• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಐಸಿಯುನಲ್ಲಿ ಕೇಂದ್ರ ಸರ್ಕಾರ: ಸಚಿವ ಲಾಡ್
ಬಿಜೆಪಿ ನಾಯಕರು ಸಿಎಂ ಬದಲಾವಣೆ ಸೇರಿದಂತೆ ರಾಜ್ಯ ಸರ್ಕಾರದ ಕುರಿತು ಮಾತನಾಡುವುದನ್ನು ಬಿಡಲಿ. ಅದನ್ನು ಕಾಂಗ್ರೆಸ್ ಹೈಕಮಾಂಡ್ ನೋಡಿಕೊಳ್ಳುತ್ತದೆ. ರಾಜ್ಯದಲ್ಲಿ 136 ಶಾಸಕರೊಂದಿಗೆ ಸರ್ಕಾರ ಸುಭದ್ರವಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್‌ ಹೇಳಿದರು.
ವಿದ್ಯಾರ್ಥಿಗಳಿದ್ದರೂ ಕೊಠಡಿ, ಹಾಸ್ಟೆಲ್‌ ಕೊರತೆ
ಸರ್ಕಾರ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ವಸತಿ ನಿಲಯಗಳ ಹೆಚ್ಚಳ ಮತ್ತು ಈಗ ಇರುವ ಹಾಸ್ಟೆಲ್‌ಗಳಲ್ಲಿ ಹೆಚ್ಚುವರಿ ಕೊಠಡಿಗಳ ಬೇಡಿಕೆಯಂತೆ ನಿರ್ಮಿಸಬೇಕಿದೆ. ಯಲಬುರ್ಗಾ ಹಾಗೂ ಕುಕನೂರು ತಾಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ೧೬ ವಸತಿ ನಿಲಯಗಳಿವೆ. ಈ ಪೈಕಿ ೧೧ ಮೆಟ್ರಿಕ್ ಪೂರ್ವ ವಸತಿ ನಿಲಯಗಳಿಗೆ ಪ್ರವೇಶ ಪಡೆಯಲು ೧೦೪೮ ಅರ್ಜಿ ಬಂದಿವೆ.
ಹತ್ತಿ ಬೀಜೋತ್ಪಾದನೆ ರೈತರಿಗೆ ಸಂಘಟಕರ, ಕಂಪನಿಗಳಿಂದ ಮೋಸ
ಕೊಪ್ಪಳ ಜಿಲ್ಲೆಯಲ್ಲಿ ಹತ್ತಿ ಬೀಜೋತ್ಪಾದನಾ ಕಂಪನಿಗಳ ಮಾಲೀಕರು, ಸಂಘಟಕರು ಹಾಗೂ ಮೇಲ್ವಿಚಾರಕರಿಂದ ಹತ್ತಿ ಬೀಜೋತ್ಪಾದನಾ ಮಾಡುವ ರೈತರಿಗೆ ಮೋಸವಾಗುತ್ತಿದೆ.
5 ರುಪಾಯಿಗೆ ದೊರೆಯುವ ಚಿಕಿತ್ಸೆಗೆ 3000 ವೆಚ್ಚ
ಕೊಪ್ಪಳ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಹೆಲ್ತ್ ಚೆಕಪ್ ಕ್ಯಾಂಪ್ ಹೆಸರಿನಲ್ಲಿ ಕೋಟಿ ಕೋಟಿ ಲೂಟಿ ಮಾಡಲಾಗುತ್ತಿದೆ. ಕ್ಯಾಂಪ್‌ನಲ್ಲಿ ಸರಿಯಾದ ಚಿಕಿತ್ಸೆ ನೀಡುತ್ತಿಲ್ಲ ಮತ್ತು ತಪಾಸಣೆ ಮಾಡುತ್ತಿಲ್ಲ. ಆದರೆ, ಪ್ರತಿ ಕಾರ್ಮಿಕರ ಹೆಸರಿನಲ್ಲಿ ₹3500 ಖರ್ಚು ಹಾಕಲಾಗುತ್ತದೆ. ಆದರೆ, ಆರೋಗ್ಯ ತಪಾಸಣೆ ಶಿಬಿರಕ್ಕೆ ಕಾರ್ಮಿಕರೇ ಬಂದಿರುವುದಿಲ್ಲ.
ಮೊರೇರ ಬೆಟ್ಟದ ಶಿಲಾಸಮಾಧಿ, ಗುಹಾ ಚಿತ್ರಗಳ ಪ್ರದರ್ಶನಕ್ಕೆ ಆಯ್ಕೆ
ಮೊರೇರ ಬೆಟ್ಟದಲ್ಲಿರುವ ಚಿತ್ರಗಳನ್ನು ಸೆರೆಹಿಡಿಯಲು ಬೆಂಗಳೂರಿನ ಪ್ರಸಿದ್ಧ ಛಾಯಾಗ್ರಾಹಕ ದಿನೇಶ ಹೆಗಡೆ ನೇತೃತ್ವದ 8 ಜನರ ತಂಡ ಆಗಮಿಸಿದೆ. ಜು. 14ರಂದು ಆಗಮಿಸಿರುವ ತಂಡ ಜು.20ರ ವರೆಗೆ ಹಿರೇಬೆಣಕಲ್ 5 ಕಿಲೋ ಮೀಟರ್‌ ವ್ಯಾಪ್ತಿಯಲ್ಲಿ ಬರುವ ಮೊರೇರ ಇತಿಹಾಸದ ಚಿತ್ರ ಮತ್ತು ಗುಹೆ ಚಿತ್ರಗಳನ್ನು ಸೆರೆಹಿಡಿಯಲಿದೆ.
ಮನೆ ಕುಸಿದು ಮಗು ಸಾವು, ಐವರಿಗೆ ಗಾಯ
ಸಿಂಧನೂರು ತಾಲೂಕಿನ ಅಮರಪುರ ಗ್ರಾಮದ ಪ್ರಶಾಂತಿ ಶರಣಪ್ಪ ಮೃತಪಟ್ಟಿದ್ದು ಹನುಮಂತಿ, ದುರಗಮ್ಮ, ಭೀಮಮ್ಮ, ಹುಸೇನಪ್ಪ, ಫಕೀರಪ್ಪ ಗಾಯಗೊಂಡಿದ್ದು ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಪ್ರಶಾಂತಿ ತಾಯಿ ಹನುಮಂತಿಯೊಂದಿಗೆ ಒಂದು ವಾರದ ಹಿಂದೆ ಅಜ್ಜಿ ಮನೆಗೆ ಆಗಮಿಸಿದ್ದಳು.
ಅಬ್ಬರಿಸಿದ ಮಳೆ, ತುಂಬಿ ಹರಿದ ಹಳ್ಳ
ಪುರಸಭೆ ಹಾಗೂ ಗ್ರಾಮ ಪಂಚಾಯಿತಿಗಳು ಚರಂಡಿ ಸ್ವಚ್ಛಗೊಳಿಸದ ಪರಿಣಾಮ ಮಳೆ ನೀರು ಚರಂಡಿಯಲ್ಲಿ ಹರಿದು ಹೋಗದೆ ರಸ್ತೆ ಮೇಲೆ ಹರಿಯಿತು. ಚರಂಡಿ ತ್ಯಾಜ್ಯವೆಲ್ಲ ರಸ್ತೆ ಮೇಲೆ ಹರಿದ ಪರಿಣಾಮ ದುರ್ನಾತ ಬೀರಿತು. ಬಿತ್ತನೆ ಮಾಡಿದ ಬಳಿಕ ಮಳೆ ಮಾಯವಾದ ಪರಿಣಾಮ ಬಿತ್ತಿದ ಬೆಳೆ ಒಣಗುವುದನ್ನು ನೋಡಿದ ರೈತರು ಹರಗಲು ಶುರುಮಾಡಿದ್ದರು.
ಸಾರ್ವಜನಿಕ ಬಸಾಪೂರ ಕೆರೆ ಮುಕ್ತಗೊಳಿಸಿ
ಬಲ್ಡೋಟಾ ಕಂಪನಿ ಆರಂಭದಿಂದಲೂ ಆಕ್ರಮಣಕಾರಿ ನೀತಿ ಅನುಸರಿಸಿ ರೈತರ ಮೇಲೆ ದೌರ್ಜನ್ಯದಿಂದ ಭೂಮಿ ವಶಪಡಿಸಿಕೊಂಡಿದೆ. ಹಿಂದಿನ ಕೆಲವು ಅಧಿಕಾರಿಗಳು ಸಹ ಅದಕ್ಕೆ ಸಾಥ್ ನೀಡಿದ್ದು, ಜನರ ಪ್ರಾಣ ಮತ್ತು ಬದುಕು ಮುಖ್ಯವಾಗಿರುವ ಕಾರಣ ಕೆರೆಯನ್ನು ಸಾರ್ವಜನಿಕರಿಗೆ ಬಿಟ್ಟುಕೊಡುವಂತೆ ಉಚ್ಚನ್ಯಾಯಾಲಯ ತೀರ್ಪು ನೀಡಿದ್ದರೂ ಸಹ ತೆರವುಗೊಳಿಸದೆ ಇರುವ ಅಧಿಕಾರಿಗಳ ನಡೆ ಅನುಮಾನಕ್ಕೆ ಕಾರಣವಾಗಿದೆ.
ಸಿರವಾರದಲ್ಲಿ ತೋಟಗಾರಿಕಾ ತಂತ್ರಜ್ಞಾನ ಪಾರ್ಕ್
ಸಿರವಾರದಲ್ಲಿ ತೋಟಗಾರಿಕಾ ತಂತ್ರಜ್ಞಾನ ಪಾರ್ಕ್ ₹ 83.79 ಕೋಟಿ ವೆಚ್ಚದ ಯೋಜನೆ ಇದಾಗಿದ್ದು, ಇದರಲ್ಲಿ ಮೂಲಭೂತ ಸೌಕರ್ಯಕ್ಕೆ ₹ 10 ಕೋಟಿಯನ್ನು ಕೆಕೆಆರ್ ಡಿಬಿ ಯೋಜನೆಯಡಿಯಲ್ಲಿ ನೀಡಲು ನಿರ್ಧರಿಸಲಾಗಿದೆ. ಉಳಿದ ₹ 73. 79 ಕೋಟಿಯನ್ನು ಖಾಸಗಿ ಕಂಪನಿಗಳು ಹೂಡಿಕೆ ಮಾಡಲಿವೆ.
ಕುರಿಹಟ್ಟಿಯ ಮೇಲೆ ಚಿರತೆ ದಾಳಿ: 14 ಕುರಿ ಬಲಿ
ಕುರಿಹಟ್ಟಿಯ ಮೇಲೆ ಚಿರತೆ ದಾಳಿ ನಡೆಸಿದ್ದರಿಂದ ಸುತ್ತಮುತ್ತಲಿನ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ತೋಟ ಹಾಗೂ ಜಮೀನಿನ ಕೆಲಸ ಹೋದರೆ ಎಲ್ಲಿ ಚಿರತೆ ದಾಳಿ ಮಾಡುತ್ತದೋ ಎಂದು ಭಯಭೀತರಾಗಿರುವ ಜನರು ಜಮೀನಿನತ್ತ ಮುಖಮಾಡುತ್ತಿಲ್ಲ.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 525
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved