• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಜಲಿ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹ
ಅಮಾಯಕ ಯುವತಿ ಅಂಜಲಿ ಅಂಬಿಗೇರ ಕೊಲೆ ಖಂಡಿಸಿ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ, ಪರಿಹಾರ ನೀಡಬೇಕೆಂದು ಆಗ್ರಹಿಸಿ ತಾಲೂಕು ಗಂಗಾಮತ ಕ್ಷೇಮಾಭಿವೃದ್ಧಿ ಸಂಘ ಹಾಗೂ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಯುವಕ ಸಂಘದ ವತಿಯಿಂದ ತಹಸೀಲ್ದಾರ್‌ ಮೂಲಕ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ತುಂಗಭದ್ರಾ ಅಣೆಗೆ ಶೂನ್ಯ ಒಳಹರಿವು
ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ರಾಜ್ಯದ ವಿವಿಧ ಜಲಾಶಯಗಳಲ್ಲಿ ನೀರಿನ ಒಳಹರಿವು ಹೆಚ್ಚಳವಾಗುತ್ತಿದ್ದರೆ ಇಲ್ಲಿನ ತುಂಗಭದ್ರಾ ಜಲಾಶಯಕ್ಕೆ ಇನ್ನೂ ಆ ಭಾಗ್ಯವಿಲ್ಲ.
ಪರಿಹಾರ ನೀಡದ ಕಂಪನಿ ವಿರುದ್ಧ ರೈತರ ಪ್ರತಿಭಟನೆ
ಪರಿಹಾರ ನೀಡದೆಯೇ ಜಮೀನಿನಲ್ಲಿ ಹೈ ಟೆನ್ಶನ್ ತಂತಿ ಮತ್ತು ವಿದ್ಯುತ್ ಗೋಪುರದ ಕಂಬ ಹಾಕುವುದನ್ನು ವಿರೋಧಿಸಿ ರೈತರು ಸೋಮವಾರ ಹುಲಿಗೇರಿ ಗ್ರಾಮದ ಬಳಿ ಪ್ರತಿಭಟನೆ ನಡೆಸಿ ಕಾಮಗಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು.
ಪರಿಷತ್ ಅಭ್ಯರ್ಥಿ ಅಮರನಾಥ ಪಾಟೀಲ ಗೆಲುವು ಖಚಿತ: ಹಾಲಪ್ಪ ಆಚಾರ್
ಈ ಕ್ಷೇತ್ರಕ್ಕೆ ಅಮರನಾಥ ಪಾಟೀಲರು ಹಳೇಬರು. ಸಾಕಷ್ಟು ಅಭಿವೃದ್ದಿ ಕಾರ್ಯಗಳಿಂದ ಚಿರಪರಿಚಿತರಾದವರು.
ಚುರುಕುಗೊಂಡ ಕೃಷಿ ಚುಟವಟಿಕೆಗಳು
ಕಳೆದ ನಾಲ್ಕೈದು ದಿನಗಳಿಂದ ಉತ್ತಮ ಮಳೆ ಆಗಿರುವುದರಿಂದ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೃಷಿ ಚಟುವಟಿಕೆ ಚುರುಕುಗೊಂಡಿವೆ.
ಅಭ್ಯರ್ಥಿ ಚಂದ್ರಶೇಖರ ಪಾಟೀಲ್ ಗೆಲುವು ನಿಶ್ಚಿತ: ಬಯ್ಯಾಪುರ
ಈಶಾನ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ್ ಗೆಲುವು ನಿಶ್ಚಿತ.
ಸಿಡಿಲು ಗುಡುಗು ಸಹಿತ ಭಾರಿ ಮಳೆ
ತಾಲೂಕಿನ ದೋಟಿಹಾಳ ಹಾಗೂ ತಾವರಗೇರಾ ಸೇರಿದಂತೆ ಅನೇಕ ಕಡೆಗಳಲ್ಲಿ ಸಿಡಿಲು ಗುಡುಗು, ಗಾಳಿ ಸಮೇತ ಭಾರಿ ಮಳೆಯಾಗಿದ್ದು, ಕೆಲವು ಕಡೆ ಮರಗಳು ಧರೆಗೆ ಉರುಳಿವೆ.
ಕಾರಟಗಿಯಲ್ಲಿ ಅದ್ಧೂರಿ ವಾಸವಿ ಜಯಂತಿ
ಇಲ್ಲಿನ ಆರ್ಯವೈಶ್ಯ ಸಮಾಜದ ಕುಲದೇವತೆ ವಾಸವಿ ಅಮ್ಮನವರ ಜಯಂತಿಯನ್ನು ಆಚರಿಸಲಾಯಿತು.
ರಸ್ತೆ ಅಪಘಾತ: ಮೃತರ ಸಂಖ್ಯೆ ನಾಲ್ಕಕ್ಕೇರಿಕೆ
ತಾಲೂಕಿನ ಹೊಸಳ್ಳಿ ಗ್ರಾಮದ ಬಳಿ ನಡೆದ ರಸ್ತೆ ಅಪಘಾತದಲ್ಲಿ ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಕುಷ್ಟರೋಗದ ಲಕ್ಷಣಗಳ ಬಗ್ಗೆ ನಿರ್ಲಕ್ಷ್ಯ ಬೇಡ: ಶಿವಾನಂದ
ಚರ್ಮದಲ್ಲಾಗುವ ಬದಲಾವಣೆಗಳು ಕುಷ್ಟರೋಗದ ಲಕ್ಷಣಗಳಾಗಿರಬಹುದು. ಅಂತಹ ಯಾವುದೇ ಚರ್ಮದ ಬದಲಾವಣೆಯನ್ನು ನಿರ್ಲಕ್ಷ್ಯ ಮಾಡದೆ ಸಮೀಪದ ಆಸ್ಪತ್ರೆಯಲ್ಲಿ ಪರೀಕ್ಷಿಸಿಕೊಳ್ಳಬೇಕು.
  • < previous
  • 1
  • ...
  • 424
  • 425
  • 426
  • 427
  • 428
  • 429
  • 430
  • 431
  • 432
  • ...
  • 574
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved