ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಾಹಿತಿ ಸೋರಿಕೆಯಿಂದ ವರ್ಗವಾದರೆ ಲೋಕಾಯುಕ್ತ ಡಿವೈಎಸ್ಪಿ
ಜಿಲ್ಲಾ ಲೋಕಾಯುಕ್ತ ಡಿವೈಎಸ್ಪಿ ವಸಂತಕುಮಾರ ಅವರ ದಿಢೀರ್ ವರ್ಗಾವಣೆಗೆ ತನಿಖೆಗೆ ಅನುಮತಿ ಸಿಕ್ಕ ಪ್ರತಿ ಎರಡು ದಿನ ಮೊದಲೇ ಸೋರಿಕೆಯಾಗಿದ್ದೇ ಪ್ರಮುಖ ಕಾರಣ ಎನ್ನುವ ಮಾಹಿತಿ ಹೊರಬಿದ್ದಿದೆ.
ಅಪರಾಧಕ್ಕೆ ಕಾನೂನು ಅರಿವಿನ ಕೊರತೆ ಕಾರಣ
ಕಾನೂನು ಅರಿವಿನ ಕೊರತೆಯಿಂದ ಸಮಾಜದಲ್ಲಿ ಅನೇಕ ಅಪರಾಧಗಳು ಘಟಿಸುತ್ತಿದೆ. ಎಲ್ಲರೂ ತಮ್ಮ ಹಕ್ಕು ಮತ್ತು ಕಾನೂನುಗಳ ಬಗ್ಗೆ ಅರಿವು ಹೊಂದುವುದು ಅತ್ಯವಶ್ಯವಾಗಿದೆ.
ಬಾಲ್ಯವಿವಾಹ ತಡೆಗೆ ಗ್ರಾಪಂನಲ್ಲಿ ಕಾವಲು ಪಡೆ ಸಮಿತಿ
ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಬಾಲ್ಯವಿವಾಹ ತಡೆ ಕಾವಲು ಸಮಿತಿಯನ್ನು ಪಂಚಾಯಿತಿ ಅಧಿಕಾರಿಗಳು ಹಾಗೂ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳನ್ನು ಒಳಗೊಂಡು ರಚಿಸಲಾಗಿದೆ. ಈ ಪಡೆ ಹಳ್ಳಿಯಲ್ಲಿ ಬಾಲ್ಯವಿವಾಹದ ಕುರಿತು ಜಾಗೃತಿ ಮೂಡಿಸಲಿದೆ.
ಹಿಂಗಾರು ಬಿತ್ತನೆಗೆ ರಸಗೊಬ್ಬರ, ಬೀಜ ಕೊರತೆ ಆಗದಿರಲಿ
ಮುಂಗಾರು ಹಂಗಾಮು ಪೂರ್ಣಗೊಂಡಿದ್ದು, ಹಿಂಗಾರು ಹಂಗಾಮಿನ ಕೃಷಿ ಚಟುವಟಿಕೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕಿದೆ. ಹೀಗಾಗಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ದಾಸ್ತಾನು ಮಾಡಿಕೊಂಡು ಸಕಾಲಕ್ಕೆ ರೈತರಿಗೆ ಪೂರೈಸಬೇಕು.
ಲೋಕಾಯುಕ್ತ ಡಿವೈಎಸ್ಪಿ ವರ್ಗಾವಣೆಯಲ್ಲಿ ಹಿಟ್ನಾಳ ಕುಟುಂಬದ ಹಸ್ತಕ್ಷೇಪವಿಲ್ಲ
ಲೋಕಾಯಕ್ತ ಸ್ವಾಯತ್ತ ಸಂಸ್ಥೆಯಾಗಿದೆ. ಅದರಲ್ಲಿ ಸರ್ಕಾರದ ಹಸ್ತಕ್ಷೇಪ ಇರುವುದಿಲ್ಲ. ಅಷ್ಟಕ್ಕೂ ನಾವೇಕೆ ವಸಂತಕುಮಾರ ಅವರನ್ನು ವರ್ಗಾಯಿಸಲು ಪ್ರಯತ್ನಿಸಬೇಕು ಎಂದು ಸಂಸದ ರಾಜಶೇಖರ ಹಿಟ್ನಾಳ ಹೇಳಿದರು.
ದೇವಲೋಕದಲ್ಲಿ ಸ್ವರ್ಗ ಸೃಷ್ಟಿಸಿದ್ದು ವಿಶ್ವಕರ್ಮ
ಪುರಾಣಗಳಲ್ಲಿ ಭಗವಾನ್ ವಿಶ್ವಕರ್ಮನನ್ನು ಸ್ವರ್ಗ ಮತ್ತು ಭೂಮಿ ಸೃಷ್ಟಿಸಿದ ದೈವಿಕ ವಾಸ್ತುಶಿಲ್ಪಿ ಎಂದು ಪೂಜಿಸಲಾಗುತ್ತದೆ. ದೇವರ ಅರಮನೆ, ವಿವಿಧ ದೈವಿಕ ಆಯುಧ ಮತ್ತು ಪ್ರಾಚೀನ ಗ್ರಂಥಗಳಲ್ಲಿ ಉಲ್ಲೇಖಿಸಿದ ಅನೇಕ ಮಹತ್ವದ ವಾಸ್ತುಶಿಲ್ಪದ ಅದ್ಭುತ ವಿನ್ಯಾಸಗೊಳಿಸಿದ ಮತ್ತು ನಿರ್ಮಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ.
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕುರಿತು ಶ್ವೇತಪತ್ರ ಹೊರಡಿಸಿ
ಕೇಂದ್ರ ಸರ್ಕಾರ 2012ರಲ್ಲಿ ಸಂವಿಧಾನಕ್ಕೆ ತಿದ್ದುಪಡಿ ಮಾಡಿ 371 (ಜೆ) ಅಡಿ ಮೀಸಲಾತಿ ಒದಗಿಸಿತು. ಕಳೆದ ಒಂದು ದಶಕದಿಂದ ಮಹತ್ವದ ಬದಲಾವಣೆ ಆಗಿಲ್ಲ.
ರಾಜಕಾರಣ ಮಾಡದೆ ಫಲಿತಾಂಶ ಹೆಚ್ಚಳಕ್ಕೆ ಶ್ರಮವಹಿಸಿ
ಗುರು-ಶಿಷ್ಯ ಪರಂಪರೆ, ಬಾಂಧವ್ಯಕ್ಕೆ ಬೆಲೆ ಕಟ್ಟಲಾಗದು. ಶಿಕ್ಷಕರು ಮನಸ್ಸು ಮಾಡಿದರೆ ದೇಶವೇ ತಿರುಗಿ ನೋಡುವಂತೆ ವಿದ್ಯಾರ್ಥಿಗಳಿಗೆ ಕಲಿಸುವ ಶಕ್ತಿ ಇದೆ. ಆ ಮಹತ್ವವಾದ ಶಕ್ತಿ ಇರುವವರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ, ವಿದ್ಯಾವಂತರನ್ನಾಗಿ ಮಾಡಬೇಕು.
ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಬೇಕು: ಡಿಸಿ
1947, ಆ. 15ರಂದು ಭಾರತಕ್ಕೆ ಸ್ವಾತಂತ್ರ್ಯ ದೊರೆಯಿತು. ಆದರೆ, ಈ ಭಾಗದಲ್ಲಿ ಆಡಳಿತ ನಡೆಸುತ್ತಿದ್ದ ಹೈದರಾಬಾದ್ ನಿಜಾಮರು ಸ್ವಾತಂತ್ರ್ಯ ನೀಡದೆ ಆಡಳಿತ ಮುಂದುವರಿಸಿದ್ದರಿಂದ ಈ ಭಾಗದ ಜನರು ಮತ್ತೊಂದು ಹೋರಾಟ ಮಾಡಬೇಕಾಯಿತು.
ಭಕ್ತಿ ಸೇವೆ ಶ್ರೇಷ್ಠ ಕಾಯಕ
ಕೃಷಿಯಲ್ಲಿ ಟ್ರ್ಯಾಕ್ಟರ್ ಬಳಕೆ ಕಡಿಮೆ ಮಾಡಿ ಗೋವುಗಳನ್ನು ಬಳಸಬೇಕು. ಕೃಷಿ ಮಾಡುವವರ ಸಂಖ್ಯೆ ಕಡಿಮೆಯಾಗಿದ್ದು ಮಹಿಳೆಯರು ಪತಿಯೊಂದಿಗೆ ಕೆಲಸಕ್ಕೆ ಸಾಥ್ ನೀಡಬೇಕು. ಕೃಷಿಯಲ್ಲಿ ಉತ್ತಮ ಭವಿಷ್ಯವಿದ್ದು ಇದೀಗ ಎಂಜಿನಿಯರ್ಗಳು ಸಹ ದೊಡ್ಡ ದೊಡ್ಡ ಹುದ್ದೆ ಬಿಟ್ಟು ಕೃಷಿಯತ್ತ ಮುಖ ಮಾಡಿದ್ದಾರೆ.
< previous
1
...
33
34
35
36
37
38
39
40
41
...
571
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ