• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಯಂ ಶಿಕ್ಷಕರನ್ನು ನೇಮಿಸುವಂತೆ ಒತ್ತಾಯ
ಮುಖ್ಯಶಿಕ್ಷಕರು ಮಾತ್ರ ಕಾಯಂ ಇದ್ದು, ಉಳಿದವರು ಅತಿಥಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ
ಪ್ರಧಾನಿ ಮೋದಿ ಆಡಳಿತಾವಧಿಯಲ್ಲಿ ಆರ್ಥಿಕ ಪ್ರಗತಿ
ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸ ಮಾಡಿದ ಸಂದರ್ಭದಲ್ಲಿ ಅಲ್ಲಿನ ಸರ್ಕಾರಗಳು ಮೋದಿ ಅವರ ಆಡಳಿತಕ್ಕೆ ಮೆಚ್ಚುಗೆ ವ್ಯಕ್ತಪಡಿಸಿವೆ
ಲಾಸ್ಟ್‌ ಬೆಂಚ್‌ ಇಲ್ಲದ ರಾಜ್ಯದ ಮೊದಲ ಶಾಲೆ ಯಲ್ಬುರ್ಗಾದಲ್ಲಿ

ವಿದ್ಯಾರ್ಥಿಗಳಲ್ಲಿ ‘ಕೊನೆ ಬೆಂಚು’ ಕೊರಗು ನಿವಾರಿಸಿ ಎಲ್ಲರಿಗೂ ಉತ್ತಮ, ಗುಣಮಟ್ಟದ ಶಿಕ್ಷಣ ನೀಡಲು ಕೇರಳ ಸರ್ಕಾರ ಜಾರಿಗೆ ತಂದಿರುವ ಅರ್ಧ ವೃತ್ತಾಕಾರದ ಬೆಂಚ್‌ ವ್ಯವಸ್ಥೆಯನ್ನು ಕರ್ನಾಟಕದಲ್ಲೂ ಪ್ರಾಯೋಗಿಕವಾಗಿ ಸರ್ಕಾರಿ ಶಾಲೆಯಲ್ಲಿ ಅಳವಡಿಸಿಕೊಳ್ಳಲಾಗಿದೆ.

ಮನೆ-ಮನೆಗೆ ಪೊಲೀಸ್ ಬೀಟ್ ಸಂಚಾರ
ಗೃಹ ಇಲಾಖೆಯು ರಾಜ್ಯದ ಎಲ್ಲ ಜಿಲ್ಲೆಗಳು ಸೇರಿದಂತೆ ತಾಲೂಕು ವ್ಯಾಪ್ತಿಯಲ್ಲಿ ಬರುವ ನಗರ, ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಮನೆ-ಮನೆಗೆ ಬೀಟ್ ಸಂಚಾರಕ್ಕೆ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಜಿಲ್ಲೆಯ ಆಯಾ ಪೊಲೀಸ್ ಠಾಣೆಯಲ್ಲಿ ವಿನೂತನ ಪರಿಕಲ್ಪನೆಯ ಮೂಲಕ ಗ್ರಾಮಗಳಿಗೆ ತೆರಳಿ ಗ್ರಾಮಸ್ಥರ ಸಮಸ್ಯೆಗಳ ಆಲಿಸುವಂತೆ ಸೂಚನೆ ನೀಡಿದೆ.
ಮಳೆ ಅಬ್ಬರ: ಕಿತ್ತು ಹೋದ ತಾತ್ಕಾಲಿಕ ಸೇತುವೆ
ಕಳೆದ ಎರಡು ದಿನಗಳಿಂದ ತಾಲೂಕಿನಲ್ಲಿ ಮಳೆ ಸುರಿಯುತ್ತಿದ್ದು ಹಳ್ಳಗಳು ನೀರಿನ ರಭಸದಿಂದ ತುಂಬಿ ಹರಿಯುತ್ತಿವೆ. ಚಿಕೇನಕೊಪ್ಪ ಗ್ರಾಮದ ಬಳಿ ಮುಖ್ಯ ರಸ್ತೆಯ ಹಳ್ಳಕ್ಕೆ ಬ್ರೀಡ್ಜ್ಂ ಕಂ ಬ್ಯಾರೇಜ್ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು ಜನರ ಸಂಚಾರಕ್ಕೆ ಅನುಕೂಲ ಆಗಲೆಂದು ತಾತ್ಕಾಲಿಕವಾಗಿ ಸೇತುವೆ ನಿರ್ಮಿಸಲಾಗಿತ್ತು.
ಹಿರೇವಂಕಲಕುಂಟಾದಲ್ಲಿ ಶಾಲಾ ಸಂಸತ್ ಚುನಾವಣೆ
ಇವಿಎಂ ಮುಖಾಂತರ ನಡೆಯುವ ಸಾರ್ವತ್ರಿಕ ಚುನಾವಣೆ ರೀತಿಯಲ್ಲಿಯೇ ಮೊಬೈಲ್‌ನಲ್ಲಿ ವೋಟರ್ ಮಷೀನ್ ಆಪ್ ಮೂಲಕ ಚುನಾವಣೆ ಪ್ರಕ್ರಿಯೆ ನಡೆಸಲಾಯಿತು.
ಸಾಮಾಜಿಕ ಸ್ವಾಸ್ಥ್ಯ ಕಾಪಾಡಿದ ಪತ್ರಕರ್ತರು
ಬದುಕಿನಲ್ಲಿ ಜ್ಞಾನ ಅತಿ ಮುಖ್ಯವಾಗಿದೆ. ಸಮಾಜದಲ್ಲಿರುವ ಅಂಕು-ಡೊಂಕು ತಿದ್ದಿ, ಸುಂದರ ಸಮಾಜ ನಿರ್ಮಿಸುವಲ್ಲಿ ಪತ್ರಿಕೆಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ.
ಅಣುಸ್ಥಾವರದಂತೆ ಬಲ್ಡೋಟಾ ಸ್ಟೀಲ್‌ ಕಾರ್ಖಾನೆ ರದ್ದುಪಡಿಸಿ
ಅಣುಸ್ಥಾವರ ಸ್ಥಾಪನೆ ಕೈಬಿಟ್ಟಿರುವ ಸರ್ಕಾರದ ನಿರ್ಧಾರ ಸ್ವಾಗತಿಸಿರುವ ಕೊಪ್ಪಳ ಬಚಾವೋ ಆಂದೋಲನ ಸಮಿತಿ ಹಾಗೂ ಕೊಪ್ಪಳ ತಾಲೂಕು ಪರಿಸರ ಹಿತರಕ್ಷಣಾ ವೇದಿಕೆ ಜಂಟಿ ಕ್ರಿಯಾ ಸಮಿತಿ, ತಕ್ಷಣೆ ಬಲ್ಡೋಟಾ ಕಾರ್ಖಾನೆ ಸ್ಥಾಪನೆ ರದ್ದುಪಡಿಶಿ ಲಿಖಿತ ಆದೇಶ ಹೊರಡಿಸುವಂತೆ ಆಗ್ರಹಿಸಿದೆ.
ರಾಜ್ಯ ಸರ್ಕಾರದಿಂದ ದ್ವೇಷ ರಾಜಕೀಯ: ಶಾಸಕ ದೊಡ್ಡನಗೌಡ ಪಾಟೀಲ
ಕೊಲೆ ಕೇಸ್‌ನಲ್ಲಿ ಶಾಸಕ ಬೈರತಿ ಬಸವರಾಜ ಅವರನ್ನು ಸೇರಿಸಿ ಸೇಡಿನ ರಾಜಕಾರಣ ಮಾಡಲಾಗುತ್ತಿದೆ. ಕೊಲೆ ಪ್ರಕರಣದ ಸಂತ್ರಸ್ತೆಯೇ ದೂರಿನಲ್ಲಿ ಬೈರತಿ ಬಸವರಾಜ ಅವರ ಹೆಸರು ನಾನು ಹೇಳಿಲ್ಲ ಎಂದಿದ್ದಾರೆ. ಆದರೆ, ಪೊಲೀಸರು ಇವರ ಹೆಸರನ್ನು ಸೇರಿಸಿದ್ದಾರೆ.
ಸಾರ್ವಜನಿಕರ ಸಮಸ್ಯೆಗೆ ಸಕಾಲಕ್ಕೆ ಸ್ಪಂದಿಸಿ
ಬಹುತೇಕ ಕಡೆ ಸುಳ್ಳು ದಾಖಲೆ ನೀಡಿ ನಿವೇಶನ, ಆಸ್ತಿಗಳನ್ನು ತಮ್ಮ ಹೆಸರಿಗೆ ಮಾಡಿಕೊಂಡಿರುವ ಕುರಿತು ದೂರು ಬಂದಿವೆ. ಅಧಿಕಾರಿಗಳು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಅಲ್ಲದೆ ಈ ಬಗ್ಗೆ ಎಚ್ಚರಿಕೆಯಿಂದ ಕೆಲಸ ಮಾಡುವುದು ಅವಶ್ಯಕತೆ ಇದೆ.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 525
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved