ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶ್ರೀ ಕನಕಾಚಲಪತಿ ರಥೋತ್ಸವಕ್ಕೆ ಕ್ಷಣಗಣನೆ
ಬಡವರ ತಿರುಪತಿ, ಐತಿಹಾಸಿಕ, ಪೌರಾಣಿಕ ಹಿನ್ನೆಲೆಯುಳ್ಳ ಹಾಗೂ ಚಕ್ರವರ್ತಿ ಅಶೋಕನ ಆಳ್ವಿಕೆಯಲ್ಲಿ ದಕ್ಷಿಣ ಭಾರತದ ರಾಜಧಾನಿಯಾಗಿದ್ದ ಕನಕಗಿರಿ (ಸುವರ್ಣಗಿರಿ)ಯ ಆರಾಧ್ಯ ದೈವನಾದ ಲಕ್ಷ್ಮೀ ನರಸಿಂಹಸ್ವಾಮಿ ದೇವರ ಜಾತ್ರೆಗೆ ಸಕಲ ಸಿದ್ಧತೆ ಪೂರ್ಣಗೊಂಡಿದೆ.
ಪ್ರತಿಯೊಬ್ಬರು ಮಿತವಾಗಿ ನೀರು ಬಳಸಿ: ವಿಜಯಕುಮಾರ ಕನ್ನೂರ
ಪ್ರತಿಯೊಬ್ಬರು ಮಿತವಾಗಿ ನೀರು ಬಳಸುವತ್ತ ಹೆಚ್ಚು ಗಮನಹರಿಸಬೇಕು.
ಹೆಣ್ಣು ಮಕ್ಕಳ ಕಾವ್ಯ ಪಯಣ ಸುಖವಿಲ್ಲ; ಡಾ. ಮುಮ್ತಾಜ್ ಬೇಗಂ
ಹೆಣ್ಣುಮಕ್ಕಳ ಕಾವ್ಯ ಪಯಣ ಸುಖಕರವಿಲ್ಲ. ಅವರ ಬದುಕೇ ಒಂದರ್ಥದಲ್ಲಿ ಹೋರಾಟದಂತಿದೆ.
ಭಕ್ತರ ಮನೆ-ಮನೆಗಳಲ್ಲಿ ದಾಸಪ್ಪನ ಪೂಜೆ
ಬಡವರ ತಿರುಪತಿ, ದೇವಾಲಯಗಳ ತೊಟ್ಟಿಲು ಎಂಬ ಹೆಗ್ಗಳಿಕೆ ಪಡೆದಿರುವ ಕನಕಗಿರಿಯ ಶ್ರೀ ಕನಕಾಚಲಪತಿ ಜಾತ್ರಾ ಸಂದರ್ಭದಲ್ಲಿ ನಡೆಯುವ ದಾಸಪ್ಪನ ಕಾರ್ಯಕ್ರಮಕ್ಕೆ ನೂರಾರು ವರ್ಷಗಳ ಇತಿಹಾಸವಿದೆ.
ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು: ಬೀರಪ್ಪ ಅಂಡಗಿ
ಮಗುವಿನ ಸರ್ವಾಂಗೀಣ ಬೆಳವಣಿಗೆ ಜೊತೆಯಲ್ಲಿ ಗುಣಾತ್ಮಕ ಶಿಕ್ಷಣ ಸಿಗಬೇಕಾದರೆ ಅದರಲ್ಲಿ ಶಿಕ್ಷಕರ ಪಾತ್ರ ಬಹಳ ಮಹತ್ವದ್ದು.
ಗುಂಪುಗಾರಿಕೆಯಲ್ಲಿಯೇ ಕಾಂಗ್ರೆಸ್ ಕಾಲಹರಣ
ಗಂಗಾವತಿ ಕ್ಷೇತ್ರದಲ್ಲಿನ ಕಾಂಗ್ರೆಸ್ ಭಿನ್ನಮತ, ನಾಯಕರ ಕಚ್ಚಾಟ, ಗುಂಪುಗಾರಿಕೆ ಪಕ್ಷದ ಲೋಕಸಭೆ ಅಭ್ಯರ್ಥಿಗೆ ತಲೆ ನೋವಾಗಿ ಪರಿಣಮಿಸಿದೆ.
ಸಂಗಣ್ಣ ಆಪ್ತ, ನಗರಸಭೆ ಸದಸ್ಯ ರಾಜಶೇಖರಗೌಡ ಆಡೂರು ಕಾಂಗ್ರೆಸ್ ಸೇರ್ಪಡೆ
ಸಂಸದ ಸಂಗಣ್ಣ ಕರಡಿ ಕಟ್ಟಾ ಬೆಂಬಲಿಗ ಹಾಗೂ ಕೊಪ್ಪಳ ನಗರಸಭೆ 11ನೇ ವಾರ್ಡಿನ ಬಿಜೆಪಿ ಸದಸ್ಯ ರಾಜಶೇಖರ ಆಡೂರು ಶನಿವಾರ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಮಹಿಳೆಯರು ಸಮಾಜಕ್ಕೆ ಪ್ರೇರಣಾ ಶಕ್ತಿ: ಡಾ. ಶಿಲ್ಪಾ ದಿವಟರ್
ದೇಶದಲ್ಲಿ ಮಹಿಳೆಯರು ಇಂದು ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಮಾಜಕ್ಕೆ ಪ್ರೇರಣಾ ಶಕ್ತಿಯಾಗಿದ್ದಾರೆ.
ಬಿಸರಳ್ಳಿ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಇತ್ಯರ್ಥ
ಕೊಪ್ಪಳ ತಾಲೂಕಿನ ಬಿಸರಳ್ಳಿ ಗ್ರಾಮದಲ್ಲಿ ಉಂಟಾಗಿದ್ದ ಕುಡಿಯುವ ನೀರಿನ ಸಮಸ್ಯೆಯನ್ನು ತುರ್ತಾಗಿ ಸ್ಪಂದಿಸಿದ ಜಿಲ್ಲಾಡಳಿತ ಇತ್ಯರ್ಥ ಮಾಡಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರುಬಿಟ್ಟಿದ್ದಾರೆ.
ಸಹಕಾರ ಸಹಕಾರ ಸಂಘದ ಹೊಸ ಆದೇಶ ಹಿಂಪಡೆಯಲು ಆಗ್ರಹ
ಸಹಕಾರ ಸಂಘಗಳ ಕಾಯ್ದೆ 1959ರಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪತ್ತಿನ ಸಹಕಾರ ಸಂಘಗಳ ಕುರಿತು ಮತ್ತು ಸೌಹಾರ್ದ ಪತ್ತಿನ ಸಂಘಗಳ ಕುರಿತು ಸರ್ಕಾರ ಹೊರಡಿಸಿರುವ ಆದೇಶವನ್ನು ಕೂಡಲೆ ಹಿಂಪಡೆಯಬೇಕು ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಕೊಪ್ಪಳ ಜಿಲ್ಲಾ ಘಟಕದ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
< previous
1
...
401
402
403
404
405
406
407
408
409
...
515
next >
Top Stories
ಆರೆಸ್ಸೆಸ್ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!