• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ಯಾಂಡಲ್ ಲೈಟ್ ಕಾರ್ಯಕ್ರಮದ ಮೂಲಕ ಮತದಾನ ಜಾಗೃತಿ
ಜಿಲ್ಲೆಯ ಗಂಗಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಿನ್ನಾಳ ಗ್ರಾಮದಲ್ಲಿ ಕ್ಯಾಂಡಲ್ ಲೈಟ್ ಕಾರ್ಯಕ್ರಮದ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.
ಜನರ ಆಶೀರ್ವಾದವೇ ಬಸವರಾಜಗೆ ಶ್ರೀರಕ್ಷೆ: ಹಾಲಪ್ಪ ಆಚಾರ
ಬಿಜೆಪಿ ಅಭ್ಯರ್ಥಿ ಬಸವರಾಜ ಕ್ಯಾವಟರ್‌ಗೆ ಜನರ ಆಶೀರ್ವಾದವೇ ಶ್ರೀರಕ್ಷೆ ಆಗಲಿದೆ.
ಸುಳ್ಳಿನ ಅರಮನೆ ಕಟ್ಟುವ ಮೋದಿ ತಿರಸ್ಕರಿಸಿ: ಸಿದ್ದರಾಮಯ್ಯ
ಪ್ರಧಾನಿ ನರೇಂದ್ರ ಮೋದಿ ಅವರು ಪದೇ ಪದೇ ಸುಳ್ಳು ಹೇಳಿದ್ದನ್ನೇ ಹೇಳಿ, ಸತ್ಯ ಮಾಡುವ ಯತ್ನ ಮಾಡುತ್ತಾರೆ.
ಸಂವಿಧಾನಕ್ಕೆ ವಿರುದ್ಧವಾಗಿ ಪ್ರಧಾನಿ ಮೋದಿ ಆಡಳಿತ: ಸಿದ್ದರಾಮಯ್ಯ ವಾಗ್ದಾಳಿ
ಕೇಂದ್ರದಲ್ಲಿ ಆಧಿಕಾರ ನಡೆಸಿರುವ ಪ್ರಧಾನಿ ಮೋದಿ ಸಂವಿಧಾನಕ್ಕೆ ವಿರುದ್ಧವಾಗಿ ಆಡಳಿತ ನಡೆಸಿದರು. ದಲಿತರಿಗೆ, ಮಹಿಳೆಯರಿಗೆ, ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿದರು.
ಈಗ ಯಾರು ದಾರಿ ತಪ್ಪಿದ್ದಾರೆ ಎಂದು ರಾಮಲಿಂಗಾರೆಡ್ಡಿ ಪ್ರಶ್ನೆ
ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸುವ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದಿದ್ದರು. ಈಗ ಯಾರು ದಾರಿ ತಪ್ಪಿದ್ದಾರೆ?.
ಅಂಜನಾದ್ರಿ ದೇಶದಲ್ಲಿಯೇ ಮಾದರಿ ಮಾಡುವೆ: ಡಾ. ಬಸವರಾಜ
ಕೊಪ್ಪಳ ಲೋಕಸಭಾ ಚುನಾವಣೆಯ ಕಾವು ಏರತೊಡಗಿದೆ. ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್ ಅವರು ಇದೇ ಮೊದಲ ಬಾರಿಗೆ ಅಖಾಡಕ್ಕೆ ಇಳಿದಿದ್ದಾರೆ.
ಪ್ರಧಾನಿ ಬಗ್ಗೆ ಏಕವಚನದಲ್ಲಿ ಮಾತನಾಡಿದ್ದು ಸರಿಯಲ್ಲ: ನಾರಾಯಣಸ್ವಾಮಿ
ಕಾಂಗ್ರೆಸ್ಸಿನವರು ಅಧಿಕಾರಕ್ಕೆ ಬರುವುದಿಲ್ಲ ಎಂದು ವಿಚಲಿತರಾಗಿದ್ದಾರೆ. ಹೀಗಾಗಿ, ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಏಕವಚನದಲ್ಲಿ ಮಾತನಾಡುತ್ತಿದ್ದಾರೆ.
ಡಿಕೆಶಿ ಸಿಎಂ ಆಗಲೆಂದು ಘೋಷಣೆ
ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮುಖ್ಯಮಂತ್ರಿ ಆಗಬೇಕು ಎಂದು ಅವರ ಅಭಿಮಾನಿಗಳ ಬಳಗದ ವತಿಯಿಂದ ಹತ್ತಾರು ಯುವಕರು ಬ್ಯಾನರ್ ಹಾಗೂ ಪೋಸ್ಟರ್‌ಗಳನ್ನು ಹಿಡಿದು ಘೋಷಣೆ ಕೂಗಿದರು.
ನವಲಿ ಜಲಾಶಯ ನಿರ್ಮಾಣಕ್ಕೆ ಬದ್ಧ: ಡಿಸಿಎಂ
ಜಿಲ್ಲೆಯ ತುಂಗಭದ್ರಾ ಜಲಾಶಯದಲ್ಲಿ ಹೂಳು ತುಂಬಿರುವುದರಿಂದ ಅದಕ್ಕೆ ಪರ್ಯಾಯವಾಗಿ ನವಲಿ ಜಲಾಶಯ ನಿರ್ಮಾಣಕ್ಕೆ ಬದ್ಧ.
ಉಪಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಡಿಸಿ ಭೇಟಿ
ಜಿಲ್ಲಾಧಿಕಾರಿ ಹಾಗೂ ಉಪಪ್ರಾದೇಶಿಕ ವಿಜ್ಞಾನ ಕೇಂದ್ರದ ಅಧ್ಯಕ್ಷ ನಲಿನ್ ಅತುಲ್ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿ ಕೇಂದ್ರದಲ್ಲಿ ಅಳವಡಿಸಲಾದ ಮೂರು ಕೊಠಡಿಗಳಲ್ಲಿನ 27 ಒಳಾಂಗಣ ವಿಜ್ಞಾನದ ಮಾದರಿ ವೀಕ್ಷಿಸಿದರು.
  • < previous
  • 1
  • ...
  • 437
  • 438
  • 439
  • 440
  • 441
  • 442
  • 443
  • 444
  • 445
  • ...
  • 573
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved