• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಡಿಯಲು ಬಳಸುವ ನೀರನ್ನು ಪರೀಕ್ಷೆ ಮಾಡಿಸಿ: ಮಲ್ಲಿಕಾರ್ಜುನ ತೊದಲಬಾಗಿ
ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕುಡಿಯಲು ಬಳಸುವ ನೀರನ್ನು ಪರೀಕ್ಷೆ ಮಾಡಿಸಿ ವರದಿ ಕೊಡಬೇಕು.
ಸಿದ್ದರಾಮಯ್ಯ ಸಿಎಂ ಆಗಿರುವವರೆಗೂ ಯೋಜನೆಗಳಿರುತ್ತವೆ: ಬಸವರಾಜ ರಾಯರೆಡ್ಡಿ
ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ಇರುವವರೆಗೊ ಬಡವರ ಕಣ್ಣಿರು ಒರೆಸುವ ಪಂಚ ಯೋಜನೆಗಳನ್ನು ರದ್ದುಗೊಳಿಸುವುದಿಲ್ಲ.
ಯೋಗದಿಂದ ಸದೃಢ ಆರೋಗ್ಯ: ಓಂಕಾರೇಶ್ವರಿ ಮಾತಾಜಿ
ಯಲಬುರ್ಗಾ ಪಟ್ಟಣದ ಸಾಯಿ ಪ್ಯಾಲೇಸ್ ಆವರಣದಲ್ಲಿ ಪತಂಜಲಿ ಯೋಗಾಸನ ತಾಲೂಕು ಸಮಿತಿ ವತಿಯಿಂದ ಶುಕ್ರವಾರ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು,
ರೋಗದಿಂದ ದೂರವಿರಲು ಯೋಗ ರಾಮಬಾಣ: ಬಸವಲಿಂಗೇಶ್ವರ ಸ್ವಾಮೀಜಿ
ಹಲವು ರೋಗದಿಂದ ದೂರವಿರಲು ಯೋಗ ರಾಮಬಾಣವಾಗಿದೆ ಎಂದು ಶ್ರೀಧರ ಮುರುಡಿ ಹಿರೇಮಠದ ಪೀಠಾಧಿಪತಿ ಬಸವಲಿಂಗೇಶ್ವರ ಸ್ವಾಮಿಜಿ ಹೇಳಿದರು.
ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಯೋಗ ಮಹತ್ವದ್ದು:ಶಾಸಕ ದೊಡ್ಡನಗೌಡ ಪಾಟೀಲ
ಕುಷ್ಟಗಿ ತಾಲೂಕಿನ ಕೊರಡಕೇರಾ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ ನೀಡಲಾಯಿತು.
ಯೋಗದಿಂದ ದೇಹ, ಮನಸ್ಸು ಸದೃಢ: ಸಂಸದ ಕೆ. ರಾಜಶೇಖರ ಹಿಟ್ನಾಳ
ಯೋಗದಿಂದ ದೇಹ ಮಾತ್ರವಲ್ಲದೇ ಮನಸ್ಸನ್ನೂ ಕೂಡ ಸದೃಢವಾಗಿರಿಸಿಕೊಳ್ಳಬಹುದಾಗಿದೆ ಎಂದು ಕೊಪ್ಪಳ ಸಂಸದ ಕೆ. ರಾಜಶೇಖರ ಹಿಟ್ನಾಳ ಹೇಳಿದರು.
ಮಾನಸಿಕ ಒತ್ತಡ ನಿವಾರಣೆಗೆ ಯೋಗ ಅವಶ್ಯ: ನಿಂಗಪ್ಪ ಮಸಳಿ
ಕುಷ್ಟಗಿ ತಾಲೂಕಿನ ಕಬ್ಬರಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀಳಗಿ ಗ್ರಾಮದ ಅಮೃತ ಸರೋವರ ಕೆರೆಯ ದಡದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು.
ಜಗತ್ತಿಗೆ ಯೋಗ ಪರಿಚಯಿಸಿದ್ದು ಭಾರತ: ಮಂಜುನಾಥ ಬ್ಯಾಲಹುಣಸಿ
ಯೋಗ ದೈಹಿಕ, ಮಾನಸಿಕ ಹಾಗೂ ಭೌತಿಕ ಬೆಳವಣಿಗೆಗೆ ಸಹಾಯವಾಗಿದ್ದು, ಪ್ರತಿದಿನ ಯೋಗ ಮಾಡುತಿದ್ದರೆ ನಿರೋಗಿಯಾಗಿ ಬದುಕಬಹುದು ಎಂದು ತಾಲೂಕು ವೈದ್ಯಾಧಿಕಾರಿ ಮಂಜುನಾಥ ಬ್ಯಾಲಹುಣಸಿ ಅಭಿಪ್ರಾಯಪಟ್ಟರು.
ಉತ್ತಮ ಆರೋಗ್ಯ, ಮನಸ್ಸಿನ ನೆಮ್ಮದಿಗೆ ಯೋಗ ಸಹಕಾರಿ: ವೈ.ವನಜಾ
ಕಾರಟಗಿ ತಾಲೂಕಿನ ಬೇವಿನಹಾಳ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಜನತಾ ಕ್ಯಾಂಪ್‌ನಲ್ಲಿನ ಅಮೃತ ಸರೋವರ ಅಂಗಳದಲ್ಲಿ ಶುಕ್ರವಾರ ಅಂತಾರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮ ನಡೆಯಿತು.
ಯೋಗ ಪ್ರತಿಯೊಬ್ಬರಿಗೆ ಮನೋಬಲವರ್ಧಕ: ಡಾ. ಪ್ರದೀಪ್ ಕುಮಾರ
ದೈಹಿಕವಾಗಿ ಬಲಿಷ್ಠವಾಗಲು ಮತ್ತು ಮಾನಸಿಕ ಸಮತೋಲನವನ್ನು ಕಾಪಾಡಲು ಯೋಗ ಸಹಕಾರಿಯಾಗಿದೆ ಎಂದು ಎಂದು ದೈಹಿಕ ಶಿಕ್ಷಣ ಬೋಧಕ ಡಾ. ಪ್ರದೀಪ್ ಕುಮಾರ ಹೇಳಿದರು.
  • < previous
  • 1
  • ...
  • 399
  • 400
  • 401
  • 402
  • 403
  • 404
  • 405
  • 406
  • 407
  • ...
  • 575
  • next >
Top Stories
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್‌ ಅಸ್ತ್ರ
ಆರ್‌ಎಸ್‌ಎಸ್‌ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್‌
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ರಾಜ್ಯದ ಎತ್ತಿನಹೊಳೆ, ಶರಾವತಿ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved