• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಿಸರ ಸಂರಕ್ಷಣೆಯೇ ಆದ್ಯ ಕರ್ತವ್ಯವಾಗಲಿ: ಲಕ್ಷ್ಮೀದೇವಿ
ಪ್ರಸ್ತುತ ದಿನಗಳಲ್ಲಿ ಭವಿಷ್ಯದ ದೃಷ್ಟಿಯಿಂದ ನಾವೆಲ್ಲರೂ ನಮ್ಮ ಸುತ್ತಲಿನ ಪರಿಸರವನ್ನು ಸಂರಕ್ಷಣೆ ಮಾಡಬೇಕಾಗಿದ್ದು, ಇದು ಎಲ್ಲರ ಆದ್ಯ ಕರ್ತವ್ಯವಾಗಿದೆ.
ಮುಂದಿನ ಪೀಳಿಗೆಗೆ ಸುಂದರ ಪರಿಸರ ಸಂಪತ್ತು ನೀಡಿ
ನಮ್ಮ ಮಕ್ಕಳ ಮುಂದಿನ ಭವಿಷ್ಯಕ್ಕಾಗಿ ಆಸ್ತಿ, ಹಣವನ್ನು ಕೊಡುವ ಬದಲು ಸ್ವಚ್ಛ, ಸುಂದರವಾದ ಪರಿಸರ ಸಂಪತ್ತನ್ನು ಕೊಡುಗೆಯಾಗಿ ನೀಡಬೇಕಾಗಿದೆ.
ಕೇಂದ್ರದಲ್ಲಿಯೂ ನಮ್ಮದೇ ಅಧಿಕಾರ ಪಕ್ಕಾ-ಶಿವರಾಜ ತಂಗಡಗಿ
ಕೇಂದ್ರದಲ್ಲಿ ಬಿಜೆಪಿಯನ್ನು ಮತದಾರರು ತಿರಸ್ಕಾರ ಮಾಡಿದ್ದು, ಇಂಡಿಯಾ ಕೂಟಕ್ಕೆ ಅಧಿಕಾರ ರಚನೆ ಮಾಡುವ ಅವಕಾಶ ಬರುವ ಸಾಧ್ಯತೆ ಇದೆ.
ಚಾರ್ ಸೌ ಪಾರ್ ಎನ್ನುತ್ತಿದ್ದ ಮೋದಿಗೆ ತೀನ್ ಸೌ ದಾಟಲು ಆಗಿಲ್ಲ: ಬಯ್ಯಾಪುರ
ಚಾರ್ ಸೌ ಪಾರ್ ಎನ್ನುತ್ತಿದ್ದ ನರೇಂದ್ರ ಮೋದಿ ಅವರಿಗೆ ಈಗ ತೀನ್ ಸೌ ಪಾರ್ ಆಗಲು ಸಾಧ್ಯವಾಗಲಿಲ್ಲ.
ಎರಡು ಬಾರಿ ಸೋಲಿಸಿದ ಕರಡಿಯೇ ಹಿಟ್ನಾಳ ಗೆಲುವಿಗೆ ಆಸರೆ
ಸತತ ಎರಡು ಸೋಲಿಗೆ ಕಾರಣವಾಗಿದ್ದ ಸಂಗಣ್ಣ ಕರಡಿ ಅವರೇ ಈ ಬಾರಿ ಕೊಪ್ಪಳ ಲೋಕಸಭಾ ಚುನಾವಣಯಲ್ಲಿ ಹಿಟ್ನಾಳ ಕುಟುಂಬದ ಗೆಲುವಿಗೆ ಆಸರೆಯಾಗಿದ್ದಾರೆ.
ಒಗ್ಗಟ್ಟಿನ ಪ್ರಯತ್ನದಿಂದ ಗೆಲುವು: ರಾಜಶೇಖರ ಹಿಟ್ನಾಳ
ಕೊನೆಗೂ ಗೆದ್ದಿರುವುದು ಖುಷಿ ತಂದಿದೆ.
ಕಾಂಗ್ರೆಸ್ ಗೆಲುವು ಪ್ರಜಾಪ್ರಭುತ್ವದ ಗೆಲುವು: ಮಾಜಿ ಸಂಸದ ಸಂಗಣ್ಣ
ಬಿಜೆಪಿಗೆ ದುಡಿದ ನನ್ನಂತ ನಿಷ್ಠಾವಂತರನ್ನು ಕಡೆಗಣಿಸಿದ್ದನ್ನು ಗಮನಿಸಿದ್ದ ಮತದಾರರು ಕಾಂಗ್ರೆಸ್ಸಿಗೆ ಮತದಾನ ಮಾಡುವ ಮೂಲಕ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
ದೇಶದಲ್ಲೆಲ್ಲೂ ಮೋದಿ ಅಲೆಯಿಲ್ಲ, ಕಾಂಗ್ರೆಸ್ ಅಲೆ ಪ್ರಾರಂಭ: ಬಸವರಾಜ ರಾಯರೆಡ್ಡಿ
ಎನ್‌ಡಿಎ ಇಲ್ಲದ ಕಾಂಗ್ರೆಸ್ ನೇತೃತ್ವದ ಇಂಡಿಯಾ ಕೂಟ ಸುಭದ್ರ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ.
ಬಿಜೆಪಿ ಕೋಟೆ ಛಿದ್ರ ಮಾಡಿದ ಕಾಂಗ್ರೆಸ್
ಹದಿನೈದು ವರ್ಷಗಳಿಂದ ಬಿಜೆಪಿಯೇ ಮೆರೆಯುತ್ತಿದ್ದ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಡಾ. ಬಸವರಾಜ ಅವರನ್ನು ಪರಾಭವಗೊಳಿಸುವ ಮೂಲಕ ಬಿಜೆಪಿ ಕೋಟೆಯನ್ನು ಛಿದ್ರಗೊಳಿಸಿದ್ದಾರೆ.
ಮಾತು ಬಾರದವನಿಗೆ ಉದ್ಯೋಗ ಖಾತ್ರಿಯೇ ಆಸರೆ
ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಮಹಾತ್ಮಾ ಗಾಂಧಿ ನರೇಗಾ ಯೋಜನೆಯು ಕೇವಲ ವಯಸ್ಕರು, ವೃದ್ಧರಿಗಷ್ಟೇ ಅಲ್ಲದೇ, ಅಂಗವಿಕಲರ ಕುಟುಂಬದ ನಿರ್ವಹಣೆಗೂ ಕೂಡ ಆಸರೆಯಾಗಿದೆ.
  • < previous
  • 1
  • ...
  • 412
  • 413
  • 414
  • 415
  • 416
  • 417
  • 418
  • 419
  • 420
  • ...
  • 575
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved