ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಕ್ಕಳಲ್ಲಿ ಹೋಲಿಕೆ ಸಲ್ಲದು: ಎಸ್ಪಿ
ತಂದೆ-ತಾಯಿಯನ್ನು, ಗುರು ಹಿರಿಯರನ್ನು ದೇವರಂತೆ ಕಾಣುವ ಶಿಕ್ಷಣ ನೀಡಬೇಕು. ಮಕ್ಕಳಲ್ಲಿ ದೈವ ಭಕ್ತಿ ಮೂಡಿಸುವಂತಹ ಶಿಕ್ಷಣ ಬೇಕಾಗಿದೆ. ಮಕ್ಕಳು ಉತ್ತಮ ಹಾದಿಯಲ್ಲಿ ಬೆಳೆದು ಸಾಮಾಜಿಕ ಕಳಕಳಿ ವ್ಯಕ್ತಪಡಿಸುವಂತಹ ಮೌಲ್ಯಗಳನ್ನು ಅಳವಡಿಸಿಕೊಳ್ಳುವಂತಾಗಬೇಕು
ಗ್ರಾಮೀಣ ಪ್ರದೇಶದಲ್ಲಿಯೂ ನಾಡು,ನುಡಿ ಚಟುವಟಿಕೆ ಅಗತ್ಯ
21 ಭಾಷೆಗಳಲ್ಲಿ ಕೇವಲ 5 ಭಾಷೆಗಳು ಶಾಸ್ತ್ರೀಯ ಭಾಷೆಯ ಸ್ಥಾನಮಾನ ಹೊಂದಿವೆ. ಅದರಲ್ಲಿ ಕನ್ನಡ ಕೂಡ ಒಂದು. ಕನ್ನಡಕ್ಕೆ ಸಂಬಂಧಪಟ್ಟ ಹೆಚ್ಚು ಹೆಚ್ಚು ಕಾರ್ಯಕ್ರಮ ಆಯೋಜಿಸುವದರಿಂದ ಕನ್ನಡ ಮತ್ತು ಕನ್ನಡದ ಬಗ್ಗೆ ಸಾಹಿತ್ಯ ಆಸಕ್ತಿ ಹುಟ್ಟುತ್ತದೆ
ಭಕ್ತಿ ಶ್ರದ್ಧೆಯಿಂದ ಜರುಗಿದ ಹನುಮಮಾಲೆ ವಿಸರ್ಜನೆ
ವಿವಿಧ ರಾಜ್ಯಗಳಿಂದ ಹನುಮಮಾಲೆ ವಿಸರ್ಜನೆಗೆ ಆಗಮಿಸಿದ್ದ ಭಕ್ತರಿಂದ ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಬೇಕೆಂಬ ಕೂಗು ಕೇಳಿ ಬಂತು. ಅಲ್ಲದೇ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಫೋಟೋ ಪ್ರದರ್ಶಿಸಿದರು.
ಬಸ್ ಸೌಲಭ್ಯಕ್ಕಾಗಿ ದೋಟಿಹಾಳ ಗ್ರಾಮಸ್ಥರ ಪ್ರತಿಭಟನೆ
ದೋಟಿಹಾಳ ಗ್ರಾಮದಲ್ಲಿ ನಾಲ್ಕೈದು ಶಾಲಾ ಕಾಲೇಜು, ಬ್ಯಾಂಕ್, ವ್ಯಾಪಾರ ವಹಿವಾಟು, ಮಾರುಕಟ್ಟೆ ಇರುವುದರಿಂದ ಗ್ರಾಮದ ಒಳಗಡೆ ಬಸ್ ಬಾರದ ಹಿನ್ನೆಲೆ ಹಿರಿಯರು, ಮಹಿಳೆಯರು, ಅಂಗವಿಕಲರು ಹಾಗೂ ವಿದ್ಯಾರ್ಥಿಗಳಿಗೆ ತೊಂದರೆ
ಕಲಿಕೇರಿಯಲ್ಲಿ ಎರಡು ಶಿಲಾ ಶಾಸನ ಪತ್ತೆ!
ಗ್ರಾಮದ ಹಲವೆಡೆ ಸಂಚರಿಸಿ ಅಲ್ಲಲ್ಲಿ ಪಾಳು ಬಿದ್ದಿದ್ದ ಕೆಲ ಶಾಸನಗಳನ್ನು ಗಮನಿಸಿ ಅವುಗಳನ್ನು ಛಾಯಾಚಿತ್ರ ಪಡೆದುಕೊಂಡು ಸಂಶೋಧನೆ
ಅದ್ದೂರಿ ಚನ್ನಮಲ್ಲ ಶಿವಯೋಗಿಗಳ ಕಂಚಿನಮೂರ್ತಿ ಮೆರವಣಿಗೆ
ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದ ಚನ್ನಮಲ್ಲ ಶಿವಯೋಗಿಗಳು ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲೂಕಿನ ಮೆದಿಕಿನಾಳ ಗ್ರಾಮದಲ್ಲಿ ಲಿಂಗೈಕ್ಯರಾಗಿದ್ದು, ಭಕ್ತರು ಇಲ್ಲಿಯೇ ನೂತನ ಶಿಲಾಮಂಟಪ, ಗರ್ಭಗೃಹ, ಗೋಪುರ ಹಾಗೂ ಹೊಸ ತೇರು ನಿರ್ಮಿಸಿದ್ದಾರೆ. ನೂತನ ಶ್ರೀಮಠ ಹಾಗೂ ತೇರು ಲೋಕಾರ್ಪಣೆ ಕಾರ್ಯಕ್ರಮ
ರೈತರನ್ನು ಕಡೆಗಣಿಸಿದ ಸಚಿವ, ಜಿಲ್ಲಾಡಳಿತ
ಮಳೆಯಾಶ್ರಿತ ಪ್ರದೇಶವಾದ ಕನಕಗಿರಿ ತಾಲೂಕಿನ ರೈತರಿಗೆ ಸೂಕ್ತ ಬರ ಪರಿಹಾರ ಒದಗಿಸಲಿಲ್ಲ. ಸಚಿವರು ಅಧಿಕಾರಿಗಳೊಂದಿಗೆ ಸಭೆಗಳ ಮೇಲೆ ಸಭೆ ನಡೆಸುತ್ತಿದ್ದಾರೆಯೇ ವಿನಃ ರೈತರಿಗೆ ಪರಿಹಾರ, ಗೋಶಾಲೆ ಆರಂಭಿಸುವುದು, ಮೇವು ಕೇಂದ್ರ ತೆರೆಯುವುದರ ಕುರಿತು ಮಾತನಾಡುತ್ತಿಲ್ಲ
ಕೇಸರೀಮಯವಾದ ಹನುಮನ ಅಂಜನಾದ್ರಿ ಬೆಟ್ಟ!
ಅಂಜನಾದ್ರಿಗೆ ಕೇವಲ 24 ಗಂಟೆಯಲ್ಲಿ ಸುಮಾರು ಒಂದೂವರೆ ಲಕ್ಷ ಹನುಮಮಾಲಾಧಾರಿಗಳು ಆಗಮಿಸಿದ್ದಾರೆ ಎಂದು ಜಿಲ್ಲಾಡಳಿತವೇ ನೀಡಿರುವ ಅಧಿಕೃತ ಅಂಕಿಸಂಖ್ಯೆಯಾಗಿದೆ. ವಾಸ್ತವದಲ್ಲಿ ಇದು ಇನ್ನು ಅಧಿಕವಾಗಿದ್ದು, ಕಳೆದೆರಡು ಮೂರು ದಿನಗಳ ಲೆಕ್ಕಾಚಾರ ಹಾಕಿದರೆ 2 ಲಕ್ಷಕ್ಕೂ ಅಧಿಕ ಹನುಮಮಾಲಾಧಿಕಾರಿಗಳು ಆಗಮಿಸಿದ್ದಾರೆ. ಇನ್ನು ಆಗಮಿಸುತ್ತಲೇ ಇದ್ದಾರೆ.
ಮೇವು ಸಾಗಿಸುತ್ತಿದ್ದ ಟ್ರ್ಯಾಕ್ಟರ್ಗೆ ಬೆಂಕಿ
ಟ್ರ್ಯಾಕ್ಟರನಲ್ಲಿ ಅತೀ ಎತ್ತರಕ್ಕೆ ಭತ್ತದ ಮೇವು ಸಂಗ್ರಹಿಸಿ ಸಾಗಿಸುವಾಗ ವಿದ್ಯುತ್ ತಂತಿ ಹರಿದು ಬಿದಿದ್ದೆ. ಇದರಿಂದ ರವಿ ಎನ್ನುವ ವ್ಯಕ್ತಿಗೆ ವಿದ್ಯುತ್ ಪ್ರವಹಿಸಿ ತೀವ್ರ ಗಾಯಗೊಂಡಿದ್ದಾನೆ
ವೈಕುಂಠ ಏಕಾದಶಿ ವಿಶೇಷ- ಕನಕಾಚಲಪತಿಗೆ ಲಕ್ಷ ತುಳಸಿ ಅರ್ಚನೆ
೨೦ ಮಂದಿಯ ಭಕ್ತವೃಂದವು ಒಂದು ಸುತ್ತಿಗೆ ಮಂತ್ರ ಪಠಿಸುತ್ತಾ ೨೦ ಸಾವಿರ ತುಳಸಿ ದಳ ಸ್ವಾಮಿಗೆ ಅರ್ಪಣೆಯಾಯಿತು. ಹೀಗೆ ಐದು ಸುತ್ತುಗಳಲ್ಲಿ ೧ಲಕ್ಷ ತುಳಸಿ ದಳ ಸ್ವಾಮಿಗೆ ಅರ್ಚನೆ ಮಾಡಲಾಯಿತು.
< previous
1
...
390
391
392
393
394
395
396
397
398
...
421
next >
Top Stories
ಬ್ರಹ್ಮಾಂಡ - ವಿಶ್ವ - ಏನೆಲ್ಲ ಉಂಟೋ ಅದು ಯಾವುದರಿಂದ ಅಗಿದೆ? ಅದರ ಮೂಲದ್ರವ್ಯ ಯಾವುದು?
ಯುದ್ಧ ಮಾಡಿದ್ರೆ ಸಾಯೋದು ನಮ್ಮ ಸೈನಿಕರೇ : ನಟಿ ರಮ್ಯಾ
ರಾಜ್ಯದ 4 ಜಿಲ್ಲೆಗಳಿಗೆ ಇಂದು ಎಲ್ಲೋ ಅಲರ್ಟ್ - 24 ಗಂಟೆಯಲ್ಲಿ ಭಾರೀ ಮಳೆ
ಗಡಿಯಲ್ಲಿ ಹೈಟೆನ್ಷನ್ : ಯುದ್ಧೋನ್ಮಾದ ತೀವ್ರ - ಭಾರತದ ನೌಕಾಪಡೆ ಸಮರಾಭ್ಯಾಸ
12000 ಮಂದಿ ಪೌರಕಾರ್ಮಿಕರ ನೌಕರಿ ಕಾಯಂ