• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಿಂಚಣಿ ಪರಿಷ್ಕರಣೆ ನಿರಾಕರಿಸಿದ ಕೇಂದ್ರದ ನಿರ್ಣಯ ಖಂಡನೀಯ
ನಿವೃತ್ತ ಸರ್ಕಾರಿ ನೌಕರರ ಪಿಂಚಣಿ ಪರಿಷ್ಕರಿಸಲು ನಿರಾಕರಿಸಿದ ಕೇಂದ್ರ ಸರ್ಕಾರದ ನಿರ್ಣಯ ಖಂಡಿಸಿ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದಿಂದ ಪಟ್ಟಣದ ಗ್ರೇಡ್-೨ ತಹಸೀಲ್ದಾರ್ ವಿರೂಪಣ್ಣ ಹೊರಪೇಟಿ ಮುಖಾಂತರ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ತಂದೆ-ತಾಯಿ ಜೋಪಾನ ಮಾಡದಿದ್ದರೆ ಜೀವನ ವ್ಯರ್ಥ: ಶಂಕರಣ್ಣ ಮುನವಳ್ಳಿ
ಗಂಗಾವತಿ ನಗರದ ಶ್ರೀ ಚೆನ್ನಬಸವಸ್ವಾಮಿ ಕಲ್ಯಾಣ ಮಂಟಪದಲ್ಲಿ ರಾಜ್ಯ ಬಣಜಿಗ ಸಮಾಜ ಕ್ಷೇಮಾಭಿವೃದ್ಧಿ ಸಂಘ ತಾಲೂಕು ಘಟಕದಿಂದ ಸೋಮವಾರ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭ ನಡೆಯಿತು.
ಅದಲು ಬದಲಾದ ಸರ್ವೆ ನಂಬರ್ ಸರಿಪಡಿಸಲು ರೈತರ ಆಗ್ರಹ
ಯಲಬುರ್ಗಾ ತಾಲೂಕಿನ ಹಿರೇವಂಕಲಕುಂಟಾ ಹೋಬಳಿ ವ್ಯಾಪ್ತಿಯ ತರಲಕಟ್ಟಿ ಗ್ರಾಮದ ರೈತರ ಜಮೀನುಗಳ ಪಹಣಿಯಲ್ಲಿನ ಸರ್ವೆ ನಂಬರ್ ಅದಲು ಬದಲಾಗಿದ್ದು, ಸರಿಪಡಿಸಿಕೊಡುವಂತೆ ಗ್ರಾಮಸ್ಥರು ಪಟ್ಟಣದ ತಹಸಿಲ್ ಕಚೇರಿ ಆವರಣದ ಮುಂಭಾಗ ಸೋಮವಾರ ಧರಣಿ ನಡೆಸಿದರು.
ಅತಂತ್ರ ಸ್ಥಿತಿಯಲ್ಲಿ ಆದರ್ಶ ಶಾಲೆಯ 42 ವಿದ್ಯಾರ್ಥಿಗಳು
ರಾಷ್ಟ್ರೀಯ ಕೌಶಲ್ಯ ಅರ್ಹತಾ ಚೌಕಟ್ಟು (ಎನ್‌ಎಸ್‌ಕ್ಯೂಎಫ್) ಅಡಿ ಕಳೆದ ಶೈಕ್ಷಣಿಕ ವರ್ಷದಿಂದ ಆರಂಭಗೊಂಡಿರುವ ಐಟಿ (ಇನ್‌ಫಾರ್ಮೆಷನ್ ಟೆಕ್ನಾಲಜಿ) ಕೋರ್ಸ್ ಆಯ್ಕೆ ಮಾಡಿಕೊಂಡಿರುವ ಪಟ್ಟಣದ ಆದರ್ಶ ಆಂಗ್ಲ ಮಾಧ್ಯಮ ಶಾಲೆಯ ೪೨ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ! ಯಾಕೆಂದರೆ ಕಂಪ್ಯೂಟರ್‌ ವಿಷಯ ಕಲಿಸುವ ಶಿಕ್ಷಕರನ್ನೇ ನೇಮಕ ಮಾಡಿಲ್ಲ.
ವಚನಗಳು ಸರ್ವಕಾಲಕ್ಕೂ ಪ್ರಸ್ತುತ
ಶರಣರು ವಚನಗಳನ್ನು ರಚಿಸುವುದರ ಮೂಲಕ ಜನ ಸಾಮಾನ್ಯರಿಗೆ ತಿಳಿಯುವಂತೆ ಪ್ರಕಟಿಸಿದ್ದಾರೆ. ಮಹಿಳೆಯರು ಇಂತಹ ಕಾರ್ಯಕ್ರಮ ಆಯೋಜಿಸಿರುವದು ಶ್ಲಾಘನೀಯ
ಯೂರಿಯಾ ಗೊಬ್ಬರ ಸಮರ್ಪಕ ವಿತರಿಸಿ: ಡಿಸಿ
ಕೊಪ್ಪಳ ಜಿಲ್ಲೆಯ ರೈತರಿಗೆ ಮೊದಲ ಆದ್ಯತೆ ನೀಡಬೇಕು. ನಿಗದಿತ ದರದಲ್ಲಿ ಮಾರಾಟ ಮಾಡಬೇಕು. ರೈತರ ದಾಖಲಾತಿಗಳ ನೈಜತೆ ಖಾತ್ರಿಪಡಿಸಿಕೊಂಡು ವಿತರಣಾ ಕ್ರಮಕ್ಕೆ ಮುಂದಾಗಬೇಕು
ಕರಡಿ, ಚಿರತೆ ದಾಳಿಗೆ ಹೆಚ್ಚಿದ ಆತಂಕ
ನೆಲಜೇರಿ, ವಟಪರ್ವಿ ಗ್ರಾಮಗಳ ಬಳಿ ರೈತರು ಬೆಳೆದ ಕಲ್ಲಂಗಡಿ ಹಾಗೂ ಇತರ ಹಣ್ಣಿನ ಬೆಳೆಗಳನ್ನು ಕರಡಿಗಳು ತಿಂದು ಹಾಳು ಮಾಡುತ್ತವೆ.
ಜಾಲಿಹಾಳ-ರ್ಯಾವಣಕಿ ಹಳ್ಳಕ್ಕೆ ಸೇತುವೆ ನಿರ್ಮಿಸಿ
ಹಳ್ಳ ಬಂತೆಂದರೆ ಸಾಕು ರ್ಯಾವಣಕಿ ಗ್ರಾಮಸ್ಥರು ಜಾಲಿಹಾಳ ಗ್ರಾಮಕ್ಕೆ ಬರಲು ಸಾಧ್ಯವಾಗುವುದಿಲ್ಲ. ಸೇತುವೆ ನಿರ್ಮಾಣದ ಮೂಲಕ ನಿವಾಸಿಗಳ ಸಮಸ್ಯೆ ಇತ್ಯರ್ಥಗೊಳಿಸಲು ಸರ್ಕಾರ ಮುಂದಾಗಬೇಕಿದೆ
ರಾಬಕೋ ಅಧ್ಯಕ್ಷ ಸ್ಥಾನಕ್ಕೆ ಕೊಪ್ಪಳ ಶಾಸಕ ರಾಘವೇಂದ್ರ?
ಯಲಬುರ್ಗಾ ತಾಲೂಕಿನ ಹಂಪಯ್ಯಸ್ವಾಮಿ ಹಿರೇಮಠ ನಾಮನಿರ್ದೇಶನ ರದ್ದು ಮಾಡಿ, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಅವರನ್ನು ನಾಮನಿರ್ದೇಶನ ಮಾಡಲು ಸರ್ಕಾರ ಮುಂದಾಗಿದೆ
ನವೆಂಬರ್‌ ಪೂರ್ವದಲ್ಲಿ ಕಾಂಗ್ರೆಸ್‌ ಸರ್ಕಾರ ಪತನ: ವಿಜಯೇಂದ್ರ
ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮಧ್ಯ ಭಿನ್ನಮತ ಉದ್ಭವಿಸಿದೆ
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 525
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved