• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀ ಶಂಕರಾಚಾರ್ಯರ ಜಯಂತಿ, ಕೊಪ್ಪಳ ಜಿಲ್ಲಾಡಳಿತದಿಂದ ನಮನ
ಶ್ರೀ ಶಂಕರಾಚಾರ್ಯ ಜಯಂತಿ ಪ್ರಯುಕ್ತ ನಗರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಡಳಿತದ ವತಿಯಿಂದ ಶಂಕರಾಚಾರ್ಯರ ಭಾವಚಿತ್ರಕ್ಕೆ ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ. ಕಡಿ ಪುಷ್ಪನಮನ ಸಲ್ಲಿಸಿದರು.
ಹತ್ತು ವರ್ಷಗಳ ನಂತರ 2 ಶಾಲೆಗೆ ಸೊನ್ನೆ ಫಲಿತಾಂಶ
ಕೊಪ್ಪಳ ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಎರಡು ಶಾಲೆಗಳಲ್ಲಿ ಒಂದೇ ಒಂದು ವಿದ್ಯಾರ್ಥಿಯೂ ತೇರ್ಗಡೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಶಾಲೆಗಳ ವಿಷಯವಾರು ಫಲಿತಾಂಶ ಮಾಹಿತಿ ಸಂಗ್ರಹಿಸುತ್ತಿದೆ.
ಹೊಸ ಬಡಾವಣೆಗೆ ನಿಯಮ ಮೀರಿ ಅನುಮತಿ?
ಯಲಬುರ್ಗಾ ಪಟ್ಟಣದಲ್ಲಿ ಕೆಲವು ಬಡಾವಣೆಗಳು ಅಭಿವೃದ್ಧಿಯಾಗದಿದ್ದರೂ ಸರ್ಕಾರದ ಆದೇಶ ಉಲ್ಲಂಘಿಸಿ ಪಪಂ ಫಾರ್ಮ್‌ ನಂ. 3 ನೀಡಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಸೂಕ್ತ ತನಿಖೆಯಾಗಬೇಕು ಎಂದು ಪಪಂ ಸದಸ್ಯರೇ ಆಗ್ರಹಿಸಿದ್ದಾರೆ.
ಗವಿಮಠ ಹಾಸ್ಟೆಲ್ ಪ್ರವೇಶಕ್ಕಾಗಿ ಪರೀಕ್ಷೆ ಬರೆದ 1427 ವಿದ್ಯಾರ್ಥಿಗಳು
ಕೊಪ್ಪಳ ಶ್ರೀ ಗವಿಸಿದ್ಧೇಶ್ವರ ಉಚಿತ ಪ್ರಸಾದ ಮತ್ತು ವಸತಿ ಇರುವ ಹಾಸ್ಟೆಲ್‌ನಲ್ಲಿ ಪ್ರಸಕ್ತ ವರ್ಷ ಪ್ರವೇಶ ಬಯಸಿ 1427 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ! 5, 6 ಮತ್ತು 7ನೇ ತರಗತಿ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆ ನಡೆದಿದೆ. ಈಗಾಗಲೇ ಶ್ರೀ ಗವಿಸಿದ್ಧೇಶ್ವರ ಹಾಸ್ಟೆಲ್‌ನಲ್ಲಿ 3500 ವಿದ್ಯಾರ್ಥಿಗಳು ಇದ್ದಾರೆ.
ಹುಣಸೆ ಹಣ್ಣಿನ ದರ ಕಡಿಮೆ, ಸಂಕಷ್ಟದಲ್ಲಿ ವ್ಯಾಪಾರಿಗಳು
ಪ್ರಸ್ತುತ ವರ್ಷ ಹುಣಸೆ ಹಣ್ಣಿನ ಇಳುವರಿ ಕುಂಠಿತಗೊಂಡಿದ್ದು, ಅದರ ಜತೆಗೆ ಧಾರಣೆ ಸಹಿತ ಕುಸಿದಿದೆ. ಸೂಕ್ತ ಮಾರುಕಟ್ಟೆಯ ವ್ಯವಸ್ಥೆಯೂ ಇಲ್ಲ. ಹೀಗಾಗಿ ಇರುವ ಹುಣಸೆಹಣ್ಣನ್ನು ಶೇಖರಣೆ ಮಾಡಿಡುವ ಸ್ಥಿತಿ ಒದಗಿ ಬಂದಿದೆ.
ಪ್ರಾಥಮಿಕ ಹಂತದಿಂದಲೇ ನಕಲು ಮುಕ್ತ ಪರೀಕ್ಷೆ
ವೆಬ್ ಕಾಸ್ಟಿಂಗ್ ಪದ್ಧತಿಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಿದ್ದರಿಂದ ಫಲಿತಾಂಶ ಪಾತಳಕ್ಕೆ ಕುಸಿದಾಗ ಗ್ರೇಸ್ ಮಾರ್ಕ್ ಕೊಟ್ಟು ಫಲಿತಾಂಶ ಸುಧಾರಣೆ ಮಾಡಿರುವ ಪ್ರೌಢ ಶಿಕ್ಷಣ ಇಲಾಖೆ ಈಗ ಪ್ರಾಥಮಿಕ ಹಂತದಿಂದಲೇ ನಕಲು ಮುಕ್ತ ಪರೀಕ್ಷೆ ನಡೆಸಲು ಚಿಂತನೆ ನಡೆಸಿದೆ.
ವಚನ ಸಾಹಿತ್ಯ ಮೂಲಕ ಸುಸ್ಥಿರ ಸಮಾಜ ನಿರ್ಮಾಣ
ಬಸವಣ್ಣನವರು ವಚನ ಸಾಹಿತ್ಯ ಮೂಲಕ ಸುಸ್ಥಿರ ಸಮಸಮಾಜ ನಿರ್ಮಾಣಕ್ಕೆ ಮುಂದಾದರು. ಅನುಭವ ಮಂಟಪ ಕಟ್ಟುವ ಮೂಲಕ ಜಾತಿ ವ್ಯವಸ್ಥೆ ವಿರುದ್ಧ ಹೋರಾಟ ನಡೆಸಿದರು ಎಂದು ಮಾಜಿ ಸಚಿವ ಅಮರೇಗೌಡ ಬಯ್ಯಾಪುರ ಹೇಳಿದರು.
ಹನುಮಸಾಗರ ಗ್ರಾಮದೇವತೆಗೆ ನಂದಾದೀಪ ಕಾರ್ಯಕ್ರಮ
ಹನುಮಸಾಗರ ಗ್ರಾಮದೇವತೆ ದ್ಯಾಮಾಂಬಿಕಾ ದೇವಿ ಜಾತ್ರೆ ನಿಮಿತ್ತ ಮೇ 13ರಿಂದ 17ರ ವರೆಗೆ ವಿವಿಧ ಕಾರ್ಯಕ್ರಮ ನಡೆಯಲಿದೆ. ಮೇ 11ರಂದು ನಂದಾದೀಪ ಕಾರ್ಯಕ್ರಮ ನಡೆಯಿತು.
ಎಲ್ಲರೂ ಸ್ವಚ್ಛತೆಯ ಪ್ರಜ್ಞೆ ಹೊಂದಿ: ರಾಹುಲ್ ರತ್ನಂ ಪಾಂಡೆ
ಕೊಪ್ಪಳ ತಾಲೂಕಿನ ಹಾಲವರ್ತಿ ಗ್ರಾಮ ಪಂಚಾಯಿತಿಯ ಬೆಳವಿನಾಳ ಗ್ರಾಮದಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಸ್ವಚ್ಛತಾ ಶ್ರಮದಾನ ನಡೆಸಲಾಯಿತು.
ಕಾಯಕ, ದಾಸೋಹ ಅರ್ಥೈಸಿಕೊಂಡು ಪರಿಪೂರ್ಣದೆಡೆಗೆ
ಕನಕಗಿರಿ ಪಟ್ಟಣದ ಸುವರ್ಣಗಿರಿ ಸಂಸ್ಥಾನ ವಿರಕ್ತ ಮಠದಿಂದ ಹಮ್ಮಿಕೊಂಡಿದ್ದ ಜಗಜ್ಯೋತಿ ಬಸವೇಶ್ವರರ ೮೯೧ನೇ ಜಯಂತಿ ಕಾರ್ಯಕ್ರಮದಲ್ಲಿ ನಾಡೋಜ ಅನ್ನದಾನೀಶ್ವರ ಶಿವಯೋಗಿಗಳಿಗೆ ಸುವರ್ಣಗಿರಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
  • < previous
  • 1
  • ...
  • 428
  • 429
  • 430
  • 431
  • 432
  • 433
  • 434
  • 435
  • 436
  • ...
  • 573
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved