• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಡವರ ಆರ್ಥಿಕ ಕಲ್ಯಾಣವೇ ಕಾಂಗ್ರೆಸ್ ಧ್ಯೇಯ: ರಾಜಶೇಖರ ಹಿಟ್ನಾಳ
ಬಡವರ ಆರ್ಥಿಕ ಕಲ್ಯಾಣವೇ ಕಾಂಗ್ರೆಸ್ ಧ್ಯೇಯವಾಗಿದೆ. ಕಾಂಗ್ರೆಸ್ ಸದಾ ಬಡವರ ಏಳಿಗೆಗಾಗಿ ಅನೇಕ ಯೋಜನೆಗಳನ್ನು ರಾಷ್ಟ್ರಕ್ಕೆ ಕೊಡಮಾಡಿದೆ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ನಿಯೋಜಿತ ಅಭ್ಯರ್ಥಿ ಕೆ. ರಾಜಶೇಖರ ಹಿಟ್ನಾಳ ಹೇಳಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನಗಳಲ್ಲಿ ಬಿಜೆಪಿಗೆ ಜಯ: ಜನಾರ್ದನ ರೆಡ್ಡಿ
ದೇಶದ ಹಿತದೃಷ್ಟಿಯಿಂದ ಮತ್ತು ಅಭಿವೃದ್ಧಿ ಹಿತದೃಷ್ಟಿಯಿಂದ ಮೋದಿ ಅವರು ಪ್ರಧಾನಿಯಾಗಬೇಕಾಗಿದೆ. ಅಮೆರಿಕದಂತೆ ದೊಡ್ಡ ರಾಷ್ಟ್ರವಾಗಿ ಭಾರತ ಬೆಳೆದಿದೆ. ವಿಶ್ವಗುರು ಎನಿಸಿಕೊಂಡಿದೆ ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದರು. ಅವರು ಗಂಗಾವತಿಯಲ್ಲಿ ಬಿಜೆಪಿ ಬೂತ್ ಮಟ್ಟದ ಸಮಾವೇಶ ಉದ್ಘಾಟಿಸಿದರು.
ಸಾಹಿತ್ಯ, ಭಾಷೆ, ನಾಡಿಗಾಗಿ ಹೋರಾಡಿದ ರಾಜಶೇಖರ ಅಂಗಡಿ: ಶರಣಪ್ಪ ಕೋಟ್ಯಾಳ
ಇತ್ತೀಚೆಗೆ ನಿಧನರಾದ ಜಿಲ್ಲಾ ಕಸಾಪ ನಿಕಟಪೂರ್ವ ಅಧ್ಯಕ್ಷ ರಾಜಶೇಖರ ಅಂಗಡಿ ಅವರಿಗೆ ಕಾರಟಗಿಯ ಕರ್ನಾಟಕ ಪಬ್ಲಿಕ್ ಶಾಲೆಯ ಸಭಾಭವನದಲ್ಲಿ ತಾಲೂಕು ಕಸಾಪ ವತಿಯಿಂದ ನುಡಿನಮನ ಸಲ್ಲಿಸಲಾಯಿತು.
ಕುಕನೂರು ತಾಲೂಕಿನಲ್ಲಿ ಬಿರು ಬಿಸಿಲಿಗೆ ತತ್ತರಿಸಿದ ಜನ
ಕುಕನೂರು ತಾಲೂಕು ಕೊತ ಕೊತ ಕುದಿಯುತ್ತಿದೆ. ತಾಪಮಾನ ಹೆಚ್ಚಳದಿಂದ ಜನರು ಕಂಗೆಟ್ಟು ಹೋಗಿದ್ದಾರೆ. ಮಧ್ಯಾಹ್ನ ಓಡಾಡಲು ಅಂಜುತ್ತಿದ್ದಾರೆ. ರಸ್ತೆಗಳು ಜನರಿಲ್ಲದೆ ಖಾಲಿಯಾಗಿ ಕಾಣುತ್ತಿವೆ.
ಕೊಪ್ಪಳ ಕ್ಷೇತ್ರದಲ್ಲಿ ಕೆಆರ್ ಎಸ್ ಪಕ್ಷದ ಅಭ್ಯರ್ಥಿ ನಿರುಪಾದಿ ಗೋಮರ್ಸಿ ಸ್ಪರ್ಧೆ
ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಕೆಆರ್‌ಎಸ್ ಪಕ್ಷದ ಅಭ್ಯರ್ಥಿಯಾಗಿ ನಿರುಪಾದಿ ಗೋಮರ್ಸಿ ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ಜಿಲ್ಲಾಧ್ಯಕ್ಷೆ ಆಶಾ ವೀರೇಶ ಹೇಳಿದ್ದಾರೆ. ನಿರುಪಾದಿ ಗೋಮರ್ಸಿ ಅವರು ವಿದ್ಯಾವಂತರಾಗಿದ್ದಾರೆ, ಸೂಕ್ತ ಬೆಂಬಲ ದೊರೆಯುವ ವಿಶ್ವಾಸ ಮೂಡಿದೆ ಎಂದು ಹೇಳಿದ್ದಾರೆ.
ಮತದಾನ ಹೆಚ್ಚಳಕ್ಕೆ ಪ್ರತಿಯೊಬ್ಬರು ಸಹಕರಿಸಿ: ಸಿಇಒ ರಾಹುಲ್ ರತ್ನಂ ಪಾಂಡೆ
ಈ ಬಾರಿಯ ಸಾರ್ವತ್ರಿಕ ಲೋಕಸಭೆ ಚುನಾವಣೆಯಲ್ಲಿ ಯುವ ಮತದಾರರು ಹೆಚ್ಚಿನ ಪ್ರಮಾಣದಲ್ಲಿ ಮತದಾನಕ್ಕೆ ಮುಂದಾಗಬೇಕು
ರಾಜಿ ರಹಿತ ಕ್ರಾಂತಿಕಾರಿ ವಿಚಾರಧಾರೆ ಹೊಂದಿದ್ದ ಭಗತ್ ಸಿಂಗ್: ರಾಮಾಂಜನಪ್ಪ ಆಲ್ದಳ್ಳಿ
ಇಂದಿಗೂ ದೇಶದ ಬಹುದೊಡ್ಡ ಸಂಖ್ಯೆಯ ಜನರ ಮೇಲೆ ಗಾಢವಾದಂತ ಪ್ರಭಾವ ಬೀರಿದವರು ಭಗತ್ ಸಿಂಗ್.
ಬಿಸರಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಉಪವಾಸ ಸತ್ಯಾಗ್ರಹ
ಗ್ರಾಮದ ಹತ್ತಕ್ಕೂ ಹೆಚ್ಚು ವಯೋವೃದ್ಧರು ಗುರುವಾರ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ.
ಕಾಂಗ್ರೆಸ್ ಗೆಲುವಿಗೆ ಗ್ಯಾರಂಟಿ ಯೋಜನೆಗಳೇ ಶ್ರೀರಕ್ಷೆ: ರೆಡ್ಡಿ ಶ್ರೀನಿವಾಸ
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳೇ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರೀರಕ್ಷೆಯಾಗಲಿವೆ.
ಶ್ರೀಶೈಲಕ್ಕೆ 17ನೇ ವರ್ಷದ ಪಾದಯಾತ್ರೆ ಆರಂಭ
ಅವಧೂತ ಶುಖಮುನಿ ತಾತನ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪಾದಯಾತ್ರೆ ಪ್ರಾರಂಭಿಸಲಾಗುತ್ತದೆ.
  • < previous
  • 1
  • ...
  • 402
  • 403
  • 404
  • 405
  • 406
  • 407
  • 408
  • 409
  • 410
  • ...
  • 515
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved