• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಸಲಿಂಗಾಪುರ ಹೆದ್ದಾರಿಯಲ್ಲಿ ನಾಳೆ ರೈತರ ಪ್ರತಿಭಟನೆ
ತುಂಗಭದ್ರ ಜಲಾಶಯದ ನೀರಿನ ಬಗ್ಗೆ ನೀರಾವರಿ ಸಚಿವ ಡಿ.ಕೆ. ಶಿವಕುಮಾರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ತೀರ್ಮಾನದಂತೆ ತುಂಗಭದ್ರ ಜಲಾಶಯದಲ್ಲಿ ಸದ್ಯ ಲಭ್ಯವಿರುವ ನೀರು ಕುಡಿಯುವ ನೀರು ಹಾಗೂ ವಿಜಯನಗರ ಬಲದಂಡೆ ಮತ್ತು ಎಡದಂಡೆ ಬೆಳೆಗಳಿಗೆ ಮಾತ್ರ ಎಂದು ತೀರ್ಮಾನವಾಗಿದೆ.
ಅಂಜನಾದ್ರಿ ಹನುಮಮಾಲಾ ವಿಸರ್ಜನೆಗೆ ಸಕಲ ಸಿದ್ಧತೆ
ದೇವಸ್ಥಾನ ಬಳಿ, ಆನೆಗೊಂದಿ ಪಾರ್ಕಿಂಗ್, ದುರ್ಗಾದೇವಿ ಬಳಿ ಸೇರಿ 50 ಮೊಬೈಲ್ ಟಾಯ್ಲೆಟ್ ವ್ಯವಸ್ಥೆ ಮಾಡಲಾಗುತ್ತಿದೆ ಎಂದಾಗ ಸಂಘಟನೆಗಳ ಮುಖಂಡರು, 300 ಮೊಬೈಲ್ ಟ್ಯಾಯ್ಲೆಟ್ ಅಗತ್ಯವಿದೆ ಎಂದರು. ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು. ಇತರೆ ವಿಷಯ ಬಗ್ಗೆ ಚರ್ಚೆ ನಡೆಯಿತು.
ಗೋವಾದಲ್ಲಿ ಶೀಘ್ರವೇ ಕನ್ನಡ ಭವನ: ಸಚಿವ‌ ತಂಗಡಗಿ
ಕೇರಳ, ಮಹಾರಾಷ್ಟ್ರದಲ್ಲಿ ಅಲ್ಲಿನ‌ ‌ಸರ್ಕಾರ ನೀಡಿದ ಸ್ಥಳದಲ್ಲಿ ಕನ್ನಡ ಭವನ ನಿರ್ಮಿಸಲಾಗಿದೆ. ಆದರೆ‌ ಗೋವಾದಲ್ಲಿ ಕನ್ನಡ ಭವನ ನಿರ್ಮಿಸಲು ಜಾಗ ನೀಡುವಂತೆ ಹಲವು ಬಾರಿ ಇಲ್ಲಿನ‌ ಸರ್ಕಾರಕ್ಕೆ ಕೋರಲಾಗಿತ್ತು. ಆದರೆ ಭೂಮಿ ನೀಡಲು ಗೋವಾ ಸರ್ಕಾರ ಮನಸ್ಸು ಮಾಡುತ್ತಿಲ್ಲ. ಆದರೆ ಈ ಬಾರಿ ನಾವೇ ಒಂದು ಎಕರೆ ಭೂಮಿ‌ ಖರೀದಿಸಿ ಕನ್ನಡ ಭವನ ನಿರ್ಮಾಣ ಮಾಡುತ್ತೇವೆ
ವಿವಿಧ ಬೇಡಿಕೆ ಈಡೇರಿಕೆಗೆ ಕಟ್ಟಡ ಕಾರ್ಮಿಕರ ಪ್ರತಿಭಟನೆ
ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳ ಸ್ಕಾಲರ್ ಶಿಪ್ ಹಣದಲ್ಲಿ ಶೇ.70ರಿಂದ 90ರಷ್ಟು ಹಣ ಕಡಿತಗೊಳಿಸಿ ಜಾರಿ ಮಾಡಿರುವುದನ್ನು ಖಂಡಿಸಿ ಎಲ್ಲ ವರ್ಗಗಳ ಮಕ್ಕಳಿಗೂ ಈ ಹಿಂದೆ ನೀಡುತ್ತಿದ್ದ ಶೈಕ್ಷಣಿಕ ಧನಸಹಾಯ ಮುಂದುವರಿಸಬೇಕು ಎಂದು ಆಗ್ರಹಿಸಲಾಯಿತು.
ಮಾನವ ಸರ್ವಾಂಗೀಣ ವಿಕಾಸವೇ ಮಾನವ ಹಕ್ಕುಗಳ ಗುರಿ: ಡಾ.ಜೀವನಸಾಬ ಬಿನ್ನಾಳ
ಗುಲಾಮಗಿರಿ, ಚಿತ್ರಹಿಂಸೆಯಿಂದ ರಕ್ಷಿಸಿಕೊಳ್ಳುವ ಸುಂದರ ಬದುಕನ್ನು ಕಟ್ಟಿಕೊಳ್ಳುವ, ಸ್ವತಂತ್ರವಾಗಿ ಬದುಕುವ, ಶೈಕ್ಷಣಿಕ ಸೌಲಭ್ಯಗಳನ್ನು ಪಡೆಯುವುದರ ಜೊತೆಗೆ ಮಾನವನ ವಿಕಾಸಕ್ಕೆ ಸಾಧ್ಯವಾಗಿಸುವ ಮೂಲ ಉದ್ದೇಶ ಹೊಂದಿವೆ.
ಭತ್ತದ ಹಲ್ಲಿನ ಬಣವೆ ಬೆಂಕಿಗೆ ಆಹುತಿ
ಕಾರಟಗಿ ತಾಲೂಕಿನ ಸಿದ್ದಾಪುರದಲ್ಲಿ ಶುಕ್ರವಾರ ಬೆಳಗಿನ ಜಾವ ಆಕಸ್ಮಿಕ ಬೆಂಕಿ ತಗುಲಿ ₹೬೦ಸಾವಿರ ಮೌಲ್ಯದ ಭತ್ತದ ಹುಲ್ಲಿನ ಬಣವೆ ಸುಟ್ಟಿದೆ. ಸಿದ್ದಾಪುರ ಗ್ರಾಮದ ೯ನೇ ವಾರ್ಡಿನ ಹಗಲು ವೇಷಗಾರರ ಓಣಿಯ ಮಲ್ಲಪ್ಪ ತಂದೆ ಬಸಪ್ಪಗೆ ಸೇರಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ನಷ್ಟವಾಗಿದೆ.
ಹೆತ್ತವರ ಕೀರ್ತಿಗೆ ಮಕ್ಕಳು ಪಾತ್ರರಾಗಿ: ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ
ಬಾಲ್ಯ ವಿವಾಹ, ಬಾಲಕಾರ್ಮಿಕ ಪದ್ಧತಿ, ಮಕ್ಕಳ ಕಾಣೆ ಪ್ರಕರಣಗಳ ಬಗ್ಗೆ ತೀವ್ರ ನಿಗಾ ವಹಿಸಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಪೊಲೀಸ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಪರಸ್ಪರ ಮಾಹಿತಿ ವಿನಿಮಯ ಮಾಡಿಕೊಂಡು ಬಾಲ್ಯ ವಿವಾಹ, ಬಾಲಕಾರ್ಮಿಕರು ಹಾಗೂ ಮಕ್ಕಳ ಕಾಣೆ ಪ್ರಕರಣ ಕಂಡು ಬಂದರೇ ಯಾವ ಮುಲಾಜಿಯಿಲ್ಲದೆ ಪ್ರಕರಣ ದಾಖಲಿಸಿಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು
17ಕ್ಕೆ ಸತ್ಯಂ ಚಲನಚಿತ್ರದ ಆಡಿಯೋ ಬಿಡುಗಡೆ
ಶ್ರೀಮಾತಾ ಕ್ರಿಯೇಷನ್ಸ್ ಅಡಿಯಲ್ಲಿ ಕನ್ನಡ, ತೆಲುಗು ಭಾಷೆಗಳಲ್ಲಿ “ಸತ್ಯಂ " ಚಲನಚಿತ್ರ ನಿರ್ಮಾಣಗೊಂಡಿದೆ. ನಗರದ ಕೇಂದ್ರ ಬಸ್ ನಿಲ್ದಾಣದ ಹತ್ತಿರ ಬಾಬು ಜಗಜೀವನರಾಮ್ ವೃತ್ತದ ಬಳಿ ಡಿ.17ರಂದು ಸಂಜೆ 5:30ಕ್ಕೆ ಸಮಾರಂಭ ಜರುಗಲಿದೆ.
ಮಾದಿಗ-ಚಲುವಾದಿ ಸಮಾಜಕ್ಕೆ ರುದ್ರಭೂಮಿಗೆ ಜಾಗ ನೀಡಿ
ಮರಳಿ ಹೋಬಳಿ ವ್ಯಾಪ್ತಿಯಲ್ಲಿ ಬರುವ ನಾಗರಹಳ್ಳಿ, ವಿನೋಬನಗರ, ಚಿಕ್ಕಜಂತಕಲ್ ಗ್ರಾಮಗಳ ಮಾದಿಗ ಹಾಗೂ ಚಲುವಾದಿ ಸಮಾಜಗಳಿಗೆ ರುದ್ರಭೂಮಿಗೆ ಜಾಗ ಮಂಜೂರು ಮಾಡುವಂತೆ ಒತ್ತಾಯಿಸಿ ಕಲ್ಯಾಣ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ತಹಸೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದರು.
ಸುಗಮ ತರಗತಿ ನಡೆಸಲು ವಿದ್ಯಾರ್ಥಿಗಳ ಆಗ್ರಹ
ತರಗತಿ ಬಹಿಷ್ಕರಿಸಿ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಂಡಿರುವ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸುವ ಮೂಲಕ ತರಗತಿ ಸುಗಮವಾಗಿ ನಡೆಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಪಟ್ಟಣದ ಸ.ಪ್ರ.ದ.ಕಾಲೇಜಿನ ವಿದ್ಯಾರ್ಥಿಗಳು ತಹಶೀಲ್ ಕಚೇರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
  • < previous
  • 1
  • ...
  • 435
  • 436
  • 437
  • 438
  • 439
  • 440
  • 441
  • 442
  • 443
  • ...
  • 458
  • next >
Top Stories
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
ಸಂಧ್ಯಾಸುರಕ್ಷಾ, ವೃದ್ದಾಪ್ಯ ಯೋಜನೇಲಿ 23 ಲಕ್ಷ ಅನರ್ಹರು!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved