ವಿಶ್ವಕರ್ಮ ಯೋಜನೆ ಸದುಪಯೋಗ ಪಡೆಯಿ-ಸಂಗಣ್ಣ ಕರಡಿದೇಶದ ಸಾಮಾಜಿಕ ಭದ್ರತಾ ಹಿತದೃಷ್ಟಿಯಿಂದ ಪ್ರಧಾನಿ ಮೋದಿ ವಿಶ್ವಕರ್ಮ ಯೋಜನೆ ಜಾರಿಗೆ ತಂದು ಕರಕುಶಲ ಕಲೆಯಲ್ಲಿ ತೊಡಗಿಕೊಂಡಿರುವ ಕುಶಲಕರ್ಮಿಕರಿಗೆ ಸ್ವಯಂ ಉದ್ಯೋಗಕ್ಕಾಗಿ ಕಡಿಮೆ ಬಡ್ಡಿದರದಲ್ಲಿ ಸಾಲ ಒ ದಗಿಸುತ್ತಿದ್ದು, ಆಸಕ್ತರ ಇದರ ಸದುಪಯೋಗ ಪಡೆಯಬೇಕು ಎಂದು ಸಂಸದ ಸಂಗಣ್ಣ ಕರಡಿ. ಕೋವಿಡ್ ವೇಳೆ ಸಾಕಷ್ಟು ಬಡ ಕುಟುಂಬಗಳು ಕೆಲಸವಿಲ್ಲದೇ ಪರದಾಡಿವೆ. ಇದನ್ನರಿತ ಪ್ರಧಾನಿ ಮೋದಿ ನೇಕಾರ, ಅ ಕ್ಕಸಾಲಿಗ, ಕಮ್ಮಾರ, ಬಡಗಿ, ಶಿಲ್ಪ ರಚನಾಕಾರ, ಚಮ್ಮಾರ, ಮೇಸ್ತ್ರಿ, ಬುಟ್ಟಿ, ಗೊಂಬೆ ತಯಾರಿಕ, ದೋಬಿ, ಸವಿತಾ ಸ ಮಾಜ ಸೇರಿ 18 ಸಮುದಾಯಗಳ ಜನತೆ ಆರ್ಥಿಕ ವಾಗಿ ಸದೃಢವಾಗಲು ವಿಶ್ವಕರ್ಮ ಯೋಜನೆಯಡಿ ಸಾಲ ನೀಡಲಾಗುತ್ತಿದೆ.