ಪ್ರಾದೇಶಿಕ ಪಕ್ಷ ಕಟ್ಟುವ ಚಿಂತನೆ: ಚೇತನ ಅಹಿಂಸಾಆಡಳಿತ ಮಾಡಿರುವ ಹಾಗೂ ಆಡಳಿತ ನಡೆಸುತ್ತಿರುವ ಪಕ್ಷಗಳು ಕೇವಲ ಬೆಂಗಳೂರು ಭಾಗದ ಅಭಿವೃದ್ಧಿಗೆ ಮಾತ್ರ ಸೀಮಿತಗೊಂಡಿವೆ. ಕಿತ್ತೂರು ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮಹತ್ವ ನೀಡುತ್ತಿಲ್ಲ. ಆದಕಾರಣ ನಾನು ರಾಜ್ಯದ 224 ಕ್ಷೇತ್ರಗಳ ಪ್ರವಾಸ ಕೈಗೊಂಡಿದ್ದು ಅಲ್ಲಿರುವ ಚಿಂತಕರ, ಹೋರಾಟಗಾರರ, ಸಮಾನ ಮನಸ್ಕರ ಅಭಿಪ್ರಾಯ ಸಂಗ್ರಹಿಸಿ ಪ್ರಾದೇಶಿಕ ಪಕ್ಷ ಕಟ್ಟುವ ಚಿಂತನೆ ನಡೆಸಿದ್ದೇನೆ.