• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತದಾನಕ್ಕೆ ಅತ್ಯಂತ ಶ್ರೇಷ್ಠ ಸ್ಥಾನ: ಸಚಿವ ಶಿವರಾಜ ತಂಗಡಗಿ
ಮತದಾನ ಅತ್ಯಂತ ಪವಿತ್ರ ಮತ್ತು ಶಕ್ತಿಯುತವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಹಕ್ಕು ಬಹಳ ಜವಾಬ್ದಾರಿಯುತವಾಗಿದ್ದು ಅಂಬೇಡ್ಕರ್‌ ಇದಕ್ಕೆ ದೊಡ್ಡ ಶಕ್ತಿ ನೀಡಿದ್ದರು. ದೇಶದಲ್ಲಿ ಮೊದಲು ಕೆಲವರಿಗೆ ಮಾತ್ರ ಮತದಾನದ ಹಕ್ಕು ನೀಡಲಾಗಿತ್ತು ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.
ಮತಾಂತರಕ್ಕೆ ಕಾನೂನಿನಲ್ಲಿ ಅವಕಾಶ: ಸಚಿವ ಶಿವರಾಜ ತಂಗಡಗಿ
ಸೆ. 22ರಿಂದ ಆರಂಭವಾಗುವ ಸಮೀಕ್ಷೆಯಲ್ಲಿ ಕೆಲವರು ಎಸ್ಸಿ ಕ್ರಿಶ್ಚಿಯನ್, ಲಿಂಗಾಯತ ಕ್ರಿಯಶ್ಚಿನ್, ಕುರುಬ ಕ್ರಿಶ್ಚಿಯನ್ ಬರೆಸಿದರೆ ಪ್ರತ್ಯೇಕ ಗುಂಪು ಮಾಡುತ್ತೇವೆ. ಅವರು ಏನೇನು ಬರೆಸುತ್ತಾರೋ ಬರೆಯಿಸಲಿ, ನಂತರ ಈ ಬಗ್ಗೆ ಆಯೋಗ ತೀರ್ಮಾನಿಸುತ್ತದೆ ಎಂದ ಸಚಿವ ಶಿವರಾಜ ತಂಗಡಗಿ ಹೇಳಿದರು.
ಕೊಪ್ಪಳ ಬಳಿ ಮತ್ತಷ್ಟು ಕಾರ್ಖಾನೆ ಬೇಕಿಲ್ಲ: ಸಚಿವ ಶಿವರಾಜ ತಂಗಡಗಿ
ಬಿಎಸ್‌ಪಿಎಲ್‌ ಕಾರ್ಖಾನೆ ವಿಯಷಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಿಎಂ ಸಿದ್ದರಾಮಯ್ಯ, ಸ್ವಾಮೀಜಿ ಮತ್ತು ಜನರ ಅಭಿಪ್ರಾಯದ ಪರವಾಗಿ ಇದ್ದೇವೆಂದು ಹೇಳಿದ್ದಾರೆ. ಹೀಗಾಗಿ, ಜನಪ್ರತಿನಿಧಿಗಳು ಸಹ ಕೊಪ್ಪಳ ಬಳಿ ಹೊಸ ಕಾರ್ಖಾನೆ ಸ್ಥಾಪಿಸುವುದಕ್ಕೆ ಅವಕಾಶ ನೀಡುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.
185 ಅಂಚೆ ಕಚೇರಿಗೆ ನೂತನ ಕಟ್ಟಡ: ಸಂಸದ ರಾಜಶೇಖರ್‌ ಹಿಟ್ನಾಳ
ಭಾರತದ ಆತ್ಮ ಗ್ರಾಮದಲ್ಲಿದೆ. ಗ್ರಾಮವು ಸದೃಢವಾದರೆ ದೇಶವು ಸದೃಢವಾದಂತೆ ಎಂದು ಮಹಾತ್ಮ ಗಾಂಧೀಜಿ ಹೇಳಿದ್ದರು ಎಂದ ಅವರು, ಅಂಚೆ ಕಚೇರಿಗಳು ಗ್ರಾಮೀಣ ಪ್ರದೇಶ ಜನರ ಆರ್ಥಿಕ ಬೆನ್ನೆಲುಬಾಗಿದೆ.
ರೈಲ್ವೆ ಸೇತುವೆ ಪೂರ್ಣಗೊಂಡರೂ ಸಂಚಾರಕ್ಕಿಲ್ಲ ಮುಕ್ತಿ
ಕೊಪ್ಪಳ ನಗರದ ಸ್ವಾಮಿ ವಿವೇಕಾನಂದ ರಸ್ತೆಯಲ್ಲಿರುವ ರೈಲ್ವೆ ಗೇಟ್ ನಂ. 63ರಲ್ಲಿ ಸೇತುವೆ ಹತ್ತು ವರ್ಷದ ಬಳಿಕ 2024ರ ಫೆಬ್ರುವರಿಯಲ್ಲಿ ಪೂರ್ಣಗೊಂಡಿದ್ದರೂ ಈ ವರೆಗೂ ಸಂಚಾರಕ್ಕೆ ಮುಕ್ತವಾಗಿಲ್ಲ.
ದೀಪಾವಳಿಗೆ ಎಲ್ಲ ಕೆರೆಗಳು ಭರ್ತಿ: ತಂಗಡಗಿ
ಕೃಷ್ಣಾ ಬಿ ಸ್ಕೀಂ ಯೋಜನೆಯಡಿ ಕನಕಗಿರಿ ತಾಲೂಕಿನ ದೇವಲಾಪುರ ಕೆರೆಗೆ ನೀರು ಹರಿಯುವುದನ್ನು ಭಾನುವಾರ ಸಚಿವ ಶಿವರಾಜ ತಂಗಡಗಿ ವೀಕ್ಷಣೆ ಮಾಡಿದರು.
ಬ್ರೇಕಿಂಗ್‌ ನ್ಯೂಸ್‌ ನೆಪದಲ್ಲಿ ತೇಜೋವಧೆ ಬೇಡ: ತಂಗಡಗಿ
ಕಾರಟಗಿ ಪಟ್ಟಣದಲ್ಲಿ ವಾರದ ಸಂತೆ ಮಾರುಕಟ್ಟೆ ಬಳಿ ತಾತ್ಕಾಲಿಕವಾಗಿ ನೂತನವಾಗಿ ನವೀಕರಣಗೊಳಿಸಿ ನಿರ್ಮಿಸಿದ ಪತ್ರಕರ್ತರ ಸಂಘದ ನೂತನ ಪತ್ರಿಕಾ ಭವನವನ್ನು ಸಚಿವ ಶಿವರಾಜ ತಂಗಡಗಿ ಉದ್ಘಾಟಿಸಿದರು.
ಜಾತಿಗಣತಿಯಲ್ಲಿ ಏನೇ ಬರೆಯಿಸಿದರೂ ನಿರ್ಬಂಧವಿಲ್ಲ: ಸಚಿವ ತಂಗಡಗಿ
ಬಿಜೆಪಿಯವರು ಹೇಳಿದಂತೆ ಜನಗಣತಿ ಕಾಲಂನಲ್ಲಿ ಬರೆಸಲಾಗುವುದಿಲ್ಲ. ಬಿಜೆಪಿಯವರು ಹೇಳಿದಂತೆ ನಾವು ಆಡಳಿತ ಮಾಡಲಾಗುವುದಿಲ್ಲ. ಅವರಿಗೆ ಏನು ಗೊತ್ತಿದೆ ಎಂದು ಸಚಿವ ಶಿವರಾಜ ತಂಗಡಗಿ ಪ್ರಶ್ನಿಸಿದ್ದಾರೆ.
ಶಿಕ್ಷಕರ ಪರಿಶ್ರಮದಿಂದ ವಿದ್ಯಾರ್ಥಿಗಳ ಉನ್ನತಿ: ಜಿ.ಎಂ. ಹೊಸ್ಮನಿ
ಕುಕನೂರು ಪಟ್ಟಣದ ಮಗಜ ಮಂಗಲ ಭವನದಲ್ಲಿ 2001-02ನೇ ಸಾಲಿನ ಶ್ರೀ ಗವಿಸಿದ್ಧೇಶ್ವರ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು.
ಕಲ್ಯಾಣ ಕರ್ನಾಟಕ ಉತ್ಸವ ಅರ್ಥಪೂರ್ಣ ಆಚರಣೆಗೆ ಸಿದ್ಧತೆ
ಉಕ್ಕಿನ ಮನುಷ್ಯ ಅರ್ಧಾರ ವಲ್ಲಭಬಾಯಿ ಪಟೇಲ್‌ರ ಧೀರೋದ್ಧಾತ ನಡೆಯಿಂದಾಗಿ ಕಲ್ಯಾಣ ಕರ್ನಾಟಕಕ್ಕೆ ನಿಜಾಮರ ಕಪಿಮುಷ್ಠಿಯಿಂದ ಸ್ವತಂತ್ರ ದೊರೆಯಿತು. ಇಂತಹ ದಿನವನ್ನು ನಾವು ಸಂಭ್ರಮದಿಂದ ಆಚರಿಸಬೇಕಾಗಿದೆ.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 571
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved