• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಂಗಾವತಿ-ದರೋಜಿ ರೈಲ್ವೆ ಬ್ರಾಡ್‌ಗೇಜ್ ಮಾರ್ಗಕ್ಕೆ ಅನುದಾನ ನೀಡಲು ಒತ್ತಾಯ
ಗಂಗಾವತಿ-ದರೋಜಿ ನೂತನ ಬ್ರಾಡ್‌ಗೇಜ್ ರೈಲು ಮಾರ್ಗ ಸರ್ವೇ ಕಾರ್ಯ ಮುಗಿದಿದ್ದು, ಅಂದಾಜು ವೆಚ್ಚ ₹919.49 ಕೋಟಿ ಹಣ ಬಿಡುಗಡೆ ಮಾಡಬೇಕು ಎಂದು ರೈಲ್ವೆ ಸಚಿವ ಸೋಮಣ್ಣ ಅವರಿಗೆ ಮಾಜಿ ಶಾಸಕ ಪರಣ್ಣ ಮುನವಳ್ಳಿ ಮನವಿ ಮಾಡಿದ್ದಾರೆ.
ಮಾರುಕಟ್ಟೆಗೆ ಧಾವಿಸಿದ ಪಿಒಪಿ ಎತ್ತುಗಳು
ಮಣ್ಣೆತ್ತಿನ ಅಮಾವಾಸ್ಯೆ ನಿಮಿತ್ತ ಪಟ್ಟಣದ ಮನೆ-ಮನೆಗಳಲ್ಲೂ ನಡೆಯುವ ವಿಶೇಷ ಪೂಜೆಗೆ ಪಿಒಪಿ ಬಣ್ಣದ ಎತ್ತುಗಳು ಮಾರುಕಟ್ಟೆಗೆ ಧಾವಿಸಿವೆ.
ಪ್ರಾಧಿಕಾರ ರಚನೆಗೆ ರಜಾಕ್‌ ಉಸ್ತಾದ ಒತ್ತಾಯ
ಶಿಕ್ಷಣ, ಅಭಿವೃದ್ಧಿ ಮತ್ತು ಉದ್ಯೋಗ ಮೀಸಲಾತಿಗೆ ನಡೆಯುತ್ತಿರುವ ಷಡ್ಯಂತ್ರಗಳನ್ನು ತಡೆಯಲು ನಮಗೆ ಹೋರಾಟಕ್ಕಿಳಿಯಲು ಈಗ ಕಾಲಪಕ್ವಗೊಂಡಿದೆ
ಸಂಪ್ರದಾಯಕ್ಕೆ ಮಾತ್ರ ಸೀಮಿತಗೊಂಡ ಮಣ್ಣೆತ್ತಿನ ಅಮಾವಾಸ್ಯೆ
ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಮುಂಗಾರು ಮಳೆಯು ಸಮೃದ್ಧವಾಗಿದ್ದು, ರೈತಾಪಿ ವರ್ಗವೂ ಮಣ್ಣೆತ್ತು ಪೂಜಿಸುವ ಮೂಲಕ ಮಳೆ, ಬೆಳೆಯು ಚೆನ್ನಾಗಿ ಬರಲಿ ಎಂದು ಪ್ರಾರ್ಥಿಸಲು ತಯಾರಿ ನಡೆಸಿದ್ದಾರೆ.
ಗ್ಯಾರಂಟಿ ಯೋಜನೆ ಜನರಿಗೆ ಸರಿಯಾಗಿ ತಲುಪಲಿ: ರಾಘವೇಂದ್ರ ಹಿಟ್ನಾಳ
ರಾಜ್ಯ ಸರಕಾರ ಬಡವರಿಗೆ ಆರಂಭಿಸಿರುವ ಐದು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ.
ಮಣ್ಣೆತ್ತಿನ ಅಮಾವಾಸ್ಯೆಗೆ ೨೦೦೦ ಮೂರ್ತಿಗಳು ತಯಾರು
ಪಟ್ಟಣದ ನಿವಾಸಿ ವಿರೂಪಾಕ್ಷಪ್ಪ ಮಳಿಯಪ್ಪ ಬಡಿಗೇರ ಸುಮಾರು ವರ್ಷಗಳಿಂದ ಮಣ್ಣೆತ್ತಿನ ಅಮಾವಾಸ್ಯೆ ಹಬ್ಬಕ್ಕೆ ಸುಮಾರು ೨೦೦೦ ಮಣ್ಣೆತ್ತುಗಳನ್ನು ತಯಾರಿಸಿ ಬಣ್ಣ ಬಳಿದು ಸುಂದರ ರೂಪ ನೀಡಿದ್ದಾರೆ.
ಕಾರಟಗಿ ಬಂದ್‌ ಸಂಪೂರ್ಣ ಯಶಸ್ವಿ
ಕಲ್ಯಾಣ ಕರ್ನಾಟಕ ಭಾಗಕ್ಕೆ ನೀಡಿರುವ ೩೭೧(ಜೆ) ಕಲಂ ಸಮರ್ಪಕ ಅನುಷ್ಠಾನಕ್ಕೆ ಒತ್ತಾಯಿಸಿ ಗುರುವಾರ ಕರೆ ನೀಡಿದ್ದ ಕಾರಟಗಿ ಬಂದ್ ಸಂಪೂರ್ಣ ಯಶಸ್ವಿಯಾಯಿತು.
ಪಡಿತರ ಚೀಟಿ ಮಾಡಿಸಲು ಸಾರ್ವಜನಿಕರ ಪರದಾಟ
ಸರ್ಕಾರದ ಸೌಲಭ್ಯ ಪಡೆಯಲು ಪಡಿತರ ಚೀಟಿ ಮಾಡಿಸಿಕೊಳ್ಳುವುದು ಅನಿವಾರ್ಯವಾಗಿದ್ದು, ಸರ್ವರ್ ಸಮಸ್ಯೆಯಿಂದಾಗಿ ಇದು ಸಾಧ್ಯವಾಗುತ್ತಿಲ್ಲ. ಹೀಗಾಗಿ ಜನರು ತಾಲೂಕಿನ ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಿಗೆ ಅಲೆದಾಡುವಂತಾಗಿದೆ.
ವಿದ್ಯಾರ್ಥಿಗಳ ಮನೋಬಲ ಹೆಚ್ಚಿಸಿ: ಯಶೋದಾ ವಂಟಗೋಡಿ
ಶಿಕ್ಷಕರು ವಿದ್ಯಾರ್ಥಿಗಳನ್ನು ಸಮಾನವಾಗಿ ಕಾಣಬೇಕು, ಮಕ್ಕಳಲ್ಲಿ ಬೇಧ-ಭಾವವನ್ನು ಮಾಡದೇ ಅವರನ್ನು ಹುರಿದುಂಬಿಸುವ ಕೆಲಸ ಮಾಡಿ ಅವರ ಮನೋಬಲವನ್ನು ಹಿಗ್ಗಿಸಬೇಕು.
ಸರ್ಕಾರಿ ಇಂಟರ್ ನ್ಯಾಷನಲ್ ಮಾಡೆಲ್ ಶಾಲೆ ನಿರ್ಮಾಣ: ರಾಘವೇಂದ್ರ ಹಿಟ್ನಾಳ
ತಾಲೂಕಿನಲ್ಲಿ ಮೂರು ಕಡೆ ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜು ಒಳಗೊಂಡಂತೆ ₹12 ಕೋಟಿ ವೆಚ್ಚದಲ್ಲಿ ಸರ್ಕಾರಿ ಇಂಟರ್ ನ್ಯಾಷನಲ್ ಮಾಡೆಲ್ ಶಾಲೆ ನಿರ್ಮಾಣ ಮಾಡಲಾಗುವುದು.
  • < previous
  • 1
  • ...
  • 390
  • 391
  • 392
  • 393
  • 394
  • 395
  • 396
  • 397
  • 398
  • ...
  • 575
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved