ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭೂತ ಬಂಗಲೆಯಾದ ವಸತಿ ಗೃಹ
70 ವರ್ಷ ಹಳೆಯದಾದ 20 ಮನೆಯಲ್ಲಿ 9 ಮನೆ ಶಿಥಿಲಗೊಂಡಿವೆ. ಬಿರುಕು ಬಿಟ್ಟು ಎಲ್ಲೆಂದರಲ್ಲಿ ಗಿಡಗಳು ಬೆಳೆದಿವೆ. ಹೀಗಾಗಿ ಪಂಚಾಯಿತಿ ಸಿಬ್ಬಂದಿ ವಸತಿ ಸೌಕರ್ಯವಿಲ್ಲದೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ದೀಪದ ಬುಡದಲ್ಲಿ ಕತ್ತಲು ಎಂಬಂತೆ ಸಿಬ್ಬಂದಿಗೆ ಸೂರು ಕಲ್ಪಿಸಲು ಆಗದ ಪಂಚಾಯಿತಿ ನಗರದ ಜನತೆಗೆ ಸೂರು ಕಲ್ಪಿಸಲು ಸಾಧ್ಯವೇ ಎನ್ನುವ ಮಾತುಗಳು ಜನರಿಂದ ಕೇಳಿ ಬರುತ್ತಿವೆ.
ಸರಳತೆ, ಸೌಜನ್ಯದ ಮೇರು ನಟ ರಾಜಕುಮಾರ
ಡಾ. ರಾಜಕುಮಾರ ನಟರಾಗಿರಲಿಲ್ಲ. ಸರಳತೆ, ಸೌಜನ್ಯತೆಯಿಂದ ಹಾಗೂ ಕನ್ನಡಿಗರನ್ನು ದೇವರೆಂದು ಭಾವಿಸಿದ್ದ ವ್ಯಕ್ತಿಯಾಗಿದ್ದರು. ಡಬ್ಬಿಂಗ್ ವಿರೋಧಿ ಹೋರಾಟದ ಮೂಲಕ ಕನ್ನಡ ಚಿತ್ರರಂಗ ಉಳಿವಿಗೆ ಹಾಗೂ ಗೋಕಾಕ ಚಳವಳಿ ಮೂಲಕ ಕನ್ನಡಕ್ಕೆ ಬಹುದೊಡ್ಡ ಕೊಡುಗೆ ನೀಡಿದ್ದರು.
ನರೇಗಾದಿಂದ ಮಹಿಳೆಗೆ ಆರ್ಥಿಕ ಶಕ್ತಿ
ಮಹಿಳೆಗೆ ನರೇಗಾ ಮೂಲಕ ಆರ್ಥಿಕ ಶಕ್ತಿ ನೀಡುವ ಕಾರ್ಯ ಆಗುತ್ತಿದೆ. ಸಮುದಾಯ ಆಸ್ತಿಗಳಾದ ಕೆರೆ, ನಾಲಾ, ಮಣ್ಣು, ನೀರು, ಪರಿಸರ ಸಂರಕ್ಷಣೆ ಮಾಡುವ ಜವಾಬ್ದಾರಿ ಇದೆ.
ಕನ್ನಡ ಭಾಷಾಭಿಮಾನ ಬೆಳೆಸಿದ ನಟ ರಾಜಕುಮಾರ
ರಾಜಕುಮಾರ ಅವರು ಆದರ್ಶ ವ್ಯಕ್ತಿಗಳಾಗಿದ್ದು ಭಾರತವಲ್ಲದೆ ಜಾಗತಿಕ ಮಟ್ಟದಲ್ಲಿ ಅರಣ್ಯಕ್ಕೆ ಸಂಬಂಧಿಸಿ ಮೊದಲ ಚಿತ್ರ ಮಾಡಿದವರಲ್ಲಿ ಮೊದಲಿಗರು. ಕೇವಲ ನಟರಾಗದೆ ಗೋಕಾಕ್ ಚಳವಳಿ ಮೂಲಕ ಇಡೀ ಚಿತ್ರರಂಗ ಹಾಗೂ ಸಾಹಿತಿಗಳ ಜತೆಗೆ ರಾಜ್ಯ ಸುತ್ತಿ ಕನ್ನಡ ಭಾಷಾಭಿಮಾನ ಬೆಳೆಸಿದ್ದರು.
ವಿಮೆ ಹಣಕ್ಕಾಗಿ ಐದೇ ಟೊಮೆಟೊ ಸಸಿ ನಾಟಿ!
ವಿಮಾ ಪರಿಹಾರದ ಅಕ್ರಮದಲ್ಲಿ ತೊಡಗಿರುವ ಗ್ಯಾಂಗ್, ಬಿತ್ತನೆ ಮಾಡಿದ ಬೆಳೆ ನಂತರ ಬಲಾಯಿಸುವ ಹಂತದಲ್ಲಿಯೇ ಬೆಳೆ ವಿಮೆ ಪಾವತಿಸುತ್ತಾರೆ. ರೈತರು ಯಾವುದೇ ಬೆಳೆ ಹಾಕಿರಲಿ. ಇವರು ಮಾತ್ರ ತಾವು ಯಾವ ಬೆಳೆಗೆ ವಿಮಾ ಪರಿಹಾರ ಪಡೆಯಬಹುದು ಎನ್ನುವುದನ್ನು ಲೆಕ್ಕಹಾಕಿಯೇ ಪಾವತಿಸುತ್ತಾರೆ ಮತ್ತು ಬಂದ ಪರಿಹಾರ ರೈತರ ಖಾತೆಗೆ ಜಮೆಯಾಗದಂತೆ ತಾವೇ ನೀಡಿದ ಖಾತೆಗೆ ಜಮೆಯಾಗುವಂತೆ ಮಾಡಿಕೊಂಡಿದ್ದಾರೆ.
ಸಂಘ ರಚನೆ ಸುಲಭ, ಸಂಘಟನೆ ಕಷ್ಟ
ತಮ್ಮ ಹಕ್ಕು ಹಾಗೂ ಬೇಡಿಕೆಗಳ ಈಡೇರಿಕೆಗಾಗಿ ಆಯ್ದ ವ್ಯಕ್ತಿಗಳು ಸೇರಿಕೊಂಡು ಸಂಘ ರಚಿಸುವುದು ಸರಳ ವಿಧಾನವಾಗಿದೆ. ಕೇವಲ ಸಂಘ ರಚಿಸಿದರೆ ಸಾಲದು, ಆ ಸಂಘ ತನ್ನ ಸದಸ್ಯರ ಸಮಸ್ಯೆಗಳಿಗೆ ಪರಿಹಾರ ಕೊಡಿಸುವುದು ಹಾಗೂ ಅವರ ಬೇಕು-ಬೇಡಿಕೆಗಳನ್ನು ಸರಿಯಾದ ಸಮಯದಲ್ಲಿ ಈಡೇರಿಸಬೇಕು.
ಕುಡಿಯುವ ನೀರಿನ ಸಮಸ್ಯೆ ಆಗದಿರಲಿ: ಡಿಸಿ
ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 153 ಗ್ರಾಮ ಪಂಚಾಯಿತಿ ಇದ್ದು 722 ಗ್ರಾಮಗಳಿವೆ. ಇದರಲ್ಲಿ 472 ಗ್ರಾಮಗಳಿಗೆ ಡಿಬಿಒಟಿ, ಎಂವಿಎಸ್ ಯೋಜನೆ ಮುಖಾಂತರ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ 2278 ಸರ್ಕಾರಿ ಮತ್ತು 5551 ಖಾಸಗಿ ಬೋರ್ವೆಲ್ಗಳಿದ್ದು, ಇದರಲ್ಲಿ 776 ಖಾಸಗಿ ಬೋರ್ವೆಲ್ ಗುರುತಿಸಲಾಗಿದೆ.
ಶ್ರಮಿಕ ವರ್ಗದಿಂದಲೇ ಭೂಮಿಯ ಉಳಿವು: ನ್ಯಾಯಾಧೀಶ ದರಗದ
1975ರಿಂದ ಏ. 22ರಂದು ವಿಶ್ವ ಭೂ ದಿನ ಆಚರಿಸಲಾಗುತ್ತಿದ್ದು, ಭೂಮಿಯ ಉಳಿವಿನಿಂದ ಮಾತ್ರ ಮಾನವ ಸಂಕುಲ ಉಳಿಯಲು ಸಾಧ್ಯ. ಭೂಮಿಯನ್ನು ತಾಯಿಯ ಸ್ವರೂಪದಲ್ಲಿ ಕಾಣುತ್ತಿದ್ದು, ಕಲುಷಿತವಾಗದಂತೆ ಸಂರಕ್ಷಿಸಬೇಕು.
ಬೌದ್ಧಿಕ ವಿಕಸನಕ್ಕೆ ಪ್ರವಚನ ಸಹಕಾರಿ
ಆಧುನಿಕತೆ ದಿನಗಳಲ್ಲಿ ಪುರಾಣ ಮತ್ತು ಪ್ರವಚನ ಹೆಚ್ಚು ಪ್ರಸ್ತುತವಾಗಿವೆ. ಅವುಗಳಿಂದ ನಡೆಯುವ ಕಾರ್ಯಕ್ರಮಗಳಲ್ಲಿ ಹೆಚ್ಚು ಜನರು ಭಾಗವಹಿಸಬೇಕು. ಇದರಿಂದ ಧರ್ಮ, ಸಂಸ್ಕೃತಿ, ಶರಣರ ತತ್ವ, ಸಿದ್ಧಾಂತಗಳನ್ನು ತಿಳಿದುಕೊಳ್ಳಲು ಸಾಧ್ಯವಾಗುತ್ತದೆ.
ಬಿಜೆಪಿಯಿಂದ ಮೊಂಬತ್ತಿ ಮೆರವಣಿಗೆ
ಭಾರತದ ಮೇಲೆ ಇಂಥ ಘಟನೆಗಳು ನಡೆಯುತ್ತಲೇ ಇವೆ. ಅದರಲ್ಲೂ ಹಿಂದೂಗಳನ್ನು ಗುರಿಯಾಗಿಸಿ ಹತ್ಯೆ ಮಾಡಲಾಗಿದೆ. ಇಂಥ ಘಟನೆಗೆ ಕಾರಣವಾದವರನ್ನು ಹುಡುಕಿ ಹೊಡೆಯಬೇಕು ಮತ್ತು ಇಂಥ ದುಷ್ಟ ಶಕ್ತಿಗಳ ಸಂಹಾರ ಮಾಡಬೇಕು.
< previous
1
...
40
41
42
43
44
45
46
47
48
...
459
next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್
43 ಕಿಮೀ ಉದ್ದದ ಇಂಗ್ಲಿಷ್ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್ ಇಲ್ಲ!