• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಕರ ಸಮಸ್ಯೆ ಹಂಚಿಕೆಗೊಳ್ಳಲು ಗುರು ಸ್ಪಂದನ
ಶಿಕ್ಷಕರು ಶಾಲಾ ಚಟುವಟಿಕೆ, ಶಾಲಾ ದಾಖಲಾತಿ, ಪಠ್ಯೇತರ ಕಾರ್ಯ, ಇಲಾಖೆಗೆ ಸಲ್ಲಿಸುವಲ್ಲಿ ಅನುಭವಿಸುವ ಸಮಸ್ಯೆಗಳನ್ನು ತಾಲೂಕು ಕಚೇರಿಯಲ್ಲಿ ವೈಯಕ್ತಿಕವಾಗಿ ಹಂಚಿಕೊಳ್ಳಬಹುದು.
ಪೌರಕಾರ್ಮಿಕರು ಜನರ ಆರೋಗ್ಯ ರಕ್ಷಕರು
ಪೌರ ಕಾರ್ಮಿಕರು ಸ್ವಚ್ಛತೆ ಜತೆಗೆ ಜನರ ಆರೋಗ್ಯ ಕಾಪಾಡುವ ರಕ್ಷಕರಾಗಿದ್ದಾರೆ. ಹಗಲು-ರಾತ್ರಿ ಎನ್ನದೆ, ಮಳೆ-ಚಳಿ ಲೆಕ್ಕಿಸದೆ ತಮ್ಮ ಸೇವೆ ಸಲ್ಲಿಸುತ್ತಾರೆ. ಪೌರ ಕಾರ್ಮಿಕರು ಸಾಂಕ್ರಾಮಿಕ ರೋಗ ತಡೆಗಟ್ಟುವಲ್ಲಿ ತಮ್ಮದೆಯಾದ ಕೊಡುಗೆ ನೀಡಿದ್ದಾರೆ.
ದಲಿತರನ್ನು ಭೂಮಿ ಹಕ್ಕಿನಿಂದ ಹೊರಗಟ್ಟಲು ಕುತಂತ್ರ
ಕಳೆದ ೪ ದಶಕಗಳಿಂದ ದಲಿತರು ಭೂಮಿ ಹಕ್ಕಿಗಾಗಿ ನಡೆಸಿದ ಹೋರಾಟದಲ್ಲಿ ದರಕಾಸ್ತು ಜಮೀನು ಮಂಜೂರು ಮಾಡುವ ಕಾಯ್ದೆ ಜಾರಿಗೆ ತರಲಾಗಿದ್ದರೂ, ಸರ್ಕಾರದ ಅಂಕಿ-ಅಂಶಗಳ ಪ್ರಕಾರ ರಾಜ್ಯದ ಒಟ್ಟು ಭೂಮಿಯಲ್ಲಿ ದಲಿತರು ಕೇವಲ ಶೇ.೧೧ರಷ್ಟು ಭೂಮಿ ಮಾತ್ರ ಹೊಂದಿದ್ದಾರೆ.
ಆರ್‌ಟಿಇಯಡಿ ಶಿಕ್ಷಣ ಪಡೆದ ವಿದ್ಯಾರ್ಥಿ ಅತಂತ್ರ
ಗಂಗಾವತಿ ತಾಲೂಕಿನ ಡಣಾಪುರ ಗ್ರಾಮದ ನಿವಾಸಿ ದರ್ಶನ ಹೊನ್ನಮ್ಮ ಬಾಗಲವರದ ಸಂಕಷ್ಟಕ್ಕೆ ಸಿಲುಕಿದ್ದಾನೆ. ಗ್ರಾಮದಲ್ಲಿರುವ ಸಾಧನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆರ್‌ಟಿಇ ಅಡಿ 2017ರಲ್ಲಿ ಪ್ರವೇಶ ಪಡೆದು 8ನೇ ತರಗತಿ ವರೆಗೆ ಶಿಕ್ಷಣ ಪಡೆದಿದ್ದಾನೆ. 9ನೇ ತರಗತಿಗೆ ಪ್ರವೇಶ ಪಡೆಯಲು ಹಣದ ಅಡಚಣೆಯಾಗಿದ್ದು ಮೊರಾರ್ಜಿ ಶಾಲೆಗೆ ಪ್ರವೇಶಾತಿ ನೀಡಬೇಕೆಂದು ಬೇಡಿಕೊಳ್ಳುತ್ತಿದ್ದಾನೆ.
ಕಾರ್ಮಿಕರ ಕಲ್ಯಾಣಕ್ಕಾಗಿ ಪೆಟ್ರೋಲ್, ಡೀಸೆಲ್ ಸೆಸ್
ಈಗಾಗಲೇ ಹಾಕುತ್ತಿರುವ ಸೆಸ್‌ನ್ನೇ ಕೊಡುವಂತೆ ಕೇಳುತ್ತಾರೋ ಅಥವಾ ಕಾರ್ಮಿಕರ ಕಲ್ಯಾಣಕ್ಕಾಗಿಯೇ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಹೊಸ ಸೆಸ್ ವಿಧಿಸಿ ನೀಡುವಂತೆ ಕೇಳುತ್ತಾರೆ ಎನ್ನುವುದನ್ನು ಸಚಿವರು ಸ್ಪಷ್ಟಪಡಿಸಲಿಲ್ಲ.
ಶೈಕ್ಷಣಿಕ ಅಭಿವೃದ್ಧಿಗೆ ಕನ್ನಡಪ್ರಭ ಯುವ ಆವೃತ್ತಿ ಸಹಕಾರಿ
ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಮಾನವೀಯ ಮೌಲ್ಯ ಅಳವಡಿಸಿಕೊಳ್ಳಬೇಕು. ದುಶ್ಚಟಗಳಿಗೆ ಬಲಿಯಾಗುತ್ತಿರುವವರ ಸಂಖ್ಯೆ ದಿನಂಪ್ರತಿ ಹೆಚ್ಚಾಗುತ್ತಿರುವುದು ವಿಪರ್ಯಾಸದ ಸಂಗತಿ.
ಪಟ್ಟಣ ಪಂಚಾಯಿತಿ ಸಿಬ್ಬಂದಿಗಳ ಮಾಹಿತಿ ಫಲಕದಲ್ಲಿ ಅಳವಡಿಸಿ
ಫಾರಂ ನಂ.-೩ ಹಾಗೂ ಬಿ-ಖಾತಾ ವಿತರಣೆಯಲ್ಲಿ ಆಗುತ್ತಿರುವ ಅನಗತ್ಯ ವಿಳಂಬ ಸರಿಪಡಿಸಬೇಕು. ಸೇವಾ ಸೌಲಭ್ಯ, ಸೇವೆಗಾಗಿ ಸಾರ್ವಜನಿಕರು ಸಲ್ಲಿಸಬೇಕಾದ ದಾಖಲೆ, ಸೇವೆಗಾಗಿ ತಮ್ಮ ಕಚೇರಿಯಿಂದ ನಿಯೋಜಿಸಲಾಗಿರುವ ಸಿಬ್ಬಂದಿ, ಸೇವೆ ಒದಗಿಸಲು ನಿಗದಿಪಡಿಲಾದ ಅವಧಿಯ ಸಂಪೂರ್ಣ ಮಾಹಿತಿಯನ್ನು ಫಲಕದಲ್ಲಿ ಹಾಕಬೇಕು.
ಕೊಪ್ಪಳ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮೂವರು ಬಲಿ
ಕೊಪ್ಪಳ ಜಿಲ್ಲೆಯಲ್ಲಿ 24 ಗಂಟೆಯೊಳಗೆ ಗಂಗಾವತಿ ತಾಲೂಕಿನಲ್ಲಿ ಇಬ್ಬರು, ಕೊಪ್ಪಳ ತಾಲೂಕಿನಲ್ಲಿ ಒಬ್ಬರು ಸೇರಿ ಮೂವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ವಾರದೊಳಗೆ ಹೃದಯಾಘಾತಕ್ಕೆ ಮೃತರಾದವರ ಸಂಖ್ಯೆ 6ಕ್ಕೇರಿದೆ.
ಯಲಬುರ್ಗಾದಲ್ಲಿ 16 ಕೋಟಿ ವೆಚ್ಚದಲ್ಲಿ ಪ್ರಜಾಸೌಧ ನಿರ್ಮಾಣ
ಸಾಮಾನ್ಯವಾಗಿ ತಾಲೂಕು ಪ್ರಜಾಸೌಧವನ್ನು ಹೊಸ ತಾಲೂಕುಗಳಿಗೆ ಕೊಡುವುದು ಹೆಚ್ಚು. ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಅವರ ಶ್ರಮದ ಫಲದಿಂದ ಹಳೆಯ ಯಲಬುರ್ಗಾ ತಾಲೂಕಿಗೆ ಹೊಸ ಕಟ್ಟಡ ಮಂಜೂರು ಆಗಿರುವುದು ಗಮನಾರ್ಹ ಸಂಗತಿ.
ಯೂರಿಯಾ ಗೊಬ್ಬರ ಅಭಾವ: ಖರೀದಿಗೆ ಮುಗಿಬಿದ್ದ ರೈತರು
ಕುಷ್ಟಗಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉತ್ತಮ ಮಳೆ ಆಗಿದ್ದು, ಇದರಿಂದ ರಸಗೊಬ್ಬರಗಳಿಗೆ ಹೆಚ್ಚಿನ ಬೇಡಿಕೆ ಸೃಷ್ಟಿಯಾಗಿದೆ. ಅದರಲ್ಲೂ ಕಡಿಮೆ ದರವಿರುವ ಕಾರಣಕ್ಕೆ ಯೂರಿಯಾ ಗೊಬ್ಬರಕ್ಕೆ ವ್ಯಾಪಕ ಬೇಡಿಕೆ ಬಂದಿದೆ.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 525
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved