ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತಾನೇ ಸ್ಥಗಿತಗೊಳಿಸಿದ್ದ ತೆಪ್ಪಗಳ ಸಂಚಾರಕ್ಕೆ ಅರಣ್ಯ ಇಲಾಖೆ ಅನುಮತಿ
ವಿರುಪಾಪುರ ಗಡ್ಡೆಯಲ್ಲಿರುವ ಟ್ರೀ ಪಾರ್ಕ್ (ಸಾಲು ಮರದ ತಿಮ್ಮಕ್ಕ ಉದ್ಯಾನವನ) ಯೋಜನೆಯ ವ್ಯಾಪ್ತಿಯಲ್ಲಿ ಸಾಣಾಪುರ ಸಮಾನಂತರ ಜಲಾಶಯ ಬರುತ್ತಿದ್ದರಿಂದ ಪ್ರವಾಸಿಗರಿಗೆ ಅನುಕೂಲವಾಗುವ ಉದ್ದೇಶಕ್ಕೆ ತೆಪ್ಪಗಳನ್ನು ಹಾಕಲು ಅರಣ್ಯ ಇಲಾಖೆ ಅನುಮತಿ ಕಲ್ಪಿಸಿದೆ
ಕಣ್ಣಿನ ರಕ್ಷಣೆಗೆ ಪ್ರತಿಯೊಬ್ಬರ ಕಾಳಜಿ ವಹಿಸಿ
ಹುಟ್ಟಿನಿಂದಲೇ ದೃಷ್ಟಿ ಕಳೆದುಕೊಂಡವರು ಪ್ರಪಂಚ ನೋಡುವ ಭಾಗ್ಯದಿಂದ ವಂಚಿತರಾಗಿದ್ದಾರೆ. ಆದರೆ ಬಹಳಷ್ಟು ಮಂದಿ ತಮ್ಮ ನಿರ್ಲಕ್ಷ್ಯದಿಂದ ಕಣ್ಣು ಕಳೆದುಕೊಂಡವರಿದ್ದಾರೆ. ಆದ ಕಾರಣ ದೃಷ್ಟಿ ಇದ್ದವರು ಕಣ್ಣಿನ ರಕ್ಷಣೆಗೆ ಒತ್ತು ನೀಡುವುದು ಅವಶ್ಯವಾಗಿದೆ
ಕೊಪ್ಪಳದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ? ಬಿಜೆಪಿ, ಕಾಂಗ್ರೆಸ್ಸಿನಲ್ಲಿ ಸಂಚಲನ
ಬಿಜೆಪಿ ಪಾಳೆಯದಲ್ಲೂ ಇದು ಸಂಚಲನಕ್ಕೆ ಕಾರಣವಾಗಿದ್ದು, ಈಗಾಗಲೇ ಟಿಕೆಟ್ಗಾಗಿ ಪ್ರಯತ್ನ ಮಾಡಿದವರಲ್ಲಿ ತಳಮಳ ಶುರುವಾಗಿದೆ. ಪ್ರಿಯಾಂಕಾ ಸ್ಪರ್ಧೆ ನಿಜವಾದರೆ ಕ್ಷೇತ್ರದ ಲೆಕ್ಕಾಚಾರದಲ್ಲೂ ಭಾರೀ ಬದಲಾವಣೆ ಆಗಲಿದೆ. ಬಿಜೆಪಿಯೂ ಪ್ರಿಯಾಂಕಾಗೆ ಠಕ್ಕರ್ ನೀಡುವ ಸರಿಸಮಾನ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ ಎಂಬ ಚರ್ಚೆಯೂ ಮುಂಚೂಣಿಗೆ ಬಂದಿದೆ.
ಮಕ್ಕಳ ಹಕ್ಕುಗಳನ್ನು ಪ್ರಾಮಾಣಿಕವಾಗಿ ದೊರಕಿಸಿ ಕೊಡಿ
ಗ್ರಾಪಂನಿಂದ ಶಾಲೆಗಳಿಗೆ ಬೇಕಾಗುವ ಸೌಲಭ್ಯ ಮತ್ತು ಸ್ಥಳೀಯ ಶಿಕ್ಷಕರ ಬೇಡಿಕೆ ಪಟ್ಟಿ ಮಾಡುವ ಮೂಲಕ ಕ್ರಿಯಾ ಯೋಜನೆ ರೂಪಿಸಲಾಗುವುದು
ವೃಕ್ಷ ಉಳಿಸಲು ನಕ್ಷೆಯನ್ನೇ ಬದಲಿಸಿದ ಗವಿಶ್ರೀ
ಮಹಾದ್ವಾರದ ಗೋಡೆ ನಿರ್ಮಾಣ ಮಾಡುವ ವೇಳೆಯಲ್ಲಿ ಬೇವಿನ ಮರವೊಂದು ಅಡ್ಡ ಬಂದಿದೆ. ಇದನ್ನು ತೆಗೆಯದ ಹೊರತು ಗವಿಮಠದ ಮಹಾದ್ವಾರದ ಗೋಡೆ ನಿರ್ಮಾಣ ಮಾಡಲು ಸಾಧ್ಯವಿಲ್ಲ ಎಂದು ಎಂಜನಿಯರ್ ಕೈ ಚೆಲ್ಲುತ್ತಾರೆ. ಗಿಡ ತೆಗೆದು ಕಟ್ಟುವುದಕ್ಕಿಂತ ಗಿಡ ಉಳಿಸಿಕೊಳ್ಳುವುದು ಮುಖ್ಯ ಎಂದು ವರ್ಷ ಕಾಲ ಕಟ್ಟಡ ನಿರ್ಮಾಣಕ್ಕೆ ಬ್ರೇಕ್ ಹಾಕಲಾಗುತ್ತದೆ.
ಸಿದ್ದರಾಮೇಶ್ವರ ತತ್ವ ಸಿದ್ಧಾಂತ ರೂಢಿಸಿಕೊಳ್ಳಿ
ಶಿವಯೋಗಿ ಸಿದ್ದರಾಮೇಶ್ವರರು 68,000 ವಚನ ರಚಿಸಿದ ಮಹಾನ್ ವಚನಕಾರರು. ಆಧ್ಯಾತ್ಮ ಪರಂಪರೆ ಹೊಂದಿರುವ ಭಾರತ ದೇಶದಲ್ಲಿ ದಿವ್ಯ ಜ್ಞಾನಿಗಳನ್ನು ಮುಂದಿನ ಜನಾಂಗಕ್ಕೆ ಪರಿಚಯಿಸಲು ಅವರ ಚಿಂತನೆಗಳನ್ನು ಅನುಷ್ಠಾನಕ್ಕೆ ತರಬೇಕು
ಕಾಯಕ ನಿಷ್ಠೆಗೆ ಬಿನ್ನಾಳ ಗ್ರಾಮ ಮಾದರಿ: ಕಳಕಪ್ಪ ಕಂಬಳಿ
ರಂಗಭೂಮಿಯಲ್ಲಿ ಅಭಿನಯಿಸುವುದು ಸವಾಲಿನ ಕೆಲಸವಾಗಿದೆ. ರಂಗಕಲೆಯನ್ನು ಕರಗತ ಮಾಡಿಕೊಂಡಲ್ಲಿ ಉತ್ತಮ ಸಾಮಾಜಿಕ ನಾಟಕಗಳನ್ನು ಹೊರತರಬಹುದು. ಬಿನ್ನಾಳ ಯುವಕರೇ ಇದಕ್ಕೆ ಉದಾಹರಣೆಯಾಗಿದ್ದಾರೆ.
ಮಕರ ಸಂಕ್ರಾಂತಿ ಪ್ರಯುಕ್ತ ಹುಲಿಗೆಮ್ಮ ದರ್ಶನಕ್ಕೆ ಹರಿದುಬಂತು ಭಕ್ತಸಾಗರ
ಸಂಕ್ರಮಣ ದಿನದಂದು ಭಕ್ತರು ಬುತ್ತಿ ಕಟ್ಟಿಕೊಂಡು ಬಂದು ಅಮ್ಮನವರ ದರ್ಶನ ಪಡೆದ ನಂತರ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದಲ್ಲಿ ಕುಳಿತು ತಾವು ತಂದ ಬುತ್ತಿಯನ್ನು ಸೇವಿಸಿ ತಮ್ಮ ಊರುಗಳತ್ತ ಮುಖಮಾಡಿದರು.
ಕಾರ್ಯಕರ್ತರೇ ಬಿಜೆಪಿಯಲ್ಲಿ ನಾಯಕರು: ಕೊಪ್ಪಳ ಸಂಸದ ಸಂಗಣ್ಣ ಕರಡಿ
ಚುನಾವಣೆ ವೇಳೆ ಕಾರ್ಯಕರ್ತರನ್ನು ಬಳಸಿಕೊಂಡು ಗೆದ್ದ ಬಳಿಕ ಅವರನ್ನು ಕೈ ಬಿಡುವ ಚಾಳಿಯನ್ನು ಕಾಂಗ್ರೆಸ್ ರೂಢಿಸಿಕೊಂಡಿದೆ. ಕಾರ್ಯಕರ್ತರಿಗೆ ಉನ್ನತ ಹುದ್ದೆ, ನಿಗಮ, ಮಂಡಳಿ ನೀಡದೇ ಶಾಸಕರಿಗೆ ಪ್ರಾಶಸ್ತ್ಯ ನೀಡಲು ಮುಂದಾಗಿದೆ.
ಮಕ್ಕಳಿಗೆ ಯಶಸ್ಸು ಗಳಿಸುವ ಆತ್ಮವಿಶ್ವಾಸ ತುಂಬಿ: ಪ್ರಾಂಶುಪಾಲ ರಾಜಶೇಖರ ಪಾಟೀಲ್
ಮಗುವಿನ ಚಲನ-ವಲನ ಕಡೆ ಗಮನ ಇರಬೇಕು. ಮಕ್ಕಳನ್ನು ಮೊಬೈಲ್ನಿಂದ ದೂರವಿರಿಸಿ ಶೈಕ್ಷಣಿಕ ಸಾಧನೆ ಹಾಗೂ ಅವರಲ್ಲಿ ಆತ್ಮವಿಶ್ವಾಸ ತುಂಬಬೇಕು.
< previous
1
...
372
373
374
375
376
377
378
379
380
...
425
next >
Top Stories
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು
ಒಳಮೀಸಲಾತಿ ಜಾರಿಗೆ ದತ್ತಾಂಶ ಬೇಕು: ಸಿದ್ದರಾಮಯ್ಯ
ಸುಹಾಸ್ ಶೆಟ್ಟಿ ಹತ್ಯೆಗೆ ವಿದೇಶಿ ಫಂಡಿಂಗ್ ?
1971ರ ಬಳಿಕ ದೇಶದ ಇತಿಹಾಸದಲ್ಲಿ ಇದೇ ಮೊದಲು । ನಾಳೆ ಅಣಕು ಯುದ್ಧ!