• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಂಗಾವತಿಯಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ
ಭಾರತ ಸಂವಿಧಾನದಂತೆ ದೇಶಾದ್ಯಂತ ಒಕ್ಕೂಟವಾದಿ ಸ್ವರೂಪ ಬಲಗೊಳಿಸಲು ಈಗ ಒಕ್ಕೂಟ ಸರ್ಕಾರ ರಾಜ್ಯ ಸರ್ಕಾರಗಳ ಮೇಲೆ ತನ್ನ ಅಧಿಕಾರ ದುರುಪಯೋಗ ಹಾಗೂ ಹಸ್ತಕ್ಷೇಪದ ಮೂಲಕ ಒಕ್ಕೂಟವಾದಿ ಸ್ವರೂಪಕ್ಕೆ ಭಂಗ ಉಂಟು ಮಾಡುವುದನ್ನು ಕೂಡಲೇ ನಿಲ್ಲಿಸಿ ರಾಜ್ಯಗಳಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದರು.
ಸರ್ವಜ್ಞ ಜಯಂತಿಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಎಸಿ ಮಹೇಶ್ ಮಾಲಗಿತ್ತಿ
ಜಿಲ್ಲಾಡಳಿತದಿಂದ ಸರ್ವಜ್ಞ ಜಯಂತಿಯನ್ನು ಫೆ.24ರಂದು ಜಿಲ್ಲಾ ಕೇಂದ್ರದಲ್ಲಿ ಏರ್ಪಡಿಸಲಾಗಿದೆ. ವೇದಿಕೆ ಕಾರ್ಯಕ್ರಮ, ವಿಶೇಷ ಉಪನ್ಯಾಸ ನಡೆಯಲಿವೆ. ಶಿಷ್ಟಾಚಾರದಂತೆ ಕಾರ್ಯಕ್ರಮ ಆಯೋಜನೆ, ಆಮಂತ್ರಣ ಪತ್ರಿಕೆ, ವೇದಿಕೆ ಬ್ಯಾನರ್, ಭಾವಚಿತ್ರ, ಹೂವಿನ ಹಾರ, ಪೂಜಾ ಸಾಮಗ್ರಿಗಳ ವ್ಯವಸ್ಥೆ ಜತೆಗೆ ಮೆರವಣಿಗೆ ಸಂಬಂಧಿಸಿದಂತೆ ಅಗತ್ಯ ವ್ಯವಸ್ಥೆ ಒದಗಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು.
ಬಡ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಕೊಪ್ಪಳ ವಿವಿ ಬದ್ಧ: ಕೊಪ್ಪಳ ವಿಶ್ವವಿದ್ಯಾಲಯ ಕುಲಪತಿ ಪ್ರೊ. ಬಿ.ಕೆ ರವಿ
ಅತಿಯಾದ ಮೊಬೈಲ್ ಬಳಕೆಯಿಂದ ಮಾನಸಿಕ ನೆಮ್ಮದಿ ಹಾಳಾಗುತ್ತದೆ. ವಿದ್ಯಾರ್ಥಿಗಳು ತಂತ್ರಜ್ಞಾನ ಬಳಸಿಕೊಂಡು ಉನ್ನತ ಸ್ಥಾನಕ್ಕೆ ಬೆಳೆಯುವಂತಾಗಬೇಕು. ಸಾಮಾಜಿಕ ಪರಿವರ್ತನೆ ಹಾಗೂ ಬಡತನ ನಿರ್ಮೂಲನೆಗೆ ಶಿಕ್ಷಣ ಭದ್ರ ಬುನಾದಿಯಾಗಿದ್ದು, ಶೋಷಿತ, ಬಡ ಮಕ್ಕಳ ಶ್ರೇಯೋಭಿವೃದ್ಧಿಗೆ ಕಾಲೇಜಿನಲ್ಲಿ ಹೊಸ-ಹೊಸ ಕೋರ್ಸ್‌ ಆರಂಭಿಸಿ ಹಿಂದುಳಿದ ಕೊಪ್ಪಳ ವಿವಿಗೆ ಹೆಸರು ತರಬೇಕು.
ಕುಡಿಯುವ ನೀರಿನ ಪರೀಕ್ಷೆ ಮಾಡಿಸಿ: ಜಿಪಂ ಉಪಕಾರ್ಯದರ್ಶಿ ಮಲ್ಲಪ್ಪ ತೊದಲಬಾಗಿ
ಬರಗಾಲ ಘೋಷಣೆ ಹಿನ್ನೆಲೆಯಲ್ಲಿ ಶೇ.೮೦ ಎಫ್‌ಐಡಿಯನ್ನು ಆನ್‌ಲೈನ್ ಮಾಡಿದ್ದು, ಸುಮಾರು ೫೫ ಸಾವಿರ ರೈತರ ಖಾತೆಗಳಿಗೆ ತಲಾ ₹೨ಸಾವಿರ ಜಮೆ ಮಾಡಲಾಗುವುದು. ೭೦ ಕೃಷಿ ಹೊಂಡಗಳು ಮಂಜೂರಾಗಿದ್ದು, ೬೧೦ ಆನ್‌ಲೈನ್ ಅರ್ಜಿಗಳು ಬಂದಿವೆ.
ಕೊಪ್ಪಳ: ಬಾರದ ಮುಂಗಾರು ಹಾನಿಯ ಪರಿಹಾರ
ಮುಂಗಾರು ವೇಳೆ ಬಹುತೇಕ ಬೆಳೆ ಹಾನಿಯಾಗಿವೆ. ಹಿಂಗಾರಿಯೂ ಬಹುತೇಕ ಹಾನಿಯಾಗಿದ್ದರೂ ರಾಜ್ಯ ಸರ್ಕಾರ ಬರ ಘೋಷಣೆ ಮಾಡದೇ ಇರುವುದರಿಂದ ಸರ್ವೆ ಕಾರ್ಯ ನಡೆದಿಲ್ಲ. ಮುಂಗಾರು ಹಂಗಾಮಿಗೆ ಕೊಡಬೇಕಾದ ಪರಿಹಾರವೂ ಇನ್ನು ಬಂದಿಲ್ಲ ಎನ್ನುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.
ವಿದ್ಯಾರ್ಥಿಗಳು ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಲಿ
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಇತ್ತೀಚೆಗೆ ಸರ್ಕಾರ ಅತ್ಯುತ್ತಮ ಸೌಲಭ್ಯಗಳನ್ನು ಒದಗಿಸುತ್ತಿದೆ. ಅವುಗಳ ಸದುಪಯೋಗ ಮಾಡಿಕೊಳ್ಳಬೇಕಾದ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ ಎಂದು ಪ್ರೊ.ಪ್ರಕಾಶ್ ಗೌಡ ಹೇಳಿದರು.
ಭಾನಾಪುರ ಸಹಕಾರ ಸಂಘಕ್ಕೆ ಚಂದ್ರಶೇಖರಯ್ಯ ಹಿರೇಮಠ ಅಧ್ಯಕ್ಷ
ಹಲವು ವರ್ಷಗಳ ಬೇಡಿಕೆಯಾಗಿದ್ದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವನ್ನು ಪ್ರಾರಂಭಿಸಲಾಗಿದೆ. ನಮ್ಮ ಗ್ರಾಪಂ ವ್ಯಾಪ್ತಿಯ ರೈತರು ಬೇರೆ ಸಹಕಾರ ಸಂಘ ಇರುವ ಗ್ರಾಮಗಳಿಗೆ ಹೋಗಿ ರಸಗೊಬ್ಬರ, ಬೀಜಗಳನ್ನು ಖರೀದಿಸಬೇಕಾಗಿತ್ತು.
ಗಂಗಾವತಿ ರಸ್ತೆ ಅಗಲೀಕರಣ: ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆ
ಭೂಸೇನಾ ನಿಗಮಗಕ್ಕೆ ಕಾಮಗಾರಿ ವಹಿಸಿದ್ದು, ಈಗ ನಗರಸಭೆಯವರು ರಸ್ತೆ ಅಗಲೀಕರಣಕ್ಕಾಗಿ ಹಸಿರು ನಿಶಾನೆ ತೋರಿಸಿದ್ದರಿಂದ ತೆರವು ಕಾರ್ಯಚರಣೆ ನಡೆಸಿದ್ದಾರೆ. 80 ಅಡಿ ರಸ್ತೆ ಅಗಲೀಕರಣಕ್ಕೆ ಮುಂದಾಗಿದ್ದು, ರಸ್ತೆ ಮಧ್ಯದಿಂದ 40 X 40 ಅಡಿಯಂತೆ ಅಗಲೀಕರಣಕ್ಕೆ ಸಿದ್ಧಗೊಂಡಿದೆ.
ನಾಳೆಯಿಂದ ಕನಕಗಿರಿಯಲ್ಲಿ ಸಂವಿಧಾನ ಜಾಗೃತಿ ಯಾತ್ರೆ
ವಿವಿಧ ವೃತ್ತಗಳ ಸ್ವಚ್ಛತೆ, ಪುಷ್ಪ ಸಮರ್ಪಣೆ, ಡೊಳ್ಳು ಕುಣಿತ, ಮಹಿಳಾ ಕಲಾ ತಂಡ, ಶಾಲಾ ಮಕ್ಕಳಿಂದ ಸ್ತಬ್ಧಚಿತ್ರ ಮೆರವಣಿಗೆ, ಜಾಗೃತಿ ಗೀತೆಗಳ ಪ್ರದರ್ಶನ ಸೇರಿದಂತೆ ಸಕಲ ವ್ಯವಸ್ಥೆಯೊಂದಿಗೆ ಶಿಸ್ತುಬದ್ಧ ಮೆರವಣಿಗೆ ನಡೆಸಲಾಗುವುದು.
ವಿಧಾನಸಭೆ ಅಧಿವೇಶನ ವೀಕ್ಷಣೆಗೆ ಬನ್ನಿ: ಸ್ಪೀಕರ್‌ ಯುಟಿ ಖಾದರ್
ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ ಕೀರ್ತಿ ಇಕ್ಬಾಲ್ ಅನ್ಸಾರಿ ಅವರಿಗೆ ಸಲ್ಲುತ್ತದೆ. ಅವರು ಸೋತರೂ ಜನಪರ ಕಾರ್ಯದಲ್ಲಿದ್ದಾರೆ. ಅವರು ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸುತ್ತಾರೆ
  • < previous
  • 1
  • ...
  • 441
  • 442
  • 443
  • 444
  • 445
  • 446
  • 447
  • 448
  • 449
  • ...
  • 514
  • next >
Top Stories
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
ಬುರುಡೆ ಕೇಸ್‌ನ ಆರೋಪಿ ಚಿನ್ನಯ್ಯನಿಂದ ಇದೀಗ ಮತ್ತೊಂದು ಸ್ಫೋಟಕ ಮಾಹಿತಿ
ಮೈಸೂರು ಚಾಮುಂಡಿ ಬೆಟ್ಟ ಹಿಂದುಗಳ ಆಸ್ತಿಯಲ್ಲ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved