• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಸಜ್ಜಿತ ಕಟ್ಟಡಕ್ಕೆ ಅಂಗನವಾಡಿ ಸ್ಥಳಾಂತರ
ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆ ಕನ್ನಡಪ್ರಭ ವರದಿ ಗಮನಿಸಿ ತಕ್ಷಣ ಕ್ರಮ ವಹಿಸುವ ಬಗ್ಗೆ ಆದೇಶಿಸಿದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತಿಪ್ಪಣ್ಣ ಸಿರಸಗಿ, ಸಿಡಿಪಿಒ ಜಯಶ್ರೀ ಆರ್. ಬಾಡಿಗೆ ಕಟ್ಟಡ ಗುರುತಿಸಿ, ಅಂಗನವಾಡಿ ಸ್ಥಳಾಂತರ ಮಾಡಿದ್ದಾರೆ
ಕಂದಾಯ ಗ್ರಾಮವಾಗಿ ಕ್ಯಾಂಪ್‌ಗಳ ಪರಿವರ್ತನೆ: ಸಚಿವ ತಂಗಡಗಿ
ಕಾರಟಗಿ ತಾಲೂಕಿನ ೧೩ ಕ್ಯಾಂಪ್‌ಗಳಲ್ಲಿ ೧೨ ಕಂದಾಯ ಗ್ರಾಮಗಳನ್ನಾಗಿ ಮಾಡಲಾಗಿದೆ. ನಿಮ್ಮ ಬೇಡಿಕೆಯನ್ನು ಈಡೇರಿಸುವುದು ನನ್ನ ಜವಾಬ್ದಾರಿ. ನಿವಾಸಿಗಳು ಭತ್ತದ ಕಟಾವು ಕಾರ್ಯ ಮುಗಿದ ಬಳಿಕ ಸರ್ವೇ, ಕಂದಾಯ ಕಡತಗಳ ಪರಿವರ್ತನೆ ಕೆಲಸ ಮಾಡುವಂತೆ ಮನವಿ ಮಾಡಿದ್ದರಿಂದ ಇದೊಂದೇ ಕ್ಯಾಂಪ್ ಕಂದಾಯ ಗ್ರಾಮವಾಗಿ ಪರಿವರ್ತನೆಯಾಗುವುದು ಬಾಕಿ ಇದೆ.
ಕಾರಟಗಿಯ ಈಳಿಗನೂರಿನಲ್ಲಿ ಮಾರುತೇಶ್ವರ ರಥೋತ್ಸವ
ದೇವಸ್ಥಾನ ಮುಂದಿದ್ದ ಅಲಂಕೃತ ಬೃಹತ್ ರಥಕ್ಕೆ ನಿಗದಿತ ಮುಹೂರ್ತಕ್ಕೆ ಅರ್ಚಕರು ಪೂಜೆ ಸಲ್ಲಿಸಿ ಉತ್ಸವ ಮೂರ್ತಿ ಸ್ಥಾಪಿಸಿದ ಬಳಿಕ ನೆರೆದಿದ್ದ ಸಾವಿರಾರು ಭಕ್ತರ ಜಯಘೋಷದೊಂದಿಗೆ ರಥ ಎಳೆಯಲು ಪ್ರಾರಂಭಿಸಿದರು. ರಥ ಗ್ರಾಮದ ಬನ್ನಿಕಟ್ಟೆವರೆಗೆ ತೆರಳಿ ದೇವಸ್ಥಾನ ತಲುಪಿತು.
ಅಂಧಕಾರ ಅಡಗಿಸಿ ಪ್ರಜ್ವಲಿಸುವ ಬೆಳಕು ನೀಡುವ ಕಾರ್ತಿಕೋತ್ಸವ
ಅಜ್ಞಾನ, ಅಶಾಂತಿ, ಅನ್ಯಾಯ, ಅರಿಷಡ್ ವರ್ಗಗಳೆಂಬ ಅನಿಷ್ಟ ಕತ್ತಲೆಯನ್ನು ಜ್ಞಾನದ ಬೆಳಕಿನಿಂದ ಹೋಗಲಾಡಿಸಿ ಅಲ್ಲಿ ಶಾಂತಿ, ನ್ಯಾಯ, ಸುಖ, ನೆಮ್ಮದಿ, ಸಮಾನತೆ ಬೆಳಗಿಸುವುದರ ಸಂಕೇತವಾಗಿ ದೀಪ ಹಚ್ಚುವ ಕಾರ್ತಿಕೋತ್ಸವ ಆಚರಿಸುವ ಸಾಂಪ್ರಾದಾಯವನ್ನು ಪ್ರತಿಯೊಬ್ಬರು ಉಳಿಸಿ, ಬೆಳೆಸಿಕೊಂಡು ಹೋಗಬೇಕಾಗಿದೆ.
ಮನಸ್ಸು ಪರಿವರ್ತಿಸುವ ರಂಗಭೂಮಿ- ಅಯ್ಯನಗೌಡ ಕೆಂಚಮ್ಮನವರ್
ಯುವಪೀಳಿಗೆ ನಾಟಕಗಳನ್ನು ಹೆಚ್ಚು ವೀಕ್ಷಿಸುವ ಮೂಲಕ ನಾಟಕದ ಒಳ್ಳೆಯ ಸಂದೇಶ ಅನುಕರಣೆ ಮಾಡಬೇಕು. ಸಾಮಾಜಿಕ ಬದಲಾವಣೆಗೆ ರಂಗಭೂಮಿ ನಾಟಕಗಳು ಪೂರಕವಾಗಿವೆ. ಟಿವಿ ಧಾರಾವಾಹಿಗಳ ಹಾವಳಿಯಿಂದ ನಶಿಸುತ್ತಿರುವ ರಂಗಭೂಮಿ ಕಲೆ ಹಾಗೂ ಕಲಾವಿದರನ್ನು ಉಳಿಸಿ-ಬೆಳೆಸಲು ನಾಗರಿಕರ ಪ್ರೋತ್ಸಾಹ ಅಗತ್ಯವಾಗಿದೆ
ಕುದರಿಮೋತಿಯಲ್ಲಿ ಬಾರ್ ಲೈಸನ್ಸ್ ರದ್ದತಿಗೆ ಆಗ್ರಹ
ಬಾರ್ ಆರಂಭವಾದರೆ ಮದ್ಯ ಸೇವನೆ ಹೆಚ್ಚಾಗುತ್ತದೆ. ಇದರಿಂದ ಬಡವರ್ಗದ ಜನರಿಗೆ ತೊಂದರೆ ಆಗುತ್ತದೆ. ಮದ್ಯ ಸೇವನೆಗೆ ಜನರು ದಾಸರಾಗಿ ಬದುಕು ಹಾಳು ಮಾಡಿಕೊಳ್ಳುತ್ತಾರೆ. ದುಡಿದ ಹಣವನ್ನೆಲ್ಲ ಕುಡಿಯಲು ಬಳಸುತ್ತಾರೆ. ಇನ್ನು ಕೆಲವರು ಸಾಲ ಮಾಡಿ ಹಾಳಾಗುತ್ತಾರೆ.
ನಮ್ಮ ಸಂಕಲ್ಪ-ವಿಕಸಿತ ಭಾರತ ಯಾತ್ರೆಯ ವಾಹನಕ್ಕೆ ಚಾಲನೆ
ಜನ್ ಧನ್ ಯೋಜನೆಯಿಂದ ಒಂದು ಹೆಜ್ಜೆ ಮುಂದೆ ಇಟ್ಟಿರುವ ಮೋದಿ, ಸಮಾಜದ ಅತ್ಯಂತ ವಂಚಿತ ವರ್ಗಗಳನ್ನು ವಿಮೆ, ಪಿಂಚಣಿ ವ್ಯವಸ್ಥೆಯಡಿ ತರಲು ಸಾರ್ವಜನಿಕ ರಕ್ಷಣೆಗೆ ಒತ್ತು ನೀಡಿದರು. ಸೇವಾ ಪ್ರಯೋಜನಗಳನ್ನು ತಲುಪಿಸುವಲ್ಲಿ ಪಾರದರ್ಶಕತೆ ಮತ್ತು ವೇಗ ಜಾರಿಗೊಳಿಸಿದ್ದಾರೆ.
ಗಂಗಾವತಿಯ ಅಂಜನಾದ್ರಿಯಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಸಚಿವ ಶಿವರಾಜ ತಂಗಡಗಿ ಸೂಚನೆ
ಹನುಮಮಾಲಾ ವಿಸರ್ಜನೆ ಸಂದರ್ಭದಲ್ಲಿ ಕೆಲವರು ದುಷ್ಕ್ಯತ್ಯ ನಡೆಸುತ್ತಿದ್ದು, ಈ ಬಗ್ಗೆ ಎಚ್ಚರಿಕೆ ವಹಿಸಲು ಪೊಲೀಸ್ ಇಲಾಖೆ ಸಿಸಿ ಕ್ಯಾಮೆರಾ ಮತ್ತು ಡ್ರೋಣ್ ಉಪಯೋಗಿಸಬೇಕೆಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಳೆದ ವರ್ಷ ಕೆಲ ದುಷ್ಕೃತ್ಯ ನಡೆದಿವೆ. ಇದು ಮರುಕಳಿಸಬಾರದು. ನಿಗಾವಹಿಸಲು ಸೂಚನೆ.
ರಂಗಭೂಮಿ ಕಲೆ ಉಳಿಸಿ ಬೆಳಸುವುದು ಪ್ರತಿಯೊಬ್ಬರ ಜವಾಬ್ದಾರಿ
ನಾಟಕ ರಂಗಭೂಮಿಯಲ್ಲಿಯೇ ನಿಜವಾದ ಮತ್ತು ಜೀವಂತ ಕಲೆ ಅಡಗಿದ್ದು, ಅದನ್ನು ಉಳಿಸಿ-ಬೆಳೆಸುವ ಕೆಲಸ ಎಲ್ಲೆಡೆ ನಡೆಯಬೇಕಿದೆ. ಸರಕಾರ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಲಾವಿದರ ನೆರವಿಗೆ ಧಾವಿಸಲಿ.
ಹಾದಿ ಬೀದಿಯಲ್ಲಿ ಕಸಹಾಕಿದರೆ ಎಫ್ಐಆರ್-ಅಕ್ಬರ್ ಪಾಶಾ ಪಲ್ಟಲ್
ಮೀನು ಮಾರುಕಟ್ಟೆ, ಸಾಲರಜಂಗ್ ರಸ್ತೆ, ಮಟನ್ ಮಾರ್ಕೆಟ್ ಸೇರಿದಂತೆ ಮೊದಲಾದ ಕಡೆ ವಿಪರೀತ ಗಲೀಜು ಇತ್ತು. ಇದೆಲ್ಲ ಸ್ವಚ್ಛ ಮಾಡಿ, ಅಲ್ಲಿ ಗಲೀಜು ಮಾಡದಂತೆ ಕಟ್ಟೆಚ್ಚರ ನೀಡಿದ್ದಾರೆ. ವಾರ್ಡ್‌ಗಳಲ್ಲಿ ನೀರು ಬಂದಿಲ್ಲ ಎಂದರೂ ಅಲ್ಲಿಗೆ ಭೇಟಿ ನೀಡಿ, ಸಮಸ್ಯೆ ಪರಿಹರಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗುತ್ತಿದ್ದಾರೆ.
  • < previous
  • 1
  • ...
  • 433
  • 434
  • 435
  • 436
  • 437
  • 438
  • 439
  • 440
  • 441
  • ...
  • 458
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved