• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀರಾವರಿ ಯೋಜನೆಯ ಆರ್ಥಿಕ, ತಾಂತ್ರಿಕ ಸಮಸ್ಯೆ ಅರಿಯಿರಿ
ನೀರಾವರಿ ಬಗ್ಗೆ ಈ ಹಿಂದೆ ಆಡಳಿತ ನಡೆಸಿದ ಮುಖ್ಯಮಂತ್ರಿಗಳು ಪ್ರಯತ್ನಿಸಲಿಲ್ಲ. ಇದು ಒಬ್ಬರಿಂದ ಆಗುವ ಕೆಲಸವಲ್ಲ. ಅಣೆಕಟ್ಟು ಎತ್ತರಿಸುವುದು, ಸಾವಿರಾರು ಎಕರೆ ಭೂಸ್ವಾಧೀನ, ಕಾಲುವೆ ನಿರ್ಮಾಣಕ್ಕೆ ಹಳ್ಳಿಗಳ ಮುಳುಗಡೆಯಾಗುವ ಕುರಿತು ವಿಚಾರ ಮಾಡದೆ ನೀರಾವರಿ ಮಾಡುತ್ತೇನೆ ಎಂದರೆ ಅದೇಗೆ ಆಡಳಿತ ಮಾಡುತ್ತಾರೊ ನಾ ಕಾಣೆ.
ಬ್ರಿಟಿಷರ ಕುಮ್ಮಕ್ಕಿನಿಂದ ಒಕ್ಕೂಟ ಸೇರದ ನಿಜಾಮರು: ಸಚಿವ ಶಿವರಾಜ ತಂಗಡಗಿ
ಭಾರತಕ್ಕೆ 1947ರ ಆ. 15ಕ್ಕೆ ಸ್ವಾತಂತ್ರ‍್ಯ ದೊರೆತರೆ, ಬ್ರಿಟಿಷರ ಕುಮ್ಮಕ್ಕಿನಿಂದ ಹೈದರಾಬಾದ್‌ ಪ್ರಾಂತ್ಯವನ್ನು ತನ್ನ ಕಪಿಮುಷ್ಠಿಯಲ್ಲಿ ಇಟ್ಟುಕೊಂಡು ಆಡಳಿತ ನಡೆಸುತ್ತಿದ್ದ ನಿಜಾಮರು ಭಾರತ ಒಕ್ಕೂಟಕ್ಕೆ ಸೇರಲು ಕಾಶಿಂ ರಜ್ವಿ ಕುಮ್ಮಕ್ಕಿನಿಂದ ನಿರಾಕರಿಸಿದರು.
ಲಡಾಯಿ ಕಟ್ಟೆ ಸ್ಮಾರಕವಾಗಿ ಜೀವಂತಿಕೆ ಇರಲಿ
ಮುಂಬೈ ಹಾಗೂ ಹೈ-ಕ ಮಧ್ಯಭಾಗದಲ್ಲಿ ಲಡಾಯಿ ಪ್ರಾರಂಭವಾದಾಗ ಕೆಲವರು ಯುದ್ಧದಲ್ಲಿ ಮಡಿದಿದ್ದಾರೆ. ಅವರ ಸ್ಮರಣಾರ್ಥ ಲಡಾಯಿ ಸ್ಮಾರಕ ಮಾಡಿ ಅದನ್ನು ಜೀವಂತಿಕೆ ಇಡಬೇಕಾದ ಅವಶ್ಯಕತೆ ತುರ್ತಾಗಿ ಆಕಬೇಕಾಗಿದೆ.
ಶೋಷಣೆಯಿಂದ ಮುಕ್ತರಾಗಿ ಅಭಿವೃದ್ಧಿಯತ್ತ ಸಾಗೋಣ
ಔದ್ಯೋಗಿಕ ಮತ್ತು ಶೈಕ್ಷಣಿಕವಾಗಿ ೩೭೧-ಜೆಯನ್ನು ಸಮಪರ್ಕವಾಗಿ ಬಳಸಿಕೊಳ್ಳುವ ಮೂಲಕ ಈ ಭಾಗದ ಜನರು ಸರ್ಕಾರದ ಸೌಲಭ್ಯ ಬಳಸಿಕೊಂಡು ಸಮಗ್ರ ಅಭಿವೃದ್ಧಿಗೆ ಪಣ ತೊಡಬೇಕು.
ಮತಾಂತರಗೊಂಡವರಿಗಿಲ್ಲ ಮೂಲ ಜಾತಿಯ ಸೌಲಭ್ಯ: ಸಚಿವ ಶಿವರಾಜ ತಂಗಡಗಿ
ಜಾತಿಗಳ ಮುಂದೆ ಕ್ರಿಶ್ಚಿಯನ್ ಧರ್ಮ ಸೇರಿಸಿರುವುದು ಆಯೋಗ ಚರ್ಚಿಸಿ ತೆಗೆದುಕೊಂಡಿರುವ ನಿರ್ಧಾರವಾಗಿದೆ. ಇದಕ್ಕೆ ಬೇಡಿಕೆ ಬಂದಿರುವುದರಿಂದ ಹಾಗೆ ಮಾಡಲಾಗಿದೆಯೇ ಹೊರತು ಸರ್ಕಾರದಿಂದಲ್ಲ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.
ನಾನು ಧರ್ಮದ ಹೆಸರು ಬರೆಸಲ್ಲ: ರಾಯರಡ್ಡಿ
ಸಮೀಕ್ಷೆಯಲ್ಲಿ ಯಾರು ಏನೇ ಬರೆಸಿದರೂ ಅದು ಸಿಗುವುದಿಲ್ಲ. ಅದನ್ನು ನಂತರ ಪರಿಶೀಲಿಸಿಯೇ ಕೊಡುತ್ತಾರೆ. ಈ ಸಮೀಕ್ಷೆ ಮಾಡುತ್ತಿರುವುದು ಕೇವಲ ಮಾಹಿತಿಗಾಗಿ ಎಂದು ಶಾಸಕ ಬಸವರಾಜ ರಾಯರಡ್ಡಿ ಹೇಳಿದರು.
ಎಲ್ಲ ಜೀವಿಗಳನ್ನು ಸಮಾನವಾಗಿ ನೋಡುವುದೇ ಧರ್ಮ
ದೇವರ ಮುಂದೆ ಪ್ರಾರ್ಥನೆ ಮಾಡುವುದೂ ಸಮಾನತೆಯ ಸಾಧನೆ. ಪ್ರಾಮಾಣಿಕತೆ, ಆದರ್ಶದ ಜೀವನ, ಇತರರಿಗೆ ನೋವಾಗದಂತೆ ಬದುಕುವುದು ನಿಜವಾದ ಧರ್ಮದ ಅರ್ಥ.
2028ಕ್ಕೆ ನಾನೇ ಸಿಎಂ: ಶಾಸಕ ಯತ್ನಾಳ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಿದವರ ಮೇಲೆ ಯಾವುದೇ ಪ್ರಕರಣ ದಾಖಲಿಸಿಲ್ಲ. ಆದರೆ, ಮುಸ್ಲಿಂ ಹಬ್ಬದ ವೇಳೆ ಗಲಾಟೆಯಾದರೆ ಮೊದಲಿಗೆ ಹಿಂದೂಗಳ ಮೇಲೆ ಪ್ರಕರಣ ದಾಖಲಿಸುತ್ತಾರೆ. ಇದು ಸಿಎಂ ಸಿದ್ದರಾಮಯ್ಯನವರ ನಡತೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಕನಕಗಿರಿಯಲ್ಲಿ ಸಂಭ್ರಮದ ಹಾಲುಗಂಬ ಉತ್ಸವ
ಮುಜರಾಯಿ ಇಲಾಖೆಯ ಕನಕಾಚಲಪತಿ ದೇವಸ್ಥಾನ ಸಮಿತಿ ವತಿಯಿಂದ ಪ್ರತಿ ವರ್ಷ ಮೂಲಾ ನಕ್ಷತ್ರ ದಿನದಂದು ನಡೆಯುವ ಹಾಲುಗಂಬ ಉತ್ಸವವು ನೂರಾರು ವರ್ಷಗಳಿಂದ ಯಾದವರ(ಗೊಲ್ಲ) ಸಮ್ಮುಖದಲ್ಲಿ ನಡೆದುಕೊಂಡು ಬಂದಿದ್ದು, ಸಂಪ್ರದಾಯದಂತೆ ಗೊಲ್ಲರು ತಮ್ಮ ಹಟ್ಟಿಗಳಲ್ಲಿ ಮೀಸಲಿಟ್ಟಿದ್ದ ಹಾಲು, ಮೊಸರು, ತುಪ್ಪವನ್ನು ಉತ್ಸವ ಆಚರಣೆಗೆ ನೀಡುತ್ತಾರೆ.
ಐತಿಹಾಸಿಕ ಲಡಾಯಿ ಕಟ್ಟೆ ಸಂರಕ್ಷಣೆ ಆಗಲಿ
ಲಡಾಯಿ ಕಟ್ಟೆಯ ಇತಿಹಾಸ ಪರಿಚಯಿಸುವ ಹಿನ್ನೆಲೆ ರೋಣ ಹಾಗೂ ಯಲಬುರ್ಗಾ ತಾಲೂಕಿನ ತಹಸೀಲ್ದಾರ್‌ರು ಪ್ರತಿ ವರ್ಷ ಸೆ.೧೭ರಂದು ಲಡಾಯಿ ಕಟ್ಟೆಗೆ ಆಗಮಿಸಿ,ಪೂಜೆ ಸಲ್ಲಿಸುತ್ತಿದ್ದರು. ರಾಷ್ಟ್ರಗೀತೆ, ನಾಡಗೀತೆ ಹಾಡುವ ಪರಂಪರೆ ಹುಟ್ಟು ಹಾಕಿದ್ದರು. ಆದರೆ, ಪ್ರಸ್ತುತ ಎರಡು ತಾಲೂಕುಗಳ ತಹಸೀಲ್ದಾರ್‌ರು ಲಡಾಯಿ ಕಟ್ಟೆಗೆ ಸಾಂಕೇತಿಕ ಪೂಜಾ ಪರಂಪರೆ ಕೈಬಿಟ್ಟಿದ್ದಾರೆ.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 571
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved