ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂವಿಧಾನಕ್ಕೆ ವಿರುದ್ಧವಾಗಿ ಪ್ರಧಾನಿ ಮೋದಿ ಆಡಳಿತ: ಸಿದ್ದರಾಮಯ್ಯ ವಾಗ್ದಾಳಿ
ಕೇಂದ್ರದಲ್ಲಿ ಆಧಿಕಾರ ನಡೆಸಿರುವ ಪ್ರಧಾನಿ ಮೋದಿ ಸಂವಿಧಾನಕ್ಕೆ ವಿರುದ್ಧವಾಗಿ ಆಡಳಿತ ನಡೆಸಿದರು. ದಲಿತರಿಗೆ, ಮಹಿಳೆಯರಿಗೆ, ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿದರು.
ಈಗ ಯಾರು ದಾರಿ ತಪ್ಪಿದ್ದಾರೆ ಎಂದು ರಾಮಲಿಂಗಾರೆಡ್ಡಿ ಪ್ರಶ್ನೆ
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸುವ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದಿದ್ದರು. ಈಗ ಯಾರು ದಾರಿ ತಪ್ಪಿದ್ದಾರೆ?.
ಅಂಜನಾದ್ರಿ ದೇಶದಲ್ಲಿಯೇ ಮಾದರಿ ಮಾಡುವೆ: ಡಾ. ಬಸವರಾಜ
ಕೊಪ್ಪಳ ಲೋಕಸಭಾ ಚುನಾವಣೆಯ ಕಾವು ಏರತೊಡಗಿದೆ. ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್ ಅವರು ಇದೇ ಮೊದಲ ಬಾರಿಗೆ ಅಖಾಡಕ್ಕೆ ಇಳಿದಿದ್ದಾರೆ.
ಪ್ರಧಾನಿ ಬಗ್ಗೆ ಏಕವಚನದಲ್ಲಿ ಮಾತನಾಡಿದ್ದು ಸರಿಯಲ್ಲ: ನಾರಾಯಣಸ್ವಾಮಿ
ಕಾಂಗ್ರೆಸ್ಸಿನವರು ಅಧಿಕಾರಕ್ಕೆ ಬರುವುದಿಲ್ಲ ಎಂದು ವಿಚಲಿತರಾಗಿದ್ದಾರೆ. ಹೀಗಾಗಿ, ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಏಕವಚನದಲ್ಲಿ ಮಾತನಾಡುತ್ತಿದ್ದಾರೆ.
ಡಿಕೆಶಿ ಸಿಎಂ ಆಗಲೆಂದು ಘೋಷಣೆ
ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮುಖ್ಯಮಂತ್ರಿ ಆಗಬೇಕು ಎಂದು ಅವರ ಅಭಿಮಾನಿಗಳ ಬಳಗದ ವತಿಯಿಂದ ಹತ್ತಾರು ಯುವಕರು ಬ್ಯಾನರ್ ಹಾಗೂ ಪೋಸ್ಟರ್ಗಳನ್ನು ಹಿಡಿದು ಘೋಷಣೆ ಕೂಗಿದರು.
ನವಲಿ ಜಲಾಶಯ ನಿರ್ಮಾಣಕ್ಕೆ ಬದ್ಧ: ಡಿಸಿಎಂ
ಜಿಲ್ಲೆಯ ತುಂಗಭದ್ರಾ ಜಲಾಶಯದಲ್ಲಿ ಹೂಳು ತುಂಬಿರುವುದರಿಂದ ಅದಕ್ಕೆ ಪರ್ಯಾಯವಾಗಿ ನವಲಿ ಜಲಾಶಯ ನಿರ್ಮಾಣಕ್ಕೆ ಬದ್ಧ.
ಉಪಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಡಿಸಿ ಭೇಟಿ
ಜಿಲ್ಲಾಧಿಕಾರಿ ಹಾಗೂ ಉಪಪ್ರಾದೇಶಿಕ ವಿಜ್ಞಾನ ಕೇಂದ್ರದ ಅಧ್ಯಕ್ಷ ನಲಿನ್ ಅತುಲ್ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿ ಕೇಂದ್ರದಲ್ಲಿ ಅಳವಡಿಸಲಾದ ಮೂರು ಕೊಠಡಿಗಳಲ್ಲಿನ 27 ಒಳಾಂಗಣ ವಿಜ್ಞಾನದ ಮಾದರಿ ವೀಕ್ಷಿಸಿದರು.
ಮೋದಿ ಸರ್ಕಾರ ಕರ್ನಾಟಕಕ್ಕೆ ಖಾಲಿ ಚೊಂಬು ಕೊಟ್ಟಿದೆ: ಸಚಿವ ತಂಗಡಗಿ
ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕರ್ನಾಟಕದ ಅಭಿವೃದ್ಧಿಗೆ ಅನುದಾನ ನೀಡಿಲ್ಲ. ಕೇವಲ ಖಾಲಿ ಚೊಂಬು ಕೊಟ್ಟಿದೆ.
ಸಂವಿಧಾನ ಪೀಠಿಕೆ ಓದಿ ಮಾಂಗಲ್ಯ ಧಾರಣೆ
ತಾಲೂಕಿನ ಗುಡದಳ್ಳಿ ಗ್ರಾಮದಲ್ಲಿ ಸಂವಿಧಾನ ಪೀಠಿಕೆ ಓದುವುದರೊಂದಿಗೆ ಮಾಂಗಲ್ಯಧಾರಣೆ ಮಾಡುವ ಮೂಲಕ ವಿಶಿಷ್ಟವಾಗಿ ಸಾಮೂಹಿಕ ವಿವಾಹ ನಡೆಸಲಾಯಿತು.
ಸಾಮಾಜಿಕ ಭದ್ರತೆಗೆ ಗ್ಯಾರಂಟಿ ಯೋಜನೆ ಸಹಕಾರಿ: ರೆಡ್ಡಿ ಶ್ರೀನಿವಾಸ
ಕುಟಂಬಗಳ ಸಾಮಾಜಿಕ ಭದ್ರತೆಗೆ ಗ್ಯಾರಂಟಿ ಯೋಜನೆ ಸಹಕಾರಿಯಾಗಿವೆ.
< previous
1
...
382
383
384
385
386
387
388
389
390
...
518
next >
Top Stories
ಜಮೀರ್ಗೆ ₹2 ಕೋಟಿ ಸಾಲ ಕೊಟ್ಟಿದ್ದ ರಾಧಿಕಾ ಕುಮಾರಸ್ವಾಮಿ
ನಾರಾಯಣಪುರ ಜಲಾಶಯದ ಎಲ್ಲ ಗೇಟುಗಳು ಮುಚ್ಚಿ ಕುರಿಗಳ ರಕ್ಷಣೆ !
ಡಿ.ಕೆ.ಶಿವಕುಮಾರ್ ಅವರು ಬಿಜೆಪಿಗೆ ಬರಬೇಕು ಅಂತ ಪ್ಲಾನ್ ಮಾಡಿದ್ರು : ಯಾತ್ನಾಳ್
ಧರ್ಮಸ್ಥಳ ಪ್ರಕರಣಕ್ಕೆ ಇ.ಡಿ ಪ್ರವೇಶ ?
ಧರ್ಮಸ್ಥಳ ತೇಜೋವಧೆ ಪ್ರಕರಣ ಎನ್ಐಎ ತನಿಖೆ : ನಿಖಿಲ್ ಆಗ್ರಹ