• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಜಾಪ್ರಭುತ್ವದ ಆಶಯಕ್ಕೆ ಮತದಾನ ಅಡಿಪಾಯ: ಎಂ. ಕುಮಾರಸ್ವಾಮಿ
ಮತದಾನ ಜಾಗೃತಿಗಾಗಿ ಕಾರಟಗಿಯಲ್ಲಿ ಮೊಂಬತ್ತಿ ಮೆರವಣಿಗೆ ನಡೆಯಿತು. ಪುರಸಭೆ ಕಾರ್ಯಾಲಯದಿಂದ ಕನಕದಾಸ ವೃತ್ತದ ವರೆಗೆ ತಾಲೂಕು ಸ್ವೀಪ್ ಸಮಿತಿಯಿಂದ ಕ್ಯಾಂಡಲ್ ಮಾರ್ಚ್ ನಡೆಯಿತು.
ಅನ್ಸಾರಿ ನೇತೃತ್ವದ ಸಭೆಗೆ ಶ್ರೀನಾಥ, ಮಲ್ಲಿಕಾರ್ಜುನ ಗೈರು
ಗಂಗಾವತಿ ಸಮೀಪದ ಸಂಗಾಪುರ ಗ್ರಾಮದಲ್ಲಿ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ನೇತೃತ್ವದಲ್ಲಿ ಆಯೋಜಿಸಿದ್ದ ಪ್ರಚಾರ ಸಭೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ಆರ್. ಶ್ರೀನಾಥ, ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ನಾಗಪ್ಪ ಗೈರುಹಾಜರಾಗಿದ್ದರು.
ಲೋಕಸಭೆ ಚುನಾವಣೆ ಬಹಿಷ್ಕಾರದ ಎಚ್ಚರಿಕೆ
ಕುಕನೂರು ಪಟ್ಟಣದ ಗುದ್ನೇಪ್ಪನಮಠದ ಆವರಣದಲ್ಲಿ ತಾಲೂಕಾಡಳಿತ ಕಟ್ಟಡ ನಿರ್ಮಾಣ ಮಾಡುವುದನ್ನು ವಿರೋಧಿಸಿ ಸ್ಥಳೀಯ ನಿವಾಸಿಗಳು ಲೋಕಸಭೆ ಚುನಾವಣೆ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.
ಬಿಜೆಪಿ ಭ್ರಷ್ಟರ ಕೂಟ, ರೈತರ ಸಾಲಮನ್ನಾ ಮಾಡದ ಮೋದಿ: ಬಸವರಾಜ ರಾಯರಡ್ಡಿ
ಪ್ರಧಾನಿ ನರೇಂದ್ರ ಮೋದಿ ಅವರು ನಾವು ತಿನ್ನೋದಿಲ್ಲ, ತಿನ್ನೋದಕ್ಕೆ ಬಿಡೋದಿಲ್ಲ ಅನ್ನುತ್ತಾರೆ. ಆದರೆ ಅಧಿಕಾರದ ಹೆದರಿಕೆಯಿಂದ ಭ್ರಷ್ಟರನ್ನು ಬಿಜೆಪಿಗೆ ಸೇರಿಸಿಕೊಂಡಿದ್ದಾರೆ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಟೀಕಿಸಿದ್ದಾರೆ.
ಕಾಂಗ್ರೆಸ್‌ನಿಂದ ಜನರ ಬದುಕು ಹಸನು: ಸಂಗಣ್ಣ ಕರಡಿ
ಕಾಂಗ್ರೆಸ್‌ನ ಜನಪರ ಯೋಜನೆ, ಐದು ಗ್ಯಾರಂಟಿ ಕಾರ್ಯಕ್ರಮದಿಂದ ಬಡಜನರ ಬದುಕು ಹಸನಗೊಂಡಿದೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಯೂ ಕಾಂಗ್ರೆಸ್ ಪರವಾಗಿದ್ದಾರೆ ಎಂದು ಮಾಜಿ ಸಂಸದ ಸಂಗಣ್ಣ ಕರಡಿ ಹೇಳಿದರು.
ಪ್ರಧಾನಿ ಮೋದಿ ಅಚ್ಚುಕಟ್ಟು ಪ್ರದೇಶಕ್ಕೆ ಕೊಟ್ಟ ಭರವಸೆ ಏನಾಯಿತು?: ಸಚಿವ ತಂಗಡಗಿ
ಹತ್ತು ವರ್ಷ ಅಧಿಕಾರ ನಡೆಸಿರುವ ಪ್ರಧಾನಮಂತ್ರಿ ಮೋದಿ ಈ ದೇಶದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ. ಹೀಗಾಗಿ ಬಿಜೆಪಿ ನಾಯಕರು ಸುಳ್ಳು ಹೇಳುತ್ತಾ ಮೋದಿ ಮೋದಿ ಎಂದು ಪ್ರಚಾರ ಮಾಡಲು ಹೊರಟಿದ್ದಾರೆ ಎಂದು ಸಚಿವ ಶಿವರಾಜ ತಂಗಡಿ ಟೀಕಿಸಿದ್ದಾರೆ.
ನೇಹಾ ಕೊಲೆ ಖಂಡಿಸಿ ಕೊಪ್ಪಳದಲ್ಲಿ ಪ್ರತಿಭಟನೆ
ಹುಬ್ಬಳ್ಳಿಯ ಬಿವಿವಿ ಕಾಲೇಜಿನಲ್ಲಿ ನಡೆದ ನೇಹಾ ಕೊಲೆ ಪ್ರಕರಣವನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಲು ಕೊಪ್ಪಳ ನಗರದ ಬಸವೇಶ್ವರ ವೃತ್ತದಿಂದ ಡಿಸಿ ಕಚೇರಿ ವರೆಗೂ ಶುಕ್ರವಾರ ಪ್ರತಿಭಟನೆ ಮೆರವಣಿಗೆ ನಡೆಸಿದರು.
ಸಿಡಿಲು ಬಡಿದು ವ್ಯಕ್ತಿ ಸಾವು: ₹5 ಲಕ್ಷ ಪರಿಹಾರ ವಿತರಣೆ
ತಾಲೂಕಿನಲ್ಲಿ ಗುರುವಾರ ಮಧ್ಯಾಹ್ನ ಗುಡುಗು ಸಿಡಿಲಿನ ಅಬ್ಬರದ ಮಳೆಯಾಗಿದ್ದು, ತಾಲೂಕಿನ ಜೂಲಿಕಟ್ಟಿ ಗ್ರಾಮದಲ್ಲಿ ಸಿಡಿಲು ಬಡಿದು ಕೃಷಿ ಕಾರ್ಯದಲ್ಲಿ ತೊಡಗಿದ್ದ ರೈತರೊಬ್ಬರು ಮೃತರಾಗಿದ್ದಾರೆ.
24 ಗಂಟೆಯಲ್ಲಿ ಕೊಲೆ ಆರೋಪಿ ಬಂಧನ
ಬಹದ್ದೂರುಬಂಡಿ ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣವನ್ನು ಕೊಪ್ಪಳ ಪೊಲೀಸರು ಕೇವಲ 24 ಗಂಟೆಯಲ್ಲಿ ಭೇದಿಸಿ, ಆರೋಪಿಯ ಹೆಡೆಮುರಿ ಕಟ್ಟಿದ್ದಾರೆ.
ಮೋದಿ ಸುಳ್ಳು ಹೇಳುವ ವಿಶ್ವಗುರು: ತಂಗಡಗಿ
ನರೇಂದ್ರ ಮೋದಿ ಸುಳ್ಳು ಹೇಳುವುದರಲ್ಲಿ ವಿಶ್ವ ಗುರುವಾಗಿದ್ದಾರೆ.
  • < previous
  • 1
  • ...
  • 390
  • 391
  • 392
  • 393
  • 394
  • 395
  • 396
  • 397
  • 398
  • ...
  • 517
  • next >
Top Stories
ಜಮೀರ್‌ಗೆ ₹2 ಕೋಟಿ ಸಾಲ ಕೊಟ್ಟಿದ್ದ ರಾಧಿಕಾ ಕುಮಾರಸ್ವಾಮಿ
ನಾರಾಯಣಪುರ ಜಲಾಶಯದ ಎಲ್ಲ ಗೇಟುಗಳು ಮುಚ್ಚಿ ಕುರಿಗಳ ರಕ್ಷಣೆ !
ಡಿ.ಕೆ.ಶಿವಕುಮಾರ್ ಅವರು ಬಿಜೆಪಿಗೆ ಬರಬೇಕು ಅಂತ ಪ್ಲಾನ್ ಮಾಡಿದ್ರು : ಯಾತ್ನಾಳ್‌
ಧರ್ಮಸ್ಥಳ ಪ್ರಕರಣಕ್ಕೆ ಇ.ಡಿ ಪ್ರವೇಶ ?
ಧರ್ಮಸ್ಥಳ ತೇಜೋವಧೆ ಪ್ರಕರಣ ಎನ್ಐಎ ತನಿಖೆ : ನಿಖಿಲ್ ಆಗ್ರಹ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved