• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರಟಗಿಯ ನವಲಿ ವೃತ್ತದಲ್ಲಿ ರಸ್ತೆ ಬದಿ ಗೂಡಂಗಡಿಗಳ ತೆರವಿಗೆ ನಿರ್ಧಾರ
ಕಾರಟಗಿ ಪಟ್ಟಣದ ನವಲಿ ವೃತ್ತದ ಹಳೆಯ ತಹಸೀಲ್ದಾರ್ ಕಚೇರಿ ಆವರಣ ಸುತ್ತಲು ಮುಖ್ಯರಸ್ತೆ ಬದಿಯಲ್ಲಿರುವ ಗೂಡಂಗಡಿಗಳು ಮತ್ತು ಅನಧಿಕೃತ ಶೆಡ್‌ಗಳನ್ನು ತೆರವುಗೊಳಿಸುವುದಾಗಿ ಪುರಸಭೆ ಮುಖ್ಯಾಧಿಕಾರಿ ಸುರೇಶ ಶೆಟ್ಟರ್ ಹೇಳಿದ್ದಾರೆ.
ಕುಕನೂರು ತಾಲೂಕಲ್ಲಿ ವಾಡಿಕೆಗಿಂತ ಮಳೆ ಕಡಿಮೆ
ಕುಕನೂರು ತಾಲೂಕಿನಲ್ಲಿ ಕೆಲವೆಡೆ ಮುಂಗಾರು ಪೂರ್ವ ಮಳೆ ಕೊರತೆಯಾಗಿದೆ. ಹೀಗಾಗಿ ರೈತರು ಹೆಸರು ಬಿತ್ತನೆ ಸಿದ್ಧತೆ ಮಾಡಿಕೊಂಡು ಕಾಯುತ್ತಿದ್ದಾರೆ.
ಕಬ್ಬರಗಿಯ ಕಪಿಲತೀರ್ಥ ಜಲಪಾತಕ್ಕೆ ಜೀವಕಳೆ ತಂದ ಮಳೆರಾಯ
ಕುಷ್ಟಗಿ ತಾಲೂಕಿನ ಕಬ್ಬರಗಿ ಗ್ರಾಮದ ಕಪಿಲತೀರ್ಥ ಮಿನಿ ಜಲಪಾತ ಗುರುವಾರ ಸಾಯಂಕಾಲ ಸುರಿದ ಭಾರಿ ಮಳೆಗೆ ಮೈದುಂಬಿ ಧುಮ್ಮುಕ್ಕುತ್ತಿದ್ದು, ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಆಗಮಿಸುತ್ತಿದ್ದಾರೆ.
ದೇಶದಲ್ಲಿ ಕಾಂಗ್ರೆಸ್ ಅಸ್ತಿತ್ವವೇ ಇಲ್ಲ: ಪ್ರಹ್ಲಾದ ಜೋಶಿ
ಈ ಬಾರಿ ಚುನಾವಣೆಯಲ್ಲಿ ರಾಹುಲ್ ಗಾಂಧಿ ಸೋಲುತ್ತಾರೆ. ಕಾಂಗ್ರೆಸ್ ನಾಯಕರೆ ಸೋಲಿಸುತ್ತಾರೆ. ಕಾಂಗ್ರೆಸ್ ವಿರೋಧ ಪಕ್ಷದ ಸ್ಥಾನದಲ್ಲಿ ಕೂರುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ನಿರ್ಮಲ ಮನಸ್ಸಿನಿಂದ ದೇವರ ಸಾಕ್ಷಾತ್ಕಾರ: ಶಿವಕುಮಾರಯ್ಯ ಹಿರೇಮಠ
ಕುಕನೂರು ತಾಲೂಕಿನ ಚಿಕೇನಕೊಪ್ಪ ಗ್ರಾಮದಲ್ಲಿ ಶ್ರೀದುರ್ಗಾದೇವಿ ಜಾತ್ರಾ ಮಹೋತ್ಸವದ ಪ್ರಯುಕ್ತ ಜಾದು ಪ್ರದರ್ಶನ, ಸಂಗೀತ ರಸಮಂಜರಿ, ನಗೆಹಬ್ಬ ಕಾರ್ಯಕ್ರಮ ನಡೆಯಿತು.
ಫೋಟೋಗ್ರಾಫರ್‌ ಮೇಲೆ ಹಲ್ಲೆ, ಕಾರಟಗಿಯಲ್ಲಿ ಖಂಡನೆ
ಬೆಂಗಳೂರಿನಲ್ಲಿ ವೃತ್ತಿನಿರತ ಛಾಯಾಗ್ರಾಹಕನ ಹಲ್ಲೆ ನಡೆಸಿದ ಪುಂಡರ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಕಾರಟಗಿ ತಾಲೂಕು ಫೋಟೋ ಮತ್ತು ವಿಡಿಯೋಗ್ರಾಪರ್ ಸಂಘದಿಂದ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
ಎಂಟೇ ವರ್ಷಗಳಲ್ಲಿ ಶಿಥಿಲವಾದ ಉಪನೋಂದಣಾಧಿಕಾರಿ ಕಚೇರಿ ಕಟ್ಟಡ!
ಯಲಬುರ್ಗಾ ತಾಲೂಕಿನ ಹಿರಿಯ ಉಪನೋಂದಣಾಧಿಕಾರಿ ಕಚೇರಿ ಉದ್ಘಾಟನೆಗೊಂಡು ಎಂಟೇ ವರ್ಷಗಳಲ್ಲಿ ಶಿಥಿಲಾವಸ್ಥೆ ತಲುಪಿದೆ. ಕಟ್ಟಡ ಬಿರುಕು ಬಿಟ್ಟಿದ್ದು, ಮಳೆ ಬಂದಾಗ ಅಲ್ಲಿಂದ ನೀರು ಸುರಿಯುತ್ತದೆ.
ಲಿಂಗಾಯತ ಸಮಾವೇಶದ ಯಶಸ್ಸಿಗೆ ನಿರ್ಧಾರ
ಜೂನ್ ೧೬ರಂದು ಕೊಪ್ಪಳದಲ್ಲಿ ನಡೆಯಲಿರುವ ಲಿಂಗಾಯತ ಸಮಾವೇಶವನ್ನು ಯಶಸ್ವಿಗೊಳಿಸಲು ಸರ್ವಾನುಮತದಿಂದ ನಿರ್ಣಯಿಸಲಾಗಿದೆ. ಎಲ್ಲರೂ ಒಕ್ಕೊರಲಿನಿಂದ ತನು-ಮನ-ಧನದಿಂದ ಕಾರ್ಯಕ್ರಮ ಯಶಸ್ಸುಗೊಳಿಸಬೇಕು ಎಂದು ಕೋರಿದ್ದಾರೆ.
ಗಾಳಿ-ಮಳೆಗೆ ನೆಲಕಚ್ಚಿದ ಪಪ್ಪಾಯಿ ಗಿಡಗಳು
ಕುಷ್ಟಗಿ ತಾಲೂಕಿನ ಹನುಮಸಾಗರ, ಹನುಮನಾಳ ಮತ್ತಿತರ ಗ್ರಾಮಗಳಲ್ಲಿ ಗುಡುಗು ಗಾಳಿ ಸಮೇತ ಮಳೆಯಾಗಿದ್ದು, ಹಲವೆಡೆ ಪಪ್ಪಾಯಿ ಗಿಡಗಳು, ಹಾಗೂ ವೀಳ್ಯದೆಲೆ ಬಳ್ಳಿ ನೆಲಕಚ್ಚಿದೆ. ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಬಾಲ್ಯ ವಿವಾಹ ತಡೆಗಟ್ಟಲು ಸಾರ್ವಜನಿಕರು ಸಹಕರಿಸಿ: ನಲಿನ್ ಅತುಲ್
ಬಾಲ್ಯವಿವಾಹ ಪ್ರಕರಣಗಳ ತನಿಖೆ ಅಥವಾ ವಿಚಾರಣೆ ಸಂದರ್ಭದಲ್ಲಿ ಬಾಲಕಿಗೆ ಸಂಬಂಧಿಸಿದ ಶಾಲಾ ದಾಖಲಾತಿ ಒದಗಿಸುವುದು ಶಾಲಾ ಮುಖ್ಯೋಪಾಧ್ಯಾಯರ ಕರ್ತವ್ಯ. ದಾಖಲಾತಿ ಒದಗಿಸದ ಮುಖ್ಯೋಪಾಧ್ಯಾಯರ ವಿರುದ್ಧ ಕ್ರಮ ವಹಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
  • < previous
  • 1
  • ...
  • 420
  • 421
  • 422
  • 423
  • 424
  • 425
  • 426
  • 427
  • 428
  • ...
  • 574
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved