ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೀರಿನ ಅಭಾವ: ತುಂಗಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಆತಂಕ
ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಮಾ. 30ರ ವರೆಗೂ ನೀರು ಬಿಡುವುದಾಗಿ ತೀರ್ಮಾನಿಸಲಾಗಿತ್ತು. ಆದರೆ, ರೈತರು ಏ. 30ರ ವರೆಗೂ ನೀರು ಬಿಡಿದಿದ್ದರೆ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ಅರ್ಧದಷ್ಟು ಬೆಳೆ ನೀರಿಲ್ಲದಂತೆ ಒಣಗಿ ಹೋಗಲಿದೆ.
ಕಾರಟಗಿ ಪುರಸಭೆಯ ಆಸ್ತಿ ತೆರಿಗೆ ಸಂಗ್ರಹ ಹೆಚ್ಚಿಸುವ ಗುರಿ
ನಗರೋತ್ಥಾನ ಯೋಜನೆಯಡಿ ಅನುದಾನ, ಸ್ವಚ್ಛ ಭಾರತ ಯೋಜನೆಯಡಿ ಅನುದಾನ, ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಬರುವ ಅನುದಾನಗಳು ಸೇರಿ ವಿವಿಧ ಮೂಲಗಳಿಂದ ಒಟ್ಟಾರೆ ₹ 22.96 ಕೋಟಿ ಆದಾಯ ನಿರೀಕ್ಷಿಸಲಾಗಿದೆ.
ಕೊಪ್ಪಳ ಬಳಿ ಕಾರ್ಖಾನೆ ಸ್ಥಾಪನೆಗೆ ಶಾಸಕ ಶರಣಗೌಡ ಕಂದಕೂರು ವಿರೋಧ
ಸರ್ಕಾರ ಎಂದರೇ ತಾಯಿ ಇದ್ದಂತೆ, ತಾಯಿ ಹಾಲು ಕೊಟ್ಟರು ಮಗು ಕುಡಿಯುತ್ತದೆ. ವಿಷ ಕೊಟ್ಟರು ಕುಡಿಯುತ್ತದೆ. ನೀವು ಏನಾದರೂ ಕೊಡಿ ಎಂದು ಗವಿಸಿದ್ಧೇಶ್ವರ ಶ್ರೀಗಳು ಹೇಳಿ ಕಣ್ಣೀರು ಹಾಕಿದ್ದಾರೆ. ಇಂಥ ಕಾರ್ಖಾನೆಗಳನ್ನು ಕಲ್ಯಾಣ ಕರ್ನಾಟಕಕ್ಕೆ ಏಕೆ ನೀಡುತ್ತೀರಿ.
ಕೌಶಲ್ಯಯುಕ್ತ ಶಿಕ್ಷಣ ಭವಿಷ್ಯದ ಭದ್ರ ಬುನಾದಿ: ಸಿ.ವಿ. ಚಂದ್ರಶೇಖರ
ಮಾನವ ಸಂಪನ್ಮೂಲ ದೇಶದ ಬಹುದೊಡ್ಡ ಆಸ್ತಿಯಾಗಿದ್ದು ಭಾರತ 65% ಯುವಕರನ್ನು ಹೊಂದಿದೆ. ಮಾನವ ಸಂಪನ್ಮೂಲ ಕೌಶಲ್ಯಯುಕ್ತವಾದಾಗ ಮಾತ್ರ ಸದುಪಯೋಗವಾಗುತ್ತದೆ. ದೇಶದ ಯುವಕರಿಗೆ ಶಿಕ್ಷಣ, ಜ್ಞಾನ ಹಾಗೂ ಕೌಶಲ್ಯ ಅನಿವಾರ್ಯವಾಗಿದೆ. ಇದು ಸಿಕ್ಕರೆ ಭಾರತ ವಿಶ್ವದ ಅತ್ಯಂತ ಬಲಾಢ್ಯ ರಾಷ್ಟ್ರವಾಗಲಿದೆ.
ತುಂಗಭದ್ರಾ ಎಡದಂಡೆ ಕಾಲುವೆಗೆ ಏಪ್ರಿಲ್ 20ರ ವರೆಗೆ ನೀರು ಹರಿಸಿ
ಬೇಸಿಗೆಗೆ ಈಗಾಗಲೇ ರೈತರು ಭತ್ತ ನಾಟಿ ಮಾಡಿದ್ದು ಬೆಳೆ ನಿರ್ವಹಣೆಗೆ ಲಭ್ಯವಾಗಬೇಕಾಗಿದ್ದ ನೀರು ತಲುಪುತ್ತಿಲ್ಲ. ಕೂಡಲೇ ಕೊನೆ ಮತ್ತು ಕೆಳಭಾಗದ ಜಮೀನುಗಳಿಗೆ ವಿತರಣಾ ಮತ್ತು ಉಪಕಾಲುವೆಗಳಿಂದ ನೀರನ್ನು ಏ.೨೦ರ ವರೆಗೂ ಹರಿಸಬೇಕು.
ಬೇಟಿ ಬಚಾವೋ ಬೇಟಿ ಪಢಾವೋ ಘೋಷಣೆಗೆ ಸೀಮಿತ
ಮಹಿಳೆಯರ ಮೇಲಿನ ಅಪರಾಧಗಳು ನಿಂತಿಲ್ಲ. ಬದಲಿಗೆ ಮತ್ತಷ್ಟು ವಿಕೃತರೂಪ ಪಡೆದುಕೊಳ್ಳುತ್ತಿವೆ. ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಔಷಧಿಗಳಿಂದಾಗಿ ಸಾಲು-ಸಾಲು ಬಾಣಂತಿಯರ ಸಾವು ಹಾಗೂ ಶಿಶುಮರಣಗಳು ರಾಜ್ಯದ ಜನರನ್ನು ತಲ್ಲಣಗೊಳಿಸಿವೆ.
ಅಂಕದೊಂದಿಗೆ ವಿಷಯವಾರು ಪಾಂಡಿತ್ಯ ತಾಳಿ: ಕುಲಪತಿ ರವಿ
ವಿದ್ಯಾರ್ಥಿಗಳಿಗೆ ಸಾಕಷ್ಟು ಅವಕಾಶಗಳಿದ್ದು ಸಮಯ ವ್ಯರ್ಥ ಮಾಡದೇ ಸಿಕ್ಕ ಅವಕಾಶ ಸದ್ಬಳಕೆ ಮಾಡಿಕೊಳ್ಳಬೇಕು. ಓದಿನಲ್ಲಿ ಹೆಚ್ಚು ಪಾಂಡಿತ್ಯ ಪಡೆದಾಗ ಮಾತ್ರ ಯಶಸ್ವಿಯಾಗಲು ಸಾಧ್ಯ. ಸ್ನಾತಕೋತ್ತರ ಶಿಕ್ಷಣದಲ್ಲಿ ವಿದ್ಯಾರ್ಥಿಗಳು ತಮ್ಮ ಆಲೋಚನೆ ಬೆಳೆಸಿಕೊಂಡು ಮುಂದೆ ಸಾಗಬೇಕು.
ಅಂಕದೊಂದಿಗೆ ವಿಷಯವಾರು ಪಾಂಡಿತ್ಯ ತಾಳಿ: ಕುಲಪತಿ ರವಿ
ವಿದ್ಯಾರ್ಥಿಗಳಿಗೆ ಸಾಕಷ್ಟು ಅವಕಾಶಗಳಿದ್ದು ಸಮಯ ವ್ಯರ್ಥ ಮಾಡದೇ ಸಿಕ್ಕ ಅವಕಾಶ ಸದ್ಬಳಕೆ ಮಾಡಿಕೊಳ್ಳಬೇಕು. ಓದಿನಲ್ಲಿ ಹೆಚ್ಚು ಪಾಂಡಿತ್ಯ ಪಡೆದಾಗ ಮಾತ್ರ ಯಶಸ್ವಿಯಾಗಲು ಸಾಧ್ಯ. ಸ್ನಾತಕೋತ್ತರ ಶಿಕ್ಷಣದಲ್ಲಿ ವಿದ್ಯಾರ್ಥಿಗಳು ತಮ್ಮ ಆಲೋಚನೆ ಬೆಳೆಸಿಕೊಂಡು ಮುಂದೆ ಸಾಗಬೇಕು.
ನಿರ್ವಹಣೆ ಇಲ್ಲದೆ ನಲುಗಿದ ಶುದ್ಧ ಕುಡಿಯುವ ನೀರಿನ ಘಟಕ
ಜನರ ಆರೋಗ್ಯ ದೃಷ್ಟಿಯಿಂದ ಶಾಸಕ ದೊಡ್ಡನಗೌಡ ಪಾಟೀಲ ಅವರು 2013, 2014-15ನೇ ಸಾಲಿನಲ್ಲಿ ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಯೋಜನೆಯಡಿ ನಿರ್ಮಿಸಿದ್ದು ನೀರಿನ ಘಟಕಗಳನ್ನು ಪುರಸಭೆ ಸಮರ್ಪಕವಾಗಿ ನಿರ್ವಹಿಸದೆ ಇರುವುದರಿಂದ ಧೂಳಿನಿಂದ ಕೂಡಿವೆ.
ಅನಧಿಕೃತ ರೆಸಾರ್ಟ್, ಹೋಂ ಸ್ಟೇ ತೆರವುಗೊಳಿಸಿ: ತಹಸೀಲ್ದಾರ್
ಸಾರ್ವಜನಿಕರ ಸುರಕ್ಷತೆ, ಪ್ರವಾಸಿಗರ ರಕ್ಷಣೆ, ಕಾನೂನು ಸುವ್ಯವಸ್ಥೆ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸ್ಥಳೀಯ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ತಂಡ ರಚಿಸಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳು ಕ್ರಮಕೈಗೊಳ್ಳಬೇಕು.
< previous
1
...
34
35
36
37
38
39
40
41
42
...
422
next >
Top Stories
ಸುಹಾಸ್ ಶೆಟ್ಟಿ ಹತ್ಯೆ : ದಕ್ಷಿಣ ಕನ್ನಡ ಈಗ ನೆತ್ತರ ಕನ್ನಡ!
ಜಾತಿಗಣತಿಗೆ ಬಿಜೆಪಿ ಸಮಯ ನಿಗದಿಪಡಿಸಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭಾರತಕ್ಕೆ ಬೆಚ್ಚಿದ ಪಾಕ್ । ಯುದ್ಧ ತಡೆಯಿರಿ : ಮುಸ್ಲಿಂ ದೇಶಗಳಿಗೆ ಪಾಕಿಸ್ತಾನ ಮೊರೆ!
ಎಸ್ಸೆಸ್ಸೆಲ್ಸಿ : 62.34% ಮಕ್ಕಳು ಪಾಸ್ । 22 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ!
ಪಾಕ್ ಪ್ರಧಾನಿ, ಕ್ರಿಕೆಟಿಗರು, ನಟರ ಯೂಟ್ಯೂಬ್, ಇನ್ಸ್ಟಾಗೆ ನಿರ್ಬಂಧ