• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂವಿಧಾನದ ಆಶಯ ಅರಿತು ಜೀವನ ಸಾಗಿಸಿ: ತಹಸೀಲ್ದಾರ ರವಿ ಅಂಗಡಿ
ನಮ್ಮ ಸಂವಿಧಾನವು ಅತ್ಯಂತ ಶ್ರೇಷ್ಠ ಗ್ರಂಥವಾಗಿದೆ. ಸಂವಿಧಾನಕ್ಕೆ ಗೌರವ ಕೊಡಬೇಕು. ಸಂವಿಧಾನದ ಆಶಯಗಳನ್ನು ಎಲ್ಲರೂ ಅರಿತು ಅಳವಡಿಸಿಕೊಂಡಾಗ ಮಾತ್ರ ಸಂವಿಧಾನಕ್ಕೆ ಗೌರವ ಸಲ್ಲಿಸಿದಂತಾಗುತ್ತದೆ.
ಹುಲಿಗೆಮ್ಮದೇವಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರಕ್ಕೆ ಗ್ರೀನ್‌ ಸಿಗ್ನಲ್‌?
ಲಕ್ಷಾಂತರ ಭಕ್ತರು ಆಗಮಿಸುವ ಹುಲಿಗೆಮ್ಮ ದೇವಸ್ಥಾನದಲ್ಲಿ ಭಕ್ತರ ಕಾಣಿಕೆಯೂ ಹರಿದು ಬರುತ್ತದೆ. ಭಕ್ತರ ಕಾಣಿಕೆಯೇ ಈಗ ನೂರು ಕೋಟಿ ಸಮೀಪಿಸುತ್ತಿದೆ.
ಕೊಪ್ಪಳದ ಹಾಲವರ್ತಿಯಲ್ಲಿ ದಲಿತರಿಗೆ ಹೊಟೇಲ್‌ ಪ್ರವೇಶವಿಲ್ಲ
ಜಿಲ್ಲೆಯಲ್ಲಿ ಹೀನ, ಅಮಾನವೀಯ, ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಅಸ್ಪೃಶ್ಯತೆ ಆಚರಣೆಯ ಘಟನೆಗಳು ಪದೇ ಪದೇ ಬೆಳಕಿಗೆ ಬರುತ್ತಲೇ ಇದ್ದು, ಇದೀಗ ಸ್ವಾಭಿಮಾನಿ ದಲಿತರೇ ಅಸ್ಪೃಶ್ಯತೆ ವಿರುದ್ಧ ಸಿಡಿದೆದ್ದಿರುವುದು ವಿಶೇಷ
ಹಳ್ಳಿಗಳಲ್ಲೀಗ ಹಪ್ಪಳ, ಸಂಡಿಗೆ ಸಪ್ಪಳ!
ಪಟ್ಟಣ ಹಾಗೂ ನಗರ ಪ್ರದೇಶದಲ್ಲಿ ಸಂಡಿಗೆ, ಹಪ್ಪಳ ಸೇರಿ ನಾನಾ ಪದಾರ್ಥ ಸಿದ್ಧಪಡಿಸುವುದು ಕಾಣಿಸುತ್ತಿಲ್ಲ. ರೆಡಿಮೇಡ್ ಫುಡ್‌ಗಳ ನಡುವೆ ದೇಶೀಯ ಸೊಗಡು ಕಣ್ಮರೆಯಾಗುತ್ತಿದೆ. ಆದರೆ ಗ್ರಾಮೀಣ ಪ್ರದೇಶದಲ್ಲಿ ದೇಶಿ ಆಹಾರ ಪದ್ಧತಿ ಮಹಿಳೆಯರು ಇನ್ನೂ ಉಳಿಸಿಕೊಂಡು ಬರುವುದು ಕಂಡುಬರುತ್ತದೆ
ವಿಶ್ವಕರ್ಮ ಸಮಾಜದವರಿಗೆ ಎಸ್ಟಿ ಮೀಸಲಾತಿ ನೀಡಿ
ವಿಶ್ವಕರ್ಮ ಸಮಾಜದ ದೇವಸ್ಥಾನಗಳಿಗೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಬೇಕು. ಜಿಲ್ಲೆಯಲ್ಲಿರುವ ವಿಶ್ವಕರ್ಮ ಸಮಾಜದ ಬಡವರಿಗೆ ಜಿಲ್ಲಾ ಕೈಗಾರಿಕೆ ಇಲಾಖೆ ವತಿಯಿಂದ ನಿವೇಶನ ಬಿಡುಗಡೆ ಮಾಡಬೇಕು
ಮರಳು ದಂಧೆ, ಬರಿದಾಗುತ್ತಿರುವ ತುಂಗಭದ್ರಾ ಒಡಲು
ರೈತರ ಪಂಪಸೆಟ್‌ ಪೈಪ್‌ ಮತ್ತು ವೈಯರ್‌ಗಳನ್ನು ಕಿತ್ತು ಹಾಕಿ ಜೆಸಿಬಿ ಮೂಲಕ ಮರಳನ್ನು ತುಂಬಿಕೊಂಡು ಹೋಗಲಾಗುತ್ತದೆ. ಇಡೀ ನದಿಯ ಒಡಲು ಗುಂಡಿಗಳೇ ತುಂಬಿ ಕೊಂಡಿವೆ. ಮರಳು ಖಾಲಿಯಾಗುತ್ತಿದ್ದು, ನದಿಯುದ್ದಕ್ಕೂ ನೀರಿನ ಅಭಾವ ಎದುರಾಗುತ್ತಿದೆ
ಅಗ್ನಿ ಶಾಮಕ ಇಲಾಖೆಯೊಂದಿಗೆ ಕೈ ಜೋಡಿಸಿ, ಬಸವರಾಜ ಉಳ್ಳಾಗಡ್ಡಿ
ಪ್ರತಿಯೊಬ್ಬರ ಜೀವನ ಅತ್ಯಮೂಲ್ಯವಾದ್ದು ಮನೆಗಳಿಗೆ, ಬಣವಿಗಳಿಗೆ, ಅರಣ್ಯಗಳಿಗೆ ಬೆಂಕಿ ಹತ್ತಿ ಜಾನುವಾರುಗಳು ಮನುಷ್ಯರ ಜೀವನ ಹಾನಿಯಾಗದಂತೆ ಇಲಾಖೆಯೊಂದಿಗೆ ಸರ್ವರೂ ಕೈಜೊಡಿಸಬೇಕು
ಸೇವಾಲಾಲ್‌ ಜಯಂತಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರ
ಬಂಜಾರ ಸಮುದಾಯದ ಮುಖಂಡರ ಕೋರಿಕೆಯಂತೆ ಫೆ.೧೫ರ ಬದಲು ಸ್ಥಳೀಯ ಶಾಸಕರಾದ ಬಸವರಾಜ ರಾಯರಡ್ಡಿ ಜತೆ ಚರ್ಚಿಸಿ ಅವರು ಸೂಚಿಸುವ ದಿನಾಂಕದಂದು ನಮ್ಮ ಸಮಾಜ ಬಾಂಧವರ ಜತೆಗೂಡಿ ತಾಲೂಕು ಮಟ್ಟದ ಸೇವಾಲಾಲರ ಜಯಂತಿಯನ್ನು ಅದ್ಧೂರಿಯಿಂದ ಪಟ್ಟಣದಲ್ಲಿ ನಡೆಸಲಾಗುವುದು
ದಾನಧರ್ಮ ಮಾಡುವ ಗುಣ ಬೆಳೆಸಿಕೊಳ್ಳಿ, ಪಪಂ ಮುಖ್ಯಾಧಿಕಾರಿ ನಾಗೇಶ
ಮನುಷ್ಯ ಅಧಿಕಾರ ಮತ್ತು ಹಣದಾಸೆಗಾಗಿ ಮಾನವೀಯ ಮೌಲ್ಯಗಳನ್ನು ಗಾಳಿಗೆ ತೂರುತ್ತಿದ್ದಾರೆ. ಇದು ನಾಗರಿಕ ಸಮಾಜಕ್ಕೆ ಗೌರವ ತರುವಂಥದ್ದಲ್ಲ. ಒಳ್ಳೆಯ ನಡೆ ನುಡಿ ಬೆಳೆಸಿಕೊಂಡು ಸಮಾಜದಲ್ಲಿ ಆದರ್ಶ ವ್ಯಕ್ತಿಗಳಾಗಿ ಜೀವನ ರೂಪಿಸಿಕೊಳ್ಳಬೇಕು
ವಿವಿ, ಪಿಜಿ ಸೆಂಟರ್‌ ಬಲವರ್ಧನೆಗೆ ಬಜೆಟ್‌ ಆಸರೆಯಾದೀತೆ?
ಕೊಪ್ಪಳ ವಿವಿ ಕೇವಲ ನಾಮ್ ಕೆ ವಾಸ್ತೆ ಎನ್ನುವಂತೆ ಇದ್ದು, ಅದಕ್ಕೆ ಬೇಕಾಗಿರುವ ಅಧಿಕಾರ, ಆಡಳಿತ ಸಿಬ್ಬಂದಿ, ಮೂಲ ಸೌಕರ್ಯ ಸೇರಿದಂತೆ ಉಳಿದ್ಯಾವುದನ್ನು ರಾಜ್ಯ ಸರ್ಕಾರ ಮಂಜೂರು ಮಾಡಿಲ್ಲ, ಕೊಪ್ಪಳ ವಿವಿ ಜಾಗೆ ಹುಡುಕಾಟ ಪ್ರಯತ್ನ ನಡೆಯಿತಾದರೂ ಅದು ಇದುವರೆಗೂ ಕಾರ್ಯಗತವಾಗಿಲ್ಲ
  • < previous
  • 1
  • ...
  • 436
  • 437
  • 438
  • 439
  • 440
  • 441
  • 442
  • 443
  • 444
  • ...
  • 514
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved