• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನಕಗಿರಿ ಉತ್ಸವದ ಅಬ್ಬರದಲ್ಲಿ ಸ್ಮಾರಕಗಳ ಕಣ್ಣೀರು ಕಾಣುತ್ತಿಲ್ಲ
ಮ್ಮ ಹೆಸರು ಹೇಳಿಕೊಂಡು ಸಂಭ್ರಮಿಸುತ್ತಿರುವ ನೀವು ಸ್ವಲ್ಪ ನಮ್ಮತ್ತ ನೋಡಿ. ನೀವು ಹೀಗೆ ನಮ್ಮನ್ನು ನಿರ್ಲಕ್ಷ್ಯ ಮಾಡಿದ್ದೇ ಆದರೆ ಮುಂದಿನ ಪೀಳಿಗೆಗೆ ನೀವು ನಮ್ಮ ಹೆಸರು ಹೇಳಬಹುದು ಅಷ್ಟೇ, ನಾವು ಸಾಕ್ಷಿಯಾಗಿರುವುದಕ್ಕೆ ಇರುವುದಿಲ್ಲ.
ನೋಡುಗರ ಮನ ಸೆಳೆಯುತ್ತಿದೆ ಹೂವಿನ ಗೋಪುರ
ಕಲ್ಲಂಗಡಿಯಲ್ಲಿ ಕುವೆಂಪು, ದ.ರಾ. ಬೇಂದ್ರೆ, ಪುಟ್ಟರಾಜ ಗವಾಯಿ, ಶಿವಕುಮಾರ ಶ್ರೀಗಳು, ವರನಟ ಡಾ.ರಾಜಕುಮಾರ, ಪುನೀತ ರಾಜಕುಮಾರ ಸೇರಿದಂತೆ ಹಲವು ಗಣ್ಯರ ಚಿತ್ರಗಳು ಕಲ್ಲಂಡಿಯಲ್ಲಿ ಕೆತ್ತನೆ ಮಾಡಲಾಗಿದೆ.
ಇಂದಿನಿಂದ ದೋಟಿಹಾಳದ ಶುಖಮುನಿ ತಾತನ ಪಲ್ಲಕ್ಕಿ ಉತ್ಸವದ ವೈಭವ
ದೋಟಿಹಾಳ ಗ್ರಾಮದ ಶುಖಮುನಿ ಸ್ವಾಮಿಗಳ ದೇವಸ್ಥಾನವು ತಾಲೂಕಿನಲ್ಲೇ ದೊಡ್ಡ ದೇವಸ್ಥಾನ ಹಾಗೂ ಭಾವೈಕ್ಯತೆ ಸಾರುವಂತಹ ದೊಡ್ಡ ಜಾತ್ರೆ ಎಂದು ಹೆಸರುವಾಸಿಯಾಗಿದೆ.
ಕನಕಗಿರಿ ಉತ್ಸವ ಹಮ್ಮಿಕೊಂಡಿದ್ದು ಶ್ಲಾಘನೀಯ: ಸಂಸದ ಸಂಗಣ್ಣ ಕರಡಿ
ನವಲಿ ಸಮಾನಾಂತರ ಜಲಾಶಯವನ್ನು ಜಾರಿಗೆ ಮುಂದಾಗಿರುವುದು ಶ್ಲಾಘನೀಯ. ‌ಸಿಂಗಟಾಲೂರು ಏತ ನೀರಾವರಿ ಯೋಜನೆ ಪೂರ್ಣಗೊಳಿಸಬೇಕಾಗಿದೆ. ಆಲಮಟ್ಟಿ ಜಲಾಶಯದಿಂದ ತುಂಗಭದ್ರಾ ಜಲಾಶಯ ನೀರು ತರುವ ಕೆಲಸ ಆಗಬೇಕು.
ಕಲೆ, ಸಂಸ್ಕೃತಿ ಪರಿಚಯಿಸುವುದೇ ಉತ್ಸವದ ಉದ್ದೇಶ: ಸಚಿವ ಶಿವರಾಜ ತಂಗಡಗಿ
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಖಾತೆ ನೀಡಿದಾಗ ತಮಗೇ ಅಚ್ಚರಿಯಾಗಿತ್ತು. ಬರಹಗಾರ ಅಲ್ಲ, ಸಾಹಿತಿ ಅಲ್ಲ, ಆದರೂ ಇದನ್ನು ಏಕೆ ಕೊಟ್ಟಿದ್ದಿರಿ ಎಂದು ಸಿಎಂ ಅವರನ್ನೇ ಕೇಳಿದ್ದೆ.‌ ಆದರೂ ವಿಶ್ವಾಸವಿಟ್ಟು ಸಚಿವ ಸ್ಥಾನ ಕೊಟ್ಟರು.
ಕನಕಗಿರಿ ಕಲೆ, ಸಾಹಿತ್ಯ, ಸಂಸ್ಕೃತಿಯ ತವರೂರು: ಸಾಹಿತಿ ಪವನಕುಮಾರ ಗುಂಡೂರು
ಕನಕಗಿರಿ ಉತ್ಸವದ ನಿಮಿತ್ತ ಡಾ.ಪಂಡಿತ ಪುಟ್ಟರಾಜ ಗವಾಯಿಗಳ ವೇದಿಕೆಯಲ್ಲಿ ಏರ್ಪಡಿಸಿದ್ದ ವಿಚಾರಗೋಷ್ಠಿಯಲ್ಲಿ ಕನಕಗಿರಿ ಕಲೆ ಹಾಗೂ ಸಾಹಿತ್ಯ ಪರಂಪರೆ ಕುರಿತು ವಿಷಯ ಮಂಡಿಸಿದರು.
ಕನಕಗಿರಿ ಉತ್ಸವದಲ್ಲಿ ವಿಶ್ವವಿಖ್ಯಾತ ಮೈಸೂರು ಮಾದರಿ ಜಂಬು ಸವಾರಿ
ವಿಜಯನಗರ ಸಾಮ್ರಾಜ್ಯದ ಸಾಮಂತರ ನೆಲದಲ್ಲಿ ವಿಶ್ವ ಪರಂಪರೆ ತಾಣವಾದ ಹಂಪಿಯ ವಿರೂಪಾಕ್ಷ ದೇವಸ್ಥಾನದ ಆನೆ ಮೇಲೆ ಕನಕಾಚಲಪತಿಯನ್ನು ಮೆರವಣಿಗೆ ಮಾಡಿರುವುದು ಹೊಸ ಇತಿಹಾಸಕ್ಕೆ ಸಾಕ್ಷಿಯಾಯಿತು.
ಪ್ರತಿ ವರ್ಷ ಕನಕಗಿರಿ ಉತ್ಸವ: ಸಚಿವ ಶಿವರಾಜ ತಂಗಡಗಿ
ರಾಜಾ ಉಡಚಪ್ಪ ನಾಯಕ ಅವರ ಗತವೈಭವ ತೋರಿಸಬೇಕು ಎನ್ನುವ ಕಾರಣಕ್ಕಾಗಿ ಉತ್ಸವ ಹಮ್ಮಿಕೊಳ್ಳಲಾಗಿದೆ.
ಕೊಪ್ಪಳ ವಿಭಾಗೀಯ ಅಂಚೆ ಕಚೇರಿ ಮಾದರಿಯಾಗಲಿ: ಸಂಸದ ಸಂಗಣ್ಣ ಕರಡಿ
ಪ್ರಧಾನಿ ನರೇಂದ್ರ ಮೋದಿ ವಿಕಸಿತ ಭಾರತ ಆರಂಭಿಸಿದ್ದಾರೆ. ಮುಂದೆ ಭಾರತ ಜಗತ್ತಿನ ನಾಯಕನಾಗಲಿದೆ. ಇಂದು ಭಾರತ ಆರ್ಥಿಕತೆ ವಿಶ್ವದಲ್ಲಿ 3ನೇ ಸ್ಥಾನಕ್ಕೆ ಬಂದಿದೆ.
ಬಗರ್ ಹುಕುಂ ಸಾಗುವಳಿ ಬಾಕಿ ಅರ್ಜಿ ಇತ್ಯರ್ಥ ಶೀಘ್ರ: ಶಾಸಕ ರಾಘವೇಂದ್ರ ಹಿಟ್ನಾಳ
ಬಗರ್ ಹುಕುಂ ಸಾಗುವಳಿ ಸಮಿತಿ ರಚನೆ ಮಾಡಿ ಆದೇಶಿಸಲ್ಪಟ್ಟ ಕಳೆದ ಒಂಬತ್ತು ತಿಂಗಳಿನಿಂದ ಈವರೆಗೆ 709 ಅರ್ಜಿಗಳು ಈ ವರೆಗೆ ಸಲ್ಲಿಕೆಯಾಗಿದ್ದು, 365 ಅರ್ಜಿಗಳು ಅನುಮೋದನೆಗಾಗಿ ಈಗ ಸಮಿತಿಯ ಮುಂದಿದೆ.
  • < previous
  • 1
  • ...
  • 422
  • 423
  • 424
  • 425
  • 426
  • 427
  • 428
  • 429
  • 430
  • ...
  • 514
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved