ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೊಪ್ಪಳದ ಖಾಸಗಿ ಆಸ್ಪತ್ರೆಯಲ್ಲೇ ಸಂಚಿನ ಕೊಲೆ, ಕೇಸು ದಾಖಲು
ನ್ಸಿಪಲ್ ಸಿವಿಲ್ ಜಡ್ಜ್ ಮತ್ತು ಸ್ಥಳೀಯ ನ್ಯಾಯಾಲಯದಿಂದ ಅನುಮತಿ ಪಡೆದು ದಾವಣಗೆರೆಯ ಎಸ್.ಎಸ್. ಶಾಂತಪ್ಪ ಎಂಬವರು ನೀಡಿದ ದೂರಿನ ಆಧಾರದಲ್ಲಿ 11 ಜನರ ವಿರುದ್ಧ ಶನಿವಾರ ಪ್ರಕರಣ ದಾಖಲಿಸಿದ್ದು, ಪ್ರಕರಣ ಭಾರಿ ಕುತೂಹಲ ಮೂಡಿಸಿದೆ.
ಕೊಪ್ಪಳದ ಗವಿಸಿದ್ದೇಶ್ವರ ಮಹಾದಾಸೋಹಕ್ಕೆ 8 ಲಕ್ಷ ಶೇಂಗಾ ಹೋಳಿಗೆ
ಕಳೆದೊಂದು ವಾರದಿಂದ ಸಿಂಧನೂರು, ಕಾರಟಗಿ, ಮಸ್ಕಿ, ಲಿಂಗಸಗೂರು ತಾಲೂಕಿನ 42 ಗ್ರಾಮಗಳ ಜನರಿಗೆ ಪ್ರತಿ ಮನೆಗೆ 2 ಕೆಜಿ ಶೇಂಗಾ, 2 ಕೆಜಿ ಬೆಲ್ಲ ಹಾಗೂ ಒಂದು ಪ್ಯಾಕೆಟ್ ಮೈದಾಹಿಟ್ಟು ವಿತರಣೆ ಮಾಡಿ, ವಾರದ ಸಮಯ ನೀಡಲಾಗಿದೆ.
ಭಾರತದ ಭವ್ಯ ಹಂದರ ಶ್ರೀರಾಮ ಮಂದಿರ: ಬಿಜೆಪಿ ಜಿಲ್ಲಾಧ್ಯಕ್ಷ ನವೀನ ಗುಳಗಣ್ಣನವರ್
ಶ್ರೀರಾಮ ಮಂದಿರ ಉದ್ಘಾಟನೆ ಆಗಿರುವುದು ಭಾರತದ ಭವ್ಯತೆಯ ಪ್ರತೀಕವಾಗಿದೆ. ಕೋಟಿ ಕೋಟಿ ಭಾರತೀಯರ ಹೃದಯಾಳದಿಂದ ಮಂದಿರ ಮೂಡಿದೆ. ಇದು ಭಾರತದ ದಿವ್ಯ ಹಂದರವಾಗಿದೆ.
ಒಗ್ಗಟ್ಟಾಗಿ ಲೋಕಸಭೆ ಚುನಾವಣೆ ಎದುರಿಸೋಣ: ಕರ್ನಾಟಕ ಲೋಕಸಭಾ ಚುನಾವಣೆ ಉಸ್ತುವಾರಿ ಬಸವರಾಜ್
ಕಾರ್ಯಕರ್ತರ ಶ್ರಮದಿಂದಲೇ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ಅಧಿಕಾರ ಬಂದಿದೆಯೆಂದು ಅವರನ್ನು ಕಡೆಗಣಿಸಬೇಡಿ. ಅವರೊಂದಿಗೆ ನಾಯಕರಾದ ನಾವೆಲ್ಲರೂ ಇರಬೇಕು. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ, ಅವರ ಕುಂದು-ಕೊರತೆ ಆಲಿಸಿ.
ಕೊಪ್ಪಳದ ಗವಿಮಠದಲ್ಲಿ ನಾನಾ ಕಾರ್ಯಕ್ರಮ ಆರಂಭ
ಕಾಯಕ ದೇವೋಭವ ಜಾಗೃತಿ ಜಾಥಾ: ಸ್ವಾವಲಂಬಿ ಬದುಕು, ಸಮೃದ್ಧಿ ಬದುಕು, ಸಂತೋಷದ ಬದುಕು ಎಂಬ ಘೋಷವಾಕ್ಯದೊಂದಿಗೆ ಜ.೨೪ರಂದು ಬೆಳಿಗ್ಗೆ ೮ ಗಂಟೆಗೆ ಸ್ವಯಂ ಉದ್ಯೋಗ ಹಾಗೂ ವೃತ್ತಿ ಕೌಶಲ್ಯದ ಸಂಕಲ್ಪ ಕಾಯಕ ದೇವೋಭವ ಜಾಗೃತಿ ಜಾಥಾ ಜಾಗೃತಿ ಅಭಿಯಾನ ಗವಿಮಠದಲ್ಲಿ ಜರುಗಲಿದೆ.
ಕನಕಾಚಲಪತಿ ದೇವಸ್ಥಾನದಲ್ಲಿ ಶ್ರೀರಾಮ ಕಲ್ಯಾಣ
ಉತ್ಸವ ಮೂರ್ತಿಗಳಾದ ಶ್ರೀದೇವಿ, ಭೂದೇವಿ ಹಾಗೂ ಕನಕಾಚಲಪತಿಗೆ ಪುಷ್ಪಾಲಂಕಾರ ಮಾಡಲಾಗಿತ್ತು. ಪ್ರಾತಃಕಾಲದಲ್ಲಿ ಪಂಚಾಮೃತ ಅಭಿಷೇಕ, ಅಲಂಕಾರ, ನೈವೇದ್ಯ ಸೇರಿ ನಾನಾ ಧಾರ್ಮಿಕ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ಜರುಗಿದವು.
ಅಯೋಧ್ಯೆ ಅಂಜನಾದ್ರಿಯಲ್ಲಿ ಏಕಕಾಲಕ್ಕೆ ಮಂಗಳಾರತಿ: ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ
ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯ ಪೂಜೆ ಮತ್ತು ಅಂಜನಾದ್ರಿಯ ಆಂಜನೇಯಸ್ವಾಮಿಯ ಸನ್ನಿಧಾನದಲ್ಲಿ ಏಕಕಾಲಕ್ಕೆ ಪೂಜೆ ಸೇರಿದಂತೆ ಮಂಗಳರಾತಿ ನಡೆದಿರುವುದನ್ನು ವೀಕ್ಷಿಸಿರುವುದು ಭಕ್ತರ ಪುಣ್ಯವಾಗಿದೆ.
ಕಾರಟಗಿ ತಾಲೂಕಾದ್ಯಂತ ರಾಮನ ಹಬ್ಬದ ವಾತಾವರಣ
ನವಲಿ ರಸ್ತೆಯ ವಾಸವಿ ದೇವಸ್ಥಾನದಲ್ಲಿ ವಿವಿಧ ಪೂಜೆಗಳು ನಡೆದವು. ಆರ್ಯವೈಶ್ಯ ಸಮಾಜ ಹಮ್ಮಿಕೊಂಡ ಈ ವಿಶೇಷ ಕಾರ್ಯಕ್ರಮದಲ್ಲಿ ದೇವಸ್ಥಾನದಲ್ಲಿ ಶ್ರೀರಾಮ ನಾಮ ಜಪ ಪೂಜೆಗಳು, ಪಲ್ಲಕ್ಕಿ ಉತ್ಸವಗಳು ನಡೆದವು.
ಕೊಪ್ಪಳದ ಗವಿಮಠ ಜಾತ್ರೆಯಲ್ಲಿ ಅಂಗವಿಕಲರಿಗೆ ಕಲ್ಯಾಣ ಜತೆ ಉದ್ಯೋಗ ಭಾಗ್ಯ
ಮಠದ ಆವರಣದ ಮಹಾದಾಸೋಹದಲ್ಲಿ ಗವಿಮಠ, ಮಹಿಳಾ-ಮಕ್ಕಳ ಕಲ್ಯಾಣ ಇಲಾಖೆ, ಸೆಲ್ಕೋ ಕಂಪನಿ, ವಿಶೇಷಚೇತನರ ಇಲಾಖೆಯ ಸಹಯೋಗದಲ್ಲಿ ಅಂಗವಿಕಲರ ಬಾಳಲ್ಲಿ ಹೊಸ ಭಾಷ್ಯ ಬರೆಯಲಾಯಿತು.
ರಾಜ್ಯದಲ್ಲಿದೆ ಶ್ರೀರಾಮ ವಿರೋಧಿ ಸರ್ಕಾರ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಶ್ರೀರಾಮ ನೆಲೆಸಿರುವ ಅಯ್ಯೋಧ್ಯೆ ಎಷ್ಟು ಪವಿತ್ರವೋ ಅಷ್ಟೇ ಹನುಮ ಜನಿಸಿದ ಅಂಜನಾದ್ರಿ ಪವಿತ್ರವಾದುದು. ಕ್ಷೇತ್ರದ ಅಭಿವೃದ್ಧಿಗೆ ಹಿಂದಿನ ಬಿಜೆಪಿ ಸರ್ಕಾರ ಇದ್ದ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿ ₹120 ಕೋಟಿ ಅನುದಾನ ನೀಡಿದ್ದರು. ಅದರಂತೆ ಈಗಿನ ಸರ್ಕಾರ ಅಂಜನಾದ್ರಿ ಅಭಿವೃದ್ಧಿಗೆ ಶ್ರಮಿಸಬೇಕು.
< previous
1
...
367
368
369
370
371
372
373
374
375
...
425
next >
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು