• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾಳೆಕೊಪ್ಪದಲ್ಲಿ ನೀರಿಗಾಗಿ ಹಾಹಾಕಾರ, ಪರದಾಟ
ಬನ್ನಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಮಾಳೆಕೊಪ್ಪ ಗ್ರಾಮಕ್ಕೆ ಬರುವ ನೀರಿನ ಮೂಲಗಳಾದ ಬನ್ನಿಕೊಪ್ಪ ಸಂಪ್ ಹೌಸ್ ಮೋಟಾರ್, ಬೋರ್‌ವೆಲ್, ಎಲ್ ಆ್ಯಂಡ್ ಟಿ ನೀರಿನ ಸರಬರಾಜು ಯಂತ್ರ ಕೆಟ್ಟ ಪರಿಣಾಮ ಐದಾರು ದಿನದಿಂದ ಹನಿ ನೀರು ಸಹ ಗ್ರಾಮಕ್ಕೆ ಬಂದಿಲ್ಲ.
ಸರಳತೆ, ಶ್ರದ್ಧೆಯಿಂದ ಸಾಧನೆ ಮಾಡಿದ ಹ್ಯಾಟಿ: ಹಿಟ್ನಾಳ್
ಜೀವನದಲ್ಲಿ ಸರಳತೆಯೊಂದಿಗೆ ಶ್ರದ್ಧೆ ಮೈಗೂಡಿಸಿಕೊಂಡರೆ ಸಾಧನೆ ಒಲಿಯಲಿದೆ ಎಂದು ಭಗತ್ ಸಿಂಗ್ ಹೇಳಿದ್ದಾರೆ. ಅವರಂತೆ ಡಾ. ಶ್ರೀನಿವಾಸ ಹ್ಯಾಟಿ ಬದುಕು ಸಾಗಿಸುತ್ತಿದ್ದಾರೆ.
ಬಸವ ಜಯಂತಿ ಅರ್ಥಪೂರ್ಣ ಆಚರಣೆಗೆ ಸಹಕಾರ ಅಗತ್ಯ
ಪ್ರತಿಯೊಂದು ಜಯಂತಿಗೆ ಸರ್ಕಾರದಿಂದ ₹ 25 ಸಾವಿರ ಅನುದಾನ ಇರುತ್ತದೆ. ಇತರೆ ಜಯಂತಿಗಳು ಆಯಾ ಸಮುದಾಯಗಳ ಸಹಕಾರ, ಆರ್ಥಿಕ ನೆರವಿನೊಂದಿಗೆ ನಡೆಯುತ್ತಾ ಬಂದಿವೆ.
ಆರೋಗ್ಯಕರ ಜೀವನ ನಡೆಸುವುದು ಕಲೆ
ವಿದ್ಯಾರ್ಥಿಗಳು ಜ್ಞಾನ ಮತ್ತು ಕೌಶಲ್ಯ ಪಡೆದು ಉತ್ತಮ ವೃತ್ತಿ ಪಡೆಯುವ ಜತೆಗೆ ದೈಹಿಕ ಮತ್ತು ಮಾನಸಿಕ ಆರೋಗ್ಯ ಹೊಂದುವುದು ಅತೀ ಮುಖ್ಯ.
ಹುದ್ದೆ ಇಲ್ಲದೆ ಹೊಸ ತಾಲೂಕಿನಲ್ಲಿ ಬಿಇಒ ಕಚೇರಿ ಆರಂಭ
ಈಗಾಗಲೇ ಇರುವ ಬಿಇಒ ಕಚೇರಿಗಳಲ್ಲಿನ ಸಿಬ್ಬಂದಿ ನಿಯೋಜಿಸುವಂತೆ ಮತ್ತು ಸ್ಥಳೀಯವಾಗಿಯೇ ಕಟ್ಟಡವೊಂದನ್ನು ನೋಡಿಕೊಳ್ಳಬೇಕು. ಇದಕ್ಕಿಂತ ಮಿಗಿಲಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ವಾಹನ ಮತ್ತು ಚಾಲಕನ ವೇತನವನ್ನು ಕೆಕೆಆರ್‌ಡಿಬಿಯಲ್ಲಿ ಪಡೆಯಲು ಸ್ಥಳೀಯ ಶಾಸಕರಿಗೆ ಮನವಿ ಸಲ್ಲಿಸಬೇಕು ಎಂದು ಸಹ ಆದೇಶದಲ್ಲಿ ಹೇಳಲಾಗಿದೆ.
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಭೀಮವ್ವಗೆ ಸುವರ್ಣಗಿರಿ ಪ್ರಶಸ್ತಿ
ಸುವರ್ಣಗಿರಿ ಸಂಸ್ಥಾನ ಮಠದಿಂದ ಕೊಡಮಾಡುವ 2025ರ ಸುವರ್ಣಗಿರಿ ಪ್ರಶಸ್ತಿಗೆ ಕೊಪ್ಪಳ ತಾಲೂಕಿನ ತೊಗಲುಗೊಂಬೆ ಆಟದ ಕಲಾವಿದೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಭೀಮವ್ವ ಶಿಳ್ಳೆಕ್ಯಾತರ ಅವರನ್ನು ಆಯ್ಕೆ ಮಾಡಲಾಗಿದೆ.
ಭಾಗ್ಯನಗರದ ಜನರಿಗಿಲ್ಲ ತುಂಗಭದ್ರಾ ನೀರು
ತುಂಗಭದ್ರಾ ನದಿ ನೀರು ಬೇಕೆಂದರೆ ಕೊಪ್ಪಳ ನಗರದೊಂದಿಗೆ ಭಾಗ್ಯನಗರ ವಿಲೀನ ಮಾಡಬೇಕು ಎನ್ನುವ ಬೇಡಿಕೆ ಇಟ್ಟಿದ್ದರಿಂದ ನಿಮ್ಮ ನೀರು ಬೇಡ, ನೀವು ಬೇಡ ಎಂದು ಅಲ್ಲಿನ ಜನರು ತಿರಸ್ಕರಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ವೃತ್ತಿ ಬದುಕಿಗೆ ಮೃದು ಕೌಶಲ ಮಾನದಂಡ
ಯುವಕರು ಆಧುನಿಕ ವೃತ್ತಿ ಬದುಕಿಗೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದರೆ ಸಮಯೋಚಿತವಾದ ನಿರ್ಧಾರ ತೆಗೆದುಕೊಳ್ಳುವ, ಸಮಸ್ಯಾ ಪರಿಹಾರ ಕೌಶಲ್ಯ ರೂಢಿಸಿಕೊಳ್ಳಬೇಕು. ಆ ಮೂಲಕ ತಮ್ಮ ಸ್ವಾವಲಂಬಿ ಬದುಕು ರೂಪಿಸಿಕೊಳ್ಳಬೇಕು.
ಸಮಾಜ ಪರಿವರ್ತಿಸುವ ಗುರಿ ಇಟ್ಟಕೊಳ್ಳಿ
ಕಾನೂನು ಹಾಗೂ ಸಂವಿಧಾನ ಬಾಹಿರ ಕೆಲಸ ಮಾಡಬಾರದು. ಸಾಮಾಜಿಕ ನ್ಯಾಯ, ಆರ್ಥಿಕ ಮತ್ತು ರಾಜಕೀಯ ನ್ಯಾಯ ನೀಡುವುದು ಸರ್ಕಾರದ ಆದ್ಯ ಕರ್ತವ್ಯ. ಮೂಲಭೂತ ಹಕ್ಕುಗಳ ಉಲ್ಲಂಘನೆ ಆದಾಗ ಕಾನೂನಿನ ಮೊರೆ ಹೋಗಬೇಕು.
ನವಲಿ ಆರೋಗ್ಯ ಕೇಂದ್ರಕ್ಕೆ ವೈದ್ಯರ ಕೊರತೆ
ನವಲಿ ಹೋಬಳಿಯಲ್ಲಿ ಇರುವ ಏಕೈಕ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೂ ಒಂದೇ ಒಂದು ಆ್ಯಂಬುಲೆನ್ಸ್‌ ನೀಡಿಲ್ಲ. ಅಪಘಾತ, ಹೆರಿಗೆ ಹಾಗೂ ತುರ್ತು ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದಿಂದ ಕರೆದುಕೊಂಡು ಬರಲು ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ತಾಲೂಕು ಅಥವಾ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲು ಆ್ಯಂಬುಲೆನ್ಸ್‌ ಇಲ್ಲದೆ ರೋಗಿಗಳು ಸಂಕಷ್ಟ ಎದುರಿಸುತ್ತಿದ್ದಾರೆ.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 459
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved