• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಯಚೂರು, ಬಳ್ಳಾರಿ, ಕೊಪ್ಪಳ ಹಾಲು ಒಕ್ಕೂಟದ ಅಧ್ಯಕ್ಷ ಪಟ್ಟ ಯಾರಿಗೆ?
ರಾಬಕೋ ಅಧ್ಯಕ್ಷರಾಗಲು ರಾಜಕೀಯವಾಗಿ ನಡೆಯುತ್ತಿರುವ ಪ್ರಯತ್ನದ ಜತೆಗೆ ತೆರೆಮರೆಯಲ್ಲಿ ನಿರ್ದೇಶಕರ ಕುದುರೆ ವ್ಯಾಪಾರಕ್ಕೂ ಯತ್ನ ನಡೆದಿದೆ. ಕೆಎಂಎಫ್ ಚುನಾವಣೆಯಲ್ಲಿ ಭಾಗವಹಿಸಲು ಪ್ರತಿನಿಧಿ ಕಳುಹಿಸಬೇಕಾಗಿರುವುದರಿಂದ ಅದಕ್ಕೂ ಸಹ ದೊಡ್ಡ ಹೈಡ್ರಾಮಾವೇ ನಡೆಯುತ್ತಿದೆ ಎಂದು ತಿಳಿದು ಬಂದಿದೆ.
ಆನೆಗೊಂದಿ, ಹಂಪಿ ಭಾಗದಲ್ಲಿ 7 ಅನಧಿಕೃತ ರೆಸಾರ್ಟ್‌, ಕಟ್ಟಡ ನೆಲಸಮ
ವಿಜಯನಗರ ಸಾಮ್ರಾಜ್ಯದ ರಾಜಧಾನಿಯಾಗಿದ್ದ ಆನೆಗೊಂದಿ-ಹಂಪಿ ಪ್ರದೇಶದ ಸನೀಹದ ಹನುಮನಹಳ್ಳಿ, ಸಾಣಾಪುರ, ವಿರುಪಾಪುರಗಡ್ಡೆ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡಿರುವ ರೆಸಾರ್ಟ್ ಮತ್ತು ಕಟ್ಟಡಗಳನ್ನು ತೆರವುಗೊಳಿಸಲು ಹಂಪಿ ಪ್ರಾಧಿಕಾರದಿಂದ ನೋಟಿಸ್ ಜಾರಿಗೊಳಿಸಲಾಗಿತ್ತು.
ಅಪ್ರತಿಮ ಕಲಾವಿದೆ ಸರೋಜಾದೇವಿ
8 ವಯಸ್ಸಿನಲ್ಲಿ ನಟಿ ಬಿ. ಸರೋಜಾದೇವಿ ರಂಗ ಕಲಾವಿದೆಯಾಗಿ ಅನೇಕ ನಾಟಕಗಳಲ್ಲಿ ಪಾತ್ರ ಮಾಡುವ ಮೂಲಕ ಉತ್ತಮ ನಟಿಯಾಗಿ ಹೊರಹೊಮ್ಮಿದ್ದಾರೆ.
ಛಲ, ಆತ್ಮಬಲದಿಂದ ಸಾಧನೆ ಸಾಧ್ಯ
ವಿದ್ಯಾರ್ಥಿಗಳು ಉತ್ತಮವಾದ ಗುರಿ ಇಟ್ಟುಕೊಂಡು ಶಿಕ್ಷಣ ಪಡೆದುಕೊಂಡಲ್ಲಿ ಸಾಧಿಸಲು ಅನೇಕ ಅವಕಾಶಗಳು ಲಭ್ಯವಿದೆ. ಸರ್ಕಾರ ನೀಡುವ ಸೌಲಭ್ಯ ಪಡೆದುಕೊಂಡು ವಿದ್ಯಾರ್ಥಿಗಳು ಉನ್ನತ ಹುದ್ದೆ ಅಲಂಕರಿಸುವ ಮೂಲಕ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು.
ಡ್ರಗ್‌ ಪೆಡ್ಲರ್‌ಗಳಿಗೆ ಸರ್ಕಾರ ರಕ್ಷಣೆ: ಪಿ. ರಾಜೀವ್‌
ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ಡ್ರಗ್ಸ್‌ ವಿರುದ್ಧ ದೊಡ್ಡ ಮಟ್ಟದಲ್ಲಿ ಅಭಿಯಾನ ನಡೆಸಿ ಡ್ರಗ್ಸ್‌ ದಂಧೆಗೆ ಕಡಿವಾಣ ಹಾಕಲಾಗಿತ್ತು. ಆದರೆ, ಇಂದಿನ ಸರ್ಕಾರ ಅವರ ರಕ್ಷಣೆ ಮಾಡುತ್ತಿದೆ. ಸಚಿವ ಪ್ರಿಯಾಂಕ್ ಖರ್ಗೆ ಆಪ್ತನಾಗಿರುವ ಲಿಂಗರಾಜ್ ಅವರನ್ನು ಗಾಂಜಾ ಪ್ರಕರಣದಲ್ಲಿ ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ.
ಕಾನ್‌ಸ್ಟೇಬಲ್‌ ವರ್ಗಾವಣೆ: ಸಚಿವ ತಂಗಡಗಿ ಮನೆ ಎದುರು ಕುಟುಂಬಸ್ಥರ ಪ್ರತಿಭಟನೆ
ಕೆಲ ದಿನಗಳ ಹಿಂದೆ ಎಸ್ಪಿ ಕಾನ್‌ಸ್ಟೇಬಲ್‌ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದರು. ಇದಾದ ಬಳಿಕ ಮತ್ತೆ ಕಾನ್‌ಸ್ಟೇಬಲ್‌ಗಳ ವರ್ಗಾವಣೆ ಮಾಡಲಾಗಿದೆ. ಎರಡನೇ ಬಾರಿ ವರ್ಗಾವಣೆ ಮಾಡಿದ ವೇಳೆ ಸುರೇಶ್ ಜೋಗಿ ಅವರನ್ನು ಹನುಮಸಾಗರ ಠಾಣೆಗೆ ವರ್ಗಾಯಿಸಲಾಗಿದೆ.
ಕೊಪ್ಪಳ ಇನ್ನರ್‌ವ್ಹೀಲ್ ಕ್ಲಬ್‌ಗೆ ಅತ್ಯುತ್ತಮ ಕ್ಲಬ್ ಗೌರವ
ಜಿಲ್ಲೆಯಲ್ಲಿ 2024-25ನೇ ಸಾಲಿನಲ್ಲಿ ಸಂಸ್ಥೆಯು ವಿಕಲಚೇತನರ ಪುನಃಶ್ಚೇತನ ಕಾರ್ಯಕ್ರಮದಡಿ ₹ 49 ಲಕ್ಷ ಮೌಲ್ಯದ 47 NeoBolt ಎಲೆಕ್ಟ್ರಿಕ್ ವಾಹನ ವಿತರಣೆ, ಮಹಿಳಾ ಸಬಲೀಕರಣ ಕಾರ್ಯಕ್ರದಡಿ ಹೊಲಿಗೆ ಯಂತ್ರ ವಿತರಣೆ ಸೇರಿದಂತೆ ವಿವಿಧ ಸೇವೆ ಸಲ್ಲಿಸಿದ್ದರಿಂದ ಪ್ರಶಸ್ತಿ ಪ್ರದಾನ.
ಅಹಿತಕರ ಘಟನೆ ನಡೆಯುವ ಮೊದಲೇ ಕಬ್ಬಿಣದ ವಿದ್ಯುತ್ ಕಂಬ ತೆರುವುಗೊಳಿಸಿ
ವಿದ್ಯುತ್ ಸಂಪರ್ಕ ಪಡೆದುಕೊಳ್ಳಲು ಎನ್‌ಒಸಿ ಕಡ್ಡಾಯವಾಗಿದ್ದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ. ಈ ಬಗ್ಗೆ ಪರಿಶೀಲಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಿ.
ಪಿಂಚಣಿ ಪರಿಷ್ಕರಿಸುವಂತೆ ನಿವೃತ್ತ ನೌಕರರಿಂದ ಪ್ರತಿಭಟನೆ
ಸರ್ಕಾರಿ ಸೇವೆಯಿಂದ ನೌಕರರು ನಿವೃತ್ತ ಹೊಂದಿದಾಗ ಅವರಿಗೆ ಹಳೇ ಪಿಂಚಣಿ ಆರ್ಥಿಕ ಸೌಲಭ್ಯ ದೊರೆಯುವುದಿಲ್ಲ ಮತ್ತು ಪಿಂಚಣಿ ಮತ್ತು ಕುಟುಂಬ ಪಿಂಚಣಿ ಪರಿಷ್ಕರಿಸಲು ಸಾಧ್ಯವಿಲ್ಲ ಎನ್ನುವ ನಿರ್ಣಯ ತೆಗೆದುಕೊಳ್ಳಲಾಗುತ್ತಿದೆ. ಇದರಿಂದ ನಿವೃತ್ತ ನೌಕರರ ಕುಟುಂಬ ಆರ್ಥಿಕ ಸಂಕಷ್ಟಕ್ಕೊಳಗಾಗುತ್ತದೆ.
ಬಲ್ಡೋಟಾ ಹೋರಾಟಕ್ಕೆ ಮೇಧಾ ಪಾಟ್ಕರ್‌, ಟಿಕಾಯತ್‌, ಪ್ರಕಾಶ ರೈ ಆಹ್ವಾನಿಸಲು ನಿರ್ಧಾರ
ಕೊಪ್ಪಳ ಬಳಿ 1084 ಎಕರೆಯನ್ನು ಕೈಗಾರಿಕೆ ಸ್ಥಾಪನೆಗೆ ರಾಜ್ಯ ಸರ್ಕಾರವೇ ಸ್ವಾಧೀನಪಡಿಸಿಕೊಂಡು ಕಂಪನಿಗೆ ನೀಡಿದ್ದು, ಆ ಭೂಮಿಯಲ್ಲಿ ಕಾರ್ಖಾನೆ ಸ್ಥಾಪಿಸಲು ಕಂಪನಿ ಸಿದ್ಧತೆ ನಡೆಸಿದ್ದ ಸಂದರ್ಭದಲ್ಲೇ ಸಿಎಂ ಮೌಖಿಕವಾಗಿ ತಡೆ ನೀಡಿದ್ದಾರೆ. ಈ ಕುರಿತು ಲಿಖಿತ ಆದೇಶ ಮಾಡುವುದು ಯಾವಾಗವೆಂಬುದು ಯಕ್ಷಪ್ರಶ್ನೆಯಾಗಿದೆ.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 525
  • next >
Top Stories
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
ಸ್ಪೀಕರ್ ವಿರುದ್ಧ ಹೊರಟ್ಟಿ ಸಿಟ್ಟು : ಅಸಮಾಧಾನಕ್ಕೆ ಪತ್ರದಲ್ಲಿ ಖಾದರ್‌ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved