• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಪ್ಪಳದಲ್ಲಿ ಬೀದಿನಾಯಿ ನಿಯಂತ್ರಣಕ್ಕೆ 3 ತಿಂಗಳ ಗಡುವು
ಕೊಪ್ಪಳದಲ್ಲಿ ಬೀದಿನಾಯಿ ನಿಯಂತ್ರಣ ಮತ್ತು ನಾಯಿ ಕಡಿತದ ಕುರಿತು ನಗರಸಭೆ ಅಧಿಕಾರಿಗಳು ಕ್ರಮಕೈಗೊಳ್ಳದೆ ಇರುವುದರ ವಿರುದ್ಧ ನಾಗರಿಕ ಹೋರಾಟಗಾರ ಎಂ.ಡಿ. ಶಫಿ ಅವರು ನೀಡಿದ ದೂರಿನ ಅನ್ವಯ ಬೆಂಗಳೂರಿನ ಉಪಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆ ನಡೆಯಿತು.
ಕಸ ಬಿಸಾಡುವವರಿಗೆ ಪೌರಕಾರ್ಮಿಕರ ಪಾಠ!
ಕಸ ಹೊತ್ತು ಹಾಕಲು ನಾವು ಸಿದ್ಧರಿದ್ದೇವೆ. ನಮ್ಮದು ಅದೇ ಕಾಯಕ. ಆದರೆ, ನಗರದಾದ್ಯಂತ ಎಲ್ಲೆಂದರಲ್ಲಿ ಕಸ ಹಾಕಿ, ನಗರವನ್ನು ಗಬ್ಬೆಬ್ಬಿಸುವುದನ್ನು ತಡೆಯಲು ನಾಗರಿಕರು ಸಹಕಾರ ನೀಡಬೇಕು ಎಂದು ಮನವರಿಕೆ ಮಾಡಿಕೊಡುವ ವಿನೂತನ ಪ್ರಯತ್ನವನ್ನು ಪೌರಕಾರ್ಮಿಕರು ಮಾಡುತ್ತಿದ್ದಾರೆ.
ಖಿನ್ನತೆ, ಒತ್ತಡ ಆತ್ಮಹತ್ಯೆಗೆ ಕಾರಣ
ಮಾನಸಿಕ ಆರೋಗ್ಯ ವ್ಯಕ್ತಿಯ ವ್ಯಕ್ತಿತ್ವದ ಕನ್ನಡಿಯಾಗಿದ್ದು ಮಾನಸಿಕ ಸದೃಢತೆ ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಖಿನ್ನತೆಯಿಂದ ಕೂಡಿದ ಮಾನಸಿಕ ಸ್ಥಿತಿಯು ಆತ್ಮಹತ್ಯೆಯಂತಹ ಕೆಟ್ಟ ಆಲೋಚನೆಗಳಿಗೆ ದಾರಿ ಮಾಡಿಕೊಡುತ್ತದೆ.
ಬೀದಿಬದಿ ವ್ಯಾಪಾರಸ್ಥರಿಗೆ ತಾತ್ಕಾಲಿಕ ಮಾರುಕಟ್ಟೆ!
ಅನಧಿಕೃತ ಸ್ಥಳ ಹಾಗೂ ಚರಂಡಿ ಮೇಲೆ ಬೀದಿಬದಿ ವ್ಯಾಪಾರಸ್ಥರು ನಿರ್ಮಿಸಿಕೊಂಡಿದ್ದ ಗೂಡಂಗಡಿ ತೆರವುಗೊಳಿಸಿದ್ದರಿಂದ ವಾಹನಗಳ ಸುಗಮ ಸಂಚಾರಕ್ಕೆ ಮುಕ್ತವಾಗಿದೆ. ಅಲ್ಲದೆ ಸಾರ್ವಜನಿಕರು ಮತ್ತು ವ್ಯಾಪಾರಸ್ಥರಿಗೆ ಅನುಕೂಲವಾಗಿದೆ.
ಸೆಪ್ಟಂಬರ್‌ 15ರಿಂದ ಮಾಜಿ ದೇವದಾಸಿಯರು-ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ
1993-94 ಮತ್ತು 2007-08 ರಲ್ಲಿ ದೇವದಾಸಿ ಮಹಿಳೆಯರ ಸಮೀಕ್ಷೆ ನಡೆಸಿದ್ದು, ಆ ಸಮೀಕ್ಷೆಯಲ್ಲಿ ಮಾಜಿ ದೇವದಾಸಿಯರು ಕೈಬಿಟ್ಟು ಹೋಗಿದ್ದಲ್ಲಿ ಈಗ ನಡೆಯುವ ಮರು ಸಮೀಕ್ಷೆಯಲ್ಲಿ ಸೇರ್ಪಡೆಯಾಗಬೇಕು.
ಒಳಮೀಸಲಾತಿ ಜಾರಿಗೊಳಿಸದೆ ಮಾದಿಗ ಸಮುದಾಯಕ್ಕೆ ಸಿಎಂ ಮೋಸ
ಸುಸೂತ್ರ ಹಾಗೂ ಶಾಶ್ವತವಾಗಿ ಬಗೆಹರಿಸಬಹುದಾದ ಒಳ ಮೀಸಲಾತಿ ವಿಷಯವನ್ನು ಸಿಎಂ ವಿನಾಕಾರಣ ಗೊಂದಲಕ್ಕೆ ಸಿಲುಕಿಸಿ ಮಾದಿಗ ಸಮುದಾಯಕ್ಕೆ ಮೀಸಲಾತಿ ದೊರೆಯದಂತೆ ಮಾಡಿದ್ದಾರೆ.
ಸಕಾಲಕ್ಕೆ ಸಾಲ ಮರುಪಾವತಿಸಿದರೆ ರಿಯಾಯ್ತಿ ಸೌಲಭ್ಯ
ರೈತರಿಗೆ ಬ್ಯಾಂಕ್ ಶೇ. 3ರ ಬಡ್ಡಿ ದರದಲ್ಲಿ ಸಾಲ ವಿತರಿಸಿದರೂ ಸಹ ಸರ್ಕಾರದ ಬಡ್ಡಿ ಸಹಾಯ ಧನದ ಸೌಲಭ್ಯ ಪಡೆದುಕೊಳ್ಳಲು ನಿಗದಿತ ಅವಧಿಯಲ್ಲಿ ಸಾಲ ಮರುಪಾವತಿಸದೆ ಸುಸ್ತಿದಾರರಾಗುತ್ತಿದ್ದಾರೆ.
ಸಂಸ್ಕಾರವಿಲ್ಲದ ಶಿಷ್ಯರಿಂದ ಸಾಧನೆ ಅಸಾಧ್ಯ
ಶಿಷ್ಯರನ್ನು ಯಾರು ಕೈಬಿಟ್ಟರೂ ಗುರು ಕೈಬಿಡಲಾರ. ಎಂತಹ ಸಂದರ್ಭದಲ್ಲಿಯೂ ಅವನಿಗೆ ಮಾರ್ಗದರ್ಶನ ಮಾಡಬಲ್ಲ. ಅಂತಹ ಮಹಾನ್ ಚೇತನಗಳು ಗುರುಗಳು. ಅವರನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡಾಗ ಮಾತ್ರ ಪ್ರಬುದ್ಧ ವ್ಯಕ್ತಿಯಾಗಿ ಬೆಳೆಯಲು ಸಾಧ್ಯವಿದೆ.
ಕಣ್ಣಿನ ಪೊರೆ ಸಮಸ್ಯೆಗೆ ಆರಂಭದಲ್ಲಿ ಚಿಕಿತ್ಸೆ ಪಡೆಯಿರಿ
ಮನುಷ್ಯನ ದೇಹದಲ್ಲಿ ಅತ್ಯಂತ ಸೂಕ್ಷ್ಮ ಅಂಗವಾಗಿರುವ ಕಣ್ಣಿನ ರಕ್ಷಣೆ ಬಹಳ ಮುಖ್ಯ. ಯಾವುದೇ ನಿಖರ ಕಾರಣವಿಲ್ಲದೇ ಬರುವ ಕಣ್ಣಿನ ಪೊರೆ ಸಮಸ್ಯೆಗೆ ಆರಂಭಿಕ ಹಂತದಲ್ಲೇ ಸೂಕ್ತ ಚಿಕಿತ್ಸೆ ಪಡೆದಲ್ಲಿ ಮುಂದಾಗುವ ಅನಾಹುತ ತಡೆಯಬಹುದಾಗಿದೆ.
ನರ್ಸಿಂಗ್‌ ಕಾಲೇಜು ವಿರುದ್ಧ ಪ್ರತಿಭಟನೆ, ಮಾನ್ಯತೆ ರದ್ದು ಮಾಡಲು ಒತ್ತಾಯ
ಕಾಲೇಜು ಶುಲ್ಕದ ಬಾಕಿ ಪಾವತಿಗಾಗಿ ವಿದ್ಯಾರ್ಥಿನಿಯ ತಾಯಿಯ ತಾಳಿಯನ್ನೇ ಬಿಚ್ಚಿಸಿಕೊಂಡ ಕಾಲೇಜಿನ ಚೇರ್‌ಮನ್ ಡಾ. ಸಿ.ಬಿ ಚಿನಿವಾಲ ಅವರ ಕೃತ್ಯ ಖಂಡನೀಯ. ಕೂಡಲೇ ವೈದ್ಯಕೀಯ ಶಿಕ್ಷಣ ಇಲಾಖೆಯವರು ಕಾಲೇಜಿನ ಮಾನ್ಯತೆ ರದ್ದು ಪಡಿಸಬೇಕು.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 571
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved