• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳು ಸಾಹಿತ್ಯ ಓದಲಿ- ಕವಿ ರಮೇಶ ಬನ್ನಿಕೊಪ್ಪ
ಕನ್ನಡ ನಾಡು ನುಡಿ, ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಸಾಹಿತ್ಯದ ಪಾತ್ರ ಬಹುದೊಡ್ಡದು. ಯಾರು ಸಾಹಿತ್ಯವನ್ನು ಪ್ರೀತಿಸುತ್ತಾರೋ ಅವರು ಬದುಕನ್ನು ಪ್ರೀತಿಸುತ್ತಾರೆ. ಸಮಾಜದಲ್ಲಿ ಎಲ್ಲ ಭಿನ್ನಾಭಿಪ್ರಾಯಗಳನ್ನು ಮರೆತು, ಹೃದಯ ಹೃದಯಗಳನ್ನು ಬೆಸೆಯುವಂತೆ ಮಾಡುವ ಸಾಮರ್ಥ್ಯ ಸಾಹಿತ್ಯಕ್ಕಿದೆ. ಒಡೆದ ಮನಸ್ಸುಗಳನ್ನು ಒಂದುಗೂಡಿಸಿ ಸೌಹಾರ್ದಯುತ ಸಮಾಜ ನಿರ್ಮಾಣ ಮಾಡಬೇಕಾದರೆ ಸಾಹಿತ್ಯದ ಓದು ಅಗತ್ಯ
ಶರಣರ ಬದುಕು ವಿಶ್ವವಿದ್ಯಾಲಯವಿದ್ದಂತೆ- ಪರಣ್ಣ ಮುನವಳ್ಳಿ
ಅಮರಗುಂಡಪ್ಪ ಅರಳಿ ದತ್ತಿಯನ್ನು ಗಂಗಾವತಿ ನಗರದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ 2022-23ನೇ ಸಾಲಿನಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದ ಗಂಗಾವತಿ ಲಯನ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿ ಸ್ನೇಹ ವಿ. ಕೃಷ್ಣ ಅವರಿಗೆ ಪುರಸ್ಕಾರ ನೀಡಲಾಯಿತು.
ಧರ್ಮದ ಹಾದಿಯಲ್ಲಿ ಸಾಗಿದರೆ ಬದುಕು ಹಸನು ಶ್ರೀಧರ ಮುರುಡಿ ಹಿರೇಮಠದ ಶ್ರೀ ಬಸವಲಿಂಗೇಶ್ವರ ಶಿವಾಚಾರ್ಯರು
ಧರ್ಮ ಎಂಬುದು ಸತ್ಯ, ಪ್ರಾಮಾಣಿಕ ಹಾದಿಯಲ್ಲಿ ಸಾಗುವ ದಾರಿಯಾಗಿದೆ. ಬದುಕಿನಲ್ಲಿ ಸಾಧನೆ ಎಂಬುದು ಒಳ್ಳೆತನದ ಹಾದಿಯಲ್ಲಿ ಗಳಿಸಿದ ಶ್ರೇಷ್ಠತೆಯಾಗಿದೆ. ಮನುಷ್ಯ ಮನುಷ್ಯನನ್ನು ಪ್ರೀತಿಯಿಂದ ಕಾಣಬೇಕು. ಆಗ ಜೀವನ ಸಾರ್ಥಕವಾಗಲಿದೆ. ಭಕ್ತಿ ಮಾರ್ಗದಲ್ಲಿ ಸಾಗಿದಾಗ ಮನಸ್ಸಿನಲ್ಲಿ ಚಂಚಲತೆ ಬಾರದು. ಮನುಷ್ಯನ ಮನಸ್ಸು ತಿಳಿಯಾಗಿರಬೇಕು.
ಘೋಷಿತ ಪ್ರಶಸ್ತಿ ಕೊಡಲು ಕನ್ನಡ-ಸಂಸ್ಕೃತಿ ಇಲಾಖೆಗೆ ಪುರುಸೊತ್ತಿಲ್ಲ
ಪ್ರಶಸ್ತಿ ನೀಡುವಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ. ತಜ್ಞರ ಸಮಿತಿಯಿಂದಲೇ ಈ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ವಿವಿಧ 17 ಪ್ರಶಸ್ತಿಗಳನ್ನು ಕಳೆದ ನಾಲ್ಕು ವರ್ಷಗಳಿಂದ ಸುಮಾರು 60 ಸಾಧಕರಿಗೆ ಘೋಷಣೆ ಮಾಡಲಾಗಿದೆ. ಆದರೆ, ಇದುವರೆಗೂ ಈ ಯಾವ ಪ್ರಶಸ್ತಿಗಳನ್ನು ಪುರಸ್ಕೃತರಿಗೆ ನೀಡಿ ಗೌರವಿಸುವ ಕನಿಷ್ಠ ಸೌಜನ್ಯವನ್ನು ಕನ್ನಡ-ಸಂಸ್ಕೃತಿ ಇಲಾಖೆ ಮೆರೆಯದಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.
ವಿಜಯಾದ್ರಿ ಪರ್ವತದಲ್ಲಿ ಬಜರಂಗಬಲಿ ಭಜನೆ
ರಾತ್ರಿ ಇಡೀ ಭಜನಾ ಗಾಯನ ಕಾರ್ಯಕ್ರಮ ಜರುಗಿದವು. ಸ್ವರಸಾಮ್ರಾಟ ಕುಲದೀಪ್ ಓಜಾ, ಸೋನುಕನ್ವರ್ ಅವರ ಭಜನಾ ಗಾಯನಕ್ಕೆ ನೆರೆದಿದ್ದ ಭಕ್ತರು ಮೈ ಮರೆತು ಚಪ್ಪಾಳೆ ತಟ್ಟುವ ಮೂಲಕ ಕುಣಿದು ಕುಪ್ಪಳಿಸಿದರು. ಭಜನೆಯಲ್ಲಿ ಗಾಯನದಲ್ಲಿ ತಲ್ಲೀನರಾಗಿ ತಾವು ಸಹ ಹೆಜ್ಜೆ ಹಾಕುತ್ತಾ ಭಜನಾ ಪದ ಹಾಡುತ್ತಾ ಹುಚ್ಚೆದ್ದು ಕುಣಿದರು.
ತೆಲುಗು ಮಾತೃಭಾಷೆಯ ಮಕ್ಕಳಲ್ಲಿ ಕನ್ನಡ ಕಂಪು ಹರಡುವ ಸರ್ಕಾರಿ ಶಾಲೆ
ಕಾಮನಬಿಲ್ಲಿನ ಬಣ್ಣಗಳಿಂದ ಕಂಗೊಳಿಸುವ ಕಂಬಗಳು, ಆವರಣದಲ್ಲಿ ಬಗೆಬಗೆಯ ಹೂ-ಗಿಡಗಳ ಹಸಿರು ಹಬ್ಬ. ಗೋಡೆ ಮೇಲೆ ಚಿತ್ತಾಕರ್ಷಕ ಚಿತ್ರಗಳು. ಲೋಕಮಾನ್ಯರ ನುಡಿಮುತ್ತುಗಳು, ಗಾದೆ-ವಚನ... ಹೀಗೆ ಹಲವು ಹೊಸತುಗಳು ನೋಡುಗರ ಕಣ್ಮನ ಸೆಳೆಯುತ್ತವೆ. ಈ ಮೂಲಕ ತೆಲುಗು ಮಾತೃಭಾಷೆಯ ಮಕ್ಕಳಲ್ಲಿ ಈ ಶಾಲೆ ಕನ್ನಡ ಕಂಪು ಹರಡುತ್ತಿದೆ.
ಮುಳ್ಳಿನ ರಾಶಿ ಮೇಲೆ ಜಿಗಿದು ಭಕ್ತಿ ಸಮರ್ಪಣೆ
ಕೊಪ್ಪಳ ತಾಲೂಕಿನ ಲೇಬಗೇರಿ ಗ್ರಾಮದಲ್ಲಿ ಪ್ರತಿವರ್ಷ ಕಾರ್ತೀಕ ಮಾಸದ ವೇಳೆಯಲ್ಲಿ ನಡೆಯುವ ಮಾರುತೇಶ್ವರನ ಕಾರ್ತೀಕೋತ್ಸವದಲ್ಲಿ ಮುಳ್ಳಿನಲ್ಲಿ ಜಿಗಿಯುವ ಕಾರ್ಯಕ್ರಮ ನಡೆಯುತ್ತದೆ. ಈ ಸಂಪ್ರದಾಯವು ತಲೆತಲಾಂತರದಿಂದ ಆಚರಿಸುತ್ತಾ ಬರಲಾಗುತ್ತಿದೆ. ಇಂದಿಗೂ ಅದನ್ನು ಮುಂದುವರಿಸಿಕೊಂಡು ಬರಲಾಗಿದೆ.
ಮಹಿಳೆಯರು ಸ್ವಂತ ಉದ್ಯೋಗದಿಂದ ಸ್ವಾವಲಂಬಿಯಾಗಲಿ
ನೀಡ್‌ಬೇಸ್ ಇಂಡಿಯಾ ಸಂಸ್ಥೆಯು ಅನಾಥ ಮಕ್ಕಳಿಗೆ ಆಶ್ರಯ ನೀಡಿ ಅವರಿಗೆ ವಸತಿ ಸಹಿತ ತರಬೇತಿ ನೀಡಿ ಬದುಕು ಕಟ್ಟಿಕೊಳ್ಳುವ, ಸ್ವಾವಲಂಬಿಗಳಾಗಿ ಬದುಕುವ ಮಾರ್ಗಕ್ಕೆ ಹಚ್ಚುತ್ತಿದೆ.
ಜನರ ಸಮಸ್ಯೆಗೆ ಸ್ಪಂದನೆ ಅಗತ್ಯ-ಲೋಕಾಯುಕ್ತ ಪಿಎಸ್‌ಐ ರಾಜೇಶ ಭಟಗುರಕಿ
ಪೂರ್ವಜರ ಜಾಗವನ್ನು ಅಳತೆ ಮಾಡಿಕೊಡುತ್ತಿಲ್ಲ. ಅದನ್ನು ಅಳತೆ ಮಾಡಿಸಿಕೊಡಿ ಎಂದು ವ್ಯಕ್ತಿಯೊಬ್ಬರು ದೂರು ಸಲ್ಲಿಸಿದರು. ರೈತ ಪಹಣಿ ಸರಿಯಾಗಿ ಬರುತ್ತಿಲ್ಲ ಎಂದು ಒಬ್ಬರು, ಸಮಾಜ ಕಲ್ಯಾಣ ಇಲಾಖೆಯಲ್ಲಿ ೨೨ ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡಿದ್ದೇನೆ. ಈಗ ನನಗೆ ೫ ತಿಂಗಳ ವೇತನವಿಲ್ಲ ಎಂದು ಇನ್ನೊಬ್ಬರ ದೂರು ಸಲ್ಲಿಸಿದರು.
ಬೆಳಗಾವಿ ಬೆತ್ತಲೆ ಪ್ರಕರಣ ಖಂಡಿಸಿ ಕೊಪ್ಪಳದಲ್ಲಿ ಬಿಜೆಪಿ ಪ್ರತಿಭಟನೆ
ಬಸವೇಶ್ವರ ವೃತ್ತದಲ್ಲಿ ಹೆದ್ದಾರಿಯಲ್ಲಿಯೇ ಏಕಾಏಕಿ ಪ್ರತಿಭಟನೆಯನ್ನು ನಡೆಸಿದ್ದರಿಂದ ಕೆಲಕಾಲ ಟ್ರಾಫಿಕ್ ಸಮಸ್ಯೆಯಾಯಿತು. ರಸ್ತೆ ಬಂದ್ ಮಾಡಿ, ಪ್ರತಿಭಟನೆ ಮಾಡಲು ಪೊಲೀಸರು ಅವಕಾಶ ನೀಡಲಿಲ್ಲ. ಹೀಗಾಗಿ, ಬಸವೇಶ್ವರ ವೃತ್ತದಲ್ಲಿ ಕಾರ್ಯಕರ್ತರು ಘೋಷಣೆಗಳನ್ನು ಹಾಕಿ, ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 434
  • 435
  • 436
  • 437
  • 438
  • 439
  • 440
  • 441
  • 442
  • ...
  • 458
  • next >
Top Stories
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
ಸಂಧ್ಯಾಸುರಕ್ಷಾ, ವೃದ್ದಾಪ್ಯ ಯೋಜನೇಲಿ 23 ಲಕ್ಷ ಅನರ್ಹರು!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved