• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಕರ ಸೇವೆಗೆ ಬೆಲೆ ಕಟ್ಟಲಾಗದು: ಉದ್ಯಮಿ ಡಾ. ವಿ.ಎಸ್.ವಿ. ಪ್ರಸಾದ
ತಾಂತ್ರಿಕತೆ ಬೆಳೆದಂತೆ ಡಿಜಿಟಲ್ ಮಾಯಾಲೋಕಕ್ಕೆ ಮರುಳಾಗುತ್ತಿರುವ ಯುವ ಸಮೂಹ ಓದಿನಿಂದ ವಿಮುಖವಾಗಿದೆ. ಇದರಿಂದ ಯುವ ಜನಾಂಗದಲ್ಲಿ ಜ್ಞಾನದ ಸಂಪತ್ತು ಕುಂಟುತ್ತಾ ಹೋಗುತ್ತಿದೆ.
ದಾಳಿ ಮಾಡಿದಾಗಲೆ ಲೋಕಾಯುಕ್ತ ಡಿವೈಎಸ್ಪಿ ಕೈ ಸೇರಿದ ವರ್ಗಾವಣೆ ಆದೇಶ
ಕೊಪ್ಪಳ ನಗರಸಭೆಯಲ್ಲಿ 33 ಕಾಮಗಾರಿ ಮಾಡದೆಯೇ ₹ 10 ಕೋಟಿ ಎತ್ತಿ ಹಾಕಿರುವ ಕುರಿತು ಲಿಖಿತ ದೂರು ಆಧರಿಸಿ ಲೋಕಾಯುಕ್ತ ಡಿವೈಎಸ್ಪಿ ವಸಂತಕುಮಾರ ತಮ್ಮ ತಂಡದೊಂದಿಗೆ ನಗರಸಭೆ ಮತ್ತು ನಗರಸಭೆ ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿದ್ದರು.
ಧರ್ಮದ ಕಾಲಂನಲ್ಲಿ ಲಿಂಗಾಯತವೆಂದು ಬರೆಯಿಸಿ
ಸೆ. ೧೯ರಂದು ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ರಾಜ್ಯಮಟ್ಟದ ಏಕತಾ ಸಮಾವೇಶ ನಡೆಯಲಿದ್ದು, ೧೦೦೦ ಮಠಾಧೀಶರು, ಪಂಚಪೀಠಾಧೀಶರು, ಸಮಾಜದ ಮುಖಂಡರು ಪಾಲ್ಗೊಳ್ಳಲಿದ್ದಾರೆ.
27 ಗ್ರಾಮಗಳಿಗೆ ಅಶುದ್ಧ ಕುಡಿಯುವ ನೀರು ಪೂರೈಕೆ!
ಕಾರಟಗಿ ಪಟ್ಟಣ ಸೇರಿದಂತೆ ತಾಲೂಕಿನ ೨೭ ಹಳ್ಳಿಗೆ ತಾಲೂಕಿನ ನಾಗನಕಲ್ ಬಳಿಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಈ ಪೂರೈಕೆ ಮಾಡಲಾಗುತ್ತಿದೆ. ಆದರೆ, ಫಿಲ್ಟರ್‌ ಮಾಡದೇ ಹಾಗೇಯೆ ಅಶುದ್ಧ ನೀರನ್ನೇ ಪೂರೈಸುವ ಮೂಲಕ ಮೂಲ ಉದ್ದೇಶವೇ ಬುಡಮೇಲಾಗಿದ್ದು, ಕೋಟ್ಯಂತರ ರುಪಾಯಿ ವೆಚ್ಚದಲ್ಲಿ ನಿರ್ಮಿಸಿದ ಯೋಜನೆ ಹಳ್ಳ ಹಿಡಿದಿದೆ.
ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಯಿಂದ ರೈತರು ಆರ್ಥಿಕ ಸಬಲ
ರೈತರು ದೇಶದ ಬೆನ್ನೆಲುಬು ಎಂದು ಹೇಳಿದರೂ ಅವರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೆ ಆರ್ಥಿಕ ತೊಂದರೆ ಎದುರಿಸುತ್ತಿದ್ದಾರೆ. ಇಂಥ ಯೋಜನೆ ಮೂಲಕ ರೈತರು ಬೆಳೆಗಳನ್ನು ಮೌಲ್ಯವರ್ಧನೆ ಮಾಡಿ, ಮಾರಾಟ ಮಾಡಿ ನಿಶ್ಚಿತ ಆದಾಯ ಗಳಿಸಬೇಕು.
ಕೈಗಾರಿಕೆಗಳಿಂದ ದೇಶದ ಆರ್ಥಿಕ ಪ್ರಗತಿ
ಕೊಪ್ಪಳ ಬಳಿ ಕಿರ್ಲೋಸ್ಕರ್ ಕಂಪನಿ 30-35 ವರ್ಷಗಳ ಹಿಂದೆಯೇ ಬಂದಿದೆ. ಆಗ ತೀವ್ರ ಸಮಸ್ಯೆಯಿದ್ದ ಕಾಲದಲ್ಲಿ ಹಾಕಲಾದ ಕಾರ್ಖಾನೆಯಿಂದ ಈ ಭಾಗದಲ್ಲಿ ಸಾಕಷ್ಟು ಪ್ರಗತಿಯಾಗಿದ್ದು ನಿರುದ್ಯೋಗ ಸಮಸ್ಯೆ ನಿವಾರಣೆಯಾಗಿದೆ.
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 371ಜೆ ವರದಾನ
ಭಾರತದ ಒಕ್ಕೂಟ ವ್ಯವಸ್ಥೆಗೆ ಹೈ-ಕ ಸೇರ್ಪಡೆಗೆ ನಿಜಾಮ ಒಪ್ಪದ ಹಿನ್ನೆಲೆಯಲ್ಲಿ ಅಂದಿನ ಕೇಂದ್ರ ಸರ್ಕಾರದ ಗೃಹಮಂತ್ರಿ ಸರ್ದಾರ ವಲ್ಲಭಬಾಯಿ ಪಟೇಲರು ಆಪರೇಷನ್ ಪೋಲೋ ಮಿಲಿಟರಿ ಕಾರ್ಯಾಚರಣೆ ನಡೆಸಿ ನಿಜಾಮನ ಬಂಧಿಸುವ ಮೂಲಕ ಈ ಪ್ರದೇಶದ ಜನಸಾಮಾನ್ಯರಿಗೆ ಸ್ವಾತಂತ್ರ್ಯ ನೀಡುವಲ್ಲಿ ಯಶಸ್ವಿಯಾದರು.
ಅಭಿವೃದ್ಧಿಗೆ ಘೋಷಣೆಯಲ್ಲಿಯೇ ಉಳಿದ ಅನುದಾನ: ಶಾಸಕ ದೊಡ್ಡನಗೌಡ ಪಾಟೀಲ
ಹೈದರಾಬಾದ್ ಪ್ರಾಂತ್ಯವನ್ನು ನಿಜಾಮರು, ರಜಾಕಾರರು ಮುಷ್ಟಿಯಲ್ಲಿ ಇಟ್ಟುಕೊಂಡು ಇಲ್ಲಿನ ಸಂಪತ್ತು ಲೂಟಿ ಮಾಡುವುದು, ಮಹಿಳೆಯರ ಮೇಲೆ ದೌರ್ಜನ್ಯ ಎಸಗುತ್ತಿರುವುದನ್ನು ಕಂಡ ಮಹನೀಯರು, ನಿಜಾಮರ ವಿರುದ್ದ ಹೋರಾಟ ನಡೆಸಿ ಹೈದರಾಬಾದ್ ಕರ್ನಾಟಕಕ್ಕೆ ಸ್ವಾತಂತ್ರ್ಯ ಸಿಗುವಂತೆ ಮಾಡಿದ್ದಾರೆ.
ಕಾಟಾಚಾರಕ್ಕೆ ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ, ಜನರಿಲ್ಲದೆ ಬೀಕೋ ಎಂದ ಮೈದಾನ
ವೇದಿಕೆ ಮುಂಭಾಗದ ಎಡ-ಬಲ ಭಾಗದಲ್ಲಿ 200ಕ್ಕೂ ಹೆಚ್ಚು ಆಸನಗಳನ್ನು ಹಾಕಿದ್ದರೂ ಬೆರಳೆಣಿಕೆಯಷ್ಟು ಜನರು ಮಾತ್ರ ಆಗಮಿಸಿದ್ದರು. ಹೀಗಾಗಿ ಕ್ರೀಡಾಂಗಣ ಜನರಿಲ್ಲದೇ ಬೀಕೋ ಎನ್ನುವಂತಿತ್ತು.
ಅ. 6ರಂದು ಕೊಪ್ಪಳಕ್ಕೆ ಸಿಎಂ, ಸಿದ್ಧತೆಗೆ ಸೂಚನೆ
ಎಲ್ಲ ವಿಧಾನಸಭಾ ಕ್ಷೇತ್ರದಲ್ಲಿ ಆಗಿರುವ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮಾಹಿತಿ ನೀಡಬೇಕು. ಜತೆಗೆ ಗ್ಯಾರಂಟಿ ಯೋಜನೆ ಫಲಾನುಭವಿಗಳನ್ನು ಸಿಎಂ ಕಾರ್ಯಕ್ರಮಕ್ಕೆ ಕರೆದುಕೊಂಡು ಬರಬೇಕು.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 571
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved