• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನರೇಂದ್ರ ಮೋದಿಯವರ ಯುಗ ಅಂತ್ಯ ಕಂಡಿದೆ: ಬಸವರಾಜ ರಾಯರೆಡ್ಡಿ
ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಯುಗ ಅಂತ್ಯವಾಗಿದೆ. ಹತ್ತು ವರ್ಷ ಆಡಳಿತ ನಡೆಸಿದರೂ ಬಹುಮತಕ್ಕೆ ಬೇಕಾದ ಸಂಖ್ಯೆಯನ್ನು ತಲುಪಲಾಗದೆ ತಮ್ಮ ವರ್ಚಸ್ಸುನ್ನು ಕಳೆದುಕೊಂಡಿದ್ದಾರೆ.
ಕನ್ನಡದ ಸಣ್ಣಕತೆಗಳ ಕ್ಷೀತಿಜ ವಿಸ್ತರಿಸಿದ ತೇಜಸ್ವಿ: ಡಾ. ಮುಮ್ತಾಜ್ ಬೇಗಂ
ನವ್ಯ ಸಾಹಿತ್ಯದ ಕಾಲಘಟ್ಟದ ಪ್ರಮುಖ ಬರಹಗಾರರಲ್ಲಿ ತೇಜಸ್ವಿ ಪ್ರಮುಖರು.
ಹೆಚ್ಚುವರಿ ಬಸ್‌ ಬಿಡಲು ಆಗ್ರಹಿಸಿ ಪ್ರತಿಭಟನೆ
ತಾಲೂಕಿನ ಕ್ಯಾದಿಗುಪ್ಪ ಗ್ರಾಮಕ್ಕೆ ಹೆಚ್ಚುವರಿ ಬಸ್‌ ಬಿಡಬೇಕು ಎಂದು ಪಟ್ಟು ಹಿಡಿದು ಗ್ರಾಮಸ್ಥರ ಸಹಕಾರದೊಂದಿಗೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಮಲೇರಿಯಾ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿ: ಶಿವಾನಂದ
ಸೊಳ್ಳೆ ಕಡಿತದಿಂದ ದೂರವಿರಲು ವೈಯಕ್ತಿಕ ರಕ್ಷಣೆ ಮಾಡಿಕೊಳ್ಳಬೇಕು. ಮಲೇರಿಯಾ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ.
ಕಾಯಕ ನಿಷ್ಠೆ ಧರ್ಮದ ಬುನಾದಿ: ಡಾ. ಸಂಗಮೇಶ ಕಲಹಾಳ
ನಾವು ಮಾಡುವ ಸತ್ಯ, ಶುದ್ಧ ಕಾಯಕದಿಂದ ನಾವಿರುವಲ್ಲಿಯೇ ಕೈಲಾಸ ಸೃಷ್ಟಿಸಿಕೊಳ್ಳಬೇಕಾಗಿದೆ.
ಬಾಲ ಕಾರ್ಮಿಕರನ್ನು ಸಮಾಜದ ಮುಖ್ಯ ವಾಹಿನಿಗೆ ತನ್ನಿ: ವಿಠ್ಠಲ್ ಚೌಗಲಾ
ಬಾಲ ಕಾರ್ಮಿಕರ ಪತ್ತೆಯ ನಂತರ ಅವರನ್ನು ಶಾಲೆಗೆ ಸೇರಿಸಿ, ಸಮಾಜದ ಮುಖ್ಯವಾಹಿನಿಗೆ ತರಬೇಕು.
ಕೋಟ್ಯಂತರ ರುಪಾಯಿ ಆಸ್ತಿ ದಾನ ಮಾಡಿ, ಜೈನದೀಕ್ಷೆ ಪಡೆದ ಮೆಹತಾ ಕುಟುಂಬ
The Mehta family donated property worth crores of rupees and received Jaina initiation
ಮಹಿಳಾ ಪೌರ ಕಾರ್ಮಿಕರ ಆಂತರಿಕ ಸಮಿತಿ ರಚಿಸಿ: ವೆಂಕಟೇಶನ್
ಮಹಿಳಾ ಪೌರ ಕಾರ್ಮಿಕರ ಸುರಕ್ಷತೆಗೆ ಆದ್ಯತೆ ನೀಡಬೇಕಾಗಿದೆ. ಈ ಹಿನ್ನೆಲೆ ಮಹಿಳಾ ಪೌರ ಕಾರ್ಮಿಕರ ಆಂತರಿಕ ಸಮಿತಿ ರಚಿಸಬೇಕು.
ಮನುಷ್ಯ ತನಗರಿವಿಲ್ಲದಂತೆ ಪರಿಸರ ಹಾಳು ಮಾಡುತ್ತಿದ್ದಾನೆ: ಮಲ್ಲಿಕಾರ್ಜುನ ತೊದಲಬಾಗಿ
ಸಸಿ, ಮರಗಳ ಪೋಷಣೆಯಲ್ಲಿ ಪರಿಸರ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ.
ಕೊಪ್ಪಳಕ್ಕೆ ಹೆಚ್ಚಿನ ಅನುದಾನಕ್ಕೆ ಸಿಎಂಗೆ ಮನವಿ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವ್ಯಾಪ್ತಿಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಜಿಲ್ಲೆಯ ಪ್ರತಿನಿಧಿಗಳು ಕೊಪ್ಪಳಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ.
  • < previous
  • 1
  • ...
  • 404
  • 405
  • 406
  • 407
  • 408
  • 409
  • 410
  • 411
  • 412
  • ...
  • 575
  • next >
Top Stories
ಆರ್‌ಎಸ್‌ಎಸ್‌ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್‌
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ರಾಜ್ಯದ ಎತ್ತಿನಹೊಳೆ, ಶರಾವತಿ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್‌
ಸರ್ಕಾರಿ ಶಾಲೆ ಪ್ರವೇಶ 15 ವರ್ಷದಲ್ಲಿ 30% ಕುಸಿತ!
ಆಡ್ವಾಣಿ ಉದಾಹರಿಸಿ ನೆಹರೂ, ಇಂದಿರಾಗೆ ತರೂರ್‌ ಟಾಂಗ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved