ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾರ್ಮಿಕರ ಶ್ರಮದಿಂದ ದೇಶದ ಅಭಿವೃದ್ಧಿ
ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಪಾತ್ರ ಬಹುಮುಖ್ಯವಾಗಿದ್ದು ಎಲ್ಲ ಕಾರ್ಮಿಕರು ಸರ್ಕಾರದಿಂದ ದೊರೆಯುವ ಸೌಲಭ್ಯ ಪಡೆದುಕೊಂಡು ಜೀವನಮಟ್ಟ ಸುಧಾರಿಸಿಕೊಳ್ಳಬೇಕು.
ಸಂಭ್ರಮದ ಕೆರೆ ಬಸವೇಶ್ವರ ರಥೋತ್ಸವ
ರಥೋತ್ಸವಕ್ಕೆ ಮುನ್ನ ಪಟ್ಟಣದಲ್ಲಿನ ಶರಣಬಸವೇಶ್ವರ ದೇವಸ್ಥಾನದಿಂದ ಭಾಜಾ-ಭಜಂತ್ರಿಗಳ ವಾದ್ಯದೊಂದಿಗೆ ಬಸವೇಶ್ವರರ ಪಲ್ಲಕ್ಕಿ ತರಲಾಯಿತು.
ವಚನಗಳಿಂದ ಸಾರ್ಥಕ ಬದುಕು: ಹೊಕ್ರಾಣಿ
ಮಹಾನ್ ಮಾನವತಾವಾದಿ ಬಸವಣ್ಣನವರು ಅನುಭವ ಮಂಟಪ ಸ್ಥಾಪಿಸುವ ಮೂಲಕ ಎಲ್ಲರನ್ನು ಸಮಾನವಾಗಿ ಕಂಡವರು. ಲಿಂಗ ಸಮಾನತೆ, ಜಾತಿರಹಿತ ಸಮಾಜ ನಿರ್ಮಾಣಕ್ಕೆ ಮುಂದಾದವರು.
ನೊಂದವರಿಗೆ ನಾಯ್ಯ ಒದಗಿಸುವ ಕಾನೂನು ಸೇವಾ ಕೇಂದ್ರ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವೃದ್ಧರು ಹಾಗೂ ಮೂರು ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿದವರು ಸಲಹಾ ಕೇಂದ್ರದಲ್ಲಿ ವಕೀಲರನ್ನು ನೇಮಿಸಲಾಗುವುದು. ಈ ಮೂಲಕ ತುಳಿತಕ್ಕೆ ಒಳಗಾದ ಹಾಗೂ ನೊಂದವರಿಗೆ ನ್ಯಾಯ ಒದಗಿಸಲಾಗುವುದು.
ಕಾರ್ಮಿಕರ ಶ್ರಮದಿಂದ ದೇಶದ ಆರ್ಥಿಕತೆ ಸಬಲ
ದೇಶದಲ್ಲಿ ಕಾರ್ಮಿಕರ ಶಕ್ತಿ ದೊಡ್ಡದು. ಅದರಲ್ಲೂ ನರೇಗಾ ಕೂಲಿಕಾರರು ನಿಯಮಿತವಾಗಿ ದುಡಿಯುವ ಮೂಲಕ ತಮ್ಮ ಕುಟುಂಬಕ್ಕೆ ಹಿರೋ ಆಗಿದ್ದಾರೆ. ನರೇಗಾ ಯೋಜನೆಯಲ್ಲಿ ಸಮಾನ ಕೆಲಸಕ್ಕೆ ಸಮಾನ ಕೂಲಿ, ಮಹಿಳಾ ಭಾಗವಹಿಸುವಿಕೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.
ಬಂಡವಾಳಶಾಹಿ ವ್ಯವಸ್ಥೆಯನ್ನು ಹತ್ತಿಕ್ಕಬೇಕಾಗಿದೆ
1886ರಲ್ಲಿ ಚಿಕಾಗೋದಲ್ಲಿ ಕಾರ್ಮಿಕರು ಬೃಹತ್ ಹೋರಾಟ ಕೈಗೊಂಡಾಗ ಹೋರಾಟ ಹತ್ತಿಕ್ಕಲು ನಡೆದ ದಮನಕಾರಿ ಆಳುವ ವರ್ಗದ ವಿರುದ್ಧ ಸಿಡಿದೆದ್ದ ಕಾರ್ಮಿಕರು ಕನಿಷ್ಠ 8 ಗಂಟೆ ದುಡಿಮೆಯ ಅವಧಿ ಮತ್ತು ಕಾರ್ಮಿಕರಾಗಿ ಭದ್ರತೆ, ಕನಿಷ್ಠ ವೇತನ ಇತ್ಯಾದಿ ಬೇಡಿಕೆಗಳಿಗೆ ಆಗ್ರಹಿಸಿ ನಡೆದ ರಕ್ತ ಸಿಕ್ತ ಹೋರಾಟವೇ ಅಂತಾರಾಷ್ಟ್ರೀಯ ಕಾರ್ಮಿಕ ದಿನವಾಗಿದೆ.
ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಬಂದ್?
ಆರೋಗ್ಯ ಇಲಾಖೆಯಲ್ಲಿ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ಹುದ್ದೆಗಾಗಿಯೇ ಇವರನ್ನು ತರಬೇತಿ ಮಾಡಲಾಗುತ್ತದೆ. ವಿಜ್ಞಾನ ವಿಭಾಗದಲ್ಲಿ ಪಿಯುಸಿ ನಂತರ ಮೆರಿಟ್ ಆಧಾರದಲ್ಲಿ ಈ ತರಬೇತಿಗೆ ಸೇರ್ಪಡೆಯಾಗಿರುತ್ತಾರೆ.
ಗಂಗಾವತಿ ನಗರಸಭೆ: ಮೇ 2 ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ
ಶಾಸಕ ಜನಾರ್ದನ ರೆಡ್ಡಿ ಸೂಚನೆಯಲ್ಲಿ ಈಗಾಗಲೇ 12 ತಿಂಗಳಲ್ಲಿ 6 ತಿಂಗಳು ಅಧ್ಯಕ್ಷರಾಗಿ ಮೌಲಾಸಾಬ್ ಮತ್ತು ಉಪಾಧ್ಯಕ್ಷರಾಗಿ ಪಾರ್ವತಮ್ಮ ದುರುಗೇಶ ಅಧಿಕಾರ ನಡೆಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಬಸವ ಜಯಂತಿ ರಾಷ್ಟ್ರ ಮಟ್ಟದಲ್ಲಿ ಆಗಲಿ: ಅರವಿಂದ ಜತ್ತಿ
ಕಾಶ್ಮೀರದಲ್ಲಿ ನಡೆದ ದುರಂತದಿಂದ ಕರುಳು ಕಿತ್ತು ಬಂದಿತು. ಮಕ್ಕಳೆದುರಿಗೆ ಅವರ ತಂದೆ ಕೊಂದ ಘಟನೆ ಕೇಳಿಸಿಕೊಳ್ಳಲು ಆಗದು. ಹೀಗಾಗಿ, ನಾವು ಬಸವ ಜಯಂತಿಗೆ ಸಂಗ್ರಹಿಸಿದ್ದ ಹಣದಲ್ಲಿ ₹ 5 ಲಕ್ಷ ಪ್ರಧಾನಮಂತ್ರಿ ಪರಿಹಾರ ನಿಧಿಗೆ ಕಳುಹಿಸಿಕೊಟ್ಟಿದ್ದೇವೆ.
ಬಸವಣ್ಣನವರ ಕಾಯಕಯೋಗಿ ಸಂದೇಶ ಮಾದರಿ
೧೨ನೇ ಶತಮಾನದಲ್ಲಿ ಬಸವಾದಿ ಶರಣರು ಅನುಭವ ಮಂಟಪದ ಮೂಲಕ ಸಮ ಸಮಾಜ ಕಟ್ಟಿದ ಕೀರ್ತಿ ಜಗಜ್ಯೋತಿ ಬಸವೇಶ್ವರ ಅವರಿಗೆ ಸಲ್ಲುತ್ತದೆ. ಸಮಾಜದಲ್ಲಿ ಎಲ್ಲರೂ ಒಂದಾಗಿ ಬಾಳಬೇಕೆಂಬ ಸಂದೇಶವನ್ನು ಬಸವಣ್ಣನವರು ನೀಡಿದ್ದಾರೆ.
< previous
1
...
34
35
36
37
38
39
40
41
42
...
459
next >
Top Stories
ಗಾಜಾ ಮಾದರಿ ಟೆಹ್ರಾನ್ ಧ್ವಂಸಕ್ಕೆ ಇಸ್ರೇಲ್ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್ ಎಚ್ಚರಿಕೆ
ಒಂದೇ ದಿನ 7 ಸ್ಕೇರ್ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿಯಿಂದ ಇಸಿಬಿಗೆ ₹600-800 ಕೋಟಿ?