• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುವಸೌರಭದಿಂದ ಯುವಕರ ಪ್ರತಿಭೆ ಅನಾವರಣ
ಕಲೆ,ಸಂಸ್ಕೃತಿ ಹಾಗೂ ತಂತ್ರಜ್ಞಾನದಲ್ಲಿ ನಮ್ಮ ದೇಶದ ಯುವಕರು ಮುಂಚೂಣಿಯಲ್ಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಒಳ್ಳೆಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ
ಹೆಚ್ಚುವರಿ ರೈಲು ಓಡಿಸಲು ಆಗ್ರಹಿಸಿ ಮನವಿ
ಕೇಂದ್ರೀಯ ಬಸ್ ನಿಲ್ದಾಣದ ಬಳಿಯ ಕನಕದಾಸ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮನವಿ
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕೈ ಬಿಡಲು ಆಗ್ರಹ
ಹಿಂದಿನ ವರ್ಷಗಳಲ್ಲಿ ಮಾಡಲಾಗಿರುವ ಮತದಾನ ಪಟ್ಟಿಯ ಪರಿಷ್ಕರಣೆಯ ಮಾನದಂಡಗಳಲ್ಲಿ ಬದಲಾವಣೆ ಮಾಡಿದ್ದು , ತೀವ್ರ ವಿರೋಧಕ್ಕೆ ಕಾರಣವಾಗಿದೆ. ಈ ವಿಷಯವನ್ನು ತಿಳಿದುಕೊಂಡು ಎಲ್ಲರೂ ಜಾಗ್ರತರಾಗಿ ವಿರೋಧಿಸಬೇಕಾಗಿದೆ ಎಂದು ಸಿಪಿಐಎಂ ರಾಜ್ಯ ಕಾರ್ಯದರ್ಶಿ ಡಾ. ಕೆ. ಪ್ರಕಾಶ ಹೇಳಿದ್ದಾರೆ.
ರೈತರ ಬಲವರ್ಧನೆಗೆ ಸರ್ಕಾಗಳು ಯೋಜನೆ ರೂಪಿಸಲಿ: ಹಾಲಪ್ಪ ಆಚಾರ್
ಕುಕನೂರು ತಾಲೂಕಿನ ಯರೇಹಂಚಿನಾಳ ಗ್ರಾಮದಲ್ಲಿ ಶ್ರೀ ಪತ್ರೇಶ್ವರನ ದೇವಾಲಯದ ನೂತನ ಕಟ್ಟಡಕ್ಕೆ ಮಾಜಿ ಸಚಿವ ಹಾಲಪ್ಪ ಆಚಾರ್ ಭೂಮಿಪೂಜೆ ನೆರವೇರಿಸಿದರು.
ನಿರುದ್ಯೋಗಿ ಯುವಕರು ಯುವನಿಧಿ ಸೌಲಭ್ಯ ಪಡೆಯಲಿ: ಬಾಲಚಂದ್ರನ್
ಕೊಪ್ಪಳ ತಾಪಂ ಸಭಾಂಗಣದಲ್ಲಿ ಸೋಮವಾರ ಕೊಪ್ಪಳ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ಸಮಿತಿ ಅಧ್ಯಕ್ಷ ಎಸ್. ಬಾಲಚಂದ್ರನ್ ನೇತೃತ್ವದಲ್ಲಿ ನಡೆಯಿತು.
ದೀಪಾವಳಿ ಹಬ್ಬ ಮರೆತು ವೆಂಕಟೇಶ ಹತ್ಯೆ ಆರೋಪಿಗಳ ಬಂಧಿಸಿದ ಪೊಲೀಸರು
ಬಿಜೆಪಿ ಯುವ ಮೋರ್ಚಾ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ ಅವರನ್ನು ಕೊಲೆ ಮಾಡಿದ ಆರೋಪಿಗಳನ್ನು ನಮ್ಮ ಸಿಬ್ಬಂದಿ ದೀಪಾವಳಿ ಮರೆತು ಹಗಲು, ರಾತ್ರಿ ಕಾರ್ಯಾಚರಣೆ ನಡೆಸಿ, ಹೆಡೆಮುರಿ ಕಟ್ಟಿದ್ದು, ಬಹುತೇಕ ಆರೋಪಿಗಳು ಜೈಲು ಸೇರಿದ್ದಾರೆ ಎಂದು ಎಸ್ಪಿ ಡಾ. ರಾಮ ಎಲ್. ಅರಸಿದ್ದಿ ಹೇಳಿದ್ದಾರೆ.
ಕನಕಗಿರಿಯಲ್ಲಿ ರೈತ ಸಂಘದಿಂದ ಪ್ರತಿಭಟನೆ, ವಿವಿಧ ಬೇಡಿಕೆ ಈಡೇರಿಸಲು ಆಗ್ರಹ
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಕನಕಗಿರಿಯ ಪಶು ಆಸ್ಪತ್ರೆ ಮುಂದೆ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಕನ್ನಡ ರಾಜ್ಯೋತ್ಸವ: ಸಾಧಕರಿಗೆ ಸನ್ಮಾನ
ನ. 1ರಂದು ನಡೆಯುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡಕ್ಕಾಗಿ ಹೋರಾಟ ಮಾಡಿದ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗುವುದು. ಅಂಥವರ ಪಟ್ಟಿಯನ್ನು ತಾಲೂಕಾಡಳಿತಕ್ಕೆ ಸಲ್ಲಿಸಬೇಕು ಎಂದು ತಹಸೀಲ್ದಾರ್‌ ಅಶೋಕ ಶಿಗ್ಗಾಂವಿ ಹೇಳಿದರು.
ಕೊಪ್ಪಳ ನಗರಸಭೆ ಖಜಾನೆಯಲ್ಲಿ ಕಾಸು ಇಲ್ಲ, ಫೈಲು ಇಲ್ಲ!
ಕೊಪ್ಪಳ ನಗರಸಭೆಯಲ್ಲಿ ನಯಾ ಪೈಸೆ ಇಲ್ಲ, ಇದ್ದ ₹28.96 ಕೋಟಿಯನ್ನು ಸಂಪೂರ್ಣ ಖರ್ಚು ಮಾಡಲಾಗಿದೆ. ಆದರೆ ಮಾಡಿದ ಖರ್ಚಿಗೆ ಲೆಕ್ಕವೂ ಇಲ್ಲ, ಅದರ ದಾಖಲೆಯೂ ಇಲ್ಲ!
ಗಂಡುಗಲಿ ಕುಮಾರರಾಮ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಪ್ರಾಮಾಣಿಕ ಪ್ರಯತ್ನ: ಶಿವರಾಜ ತಂಗಡಗಿ
ಕಾರಟಗಿಯ ಪದ್ಮಶ್ರೀ ಕನ್ವೆನ್ಷನ್ ಹಾಲ್‌ನಲ್ಲಿ ಸೋಮವಾರ ಆದಿಕವಿ ಶ್ರೀ ವಾಲ್ಮೀಕಿ ಮಹರ್ಷಿ ಜಯಂತಿ, ಪ್ರತಿಭಾ ಪುರಸ್ಕಾರ ಹಾಗೂ ಉಪನ್ಯಾಸ ಕಾರ್ಯಕ್ರಮ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 569
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved