• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜಯನಗರದ ಶಾಸನ ಮಾನವೀಯ ಮೌಲ್ಯಗಳ ಕಣಜ
ಇತಿಹಾಸ ನಮ್ಮ ಬದುಕಿನ ಅವಿಭಾಜ್ಯ ಅಂಗ. ವಿದ್ಯಾರ್ಥಿಗಳಲ್ಲಿ ಇದರ ಜ್ಞಾನ ವಿಸ್ತಾರಕ್ಕಾಗಿ ಕಾಲೇಜಿನಲ್ಲಿ ಇಂತಹ ಮೌಲ್ಯಾಧಾರಿತ ಕೋರ್ಸ್‌ಗಳನ್ನು ಆಯೋಜಿಸಲಾಗುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕು.
ಕುಂಟುತ್ತಿರುವ ಜೆಎಂಎಂ: ಗಂಗೆ ಮನೆಗೆ ಬರುವುದು ಯಾವಾಗ?
ಕುಷ್ಟಗಿ ಹಾಗೂ ಯಲಬುರ್ಗಾ ತಾಲೂಕಿನ ಹಳ್ಳಿಗಳಲ್ಲಿ ಬಹುಗ್ರಾಮ ಕುಡಿಯುವ ನೀರು ಹಾಗೂ ಜಲ ಜೀವನ ಮೀಷನ್ ಯೋಜನೆಯಡಿ ಮನೆ-ಮನೆಗೆ ಗಂಗೆಯ ಶುದ್ಧ ನೀರು ಭರಿಸುವ ಪೈಪ್‌ಲೈನ್‌ ​​ಕಾಮಗಾರಿ ಮಾಡಲಾಗಿದೆ. ಕೆಲ ವಾರ್ಡ್‌ಗಳಲ್ಲಿ ಪೈಪ್‌ಲೈನ್‌ ಹಾಕಿದ್ದು, ಅದಕ್ಕೆ ಅಗೆದಿರುವ ಗುಂಡಿಗಳನ್ನು ಹಾಗೆ ಬಿಡಲಾಗಿದೆ.
ಭಗೀರಥ ಮಹರ್ಷಿ ಜಯಂತಿ ಅದ್ಧೂರಿ ಆಚರಣೆಗೆ ನಿರ್ಧಾರ
ಮೇ 4ರಂದು ಭಗೀರಥ ಮಹರ್ಷಿಗಳ ಜಯಂತಿ ಆಚರಿಸಲಾಗುವುದು. ಅಂದು ಕಡ್ಡಾಯವಾಗಿ ಸರ್ಕಾರಿ ಕಚೇರಿಯಲ್ಲಿ ಅವರ ಭಾವಚಿತ್ರಕ್ಕೆ ವಿಶೇಷ ಸಲ್ಲಿಸಬೇಕು. ಪಟ್ಟಣದ ಎಲ್ಲ ವೃತ್ತ ಸ್ವಚ್ಛತೆಗೊಳಿಸಬೇಕು‌.
ಭಯೋತ್ಪಾದಕರ ವಿರುದ್ಧ ಸಿಡಿದ ಮುಸ್ಲಿಂ ಕಮಿಟಿ
ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ೨೬ ಜನ ಮೃತಪಟ್ಟಿರುವುದು ಆಘಾತಕಾರಿ ಸಂಗತಿಯಾಗಿದೆ. ಇದು ಹೇಡಿತನ ಮತ್ತು ಅಮಾನವಿಯ ಕೃತ್ಯವಾಗಿದೆ.
ನಲಿವಿನ ಕ್ಷಣದಿಂದ ಬದುಕು ಪಾವನ
ಸಂಸ್ಕಾರ ಮತ್ತು ನೆಮ್ಮದಿಗಾಗಿ ಪುರಾಣ, ಪ್ರವಚನ ಆಲಿಸಬೇಕು. ಮನುಷ್ಯ ಜೀವನದಲ್ಲಿ ಏನಾದರೂ ಸಾಧಿಸಬೇಕಾದರೆ ಗುರುವಿನ ಮಾರ್ಗದರ್ಶನ ಅವಶ್ಯಕ ಎಂದ ಅವರು, ನಾವೆಲ್ಲರೂ ಜಗತ್ತು ನೋಡಲು ಬಂದವರು. ಈ ಜಗತ್ತನ್ನು ಆನಂದದಿಂದ ನೋಡಬೇಕು.
ಸಿದ್ದರಾಮಯ್ಯಗೆ ಬುದ್ಧಿ ಭ್ರಮಣೆ, ಮೆಡಿಕಲ್ ಟ್ರೀಟ್‌ಮೆಂಟ್ ಕೊಡಿಸಿ
ನಾಲ್ಕೈದು ದಿನಗಳಿಂದ ಪಾಕಿಸ್ತಾನ ವಿರುದ್ಧ ಭಾರತ ಸಮರ ಸಾರಲು ಸಿದ್ಧವಾಗಿದೆ. ಇದಕ್ಕೆ ಪಕ್ಷಾತೀತ ಬೆಂಬಲವು ಸಿಕ್ಕಿದೆ. ಆದರೆ, ಸಿದ್ದರಾಮಯ್ಯ ಯುದ್ಧ ಬೇಡ ಎನ್ನುತ್ತಿದ್ದಾರೆ. ಇವರಿಗೆ ಬುದ್ಧಿ ಸ್ಥಿರವಿಲ್ಲದಾಗಿದ್ದು, ಮೆಡಿಕಲ್‌ ಟ್ರೀಟ್‌ಮೆಂಟ್‌ ಕೊಡಿಸಿದರೆ ಸರಿಹೋಗುತ್ತದೆ.
ಬಯಲು ಬಹಿರ್ದೆಸೆ ತಾಣವಾದ ಕುಷ್ಟಗಿಯ ಪ್ರಮುಖ ರಸ್ತೆ
ಈ ಮೂರು ಇಲಾಖೆಗಳ ಮಧ್ಯದಲ್ಲಿ ಇರುವ ಈ ರಸ್ತೆಯು ಬಯಲು ಬಹಿರ್ದೆಸೆಯ ತಾಣವಾಗಿ ಮಾರ್ಪಟ್ಟಿದೆ. ಅಬಾಲವೃದ್ಧರಾಗಿ ಎಲ್ಲರೂ ಮಲ-ಮೂತ್ರ ವಿಸರ್ಜನೆಯ ತಾಣ ಮಾಡಿಕೊಂಡಿದ್ದಾರೆ.
ಮಾವು ಹಣ್ಣು ಮಾಗಿಸುವ ನೂತನ ತಂತ್ರಜ್ಞಾನ ರೈತರಿಗೆ ವರದಾನ
ಕಾಯಿ ಕಚ್ಚಿದ ಆನಂತರ 15ರಿಂದ 16 ವಾರಗಳಲ್ಲಿ ಕಟಾವಿಗೆ ಬರುತ್ತವೆ. ಈ ಸಮಯದಲ್ಲಿ 6ರಿಂದ 8 ಕಾಯಿಗಳು ಉದುರಿ ಬೀಳುತ್ತವೆ. ಇವೆಲ್ಲವುಗಳನ್ನು ಗಮನಿಸಿ, ಸೂಕ್ತ ಸಮಯದಲ್ಲಿ ಕೊಯ್ಲು ಮಾಡಬೇಕು. 1ರಿಂದ 1.5 ಇಂಚಿನಷ್ಟು ದೇಟಿನೊಂದಿಗೆ ಕಟಾವು ಮಾಡಿ ನೆರಳಿನಲ್ಲಿ ಆರಿಸಬೇಕು.
ಕಾಲುಬಾಯಿ ರೋಗದಿಂದ ಹಾಲು ಇಳುವರಿ ಕುಂಠಿತ
ಕಾಲುಬಾಯಿ ರೋಗವು ದನ, ಎಮ್ಮೆ, ಹಂದಿ ಹಾಗೂ ಇತರೆ ಸೀಳು ಗೊರಸಿನ ಜಾನುವಾರಗಳಿಗೆ ತಗಲುತ್ತದೆ. ಈ ರೋಗದಿಂದ ಜಾನುವಾರಗಳು ಗುಣಮುಖವಾದರು ಸಹ ಮುಂದೆ ಗರ್ಭಕಟ್ಟುವಿಕೆಯಲ್ಲಿ ವಿಳಂಬ, ಹಾಲಿನಲ್ಲಿ ಇಳುವರಿ ಕಡಿಮೆ ಆಗಿ ರೈತರಿಗೆ ಆರ್ಥಿಕ ನಷ್ಟ ಉಂಟಾಗುತ್ತದೆ.
ಕನಕಾಚಲಪತಿ ದೇವಸ್ಥಾನ ಮುಂಭಾಗದ ಅಂಗಡಿ ರಾತ್ರೋರಾತ್ರಿ ತೆರವು
ಹಲವು ದಶಕಗಳಿಂದ ಕನಕಾಚಲಪತಿ ದೇವಸ್ಥಾನ ಮುಂಭಾಗದಲ್ಲಿ ಕುಂಕುಮ, ವಿಭೂತಿ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದೇವೆ. ಕಳೆದ ವರ್ಷದಿಂದ ಪ್ರತಿ ಅಂಗಡಿಯಿಂದ ದೇವಸ್ಥಾನಕ್ಕೆ ತಿಂಗಳಿಗೆ ₹ ೮೦೦ ಬಾಡಿಗೆ ಕಟ್ಟುತ್ತಿದ್ದೇವೆ. ಆದರೆ, ತಿಂಗಳಿಗೆ ₹ ೨ ಸಾವಿರ ವ್ಯಾಪಾರ ಆಗುವುದಿಲ್ಲ.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 459
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved