• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ಜ್ಞಾನಾರ್ಜನೆಗೆ ಮಕ್ಕಳ ಸಾಹಿತ್ಯ ಸಂಭ್ರಮ ಪೂರಕ: ತಹಸೀಲ್ದಾರ್‌ ಬಸವರಾಜ ತೆನ್ನಳ್ಳಿ
ತಿಯೊಂದು ಮಕ್ಕಳಲ್ಲಿ ಕಥೆ, ಕವನ, ರಚನೆ, ನಾಟಕ ರಚನೆ, ವರದಿಗಾರಿಕೆ ಮತ್ತು ನಿರ್ದೇಶನ ಇತ್ಯಾದಿ ಸೃಜನಶೀಲತೆ ಹೆಚ್ಚಿಸಲು ಇಂತಹ ಸಂಭ್ರಮ ಅತ್ಯಾವಶ್ಯಕವಾಗಿದೆ.
ಕನಕಗಿರಿ ಉತ್ಸವ ಬಗ್ಗೆ ವ್ಯಾಪಕ ಪ್ರಚಾರಕ್ಕಾಗಿ ಶಿಸ್ತುಬದ್ಧ ಯೋಜನೆ
ಉತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿ ಜನೋತ್ಸವ ಆಗಬೇಕು ಎಂಬುದು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಡಳಿತದ ಆಶಯವಾಗಿದೆ.
ಹೋಬಳಿ ಮಟ್ಟದಲ್ಲಿ ಇ-ಆಫೀಸ್ ಅನುಷ್ಠಾನಗೊಳಿಸಿ
ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲ ಕಚೇರಿಗಳಲ್ಲಿ ಇ-ಆಫೀಸ್ ಅನುಷ್ಠಾನಗೊಳಿಸಲಾಗಿದ್ದು, ಹೋಬಳಿ ಮಟ್ಟದಲ್ಲಿಯೂ ಅನುಷ್ಠಾನಗೊಂಡಲ್ಲಿ ಕಚೇರಿ ಕೆಲಸಗಳಲ್ಲಿ ವೇಗದ ಪ್ರಗತಿ ಕಾಣಬಹುದು.
ಸಾಮೂಹಿಕ ವಿವಾಹದಿಂದ ಮಿತವ್ಯಯ: ಶ್ರೀಮರುಳಾರಾಧ್ಯ
ಜನರು ಮಾನಸಿಕ ನೆಮ್ಮದಿ, ಶಾಂತಿ, ಉತ್ಸಾಹ ಹಾಗೂ ಒಗ್ಗಟ್ಟಿನ ಭಾವನೆ ಮೂಡಬೇಕಾದರೆ ಸಾಮೂಹಿಕ ವಿವಾಹ, ಧಾರ್ಮಿಕ ಸಭೆ, ಸಂಗೀತ, ಪ್ರವಚನ, ಅಧ್ಯಾತ್ಮ ಮುಂತಾದ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು
ರಾಷ್ಟ್ರದ ಅಭಿವೃದ್ಧಿಗೆ ಸಾಮಾಜಿಕ ನ್ಯಾಯ ಅಗತ್ಯ
ವಿಶ್ವದಾದ್ಯಂತ ಲಿಂಗ, ವಯಸ್ಸು, ಜನಾಂಗೀಯ, ಧರ್ಮ, ಸಂಸ್ಕೃತಿ, ಬಡತನ, ನಿರುದ್ಯೋಗ, ಶಿಕ್ಷಣ, ವಲಸೆ, ಆರ್ಥಿಕ ಮುಂತಾದ ಸಾಮಾಜಿಕ ಸಮಸ್ಯೆಗಳು ಗಂಭೀರವಾಗಿದೆ.
ಗುಣಾತ್ಮಕ ಶಿಕ್ಷಣಕ್ಕೆ ಉತ್ತಮ ಅಭ್ಯಾಸ ಅವಶ್ಯಕ: ಮೈತ್ರಾದೇವಿ
ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಶಾಲೆಗಳ ಸಬಲೀಕರಣ, ಗುಣಾತ್ಮತ ಶಿಕ್ಷಣ ನೀಡುವುದು ಇಲಾಖೆಯ ಮುಖ್ಯ ಉದ್ದೇಶ.
ಕನಕಗಿರಿಯಲ್ಲಿ ವಿಷಪೂರಿತ ಕಾಯಿ ತಿಂದು 25 ಕುರಿ ಸಾವು
ರಿಗಳು ಮೇಯಿಸಲು ಹೋದಾಗ ವಿಷಪೂರಿತ ಕಾಯಿಗಳನ್ನು ಸೇವಿಸಿ ಕುರಿ ಮೃತಪಟ್ಟಿವೆ. ಕೆಲ ಕುರಿಗಳು ಸುಧಾರಿಸಿಕೊಳ್ಳುತ್ತಿದ್ದು, ಇನ್ನು ಕೆಲವು ಸಾವನ್ನಪ್ಪುವ ಸಾಧ್ಯತೆ ಇದೆ.
ಕುಡಿಯುವ ನೀರು ಸಮಸ್ಯೆ ಆಗದಂತೆ ನಿಗಾ ವಹಿಸಿ: ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆ
ಹೊಸ ಬಂಡಿ ಹರ್ಲಾಪುರ ಗ್ರಾಮದಲ್ಲಿ ಸಹ ಹೊಸ ಖಾಸಗಿ ಬೋರ್‌ವೆಲ್ ಗುರುತಿಸಿ ನೀರು ಸರಬರಾಜಿನ ವ್ಯವಸ್ಥೆ ಮಾಡಿಸಲು ಸೂಚನೆ ನೀಡಿದರು.
ಸರ್ವಜ್ಞರ ತ್ರಿಪದಿಗಳು ಸಾಮಾಜಿಕ ಪರಿವರ್ತನೆಗೆ ನಾಂದಿ
ಸಾವಿರಕ್ಕೂ ಹೆಚ್ಚು ತ್ರಿಪದಿ ರಚಿಸಿ, ಸಮಾಜದೊಳಗಿನ ಡಾಂಬಿಕ, ಮೌಢ್ಯ, ಕೀಳರಿಮೆ, ಬೇಧ ಭಾವವನ್ನು ತೊಲಗಿಸಲು ಶ್ರಮಿಸಿದವರು.ಇಂತಹ ದಾರ್ಶನಿಕ ಶರಣರ ವೈಚಾರಿಕತೆ ನಾವೆಲ್ಲರೂ ತಲೆಬಾಗಿ ಅವರ ಹಾದಿಯಲ್ಲಿ ನಡೆದು ಸಮ-ಸಮಾಜ ನಿರ್ಮಾಣದಲ್ಲಿ ತೊಡಗಿಸಿಕೊಳ್ಳೋಣ
ಸಾಮೂಹಿಕ ವಿವಾಹಗಳಿಂದ ಸಮಾಜದಲ್ಲಿ ಸಮಾನತೆ
ಸತಿ ಪತಿಗಳು ಒಬ್ಬರನೊಬ್ಬರು ಸುಖವಾಗಿ ಸಂಸಾರ ಸಾಗಿಸಲಿ. ವಿವಾಹ ಬಂಧ ಎಂದರೆ ಎರಡು ಮನಸ್ಸುಗಳು ಒಂದಾಗಿ ಪರಸ್ಪರ ಹಾಲು ಜೇನಿನಂತೆ ಜೀವನ ನಡೆಸುವುದು
  • < previous
  • 1
  • ...
  • 431
  • 432
  • 433
  • 434
  • 435
  • 436
  • 437
  • 438
  • 439
  • ...
  • 514
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved