ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶರವೇಗದಲ್ಲಿ ಬೆಳೆಯುತ್ತಿರುವ ಕೊಪ್ಪಳಕ್ಕೆ ಬೇಕು ಇಚ್ಛಾಶಕ್ತಿ ಬಲ
ತುಂಗಭದ್ರಾ ಪ್ರವಾಹ, ಹರಿವು- ಕಾಲುವೆ, ನವಲಿ ಜಲಾಶಯ, ಸಮಾಂತರ ಜಲಾಶಯಗಳು, ಹಿರೇಹಳ್ಳ ಎತ್ತರ ಹೆಚ್ಚಳ, ತುಂಗಭದ್ರಾ ಹೂಳಿಗೆ ಪರಿಹಾರ ಸೇರಿ ಹಲವಾರು ಯೋಜನೆಗಳು ಬಾಕಿ ಇವೆ.
ಕುಕನೂರಿನಲ್ಲಿ ಹಿಂದುಸ್ತಾನಿ ವಚನ, ಜಾನಪದ ಗಾಯನ ಕಾರ್ಯಕ್ರಮ
ಸಂಗೀತವನ್ನು ಎಲ್ಲರೂ ಆಲಿಸಬೇಕು. ಇತರರಿಗೆ ಸಂಗೀತದ ಬಗ್ಗೆ ಆಸಕ್ತಿ ಬೆಳೆಸುವಂತಹ ಕಾರ್ಯಕ್ರಮಗಳಿಗೆ ಕರೆದುಕೊಂಡು ಹೋಗಬೇಕು. ಯಾಂತ್ರಿಕ ಜೀವನದಲ್ಲಿ ಬರಿ ದುಡ್ಡು ಮಾಡುವ ಕೆಲಸವಾಗಿದೆ.
ಗುಣಾತ್ಮಕ ಶಿಕ್ಷಣ ನೀಡಲು ಸನ್ನದ್ಧರಾಗಿ- ಬಿಇಒ ಸುರೇಂದ್ರ ಕಾಂಬಳೆ
ಶಿಕ್ಷಕ ವೃತ್ತಿ ಪವಿತ್ರವಾದುದು, ಸಮಾಜ ಅತ್ಯಂತ ಗೌರವದಿಂದ ಕಾಣುವ ವೃತ್ತಿಯಾಗಿದೆ. ಸಮಾಜ ನೀಡುವ ಗೌರವಕ್ಕೆ ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸಿ ಸಮಾಜದ ಋಣ ಸಂದಾಯ ಮಾಡಬೇಕು.
ಮಕ್ಕಳೇ ನಿಜವಾದ ದೇವರು- ಕನಕಾಪುರ ಶಿಕ್ಷಕ ಸುರೇಶಬಾಬು ಚಿನ್ನೂರು
ಶಿಕ್ಷಕ ವೃತ್ತಿ ನನಗೆ ದೊರೆತಿದ್ದು ಪೂರ್ವಜನ್ಮದ ಪುಣ್ಯ. ಏನು ಅರಿಯದ ಮುಗ್ಧ ಮಕ್ಕಳನ್ನು ಸಮಾಜಕ್ಕೆ ಉತ್ತಮ ನಾಗರಿಕರನ್ನಾಗಿ ನಿರ್ಮಾಣ ಮಾಡಲು ಅವಕಾಶ ಸಿಕ್ಕಿತು. ಮಕ್ಕಳೊಂದಿಗೆ ಕಳೆದ ದಿನಗಳು ಯಾವಾಗಲು ಸ್ಮರಣೀಯ.
ಯಲಬುರ್ಗಾದ ಸಂಗನಹಾಳ ಶಾಲೆಗೆ ಎಕರೆ ಭೂದಾನ ನೀಡಿದ ಈರಬಸಮ್ಮ ವಿರಕ್ತಮಠ
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ೧೯೬೩ರಲ್ಲಿ ತೋಟಯ್ಯ ವಿರಕ್ತಿಮಠ ಎನ್ನುವರು ಶಾಲೆ ಕಟ್ಟಡಕ್ಕಾಗಿ ತಮ್ಮ ಒಂದು ಎಕರೆ ಜಮೀನನ್ನು ಭೂದಾನವಾಗಿ ನೀಡಿದ್ದರು. ಆದರೆ ಇದುವರೆಗೊ ಭೂದಾನಿ ತೋಟಯ್ಯ ವಿರಕ್ತಿಮಠ ಹೆಸರಿನಲ್ಲಿ ಚಾಲ್ತಿಯಲ್ಲಿದ್ದ ಕಾರಣ ಶಾಲೆಗೆ ನೀಡಿದ ಭೂಮಿಯನ್ನು ಉಪನೋಂದಣಾಧಿಕಾರಿ ಇಲಾಖೆ ಮೂಲಕ ಈರಬಸಮ್ಮ ನೋಂದಣಿ ಮಾಡಿಸಿದ್ದಾರೆ.
ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ- ಮದ್ದಾನಿ ಹಿರೇಮಠದ ಕರಿಬಸವ ಶಿವಾಚಾರ್ಯರು
ಹನುಮಸಾಗರ ಸಮೀಪದ ಶಾಡಲಗೇರಿ ಗ್ರಾಮದಲ್ಲಿ ಶ್ರೀ ಶರಣಬಸವೇಶ್ವರ ಜಾತ್ರೆಯ ನಿಮಿತ್ತ ಭಾನುವಾರ ನಡೆದ ಸಾಮೂಹಿಕ ಮದುವೆ ಹಾಗೂ ಪ್ರವಚನ ಮುಕ್ತಾಯ ಕಾರ್ಯಕ್ರಮದಲ್ಲಿ ಆಶೀರ್ವದಿಸಿದರು.
ಅಯೋಧ್ಯೆ ಮಾದರಿಯಲ್ಲಿ ಅಂಜನಾದ್ರಿ ಅಭಿವೃದ್ಧಿ ಮಾಡುತ್ತೇವೆ- ಸಂಸದ ಸಂಗಣ್ಣ ಕರಡಿ
ಅಯೋಧ್ಯೆಯಲ್ಲಿ ನಮ್ಮ ಸರ್ಕಾರವು ರೈಲ್ವೆ, ವಿಮಾನ ನಿಲ್ದಾಣ, ಹೆದ್ದಾರಿ ನಿರ್ಮಾಣ ಸೇರಿ ಸಾವಿರಾರು ಕೋಟಿ ರುಪಾಯಿ ಅನುದಾನ ಮೀಸಲಿಟ್ಟು ಅಭಿವೃದ್ಧಿ ಮಾಡಲಾಗುತ್ತಿದೆ. ಅದೇ ಮಾದರಿಯಲ್ಲಿ ಅಂಜನಾದ್ರಿ ಸಮಗ್ರ ಅಭಿವೃದ್ಧಿ ಮಾಡಲಾಗುವುದು.
ಕುಷ್ಟರೋಗ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿಸಲು ಮುಖ್ಯ ವೈದ್ಯಾಧಿಕಾರಿ ಡಾ.ಕೃಷ್ಣಾ ಹೊಟ್ಟಿ ಕರೆ
ಕುಷ್ಟರೋಗ ಮುಕ್ತ ಮಾಡುವ ಸಂಕಲ್ಪ ಹಿನ್ನೆಲೆಯಲ್ಲಿ ಶಂಕಿತರನ್ನು ಪತ್ತೆ ಹಚ್ಚಲು ಸ್ಥಳೀಯ ಮಟ್ಟದ ಆಶಾ ಕಾರ್ಯಕರ್ತೆಯರಿಗೆ ಹೆಚ್ಚಿನ ಜವಾಬ್ದಾರಿ ನೀಡಲಾಗಿದೆ. ಕುಷ್ಟರೋಗದ ಲಕ್ಷಣಗಳು ಕಂಡು ಬಂದರೆ ತಕ್ಷಣವೇ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಳ್ಳಲು ಮುಂದಾಗಬೇಕು.
ಮುಖ್ಯ ಸಚೇತಕರಾಗಿ ಆಯ್ಕೆಯಾದ ಕುಷ್ಟಗಿ ಶಾಸಕ ದೊಡ್ಡನಗೌಡರಿಗೆ ಅದ್ಧೂರಿ ಸ್ವಾಗತ
ಸಚೇತಕರಾದ ಬಳಿಕ ಬೆಂಗಳೂರಿನಿಂದ ಇದೇ ಮೊದಲು ಕುಷ್ಟಗಿ ಪಟ್ಟಣಕ್ಕೆ ಆಗಮಸಿರುವ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅದ್ದೂರಿಯಾಗಿ ಸನ್ಮಾನ ಮಾಡುವ ಮೂಲಕ ಸ್ವಾಗತವನ್ನು ಕೋರಿದರು.
ರಸ್ತೆಗಳಿಗೆ ನದಿಗಳ ಹೆಸರಿಟ್ಟ ಚಿಕ್ಕಡಂಕನಕಲ್ ಗ್ರಾಮ ಪಂಚಾಯತ್
ಗ್ರಾಮದ ನವೀಕೃತಗೊಂಡ ರಸ್ತೆಗಳಿಗೆ ದೇಶದ ಹಾಗೂ ನಾಡಿನ ಸರ್ವ ಶ್ರೇಷ್ಠ ನದಿಗಳ ಹೆಸರು ಇಡಲಾಗಿದ್ದು, ಗ್ರಾಮೀಣ ಭಾಗದಲ್ಲಿ ನದಿಗಳ ಶ್ರೇಷ್ಠತೆ ಮತ್ತು ಮೌಲ್ಯವನ್ನು ಎತ್ತಿ ಹಿಡಿಯುವ ಕಾರ್ಯವನ್ನು ಚಿಕ್ಕಡಂಕನಲ್ ಗ್ರಾಪಂ ಮಾಡಿದೆ.
< previous
1
...
384
385
386
387
388
389
390
391
392
...
421
next >
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ