• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತ್ಸ್ಯ ಸಂಜೀವಿನಿ ಯೋಜನೆಯಿಂದ ಆರ್ಥಿಕ ಬಲವರ್ಧನೆ
ಕೊಪ್ಪಳ ಜಿಲ್ಲೆಯಲ್ಲಿರುವ ಕೆರೆಗಳಲ್ಲಿ ಮಳೆಗಾಲದ ನಂತರವೂ 6 ತಿಂಗಳು ನೀರು ಸಂಗ್ರಹಿಸುವ 15 ಕೆರೆ ಗುರುತಿಸಿದ್ದು, ಅಂತಹ ಕೆರೆಗಳಲ್ಲಿ ಮತ್ಸ್ಯ ಸಂಜೀವಿನಿ ಯೋಜನೆಯಡಿ ಮೀನು ಕೃಷಿ ಕೈಗೊಳ್ಳಲು ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ ಕೆರೆಗಳ ಗುತ್ತಿಗೆ ನೀಡಲು ಅವಕಾಶವಿದೆ.
ವ್ಯಸನ ಮುಕ್ತ ದಿನಾಚರಣೆ ಅಚ್ಚುಕಟ್ಟಾಗಿ ಆಚರಿಸಿ
ಮಹಾಂತ ಶಿವಯೋಗಿಗಳು ಜನರ ದುಶ್ಚಟ ಬಿಡಿಸಲು ಜೋಳಿಗೆ ಹಿಡಿದು ಅದರಲ್ಲಿ ಕೆಟ್ಟ ಚಟಗಳನ್ನು ಹಾಕಿ ಎಂದು ಜನರಿಗೆ ಹೇಳುವ ಮೂಲಕ ದುಶ್ಚಟಗಳಿಂದ ಮುಕ್ತರನ್ನಾಗಿ ಮಾಡಿ, ವ್ಯಸನ ಮುಕ್ತ ಆಂದೋಲನದ ಹರಿಕಾರರಾದರು.
ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಶರಣರು
ಮೌಢ್ಯತೆ ಹಾಗೂ ಅಸಮಾನತೆ ಹೋಗಲಾಡಿಸಲು ೧೨ನೇ ಶತಮಾನದ ಬಸವಾದಿ ಶರಣರು ಸಮರ ಸಾರಿ, ಐಕ್ಯತೆಗೆ ಶ್ರಮಿಸಿದ ಇತಿಹಾಸ ನಿಜಕ್ಕೂ ರೋಚಕವಾಗಿದೆ. ಶರಣರ ಚಿಂತನೆಗಳನ್ನು ಮನನ ಮಾಡಿಕೊಳ್ಳುವ ಮೂಲಕ ನಮ್ಮಲ್ಲಿರುವ ಮಲಿನತೆ ಕಳೆದುಕೊಳ್ಳಬೇಕು.
ಬೆಂಗಳೂರು-ಹೊಸಪೇಟೆ ರೈಲು ಕುಷ್ಟಗಿ ವರೆಗೆ ಓಡಿಸಿ
ಬೆಂಗಳೂರು-ಹೊಸಪೇಟೆ ಸಂಚರಿಸುವ ರೈಲು ಕುಷ್ಟಗಿ ವರೆಗೆ ಸಂಚರಿಸುವುದರಿಂದ ಯಲಬುರ್ಗಾ, ಕುಕನೂರು, ಕುಷ್ಟಗಿ ಸೇರಿದಂತೆ ಇಲಕಲ್, ಹುನಗುಂದ, ಗಜೇಂದ್ರಗಡ ಸಾರ್ವಜನಿಕರಿಗೆ ಬೆಂಗಳೂರಿಗೆ ರೈಲು ಪ್ರಯಾಣ ಕಡಿಮೆ ದರ, ಆರಾಮದಾಯಕ ಪ್ರಯಾಣವಾಗಲಿದೆ.
ಜನಸಂಖ್ಯೆ ಹೆಚ್ಚಳದಿಂದ ಹಲವು ಸಮಸ್ಯೆ
ಅಜ್ಞಾನ, ಮೂಢನಂಬಿಕೆ, ಬಾಲ್ಯವಿವಾಹ, ಅನಕ್ಷರತೆ, ಕುಟುಂಬ ಕಲ್ಯಾಣ ಯೋಜನೆಗಳ ಮಾಹಿತಿ ಕೊರತೆ ಸೇರಿದಂತೆ ಹಲವಾರು ಅಂಶಗಳು ಜನಸಂಖ್ಯೆ ಬೆಳವಣಿಗೆಗೆ ಕಾರಣವಾಗಿವೆ.
ರಸ್ತೆ ದುರಸ್ತಿಗಾಗಿ ವಿದ್ಯಾರ್ಥಿಗಳೊಂದಿಗೆ ಪಾಲಕರ ಪ್ರತಿಭಟನೆ
ಹನುಮಸಾಗರದಿಂದ ಗ್ರಾಮದಿಂದ ಗಜೇಂದ್ರಗಡ ಪಟ್ಟಣ ಸಂರ್ಪಕಿಸುವ ರಸ್ತೆ ಸಂಪೂರ್ಣ ಹಾಳಾಗಿದೆ. ನಿರಂತರ ಮಳೆಯಿಂದಾಗಿ ಕೆಸರು ಗದ್ದೆಯಂತಾಗಿದೆ. ಕಾಲಿಟ್ಟರೆ ಜಾರಿ ಬೀಳುವ ಪರಿಸ್ಥಿತಿಯಲ್ಲಿ ರಸ್ತೆ ದುರಸ್ತಿಗೊಂಡಿದೆ.
ಗಂಗಾವತಿ ನಗರಸಭೆ ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ
ಗಂಗಾವತಿ ನಗರಸಭೆಯ ಆಡಳಿತ ಮಂಡಳಿಯ ಅವಧಿ ಮೂರು ತಿಂಗಳು ಮಾತ್ರ ಬಾಕಿ ಇದೆ. ಈ ಅವಧಿಗೆ ಹಣಕಾಸು ಸ್ಥಾಯಿ ಸಮಿತಿಗೆ ಅಧ್ಯಕ್ಷರಾಗಲು ಉಸ್ಮಾನ್, ವಾಸುದೇವ ನವಲಿ, ಜಯಶ್ರೀ ರೇಸ್‌ನಲ್ಲಿದ್ದಾರೆ.
ಬಿಎಸ್‌ಪಿಎಲ್ ವಿರುದ್ಧದ 9 ಹೋರಾಟಗಾರರ ವಿರುದ್ಧ ಎಫ್‌ಐಆರ್‌
ಬಿಎಸ್‌ಪಿಎಲ್ ಭದ್ರತಾ ವ್ಯವಸ್ಥಾಪಕ ಎಂ. ಮಹೇಶ ನೀಡಿದ ದೂರಿನ ಆಧಾರದಲ್ಲಿ ಹೋರಾಟಗಾರರಾದ ಹಿರಿಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು, ರೈತ ಮುಖಂಡ ಹನುಮಂತಪ್ಪ ಕಲ್ಕಕೇರಿ, ಮಂಗಳೇಶ ರಾಥೋಡ, ಮುದಕಪ್ಪ ಹೊಸಮನಿ, ಕೆ.ಬಿ. ಗೋನಾಳ, ಯಮನೂರಪ್ಪ ಪೂಜಾರ, ಮಂಜುನಾಥ ಗೊಂಡಬಾಳ, ಭೀಮೇಶ ಕಲಿಕೇರಿ ಹಾಗೂ ಎಸ್.ಎ. ಗಫಾರ್ ವಿರುದ್ಧ ಪ್ರಕರಣ ದಾಖಲಾಗಿದೆ.
ಸಿಎಂ ಅಭಯ: ಹಿಟ್ನಾಳ ರಾಬಕೊವಿ ಅಧ್ಯಕ್ಷ ?
ರಾಬಕೊವಿ ಹಾಲು ಒಕ್ಕೂಟದ ನಿರ್ದೇಶಕರ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರೇ ಮೇಲುಗೈ ಸಾಧಿಸಿದ್ದಾರೆ. ಆದರೂ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ ಮತ್ತು ಮಾಜಿ ಶಾಸಕ ಭೀಮಾನಾಯ್ಕ ಅವರ ನಡುವೆಯೇ ಫೈಟ್ ನಡೆದಿದ್ದು, ಇಬ್ಬರು ಸಹ ಕಾಂಗ್ರೆಸ್ ಪಕ್ಷದವರೇ ಆಗಿದ್ದಾರೆ.
2037ರೊಳಗೆ ಖಾದ್ಯತೈಲ ಉತ್ಪಾದನೆಯಲ್ಲಿ ಸ್ವಾವಲಂಬನೆ ಗುರಿ
ಕೆಲ ವರ್ಷಗಳ ಹಿಂದೆ ಪ್ರತಿ ವ್ಯಕ್ತಿ ವರ್ಷಕ್ಕೆ ೮ ಲೀಟರ್‌ ಅಡುಗೆ ಎಣ್ಣೆ ಬಳಸುತ್ತಿದ್ದ. ಆದರೆ, ಇತ್ತೀಚಿನ ಬದಲಾದ ವರ್ಷಗಳಲ್ಲಿ ಸುಮಾರು ೨೦ ಲೀಟರ್‌ ಎಣ್ಣೆ ಬಳಸುತ್ತಿದ್ದಾನೆ. ಕೇಂದ್ರ ಸರ್ಕಾರ ಅಡುಗೆ ಎಣ್ಣೆ ಆಮದಿಗೆ ವರ್ಷಕ್ಕೆ ₹ ೧.30 ಲಕ್ಷ ಕೋಟಿ ವಿದೇಶಿ ವಿನಿಮಯ ಖರ್ಚು ಮಾಡುತ್ತಿದೆ.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 525
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved