ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮುನಿರಾಬಾದ್ ಬಳಿ ಟ್ರ್ಯಾಕ್ಟರ್-ಬಸ್ ಡಿಕ್ಕಿ, ಮೂವರ ಸಾವು
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮರಳುತ್ತಿದ್ದ ಮೂವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ದರ್ಶನ ಮುಗಿಸಿಕೊಂಡು ತಮ್ಮ ಗ್ರಾಮಕ್ಕೆ ಟ್ರ್ಯಾಕ್ಟರ್ನಲ್ಲಿ ಮರಳುತ್ತಿರುವಾಗ ಹಿಂದಿನಿಂದ ವೇಗವಾಗಿ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ.
ಧ್ಯಾನದಿಂದ ಬದುಕಿನಲ್ಲಿ ಬದಲಾವಣೆ: ನೆಕ್ಕಂಟಿ ಲೀಲಾರಾಣಿ
ಧ್ಯಾನ ಪ್ರತಿಯೊಬ್ಬರ ಬದುಕಿನಲ್ಲಿ ಬದಲಾವಣೆ ಮೂಡಿಸುತ್ತದೆ.
ಮಿಯಾ ಜಾಕಿ ಮಾವಿನ ತಳಿ ವೀಕ್ಷಿಸಿದ ಅಧಿಕಾರಿಗಳು
ತಾಲೂಕಿನ ತರಲಕಟ್ಟಿ ಗ್ರಾಮದಲ್ಲಿ ಬೆಳೆದ ಭಾರೀ ಬೇಡಿಕೆಯ ಮಿಯಾ ಜಾಕಿ ಮಾವಿನ ತಳಿಯ ಬೆಳೆಯನ್ನು ತೋಟಗಾರಿಕಾ ಇಲಾಖೆ ಅಧಿಕಾರಿಗಳು ವೀಕ್ಷಣೆ ಮಾಡಿದರು.
ನಲ್ಲಿಯಲ್ಲಿ ಹಳದಿ ನೀರು ಪೂರೈಕೆ
ಕೊಪ್ಪಳ ನಗರದಲ್ಲಿ ಪೂರೈಕೆಯಾಗುತ್ತಿರುವ ನಲ್ಲಿ ನೀರು ಹಳದಿಯಾಗಿದ್ದು, ರಾಡಿಯಂತೆ ಬರುತ್ತದೆ.
ಅಂಜಲಿ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ನೀಡಲು ಒತ್ತಾಯ
ಅಂಜಲಿ ಕೊಲೆ ಮಾಡಿರುವ ಅರೋಪಿಯನ್ನು ಬಂಧಿಸಿ ಕಠಿಣ ಶೀಕ್ಷೆ ನೀಡುವಂತೆ ಒತ್ತಾಯಿಸಿ ಎಸ್ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಬೇಕರಿ ಉದ್ಯಮಿ, ಮೂವರು ಶಿಕ್ಷಕರಿಗೆ ಬರೋಬ್ಬರಿ 16.80 ಲಕ್ಷ ರೂ. ವಂಚನೆ
ಕೈಯಲ್ಲಿ ಹಣವಿದ್ದರೆ ಸುರಕ್ಷಿತತಲ್ಲ ಎಂದು ಖಾತೆಯಲ್ಲಿ ಜಮಾ ಇಡುವುದುಂಟು. ಸದ್ಯ ಸುರಕ್ಷಿತ ಎಂದು ಭಾವಿಸಿದ್ದ ಖಾತೆಗಳಿಗೆ ಖದೀಮರು ಗಪ್ ಚುಪ್ ಕನ್ನ ಹಾಕಿದ್ದಾರೆ.
ಎಸ್ಸೆಸ್ಸೆಲ್ಸಿ ಪರಿಹಾರ ಬೋಧನಾ ತರಗತಿ ರದ್ದುಪಡಿಸಲು ಒತ್ತಾಯ
ಎಸ್ಸೆಸ್ಸೆಲ್ಸಿ ಪರೀಕ್ಷೆ-೨ ಬರೆಯುವ ವಿದ್ಯಾರ್ಥಿಗಳಿಗೆ ನಡೆಸುವ ಪರಿಹಾರ ಬೋಧನಾ ತರಗತಿ ರದ್ದುಪಡಿಸುವಂತೆ ಒತ್ತಾಯ.
ಕಾರಟಗಿಯನ್ನು ಪ್ರವಾಸೋದ್ಯಮ ಕೇಂದ್ರವಾಗಿಸಲು ಪ್ರಯತ್ನ: ಡಾ. ತೇಜೇಶ್ವರ ನಾಯಕ ಭರವಸೆ
ಪಟ್ಟಣದ ಐತಿಹಾಸಿಕ ದೇವಸ್ಥಾನ, ಪುಷ್ಕರಣಿಗಳನ್ನು ಜೀರ್ಣೋದ್ಧಾರ ಮಾಡುವ ಮೂಲಕ ಸಾಂಸ್ಕೃತಿಕ ಹಾಗೂ ಪ್ರವಾಸೋದ್ಯಮ ಕೇಂದ್ರವಾಗಿಸಲು ಇಲಾಖೆಯಿಂದ ಪ್ರಯತ್ನಿಸಲಾಗುವುದು
ಸಂವಿಧಾನದ ಆಶಯಗಳ ರಕ್ಷಣೆಗಾಗಿ ಎಲ್ಲರೂ ಬನ್ನಿ: ಅಲ್ಲಮಪ್ರಭು ಬೆಟ್ಟದೂರ
ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಆಶಯಗಳಿಗೆ ಧಕ್ಕೆ ಎದುರಾಗಿದ್ದು, ಅವುಗಳ ರಕ್ಷಣೆಗಾಗಿ ಇಡೀ ನಾಡಿನ ಪ್ರಗತಿಪರರೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಿದೆ.
ಇಬ್ಬರು ನ್ಯಾಯಾಧೀಶರಿಗೆ ಬೀಳ್ಕೊಡುಗೆ ಸಮಾರಂಭ
ಪಟ್ಟಣದ ನ್ಯಾಯಾಲಯದಿಂದ ಪದೋನ್ನತಿ ಹೊಂದಿದ ಹಾಗೂ ವರ್ಗಾವಣೆ ಹೊಂದಿದ ನ್ಯಾಯಾಧೀಶರನ್ನು ವಕೀಲರ ಸಂಘದಿಂದ ಬುಧವಾರ ಸನ್ಮಾನಿಸಲಾಯಿತು.
< previous
1
...
426
427
428
429
430
431
432
433
434
...
574
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್