ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಿಜೆಪಿ ಎಡವಟ್ಟಿನಿಂದ ಎಪಿಎಂಸಿ ಪೀಠೋಪಕರಣ ಜಪ್ತಿ
ಮಹತ್ವಕಾಂಕ್ಷಿ ರೈಸ್ ಟೆಕ್ನಾಲಜಿ ಪಾರ್ಕ್ ನಿರ್ಮಾಣಕ್ಕೆ ಅಂದು ರೈತರೇ ಸ್ವಇಚ್ಛೆಯಿಂದ ಭೂಮಿ ನೀಡಿದ್ದಾರೆ. ನಾವು ಅವರಿಂದ ಭೂಮಿ ವಶಪಡಿಸಿಕೊಂಡಿಲ್ಲ. ಒಂದೇ ಬಾರಿಗೆ ಹಣ ಸಂದಾಯ ಮಾಡುವಂತೆ ರೈತರು ಬಾಂಡ್ ಬರೆದುಕೊಟ್ಟು ಸರ್ಕಾರಕ್ಕೆ ಭೂಮಿ ನೀಡಿದ್ದಾರೆ
ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನ: ರಾಜ್ಯಸಭಾ ಸದಸ್ಯ ಅಜಿತ್ ಗೋಪ್ಚಡೆ
ಮಹಾರಾಷ್ಟ್ರ ರಾಜ್ಯದಲ್ಲಿಯೂ ೪೮ ಲೋಕಸಭಾ ಸ್ಥಾನಗಳಲ್ಲಿ ೪೮ ಸ್ಥಾನಗಳು ಬಿಜೆಪಿ ಪಾಲಾಗಲಿವೆ.
ಗಂಗಾವತಿಯಲ್ಲಿ ಕೊಳವೆ ಬಾವಿಗೂ ಬಂತು ನೀರಿನ ಬರ
ಜಲಾಶಯ ನೀರು ಬಾರದಿದ್ದರೂ ಕೊಳವೆ ಬಾವಿ ಆಶ್ರಿತರಾಗಿ ನೀರು ಪಡೆದು ಭತ್ತ ನಾಟಿ ಮಾಡಿದ ರೈತರು ಈಗ ತ್ರಿಶಂಕು ಸ್ಥಿತಿಯಲ್ಲಿದ್ದಾರೆ.
ರೇಣುಕಾಚಾರ್ಯರ ಜಯಂತಿ ಕೇವಲ ಜಾತಿಗೆ ಸೀಮಿತವಾಗದಿರಲಿ
ಆದಿ ಜ.ರೇಣುಕಾಚಾರ್ಯರ ಜಯಂತಿ ಕೇವಲ ಜಂಗಮ ಜಾತಿಗೆ ಸೀಮಿತವಾಗಿರದೇ ಈ ಜಯಂತಿಯು ಸರ್ವ ಜನಾಂಗವನ್ನೊಳಗೊಂಡ ಜಯಂತಿಯಾಗಿ ಆಚರಿಸಿದಾಗ ಮಾತ್ರ ಇದಕ್ಕೆ ಅರ್ಥಪೂರ್ಣ ಜಯಂತಿಯಾಗುತ್ತದೆ.
ವಿಜಯನಗರ ರಾಜಧಾನಿ ಆನೆಗೊಂದಿ ಉತ್ಸವಕ್ಕೆ ಸಿದ್ಧತೆ: ಶಾಸಕ ಜನಾರ್ದನ ರೆಡ್ಡಿ
ಚಿತ್ರನಟರಾದ ಧೃವ ಸರ್ಜಾ, ಶ್ರೀಮುರುಳಿ, ಸಂಗೀತ ನಿರ್ದೇಶಕ ಹಂಸಲೇಖ ತಂಡ ರಾಮಾಯಣ ಕಾಲದ ನೃತರೂಪಕ ಹಾಗೂ ಕಥೆ ಪ್ರಸ್ತುತ ಪಡಿಸುತ್ತಾರೆ.
ಮೀಸಲಾತಿಗಾಗಿ ಶಾಸಕರು ಧ್ವನಿ ಎತ್ತಲಿ: ಪಂಚಮಸಾಲಿ ಸಮಾಜದ ಬಸವಜಯ ಮೃತ್ಯುಂಜಯ ಸ್ವಾಮೀಜಿ
ಅಧಿಕಾರ ಇರಲಾರದ ಸಂದರ್ಭದಲ್ಲಿ ಸಮಾಜದ ಪರವಾಗಿ ನಿಂತು ಮಾತನಾಡಿದವರು ಇಂದು ಅಧಿಕಾರ ಪಡೆದುಕೊಂಡಿದ್ದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಎದುರಿಗೆ ಸಮಾಜದ ಮೀಸಲಾತಿಯ ಹೋರಾಟದ ಧ್ವನಿ ಎತ್ತುತ್ತಿಲ್ಲ.
ಕನಕಗಿರಿ ಉತ್ಸವದಲ್ಲಿ ಒಂದೂವರೆ ಲಕ್ಷ ಜನರಿಂದ ಭೋಜನ
ಉತ್ಸವದ ಕರ್ತವ್ಯಕ್ಕೆ ಆಗಮಿಸಿದ್ದ ಜಿಲ್ಲೆಯ ವಿವಿಧ ತಾಲೂಕುಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗೂ ಊಟಕ್ಕೆ ಅಚ್ಚುಕಟ್ಟಾದ ವ್ಯವಸ್ಥೆ ಮಾಡಲಾಗಿತ್ತು. ದಿನಕ್ಕೆ ಅಡುಗೆಗೆ ೧ ಲಕ್ಷ ಲೀಟರ್ ನೀರು ಬಳಕೆಯಾಗಿದೆ.
ಪುಸ್ತಕಗಳು ನಡೆದಾಡುವ ದೇವರು: ಗಂಗಾವತಿ ಪ್ರಾಣೇಶ
ಮಕ್ಕಳಲ್ಲಿ ಓದುವ ಅಭಿರುಚಿ ಬೆಳೆಸುವ ನಿಟ್ಟಿನಲ್ಲಿ ಪುಸ್ತಕಗಳು ಸಹಾಯಕವಾಗುತ್ತವೆ. ಶಾಲೆಯ ಮಕ್ಕಳಿಗೆ ಕಥೆ, ಕವನ, ಹಾಡು, ನಾಟಕ, ಚಿತ್ರಗಳ ಪುಸ್ತಕಗಳನ್ನು ಕೊಡುವ ಮೂಲಕ ಜ್ಞಾನದ ಜೊತೆ ಓದುವ ಖುಷಿ ಕೊಡಲು ಸಾಧ್ಯ.
ಕುಡಿವ ನೀರಿನ ಸಮಸ್ಯೆಯಾಗದಂತೆ ಎಚ್ಚರ ವಹಿಸಿ: ತಹಸೀಲ್ದಾರ್ ಬಸವರಾಜ ತೆನ್ನಳ್ಳಿ
ಪಟ್ಟಣದ ೧೫ ವಾರ್ಡಿಗಳಲ್ಲಿ ಯಾರಿಗೂ ನೀರಿನ ಸಮಸ್ಯೆಯಾಗದಂತೆ ಎಚ್ಚರ ವಹಿಸಬೇಕು. ಜತೆಗೆ ನೀರಿನ ಸಮಸ್ಯೆಗಳ ಕುರಿತು ದೂರು ಬಂದಲ್ಲಿ ಆಯಾ ವಾರ್ಡಿನ ನೀರಗಂಟಿಗಳೇ ಹೊಣೆಗಾರರು.
ಭೂಸ್ವಾಧೀನ ಪರಿಹಾರ ವಿಳಂಬ: ವಿಶೇಷ ಎಪಿಎಂಸಿ ಪೀಠೋಪಕರಣ ಜಪ್ತಿ
ಜಿಲ್ಲಾ ಮತ್ತು ಹೈಕೋರ್ಟ್ನ ಆದೇಶದ ಅನ್ವಯ ಕಾರಟಗಿಯಲ್ಲಿನ ವಿಶೇಷ ಎಪಿಎಂಸಿ ಕಚೇರಿಯ ಪಿಠೋಪಕರಗಳನ್ನು ಜಪ್ತಿ ಮಾಡಲಾಗಿದೆ ಎಂದು ರೈತರ ಪರ ನ್ಯಾಯವಾದಿಗಳು ತಿಳಿಸಿದ್ದಾರೆ
< previous
1
...
420
421
422
423
424
425
426
427
428
...
514
next >
Top Stories
ಆರೆಸ್ಸೆಸ್ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!