ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಾತಿ ನಿಂದನೆ, ದೌರ್ಜನ್ಯ ಎಸಗಿದರೆ ನಿರ್ಭೀತಿಯಿಂದ ದೂರು ನೀಡಿ: ಪಿಎಸ್ಐ ವಿಜಯ ಪ್ರತಾಪ
ಯಾವುದೇ ಸಾರ್ವಜನಿಕ ಸಮಸ್ಯೆಗಳಿದ್ದರೆ ನಮ್ಮ ಗಮನಕ್ಕೆ ತರಬೇಕು. ನಿಮ್ಮ ನೆರವಿಗೆ ಇಲಾಖೆ ಸದಾ ಸಿದ್ಧವಿರುತ್ತದೆ. ಯಾವುದೇ ಅನುಮಾನ ಬೇಡ ಎಂದು ಪಿಎಸ್ಐ ವಿಜಯ ಪ್ರತಾಪ ಹೇಳಿದರು.
ಮಾವು ಪ್ರಿಯರ ಕೈಬೀಸಿ ಕರೆಯುತಿದೆ ಮೇಳ
ತೋಟಗಾರಿಕೆ ಇಲಾಖೆ ವತಿಯಿಂದ 8ನೇ ವರ್ಷದ ಮಾವು ಮೇಳವನ್ನು ಮೇ 13ರಿಂದ ಮೇ 21ರ ವರೆಗೆ ತೋಟಗಾರಿಕೆ ಇಲಾಖೆ ಕೊಪ್ಪಳ ಕಚೇರಿಯ ಆವರಣದಲ್ಲಿ ಆಯೋಜಿಸಲಾಗಿದೆ.
ರಕ್ತಹೀನತೆ ತಡೆಗಟ್ಟಲು ಜಂತುಹುಳು ಮಾತ್ರೆ ಸೇವಿಸಿ: ರೋಗ್ಯ ನಿರೀಕ್ಷಣಾಧಿಕಾರಿ ವೆಂಕಟೇಶ್ ರೆಡ್ಡಿ
ಈ ಮಾತ್ರೆ ತೆಗೆದುಕೊಳ್ಳುವುದರಿಂದ ಹೊಟ್ಟೆಯಲ್ಲಿನ ಜಂತು ಹುಳುಗಳು ನಿವಾರಣೆಯಾಗುತ್ತವೆ. ಕಾರ್ಯಕ್ರಮ ವರ್ಷಕ್ಕೆ ಎರಡು ಬಾರಿ ಮಾಡಲಾಗುತ್ತದೆ ಎಂದು ಆರೋಗ್ಯ ನಿರೀಕ್ಷಣಾಧಿಕಾರಿ ವೆಂಕಟೇಶ್ ರೆಡ್ಡಿ ಹೇಳಿದರು.
ರಜೆಯ ಬಿಸಿಯೂಟ ಗ್ರಾಮೀಣ ಪ್ರದೇಶದ ಮಕ್ಕಳಿಗೆ ವರದಾನ
ಕುಷ್ಟಗಿ ತಾಲೂಕಿನಲ್ಲಿ 262 ಶಾಲೆಗಳಿದ್ದು, 201 ಶಾಲೆಗಳಲ್ಲಿ ಬಿಸಿಯೂಟ ಯೋಜನೆ ಆರಂಭವಾಗಿದೆ. ಈ ಪೈಕಿ 35124 ಮಕ್ಕಳು ಬಿಸಿಯೂಟಕ್ಕಾಗಿ ಒಪ್ಪಿಗೆ ಪತ್ರದ ಮೂಲಕ ನೋಂದಣಿ ಮಾಡಿಕೊಂಡಿದ್ದು, ಸುಮಾರು 23000 ಮಕ್ಕಳು ಊಟ ಸವಿಯುತ್ತಿದ್ದಾರೆ.
ಸಾಮಾಜಿಕ ನಾಟಕಗಳಿಂದ ಸಮನ್ವಯತೆ ವೃದ್ಧಿ: ಕಳಕಪ್ಪ ಕಂಬಳಿ
ಗ್ರಾಮಸ್ಥರು ಜಾತ್ರೆಗಳ ಪ್ರಯುಕ್ತ ನಾಟಕಗಳನ್ನು ಹಮ್ಮಿಕೊಳ್ಳುವುದು ಒಗ್ಗಟ್ಟಿನ ಸಂಕೇತ. ಗ್ರಾಮದಲ್ಲಿ ಇರುವ ಕಲಾವಿದರ ಪರಿಚಯ ಸಹ ಆಗುತ್ತದೆ ಎಂದು ತಾಪಂ ಮಾಜಿ ಉಪಾಧ್ಯಕ್ಷ ಕಳಕಪ್ಪ ಕಂಬಳಿ ಹೇಳಿದರು.
ಬಸವಣ್ಣ ಸಮಾನತೆ ಎತ್ತಿ ಹಿಡಿದ ಮಾನವತಾವಾದಿ: ಬಸವನಗೌಡ
ವಿಶ್ವಗುರು ಬಸವಣ್ಣನವರು ಶೋಷಣೆಗೊಳಗಾದವರನ್ನು ಸನ್ಮಾರ್ಗದತ್ತ ಕರೆದೊಯ್ಯುವ ಕಾಯಕ ಮಾಡಿದ್ದಾರೆ ಎಂದು ನಿವೃತ್ತ ಪಿಎಸ್ಐ ಶರಣ ಬಸವನಗೌಡ ಪೋಲಿಸ್ ಪಾಟೀಲ ಹೇಳಿದರು.
ಡೊನೇಷನ್ ಹಾವಳಿ ನಿಯಂತ್ರಿಸಲು ಎಸ್ಎಫ್ಐ ಗಂಗಾವತಿ ತಾಲೂಕು ಘಟಕ ಒತ್ತಾಯ
ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಸರ್ಕಾರದ ನಿಯಮ ಮೀರಿ ಹಣ ವಸೂಲಿಗೆ ಮುಂದಾದರೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮೌನವಾಗಿರುವುದೇಕೆ ಎಂದು ಸಮಿತಿ ಪ್ರಶ್ನಿಸಿದೆ.
ಸಾಮೂಹಿಕ ವಿವಾಹ ಬಡವರ ಪಾಲಿಗೆ ವರದಾನ
ಬಡವರ ಪಾಲಿಗೆ ಸಾಮೂಹಿಕ ವಿವಾಹಗಳು ವರದಾನವಾಗಿವೆ. ಆಡಂಬರ ಮದುವೆ ಮಾಡುವುದಕ್ಕಿಂತ ಸಾಮೂಹಿಕ ವಿವಾಹದಲ್ಲಿ ಪಾಲ್ಗೊಂಡು ದುಂದುವೆಚ್ಚಕ್ಕೆ ಕಡಿವಾಣ ಹಾಕಬೇಕು ಎಂದು ಶ್ರೀಧರ ಮುರಡಿ ಹಿರೇಮಠದ ಪೀಠಾಧಿಪತಿ ಬಸವಲಿಂಗೇಶ್ವರ ಸ್ವಾಮೀಜಿ ಹೇಳಿದರು.
ಸಾರ್ಥಕ ಬದುಕಿಗೆ ಬಸವಣ್ಣನವರ ತತ್ವಗಳು ಅವಶ್ಯಕ: ರಾಜಶೇಖರ ಹೊಕ್ರಾಣಿ
ಕುಷ್ಟಗಿ ತಾಲೂಕಿನ ಕೇಸೂರು ಗ್ರಾಮದ ಶ್ರೀ ವಿಜಯ ಮಹಾಂತೇಶ್ವರ ಮಠದಲ್ಲಿ ಸಾಂಸ್ಕೃತಿಕ ನಾಯಕ ಜಗಜ್ಯೋತಿ ಬಸವೇಶ್ವರ ಜಯಂತಿ ನಡೆಯಿತು. ಹಲವು ಗಣ್ಯರು ಪಾಲ್ಗೊಂಡು ಬಸವೇಶ್ವರರ ಸ್ಮರಣೆ ಮಾಡಿದರು.
ತೊಂಡಿಹಾಳದಿಂದ ನರೇಗಲ್ಲ ಸಂಪರ್ಕಿಸುವ ರಸ್ತೆಗಿಲ್ಲ ದುರಸ್ತಿ ಭಾಗ್ಯ
ಕುಕನೂರಿಂದ ನರೇಗಲ್ಲ ಹೋಗುವ ರಸ್ತೆಯ ಕೆಲಭಾಗ ತೀರಾ ಹದಗೆಟ್ಟಿದ್ದು, ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ. ಇಲ್ಲಿ ಸಂಚರಿಸುವವರು ಯಾಕಾದರೂ ಈ ರಸ್ತೆಯಲ್ಲಿ ಬಂದೆವಪ್ಪ ಎಂದುಕೊಳ್ಳುತ್ತಾರೆ.
< previous
1
...
427
428
429
430
431
432
433
434
435
...
573
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್