• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಣಾಳಿಕೆ ಸಿದ್ಧಪಡಿಸಲು ಜನಾಭಿಪ್ರಾಯ ಸಂಗ್ರಹ
ರಾಜ್ಯಾದ್ಯಂತ ಸುಮಾರು 3 ಲಕ್ಷ ತಜ್ಞರು, ಹಿರಿಯರಿಂದ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ.
ಸಾಮಾಜಿಕ ಬಹಿಷ್ಕಾರ ರಾಜಿಯೊಂದಿಗೆ ಅಂತ್ಯ
ನಾವು ಅವರಿಗೆ ಬಹಿಷ್ಕಾರ ಹಾಕಿಲ್ಲ; ದಂಡವನ್ನೂ ಹಾಕಿಲ್ಲ ಎನ್ನುವ ವಾದ ಮಂಡಿಸುತ್ತಲೇ ಸಾಗಿದರು.
ಟಿಕೆಟ್ ಸಿಗುವ ವಿಶ್ವಾಸ: ಕೊಪ್ಪಳ ಸಂಸದ ಸಂಗಣ್ಣ ಕರಡಿ
ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ; ರಾಜ್ಯದ ಪ್ರಥಮ ಪಟ್ಟಿಯಲ್ಲಿಯೇ ಕೊಪ್ಪಳ ಲೋಕಸಭಾ ಕ್ಷೇತ್ರದ ಟಿಕೆಟ್ ಘೋಷಣೆ ಮಾಡುತ್ತಾರೆ ಎನ್ನುವ ವಿಶ್ವಾಸವಿದೆ.
ಋತುಚಕ್ರದ ವೇಳೆ ಶುಚಿತ್ವ ಕಾಪಾಡಿಕೊಳ್ಳಿ
ವಿದ್ಯಾರ್ಥಿನಿಯರಲ್ಲಿ ಋತುಚಕ್ರದ ಬಗ್ಗೆ ಕೀಳರಿಮೆ ಇರಬಾರದು. ಋತುಚಕ್ರದ ಸಂದರ್ಭದಲ್ಲಿ ಶುಚಿತ್ವ ಕಾಪಾಡಿಕೊಳ್ಳುವುದು ಅಗತ್ಯ.
ಚುನಾವಣೆಯಲ್ಲಿ ಗೆಲ್ಲಿಸಿ, ನಿಮ್ಮ ಧ್ವನಿಯಾಗಿ ಕೆಲಸ ಮಾಡುವೆ: ನಾರಾ ಪ್ರತಾಪರೆಡ್ಡಿ
ವಿಧಾನ ಪರಿಷತ್‌ನಲ್ಲಿ ಈಶಾನ್ಯ ಪದವೀಧರ ಕ್ಷೇತ್ರದ ಮತದಾರರ ಸಮಸ್ಯೆಗೆ ಯಾರೊಬ್ಬರೂ ಸ್ಪಂದಿಸಿಲ್ಲ.
ಹನುಮಸಾಗರದಲ್ಲಿ ಗಮನ ಸೆಳೆದ ರಾಷ್ಟ್ರೀಯ ವಿಜ್ಞಾನ ವಸ್ತು ಪ್ರದರ್ಶನ
ಇಂದು ವಿಜ್ಞಾನ ಜನಸಾಮಾನ್ಯರಿಗೂ ತಲುಪಿ ಅವರ ಜೀವನ ಸುಖಮಯವಾಗಿ ಬದುಕು ಹಸನವಾಗಿಸುವುದೇ ವಿಜ್ಞಾನದ ಉದ್ದೇಶ. ದೇಶ ಪ್ರಗತಿ ಹೊಂದಿ ಶಾಂತಿಯಿಂದಿರಲು ಸಾಧ್ಯ.
ಕೊಪ್ಪಳ: ಅಂತರ್ಜಾತಿ ಮದುವೆಯಾದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ!
ಜಿಲ್ಲಾ ಕೇಂದ್ರ ಕೊಪ್ಪಳ ನಗರಕ್ಕೆ ಹೊಂದಿಕೊಂಡಿರುವ ಭಾಗ್ಯನಗರದಲ್ಲಿ ಅಮಾನವೀಯ ಪದ್ಧತಿಯೊಂದು ಅನಾವರಣವಾಗಿದೆ. ಅಂತರ್ಜಾತಿಯಲ್ಲಿ ಮದುವೆಯಾಗಿದ್ದಾರೆ ಎನ್ನುವ ಕಾರಣಕ್ಕೆ ಸಮಾಜದಿಂದಲೇ ಬಹಿಷ್ಕಾರ ಹಾಕಲಾಗಿದ್ದು, ಇತ್ಯರ್ಥಪಡಿಸಲು ಲಕ್ಷ ರುಪಾಯಿ ದಂಡ ಬೇಡಿಕೆ ಇಟ್ಟಿರುವ ವಿಕೃತ ಪ್ರಕರಣ ಬೆಳಕಿಗೆ ಬಂದಿದೆ.
ಪಾಕಿಸ್ತಾನ ಪರ ಕೂಗಿದವರನ್ನು ರಕ್ಷಿಸುತ್ತಿರುವ ಸರ್ಕಾರ: ರವಿಕುಮಾರ ಆರೋಪ
ರಾಜ್ಯ ಸರ್ಕಾರವೇ ತಪ್ಪಿತಸ್ಥರನ್ನು ಗುರುತಿಸಿ ಕ್ರಮ ಕೈಗೊಳ್ಳಬೇಕಾಗಿತ್ತು.
ಯಲಬುರ್ಗಾ ತಾಲೂಕಿನಲ್ಲಿ ಕುಡಿವ ನೀರಿಗೆ ಹಾಹಾಕಾರ
ಪ್ರತಿ ವರ್ಷಕ್ಕಿಂತಲೂ ಈ ಬಾರಿ ನೀರಿನ ಸಮಸ್ಯೆ ಹೆಚ್ಚಾಗಿದೆ. ತಾಲೂಕಾಡಳಿತ, ಗ್ರಾಪಂಗಳಿಂದ ಸಮಸ್ಯಾತ್ಮಕ ಗ್ರಾಮಗಳಿಗೆ ಪರ್ಯಾಯವಾಗಿ ನೀರಿನ ವ್ಯವಸ್ಥೆ ಮಾಡಲು ಸಿದ್ಧತೆ ಮಾಡಿಕೊಂಡರೂ ನೀರಿನ ಸಮಸ್ಯೆ ನೀಗುತ್ತಿಲ್ಲ.
ಮಕ್ಕಳನ್ನು ರಥದಿಂದ ಕೆಳಕ್ಕೆ ಎಸೆಯುವ ಕನಕಗಿರಿಯ ಘಡವಡಿಕಿ ಜಾತ್ರೆ
ಮಕ್ಕಳಿಗೆ ಅನಾರೋಗ್ಯವಾದ ಸಂದರ್ಭದಲ್ಲಿ ಘಡಿವಡಿಕಿ ಮಹಾಲಕ್ಷ್ಮೀಗೆ ಹರಕೆ ಹೊರುವ ಪದ್ಧತಿ ಬಹು ವರ್ಷಗಳಿಂದ ಈ ಭಾಗದಲ್ಲಿ ಪ್ರಚಲಿತದಲ್ಲಿದೆ.
  • < previous
  • 1
  • ...
  • 418
  • 419
  • 420
  • 421
  • 422
  • 423
  • 424
  • 425
  • 426
  • ...
  • 514
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved