ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕರ ಭಾರವಿಲ್ಲ, ಅನಧಿಕೃತ ಮೇಲ್ಮಹಡಿಗೆ ಟ್ಯಾಕ್ಸ್
ಈಗಾಗಲೇ ಇರುವ ಆಸ್ತಿ ತೆರಿಗೆ, ನೀರಿನ ಕರ ಸೇರಿದಂತೆ ನಾಗರಿಕರ ಮೇಲೆ ಯಾವುದೇ ಹೊಸ ಭಾರ ಹೇರುವುದಾಗಲಿ ಅಥವಾ ತೆರಿಗೆ ಹೆಚ್ಚಳ ಮಾಡದೆ, ಆದಾಯ ವೃದ್ಧಿಸಿಕೊಂಡಿರುವುದು ವಿಶೇಷವಾಗಿದೆ. ಕಳೆದ ವರ್ಷಕ್ಕಿಂತ ಈ ವರ್ಷ ₹ 10 ಕೋಟಿ ಬಜೆಟ್ ಗಾತ್ರದಲ್ಲಿ ಹೆಚ್ಚಳವಾಗಿದೆಯಾದರೂ ಯಾವುದೇ ಹೊರೆಯನ್ನು ನಾಗರಿಕ ಮೇಲೆ ಹಾಕಿಲ್ಲ.
ಭೂಮಿ ವಿವಾದ: ವಿಷ ಕುಡಿಸಿದ್ದ ಓರ್ವ ರೈತ ಸಾವು, ಇನ್ನೋರ್ವ ಗಂಭೀರ
ಗಂಗಾವತಿ ತಾಲೂಕಿನ ಆಚಾರ ನರಸಾಪುರ ಗ್ರಾಮದಲ್ಲಿ 1.14 ಎಕರೆ ಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಇಬ್ಬರಿಗೆ ವಿಷ ಕುಡಿಸಿದ ಪ್ರಕರಣದಲ್ಲಿ ಓರ್ವ ವ್ಯಕ್ತಿ ಸೋಮವಾರ ಸಂಜೆ ಮೃತಪಟ್ಟಿದ್ದು, ಇನ್ನೋರ್ವ ವ್ಯಕ್ತಿ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಶಿಕ್ಷಣದಿಂದ ಸಮಾಜದ ಸುಧಾರಣೆ
ಸಂವಿಧಾನದಿಂದ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ದೊರಕಿದೆ. ದೇಶದ ಜನತೆಗೆ ಅಂಬೇಡ್ಕರ್ ಅವರ ಕೊಡುಗೆ ಅಪಾರವಿದೆ. ಅವರ ಆಶಯದಂತೆ ಶಿಕ್ಷಣ, ಹೋರಾಟ, ಸಂಘಟನೆಗೆ ಆದ್ಯತೆ ನೀಡಬೇಕು. ಶಿಕ್ಷಣದಿಂದ ಮಾತ್ರವೇ ಸಮಾಜ ಸುಧಾರಣೆ ಸಾಧ್ಯವಿದೆ.
ಧರ್ಮ ರಕ್ಷಣೆಗಾಗಿ ಮೌನ ಪ್ರತಿಭಟನಾ ರ್ಯಾಲಿ
ಸನಾತನ ಸಂಸ್ಕೃತಿಯ ಹಿಂದೂ ದೇಶ ನಮ್ಮದು. ಇಲ್ಲಿ ಅನೇಕ ರೀತಿಯ ಆಚರಣೆ, ಪದ್ಧತಿಗಳು ಇದ್ದು ಪರೀಕ್ಷಾ ವಸ್ತ್ರ ಸಂಹಿತೆಗೆ ಜನಿವಾರ ಸಂಬಂಧಪಡುವುದೇ ಇಲ್ಲ. ಜನಿವಾರದಿಂದ ಪರೀಕ್ಷೆಗೆ ಯಾವ ಹಾನಿಯಾಗುತ್ತಿತ್ತು. ಇದು ಜನಿವಾರ ಧರಿಸುವ ಸಮಾಜದಕ್ಕೆ ಮಾಡಿರುವ ಅಪಮಾನವಾಗಿದೆ.
ರಾತ್ರಿಯಿಡಿ ಮಕ್ಕಳ್ ಬರೀ ಹೊಟ್ಟೀಲಿ ಮಲಗಿದ್ರೂ
ಅಬ್ಬಿಗೇರಿಯಲ್ಲಿ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಮಳೆ-ಗಾಳಿಗೆ ಸುಮಾರು 40 ಮನೆಗಳ ಚಾವಣಿ ಕಿತ್ತು ಹೋಗಿವೆ. 15 ವಿದ್ಯುತ್ ಕಂಬ ನೆಲಕ್ಕುರುಳಿವೆ. ಚಾವಣಿ ಹಾರಿದ್ದರಿಂದ ಮನೆಯಲ್ಲಿನ ಎಲ್ಲ ವಸ್ತುಗಳು ನೀರಿನಲ್ಲಿ ನೆನೆದಿವೆ. ಇದರಿಂದ ಜನರು ರಾತ್ರಿಯಿಡಿ ನರಕಯಾತನೆ ಅನುಭವಿಸಿದ್ದಾರೆ.
ಎಸ್ಸಿ ಮೀಸಲಾತಿ ವರ್ಗೀಕರಣ ಸಮೀಕ್ಷೆ ಯಾವ ಕುಟುಂಬ ಹೊರಗುಳಿಯದಿರಲಿ
ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿರುವ ಜನರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯ, ಔದ್ಯೋಗಿಕ ಪ್ರಾತಿನಿಧ್ಯತೆ ಇತ್ಯಾದಿ ಸ್ಥಿತಿಗತಿಗಳಿಗಾಗಿ ಪರಿಶಿಷ್ಟ ಜಾತಿ ಮೀಸಲಾತಿ ವರ್ಗೀಕರಣ ಸಮೀಕ್ಷೆಯು ಅತ್ಯವಶ್ಯಕ.
ಮಳೆಯಿಂದ ರಸ್ತೆಗಳ ಬಣ್ಣ ಬಯಲು
ಜನಪ್ರತಿನಿಧಿಗಳು, ಅಧಿಕಾರಿಗಳ ನಿಷ್ಕಾಳಜಿಯಿಂದ ಕೆಲ ರಸ್ತೆಗಳು ಅಭಿವೃದ್ಧಿ ಕಂಡಿಲ್ಲ. ಈ ಕುರಿತು ಅವರಿಗೆ ಮಾಹಿತಿ ಇದ್ದರೂ ಜಾಣಕುರುಡುತನ ಪ್ರದರ್ಶಿಸುತ್ತಿದ್ದಾರೆ.
ಬಾಲ್ಯ ವಿವಾಹ ತಡೆಗೆ ಅಗತ್ಯ ಕ್ರಮಕೈಗೊಳ್ಳಿ
ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳು, ತಮ್ಮ ವ್ಯಾಪ್ತಿಗಳಲ್ಲಿ ನಡೆಯುವ ಸಾಮೂಹಿಕ ಮತ್ತು ವೈಯಕ್ತಿಕ ಮದುವೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿಕೊಳ್ಳಬೇಕು. ಬಾಲ್ಯ ವಿವಾಹ ನಡೆಯದಂತೆ ನಿಯಮಾನುಸಾರ ಕಾರ್ಯ ಪ್ರವೃತ್ತರಾಗಬೇಕು.
ಬಸವ ಜಯಂತಿ ಆಚರಣೆಗೆ ಸಿದ್ಧತೆ
ಸರ್ಕಾರ ಬಸವಣ್ಣನನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿ ಒಂದು ವರ್ಷವಾಗಿರುವ ಹಿನ್ನೆಲೆಯಲ್ಲಿ ಈ ಬಾರಿ ಜಯಂತಿಯನ್ನು ವಿಶೇಷವಾಗಿ ಆಚರಿಸಲಾಗುವುದು.
ಸಾಮಾಜಿಕ ಭದ್ರತೆ ಯೋಜನೆಯ ಸದುಪಯೋಗ ಪಡೆಯಿರಿ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಯೋಜನೆಗಳ ಅಡಿ ವಿಕಲಚೇನರಿಗೆ ಉದ್ಯೋಗ ಚೀಟಿ, ಜನನ-ಮರಣ ಪ್ರಮಾಣ ಪತ್ರ, ನಲ್ಲಿ ನೀರಿನ ಸಂಪರ್ಕದ ಪತ್ರಗಳು ಸೇರಿದಂತೆ ಇ ಖಾತಾ ವಿತರಿಸಲಾಯಿತು. ನಂತರ ಸರ್ವಜನಿಕರಿಂದ ಅಹವಾಲು ಸ್ವೀಕರಿಸಲಾಯಿತು.
< previous
1
...
36
37
38
39
40
41
42
43
44
...
459
next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್
43 ಕಿಮೀ ಉದ್ದದ ಇಂಗ್ಲಿಷ್ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್ ಇಲ್ಲ!