• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುದ್ಧಕ್ಕೂ ಮೊದಲೇ ಕಾಂಗ್ರೆಸ್ ಶಸ್ತ್ರ ತ್ಯಾಗ: ರಘುನಾಥ ಮಲ್ಕಾಪುರ

ಕಾಂಗ್ರೆಸ್ ನಾಯಕರು ಯುದ್ಧಕ್ಕೂ ಮೊದಲೇ ಶಸ್ತ್ರಾಸ್ತ್ರ ತ್ಯಾಗ ಮಾಡುತ್ತಿದ್ದಾರೆ. ಅನೇಕ ನಾಯಕರ ಹೇಳಿಕೆ ಇದನ್ನು ಮತ್ತೆ ಮತ್ತೆ ಸಾಬೀತು ಮಾಡುತ್ತಿದೆ ಎಂದು ಬಿಜೆಪಿ ಕೊಪ್ಪಳ ಲೋಕಸಭಾ ಕ್ಷೇತ್ರ ಉಸ್ತುವಾರಿ ರಘುನಾಥ ಮಲ್ಕಾಪುರೆ ಹೇಳಿದರು.

ಕೌಟುಂಬಿಕ ಸಾಮರಸ್ಯದಲ್ಲಿ ಮಹಿಳೆಯ ಪಾತ್ರ ಮುಖ್ಯ
ಜನನ, ಜೀವನ, ಮರಣದ ಆಗು-ಹೋಗುಗಳ ಮಧ್ಯೆ ಮನುಷ್ಯ ಸಮಾಜಕ್ಕೆ ನೀಡಬೇಕಾದ ಕೊಡುಗೆಗಳ ಬಗ್ಗೆ ಅರ್ಥಗರ್ಭಿತವಾದ ಮಾಹಿತಿ
ಗುಣಮಟ್ಟದ ಕಾಮಗಾರಿಯಲ್ಲಿ ರಾಜಿ ಮಾಡಿಕೊಳ್ಳದಿರಿ
ಜೆಜೆಎಂ ಸಂಬಂಧಿಸಿದಂತೆ ಮುಕ್ತಾಯ ಹಂತದಲ್ಲಿರುವ ಎಲ್ಲ ಕಾಮಗಾರಿಗಳನ್ನು ತೀವ್ರಗತಿಯಲ್ಲಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಲಭ್ಯವಾಗುವಂತೆ ಕ್ರಮ ವಹಿಸಬೇಕು
ಅಂಜನಾದ್ರಿ ಅಭಿವೃದ್ಧಿಗೆ ಮುಂದಾಗುವುದೇ ಸರ್ಕಾರ
ರಾಜಕೀಯ ಬದಿಗಿಟ್ಟು ಚರ್ಚೆ ಮಾಡುವುದಾದರೆ ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶ ಇವೆ. ಅಭಿವೃದ್ಧಿಗೆ ರಾಜಕೀಯ ಇಚ್ಛಾಶಕ್ತಿ ಮತ್ತು ಸರ್ಕಾರದ ಗಮನ ಸೆಳೆಯಬೇಕಾಗಿದೆ
ಮಕ್ಕಳನ್ನು ದೇಶದ ಆಸ್ತಿಯನ್ನಾಗಿ ಮಾಡಿ, ಬಸವರಾಜ ತೆನ್ನೆಳ್ಳಿ
ಶಾಲೆಯಲ್ಲಿ ಶಿಕ್ಷಕರು ಮಕ್ಕಳಿಗೆ ಶಿಕ್ಷಣ ನೀಡಿದರೆ ಸಾಲದು ಪ್ರತಿಯೊಬ್ಬ ಪಾಲಕರು ಮನೆಯಲ್ಲಿ ಮಕ್ಕಳು ಯಾವ ಹಂತದಲ್ಲಿ ಕಲಿಕೆ ಪಡೆಯುತ್ತಿದ್ದಾರೆ ಎನ್ನುವುದರ ಬಗ್ಗೆ ಹೆಚ್ಚು ಗಮನಹರಿಸಿದಾಗ ಹೆತ್ತವರ ಕೀರ್ತಿ ತರುವಂತಹ ಮಕ್ಕಳಾಗುತ್ತಾರೆ
ದೇಶಾಭಿವೃದ್ಧಿಗೆ ವಿಜ್ಞಾನ ವಸ್ತು ಪ್ರದರ್ಶನ ಪೂರಕ
ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಗ್ರಾಮೀಣ ವಿದ್ಯಾರ್ಥಿಗಳು ಹೆಚ್ಚಾಗಿ ತೊಡಗಿಸಿಕೊಂಡಿರುವುದು ಖುಷಿ ತಂದಿದೆ. ನಮ್ಮ ಸಂಸ್ಥೆ ವಿಜ್ಞಾನಕ್ಕೆ ಸಂಬಂಧಿಸಿದಂತೆ ಗ್ರಾಮೀಣ ಪ್ರದೇಶಗಳಲ್ಲಿನ ಮಕ್ಕಳಿಗೆ ವಿಶೇಷ ಶಿಕ್ಷಣ ನೀಡುತ್ತಿದೆ
ನನೆಗುದಿಗೆ ಬಿದ್ದ ನೀರಾವರಿ ಯೋಜನೆಗಳಿಗೆ ಸಿಕ್ಕೀತೆ ಆದ್ಯತೆ?
ರಾಜ್ಯ ಸರ್ಕಾರ ಪ್ರಸಕ್ತ ಸಾಲಿನ ಬಜೆಟ್‌ ಫೆ. 16ರಂದು ಮಂಡಿಸಲಿದ್ದು, ಜಿಲ್ಲೆಯಲ್ಲಿ ಹಲವಾರು ನಿರೀಕ್ಷೆಗಳು ಹುಟ್ಟಿವೆ. ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿರುವ ರಾಜ್ಯ ಸರ್ಕಾರ ಜಿಲ್ಲೆಯ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಸಿಕ್ಕಿತೆ ಎನ್ನುವುದೇ ಈಗಿರುವ ದೊಡ್ಡ ನಿರೀಕ್ಷೆ.
ಪ್ರಾಸ್ಟೇಟ್‌ ಕ್ಯಾನ್ಸರ್‌ ರೋಗಿಗೆ ಗಂಗಾವತಿಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ
ಜನನೇಂದ್ರಿಯ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ವೃದ್ಧ ರೋಗಿಯೊಬ್ಬರಿಗೆ ಗಂಗಾವತಿಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ನೆರವೇರಿಸಲಾಗಿದೆ. ಈ ಶಸ್ತ್ರಚಿಕಿತ್ಸೆ ಬೆಂಗಳೂರಿನಲ್ಲಿ ಮಾತ್ರ ಮಾಡಲಾಗುತ್ತಿದೆ.
ಅಲ್ಪಸಂಖ್ಯಾತ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ಒದಗಿಸಿ: ನಲಿನ್ ಅತುಲ್
ಪ್ರತಿ ಇಲಾಖೆಗಳಲ್ಲಿ ಅಲ್ಪಸಂಖ್ಯಾತ ಫಲಾನುಭವಿಗಳಿಗಾಗಿ ಇರುವ ಯೋಜನೆಗಳನ್ನು ಪಟ್ಟಿ ಮಾಡಿ, ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರನ್ನು ಯೋಜನೆ ವ್ಯಾಪ್ತಿಗೆ ತಂದು ಸರ್ಕಾರದ ಸೌಲಭ್ಯ ಒದಗಿಸಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ನಲಿನ್‌ ಅತುಲ್‌ ಸೂಚನೆ ನೀಡಿದ್ದಾರೆ.
ಭಕ್ತರಲ್ಲಿ ಧಾರ್ಮಿಕತೆ ಬೆಳೆಸಿದ ಬಸವಲಿಂಗೇಶ್ವರ ಸ್ವಾಮೀಜಿ
ಶ್ರೀಧರ ಮುರಡಿ ಹಿರೇಮಠದ ಪೀಠಾಧಿಪತಿ ಬಸಲಿಂಗೇಶ್ವರ ಸ್ವಾಮೀಜಿಗಳ ೨೨ನೇ ವರ್ಷದ ಪಟ್ಟಾಧಿಕಾರ ಮಹೋತ್ಸವದಲ್ಲಿ ಚಿಕ್ಕಮ್ಯಾಗೇರಿ-ಇಟಗಿ ಹಿರೇಮಠದ ಡಾ. ಗುರುಶಾಂತವೀರ ಸ್ವಾಮೀಜಿ ಭಾಗವಹಿಸಿ ಮಾತನಾಡಿ, ಶ್ರೀಗಳ ಸೇವೆ ಸ್ಮರಿಸಿದರು.
  • < previous
  • 1
  • ...
  • 437
  • 438
  • 439
  • 440
  • 441
  • 442
  • 443
  • 444
  • 445
  • ...
  • 514
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved