• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೆಜೆಎಂ ಕಾಮಗಾರಿಯಲ್ಲಿ ಭ್ರಷ್ಟಾಚಾರ: ಗುತ್ತಿಗೆದಾರನ ವಿರುದ್ಧ ಎಫ್ಐರ್ ದಾಖಲಿಸಿ
ಕೂಡಲೇ ಸಂಬಂಧಪಟ್ಟ ಗುತ್ತಿಗೆದಾರನ ಮೇಲೆ ಎಫ್ಐಆರ್ ದಾಖಲಿಸಬೇಕು.
ರೈಲ್ವೆ ಗೇಟ್ 63ರ ಸೇತುವೆ ಸಿದ್ಧ, ಸಂಚಾರಕ್ಕೆ ಮುಕ್ತ ಯಾವಾಗ?
ಭಾಗ್ಯನಗರದ ಮತ್ತು ಕೊಪ್ಪಳ ಮಧ್ಯೆ ಇರುವ ರೈಲ್ವೆ ಗೇಟ್ ನಂಬರ್ 63ರಲ್ಲಿ ಸೇತುವೆ ಕಾಮಗಾರಿ ಪೂರ್ಣಗೊಂಡಿದ್ದರೂ ರಸ್ತೆ ಕಾಮಗಾರಿ ಆಗದಿರುವುದರಿಂದ ಸಂಚಾರಕ್ಕೆ ಮುಕ್ತವಾಗಿಲ್ಲ. ಹೀಗಾಗಿ, ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ.
ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಕುತೂಹಲ ಮೂಡಿಸಿ: ಡಾ. ಉದಯಕುಮಾರ ಖಡ್ಕೆ
ಚಂದ್ರಯಾನ ಯಶಸ್ಸು ವಿಜ್ಞಾನಿಗಳ ಪ್ರಾಮುಖ್ಯತೆ ಹೆಚ್ಚಿಸಿದ್ದು, ಜಾಗೃತಿ ಮೂಡಿಸಿದೆ.
ಎನ್‌ಇಪಿ ವಿರೋಧಿಸಿ ಎಐಡಿಎಸ್ಓ ಯಶಸ್ವಿ ಹೋರಾಟ: ಪ್ರೊ. ಅಲ್ಲಮಪ್ರಭು ಬೆಟ್ಟದೂರು
ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಯಶಸ್ವಿ ಹೋರಾಟ ಕಟ್ಟುವಲ್ಲಿ ಎಐಡಿಎಸ್ಓ ಪ್ರಮುಖ ಪಾತ್ರ ವಹಿಸಿದೆ.
ಬದುಕಿಗೆ ಬರೆ ಎಳೆದ ಡಾಂಬರು ಮಿಶ್ರಣ ಘಟಕ, ರೈತರ ಬೆಳೆ ಹಾಳು
ಓರಿಯಂಟಲ್ ಕಂಪನಿಯ ಡಾಂಬರು ಮಿಶ್ರಣ ಘಟಕದಿಂದ ಅಕ್ಕಪಕ್ಕದ ಜಮೀನಿನಲ್ಲಿ ಬೆಳೆಗಳಿಗೆ ತೊಂದರೆಯಾಗುತ್ತಿದೆ.
ಕೊಪ್ಪಳ ಎಸ್ಪಿಯಾಗಿ ಡಾ. ಎಲ್. ರಾಮ ಅರಸಿದ್ದಿ ಅಧಿಕಾರ ಸ್ವೀಕಾರ
ಎಸ್ಪಿ ವರ್ಗಾವಣೆ ಆದೇಶದ ಹಗ್ಗಾಜಗ್ಗಾಟ ಕೊನೆಗೂ ಸಿಎಂ ಸಿದ್ದರಾಮಯ್ಯ ಅವರ ನೇರ ಮಧ್ಯಪ್ರವೇಶದೊಂದಿಗೆ ಇತ್ಯರ್ಥವಾಗಿದ್ದು, ಡಾ. ರಾಮ ಎಲ್. ಅರಸಿದ್ದಿ ಶನಿವಾರ ರಾತ್ರಿ ಅಧಿಕಾರ ವಹಿಸಿಕೊಂಡರು.
ಸಫಾಯಿ ಕರ್ಮಚಾರಿಗಳಿಗೆ ಗುರುತಿನ ಚೀಟಿ ನೀಡಿ: ಡಿಸಿ ನಲಿನ್ ಅತುಲ್
ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಯಂ ಹಾಗೂ ಹಂಗಾಮಿ ಸಫಾಯಿ ಕರ್ಮಚಾರಿಗಳಿಗೆ ಅವರ ಪೂರ್ಣ ಹೆಸರು, ವಿಳಾಸ, ರಕ್ತದ ಗುಂಪು, ಇಎಸ್‌ಐ ಸಂಖ್ಯೆ ಮುಂತಾದ ಮಾಹಿತಿ ಇರುವ ಗುರುತಿನ ಚೀಟಿ ನೀಡಬೇಕು.
ಕರಡಿ ದಾಳಿಯಿಂದ ಕಲ್ಲಂಗಡಿ ಬೆಳೆ ನಾಶ
ಕೊಪ್ಪಳ ತಾಲೂಕಿನ ಸೂಳಿಕೇರಿ ತಾಂಡಾದ ಬಳಿ ರೈತರು ಬೆಳೆದಿದ್ದ ಕಲ್ಲಂಗಡಿ ತೋಟಕ್ಕೆ ಕರಡಿಗಳು ನುಗ್ಗಿ ನಾಶ ಮಾಡಿವೆ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಸಮಾಜಮುಖಿ ಕಾರ್ಯಕ್ಕೆ ಇನ್ನರ್‌ವೀಲ್‌ ಕ್ಲಬ್ ಅತ್ಯುತ್ತಮ ವೇದಿಕೆ
ಸಮಾಜಮುಖಿ ಕಾರ್ಯ ಮಾಡುವುದಕ್ಕೆ ಇನ್ನರ್‌ವೀಲ್ ಅತ್ಯುತ್ತಮ ವೇದಿಕೆಯಾಗಿದೆ.
ಹಳೆಯ ಪಿಂಚಣಿ ಯೋಜನೆ ಜಾರಿಗೆ ತರಲು ಆಗ್ರಹ
ಕರ್ನಾಟಕ ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದಿಂದ ಹಳೆಯ ಪಿಂಚಣಿ ಯೋಜನೆ ಸೇರಿದಂತೆ ಅನೇಕ ಪ್ರಮುಖವಾದ ಬೇಡಿಕೆ ಈಡೇರಿಸುವಂತೆ ತಹಸೀಲ್ದಾರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 388
  • 389
  • 390
  • 391
  • 392
  • 393
  • 394
  • 395
  • 396
  • ...
  • 575
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved