ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೋವಿಡ್ ಮುನ್ನೆಚ್ಚರಿಕೆ ಕಟ್ಟುನಿಟ್ಟಾಗಿರಲಿ: ಸಚಿವ ಶಿವರಾಜ ತಂಗಡಗಿ
ಆಸ್ಪತ್ರೆಗಳಲ್ಲಿ ಔಷಧಿ ಸೇರಿದಂತೆ ಪಿಪಿಇ ಕಿಟ್, ಎನ್-95 ಮಾಸ್ಕ್ ಕೊರತೆಯಾಗಬಾರದು. ಈ ನಿಟ್ಟಿನಲ್ಲಿ ಪತ್ರ ಬರೆದು ಅಗತ್ಯ ಪ್ರಮಾಣದಲ್ಲಿ ಔಷಧಿ, ಪಿಪಿಇ ಕಿಟ್, ಮಾಸ್ಕ್, ಹ್ಯಾಂಡ್ ಗ್ಲೌಸ್ ಸೇರಿದಂತೆ ಎಲ್ಲ ಬಗೆಯ ವೈದ್ಯಕೀಯ ಪರಿಕರಗಳು ಸಾಕಷ್ಟು ಪ್ರಮಾಣದಲ್ಲಿ ಲಭ್ಯತೆ ಇರುವಂತೆ ನೋಡಿಕೊಳ್ಳಬೇಕು.
ಇಂದು ಲಕ್ಷಕ್ಕೂ ಹೆಚ್ಚು ಭಕ್ತರಿಂದ ಅಂಜನಾದ್ರಿಯಲ್ಲಿ ಹನುಮಮಾಲೆ ವಿಸರ್ಜನೆ ಸಾಧ್ಯತೆ
ಹತ್ತು ಹಲವು ಬಗೆಯ ವಿದ್ಯುತ್ ದೀಪಗಳ ಅಲಂಕಾರದಿಂದಾಗಿ ಸಂಜೆ ವೇಳೆಯಿಂದ ಮನಮೋಹಕ ದೃಶ್ಯವಾಗಿ ಅಂಜನಾದ್ರಿ ಬೆಟ್ಟವು ಸುತ್ತ ಎತ್ತೆತ್ತಲೂ ಬಹುದೂರದಿಂದಲೇ ಕಣ್ಮನ ಸೂರೆಗೊಳ್ಳುತ್ತಿದೆ.
ಕಾಂಗ್ರೆಸ್ಸಿನಿಂದ ಸಾಮಾಜಿಕ ನ್ಯಾಯ ಅಸಾಧ್ಯ- ಮಾಜಿ ಡಿಸಿಎಂ ಗೋವಿಂದ ಕಾರಜೋಳ
ದೇಶದಲ್ಲಿ 1950ರಲ್ಲಿ ಮೊದಲಿಗೆ ಮೀಸಲಾತಿ ಹೋರಾಟ ನಡೆಯಿತು. ಆಗ ಎಸ್ಸಿ ಪಟ್ಟಿಯಲ್ಲಿ ಆರು ಜಾತಿಗಳಿದ್ದವು. ಈಗ 101 ಜಾತಿಗಳಾಗಿವೆ. ಇದರಲ್ಲೂ ಅವರಿಗೆ ನ್ಯಾಯ ನೀಡುವ ಬದಲು ವೋಟ್ ಬ್ಯಾಂಕ್ ರಾಜಕಾರಣ ಮಾಡಲಾಗುತ್ತಿದೆ.
ರಾಜ್ಯ ಸರ್ಕಾರದ ಹಿಜಾಬ್ ನಿಷೇಧ ವಾಪಸ್ ಕ್ರಮ ಸರಿ ಇದೆ-ಸಚಿವ ಶಿವರಾಜ ತಂಗಡಗಿ
ಬರದ ಕುರಿತು ಮಾತನಾಡುವುದಕ್ಕೆ ಕೇಂದ್ರ ಸರ್ಕಾರಕ್ಕೆ ಯಾವುದೇ ನೈತಿಕತೆ ಇಲ್ಲ. ರಾಜ್ಯವೇ ಬರದಿಂದ ತತ್ತರಿಸಿದರೂ ಕೇಂದ್ರ ನೈಯಾಪೈಸೆ ನೀಡುತ್ತಿಲ್ಲ. ಆದರೂ ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ತೊಂದರೆ ಆಗಬಾರದೆಂದು ಮಧ್ಯಂತರ ಪರಿಹಾರ ನೀಡಿದೆ.
ಗ್ರಾಮೀಣ ಶಾಲೆ, ಕಾಲೇಜಲ್ಲಿ ಕನ್ನಡ ಸಾಹಿತ್ಯಕ್ಕೆ ಒತ್ತು: ಶರಣಪ್ಪ ಅಂಗಡಿ
ಕನ್ನಡ ನಾಡು-ನುಡಿಯ ಏಳಿಗೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಕುರಿತು ವಿಶೇಷ ಉಪನ್ಯಾಸ ನೀಡಿದ ತಾಲೂಕು ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಶಿಕ್ಷಕ ಶಶಿಧರಸ್ವಾಮಿ, ಪುಸ್ತಕ ಎಂದರೆ ಜ್ಞಾನ ಭಂಡಾರ.
ಧರ್ಮಗಳ ಮಧ್ಯೆ ಜಗಳ ಹಚ್ಚುವ ಕಾಂಗ್ರೆಸ್-ಮಾಜಿ ಶಾಸಕ ಬಸವರಾಜ ದಢೇಸ್ಗೂರು
ರಾಜ್ಯದ ರೈತರು ಬರದಿಂದ ತತ್ತರಿಸಿದ್ದಾರೆ. ಹನಿ ನೀರಿಗೂ ತತ್ವಾರ ಶುರುವಾಗಿದೆ. ಹೀಗಿದ್ದಾಗ್ಯೂ ಅದಕ್ಕೆ ಸ್ಪಂದಿಸುವುದನ್ನು ಬಿಟ್ಟು ಸುಪ್ರೀಂಕೋರ್ಟಿನಲ್ಲಿರುವ ಹಿಜಾಬ್ ವಿಷಯವನ್ನು ಪ್ರಸ್ತಾಪಿಸಿ ಬೆಂಕಿ ಹಚ್ಚುವ ಕೆಲಸವನ್ನು ಸರ್ಕಾರ ಮಾಡುತ್ತಿದೆ.
ಅಪರಾಧ ತಡೆಗೆ ಎಲ್ಲರೂ ಸಹಕರಿಸಿ-ಡಿವೈಎಸ್ಪಿ ಸುಬೇದಾರ್
ಮದ್ಯಸೇವನೆ ಮಾಡಿ ವಾಹನ ಚಾಲನೆ ಮಾಡುವುದು ಕೂಡ ಅಪರಾಧವಾಗಿದೆ. ದೇಶಾದ್ಯಂತ ಹೆಚ್ಚು ಸಂಘರ್ಷ ಹಾಗೂ ಅಪರಾಧ ಪ್ರಕರಣಗಳು ಹೆಚ್ಚಾಗಲು ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ವಾಟ್ಸ್ಆ್ಯಪ್ ಕಾರಣ ಆಗುತ್ತಿವೆ.
ಹನುಮಮಾಲಾಧಾರಿಗಳಿಂದ ಸಂಕೀರ್ತನೆ ಯಾತ್ರೆಗೆ ಚಾಲನೆ
ಸಂಕೀರ್ತನೆ ಯಾತ್ರೆಯ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯಬಾರದೆಂಬ ಕಾರಣಕ್ಕೆ ಪೊಲೀಸ್ ಬಿಗಿ ಭದ್ರತೆ ವಹಿಸಲಾಗಿತ್ತು. ಕೊಪ್ಪಳ, ರಾಯಚೂರು ಎಸ್ಪಿಗಳು ಸೇರಿದಂತೆ ಪೊಲೀಸ್ ಅಧಿಕಾರಿಗಳು ನಿಗಾವಹಿಸಿದ್ದರು.
ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲು ಕರೆ
ಪೂರ್ವ ಪ್ರಾಥಮಿಕ ಹಂತ ಮಕ್ಕಳ ಭವಿಷ್ಯವನ್ನು ಮತ್ತು ಅವರ ಬಾಲ್ಯವನ್ನು ಹಸನಾಗಿ ಮಾಡುವಲ್ಲಿ ಗ್ರಾಮದ ಅಂಗನವಾಡಿಗಳು ಅತ್ಯಂತ ಪ್ರಾಮುಖ್ಯ ಹೆಜ್ಜೆಯನ್ನಿಟ್ಟಿವೆ. ಗ್ರಾಮದ ಅಂಗನವಾಡಿಗಳಿಗೆ ಮಕ್ಕಳನ್ನು ತಪ್ಪದೇ ಕಳುಹಿಸಬೇಕು. ಅಂಗನವಾಡಿಯಲ್ಲಿ ಕಲಿಸುವಂತಹ ಚಟುವಟಿಕೆಗಳನ್ನು ಮನೆಯಲ್ಲಿಯೂ ಹೇಳಿಕೊಡಬೇಕು.
ಹನುಮಮಾಲಾ ಅಭಿಯಾನ ಧಾರ್ಮಿಕ ಸಭೆ
ಸಾವರ್ಕರ್ ಅಂದರೆ ಜ್ಞಾನ, ಶಕ್ತಿ, ತಾಕತ್ತು, ಸ್ವಾತಂತ್ರ್ಯ. ಬಜರಂಗದಳ ಸಂಘಟನೆ ಯುವಜನತೆಯಲ್ಲಿ ದೇಶಭಕ್ತಿ, ದೈವಭಕ್ತಿ ಹೆಚ್ಚಿಸಲು ಹನುಮಮಾಲಾ ಜಾರಿಗೆ ತಂದಿದೆ. ಎಲ್ಲರೂ ಸನಾತನ ಧರ್ಮ, ಸಂಪ್ರದಾಯ, ಸಂಸ್ಕೃತಿ, ಸ್ತ್ರೀಯರನ್ನು ಗೌರವಿಸಿ ದೇಶ ರಕ್ಷಣೆಗೆ ಮುಂದಾಗಬೇಕು
< previous
1
...
391
392
393
394
395
396
397
398
399
...
421
next >
Top Stories
ಬ್ರಹ್ಮಾಂಡ - ವಿಶ್ವ - ಏನೆಲ್ಲ ಉಂಟೋ ಅದು ಯಾವುದರಿಂದ ಅಗಿದೆ? ಅದರ ಮೂಲದ್ರವ್ಯ ಯಾವುದು?
ಯುದ್ಧ ಮಾಡಿದ್ರೆ ಸಾಯೋದು ನಮ್ಮ ಸೈನಿಕರೇ : ನಟಿ ರಮ್ಯಾ
ರಾಜ್ಯದ 4 ಜಿಲ್ಲೆಗಳಿಗೆ ಇಂದು ಎಲ್ಲೋ ಅಲರ್ಟ್ - 24 ಗಂಟೆಯಲ್ಲಿ ಭಾರೀ ಮಳೆ
ಗಡಿಯಲ್ಲಿ ಹೈಟೆನ್ಷನ್ : ಯುದ್ಧೋನ್ಮಾದ ತೀವ್ರ - ಭಾರತದ ನೌಕಾಪಡೆ ಸಮರಾಭ್ಯಾಸ
12000 ಮಂದಿ ಪೌರಕಾರ್ಮಿಕರ ನೌಕರಿ ಕಾಯಂ